ಮುಡಾ ಹಗರಣ: ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಸಿಎಂ ಮೇಲ್ಮನವಿ ಸಲ್ಲಿಕೆ
(ನ್ಯೂಸ್ ಕಡಬ) newskadaba.com ನ. 14. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ. ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತಮ್ಮ ವಿರುದ್ಧದ ತನಿಖೆಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ನ ಏಕಸದಸ್ಯ ಪೀಠ ವಜಾ ಮಾಡಿತ್ತು. ಈ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಹೈಕೋರ್ಟ್ನ ವಿಭಾಗೀಯ ಪೀಠವು […]
ಮುಡಾ ಹಗರಣ: ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಸಿಎಂ ಮೇಲ್ಮನವಿ ಸಲ್ಲಿಕೆ Read More »
ಕರ್ನಾಟಕ
