Muda scam

ನನ್ನ ಮೇಲಿನ ಮುಡಾ ಹಗರಣ, ವಕ್ಫ್ ಅವ್ಯವಹಾರ, 150 ಕೋಟಿಯ ಆರೋಪವನ್ನೂ ಸಿಬಿಐ ತನಿಖೆಗೆ ವಹಿಸಿ-ಬಿ.ವೈ.ವಿ

(ನ್ಯೂಸ್ ಕಡಬ) newskadaba.com ಡಿ. 16 ಬೆಳಗಾವಿ:  ಮೈಸೂರಿನ ಮುಡಾ ಹಗರಣ, ವಕ್ಫ್ ಅವ್ಯವಹಾರ ಸಂಬಂಧಿಸಿದ ಅನ್ವರ್ ಮಾಣಿಪ್ಪಾಡಿ ಅವರ ವರದಿ, ನನ್ನ ಮೇಲಿನ 150 ಕೋಟಿಯ ಆರೋಪ- ಇವೆಲ್ಲವುಗಳ ಸಮಗ್ರ ಸಿಬಿಐ ತನಿಖೆಗೆ ನೀವೇ ಆದೇಶ ಮಾಡಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಒತ್ತಾಯಿಸಿದರು. ಬೆಳಗಾವಿ ಸುವರ್ಣ ಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ವಕ್ಫ್ ಜಾಗದ ವಿಚಾರದಲ್ಲಿ ಲಕ್ಷ ಲಕ್ಷ ಕೋಟಿಯ […]

ನನ್ನ ಮೇಲಿನ ಮುಡಾ ಹಗರಣ, ವಕ್ಫ್ ಅವ್ಯವಹಾರ, 150 ಕೋಟಿಯ ಆರೋಪವನ್ನೂ ಸಿಬಿಐ ತನಿಖೆಗೆ ವಹಿಸಿ-ಬಿ.ವೈ.ವಿ Read More »

ಕರ್ನಾಟಕ

ಮುಡಾ ಹಗರಣ ಹಿಂದಿನ ಆಯುಕ್ತ ದಿನೇಶ್ ಕುಮಾರ್ ಅಮಾನತು- ಆದೇಶ

(ನ್ಯೂಸ್ ಕಡಬ) newskadaba.com ಮೈಸೂರು, ಸೆ. 03. ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿ ಗಂಭೀರ ಆರೋಪಗಳು ಕೇಳಿಬಂದ ಹಿನ್ನೆಲೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಿಂದಿನ ಆಯುಕ್ತ ಜಿ.ಟಿ ದಿನೇಶ್‌ಕುಮಾರ್‌ ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಮುಡಾ ಕಾಯ್ದೆ ಕಲಂ 13 (1) ರಲ್ಲಿ ಪ್ರಾಧಿಕಾರದ ಆಯುಕ್ತರು, ಮುಖ್ಯ ಕಾರ್ಯನಿರ್ವಹಣಾ ಮತ್ತು ಆಡಳಿತಾಧಿಕಾರಿಯಾಗಿದ್ದು, ಸಭೆಗೆ ಮಂಡಿಸಲಾದ ಬಹುತೇಕ ವಿಷಯಗಳಲ್ಲಿ ಸ್ಪಷ್ಟ ಅಭಿಪ್ರಾಯವನ್ನು ಟಿಪ್ಪಣಿಯಲ್ಲಿ ದಾಖಲಿಸಿ ಮಂಡಿಸದೇ ಇರುವುದು ಮತ್ತು ಸರ್ಕಾರದಿಂದ ನೀಡಲಾದ ನಿರ್ದೇಶನಗಳ ಪಾಲನೆಯಾಗುತ್ತಿಲ್ಲದಿರುವುದನ್ನು ಗಮನಿಸಲಾಗಿದೆ. ನಿಯಮಗಳಿಗೆ

ಮುಡಾ ಹಗರಣ ಹಿಂದಿನ ಆಯುಕ್ತ ದಿನೇಶ್ ಕುಮಾರ್ ಅಮಾನತು- ಆದೇಶ Read More »

ಕರ್ನಾಟಕ
Scroll to Top