ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ದ ಎಫ್ಐಆರ್ ದಾಖಲು ಸಾಧ್ಯತೆ

 (ನ್ಯೂಸ್ ಕಡಬ) newskadaba.com ಬೆಂಗಳೂರು(ಸೆ.27) : ಮುಡಾ ಹಗರಣದಲ್ಲಿ ಲೋಕಾಯುಕ್ತ ಸುಳಿಗೆಗೆ ಸಿಲುಕಿರುವ ಸಿಎಂ ಸಿದ್ದರಾಮಯ್ಯಗೆ ದಿನ ದಿನಕ್ಕೂ ಆತಂಕ ಹೆಚ್ಚಾಗುತ್ತಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ಹಿನ್ನೆಲೆ, ಎಫ್ಐಆರ್ ದಾಖಲಿಸಲು ಲೋಕಾಯುಕ್ತ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಲೋಕಾಯುಕ್ತ ಐಜಿಪಿ, ಎಡಿಜಿಪಿ, ಮೈಸೂರು ಲೋಕಾಯುಕ್ತ ಎಸ್​​​​ಪಿ ಗುರುವಾರ ಸಿಎಂ ವಿರುದ್ಧ ಮುಂದಿನ ಹಂತದ ತನಿಖೆ ಬಗ್ಗೆ ಸಭೆ ನಡೆಸಿದ್ದಾರೆ. ಸಭೆಯ ನಂತರ ಲೋಕಾಯುಕ್ತ ಮೈಸೂರು ಎಸ್‌ಪಿ ಉದೇಶ್ ಅವ್ರು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಆದೇಶ ಪ್ರತಿ ಪಡೆದಿದ್ದಾರೆ. […]

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ದ ಎಫ್ಐಆರ್ ದಾಖಲು ಸಾಧ್ಯತೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್