Mudabidire

ಅತೀ ವೇಗ ಚಾಲನೆ: ಖಾಸಗಿ ಬಸ್ಸೊಂದರ ವಿರುದ್ದ ದೂರು ದಾಖಲು

(ನ್ಯೂಸ್ ಕಡಬ)newskadaba.com, ಅ. 09 ಮಂಗಳೂರು: ಮಂಗಳೂರಿನಿಂದ ಮೂಡುಬಿದಿರೆ ಮಾರ್ಗವಾಗಿ ಕಾರ್ಕಳ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ಸೊಂದರ ಧಾವಂತಕ್ಕೆ ಕಾರಣಮಾಗಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಮೂಡುಬಿದಿರೆ ಪೊಲೀಸ್ ವೃತ್ತನಿರೀಕ್ಷಕ ಸಂದೇಶ್ ಪಿ.ಜಿ ಅವರು ಬಸ್ಸನ್ನು ಸ್ವಾಧೀನ ಪಡೆದಿದ್ದಾರೆ. ಮಂಗಳೂರು – ಮೂಡಬಿದ್ರೆ ಮಾರ್ಗವಾಗಿ ಸಂಚರಿಸುತ್ತಿದ್ದ ಖಾಸಗಿ ಬಸ್ KA 19 AB 1339 ಸಂಖ್ಯೆಯ ಜೈನ್ ನಾಮಾಂಕಿತದ ಖಾಸಗಿ ಬಸ್ಸನ್ನು ಅದರ ಚಾಲಕ ಅತೀ ವೇಗ ಹಾಗೂ ನಿರ್ಲಕ್ಷ್ಯ ರೀತಿಯಲ್ಲಿ ಚಾಲಯಿಸಿ ಮತ್ತೊಂದು ಖಾಸಗಿ ಬಸ್ಸನ್ನು […]

ಅತೀ ವೇಗ ಚಾಲನೆ: ಖಾಸಗಿ ಬಸ್ಸೊಂದರ ವಿರುದ್ದ ದೂರು ದಾಖಲು Read More »

ಕರಾವಳಿ

ಕಾರಿನಲ್ಲಿ ಅಕ್ರಮ ಗೋ ಸಾಗಾಟ

(ನ್ಯೂಸ್ ಕಡಬ)newskadaba  ಮೂಡುಬಿದಿರೆ, ಜೂ . 19 . ಅಕ್ರಮವಾಗಿ  ರಿಡ್ಜ್ಸ್ ಕಾರಿನಲ್ಲಿ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ಮೂರು ಗೋವುಗಳನ್ನು ಬಜರಂಗದಳದ ಕಾರ್ಯಕರ್ತರು ಮತ್ತು ಮೂಡುಬಿದಿರೆ ಪೊಲೀಸರು ರಕ್ಷಿಸಿದ್ದ ಘಟನೆ ಸೋಮವಾರದಂದು ನಡೆದಿದೆ. ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದಾರೆಂಬ ಖಚಿತ ಮಾಹಿತಿ ಪಡೆದ ಬಜರಂಗದಳದ ಕಾರ್ಯಕರ್ತರು ಮೂಡುಬಿದಿರೆ ಪೊಲೀಸರಿಗೆ ಮಾಹಿತಿ ನೀಡಿ ಜಂಟಿ ಕಾರ್ಯಚರಣೆ ನಡೆಸಿ ಕೆಲ್ಲಪುತ್ತಿಗೆ ಬಳಿಯಿಂದ ಕಾರನ್ನು ಹಿಂಬಾಲಿಸಿಕೊಂಡು ಬಂದು ಜಿ.ಕೆ.ಗಾರ್ಡನ್ ಬಳಿ ದಾಳಿ ನಡೆಸಿದ್ದಾರೆ.ಈ ಸಂದರ್ಭ ಕಾರಿನಲ್ಲಿದ್ದ ಇಬ್ಬರು ಆರೋಪಿಗಳು ಕಾರನ್ನು ಮತ್ತು ಮೊಬೈಲ್ ಗಳನ್ನು

ಕಾರಿನಲ್ಲಿ ಅಕ್ರಮ ಗೋ ಸಾಗಾಟ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕ್ಷುಲ್ಲಕ ಕಾರಣಕ್ಕೆ 10 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಮೂಡಬಿದಿರೆ, ಫೆ.21. 10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ತಾನು ಕೇಳಿದಾಗ ತಾಯಿ ಮೊಬೈಲ್ ಕೊಡಲಿಲ್ಲ ಎಂಬ ಸಿಟ್ಟಿನಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರದಂದು ಮೂಡುಬಿದಿರೆಯ ವಾಲ್ಪಾಡಿ ಗ್ರಾಮದ ನಾಗದಡ್ಕದಲ್ಲಿ ಸಂಭವಿಸಿದೆ. ಉಮೇಶ್ ಪೂಜಾರಿ ಎಂಬವರ ಪುತ್ರಿ ಯುತಿ (15) ಆತ್ಮಹತ್ಯೆ ಮಾಡಿಕೊಂಡ ಬಾಲಕಿ ಎಂದು ಗುರುತಿಸಲಾಗಿದೆ. ಈಕೆ ಅಳಿಯೂರು ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯಾಗಿದ್ದಾಳೆ ಎನ್ನಲಾಗಿದೆ.  

ಕ್ಷುಲ್ಲಕ ಕಾರಣಕ್ಕೆ 10 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬಾವಿಗಿಳಿದು ಚಿರತೆ ಸೆರೆ; ಪಶು ವೈದ್ಯೆಯ ‘ಸಾಹಸ’.!

(ನ್ಯೂಸ್ ಕಡಬ)newskadaba.com ಮೂಡಬಿದಿರೆ, ಫೆ.14. ಎರಡು ದಿನಗಳ ಹಿಂದೆ ಬಾವಿಗೆ ಬಿದ್ದಿದ್ದ ಒಂದು ವರ್ಷ ಪ್ರಾಯದ ಹೆಣ್ಣು ಚಿರತೆ ಮರಿಯನ್ನು ಪಶುವೈದ್ಯೆ ಬೋನಿನೊಳಗಿದ್ದು ಬಾವಿಗಿಳಿದು ರಕ್ಷಿಸಿ ಮೇಲಕ್ಕೆ‌ ಎತ್ತಿದ್ದಾರೆ. ಇಲಾಖೆಯ ಕರೆ ಮೇರೆಗೆ ಎನ್‌ಜಿಓ ಚಿಟ್ಟೆ ಪಿಲಿ ವೈಲ್ಡ್ ಲೈಫ್ ರೆಸ್‌ಕ್ಯೂ ಸೆಂಟರ್‌ನ ತಜ್ಞ ಪಶುವೈದ್ಯರಾದ ಡಾ. ಯಶಸ್ವಿ, ಡಾ. ಮೇಘನಾ , ಡಾ. ಪೃಥ್ವೀ, ಡಾ. ನಫೀಸಾ ಸ್ಥಳಕ್ಕಾಗಮಿಸಿದ್ದು, ಅರಣ್ಯ ಇಲಾಖೆಯ ಸಿಬ್ಬಂದಿ ಮೂಲಕ ಬೋನಿನೊಳಗೆ ಹಾಕಲಾಯಿತು ಎನ್ನಲಾಗಿದೆ.

ಬಾವಿಗಿಳಿದು ಚಿರತೆ ಸೆರೆ; ಪಶು ವೈದ್ಯೆಯ ‘ಸಾಹಸ’.! Read More »

ಕರಾವಳಿ

ಮೂಡಬಿದಿರೆ: ನಿಧಾನವಾಗಿ ಹೋಗು ಎಂದದ್ದಕ್ಕೆ ಟಿಪ್ಪರ್ ಚಲಾಯಿಸಿ ಹತ್ಯೆ..!

(ನ್ಯೂಸ್ ಕಡಬ)newskadaba.com ಮೂಡಬಿದಿರೆ, ಫೆ.04. ಧೂಳು ಬರುವ ಹಾಗೆ ವಾಹನವನ್ನು ಚಲಾಯಿಸಬೇಡ ನಿಧಾನವಾಗಿ ಹೋಗೆಂದು ಹೇಳಿದ ವ್ಯಕ್ತಿಗೆ ಟಿಪ್ಪರ್ ಚಾಲಕ ರಾಡ್ ನಿಂದ ಹೊಡೆದು, ಟಿಪ್ಪರ್ ಚಲಾಯಿಸಿ ಕೊಲೆ ನಡೆಸಿದ್ದು, ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋಟೆಬಾಗಿಲಿನ ನಿವಾಸಿ ಪಯಾಝ್ (61) ಹತ್ಯೆಗೀಡಾದ ವ್ಯಕ್ತಿ ಎಂದು ತಿಳಿದುಬಂದಿದೆ. ಪಯಾಜ್ ಕೋಟೆಬಾಗಿಲು ಮಸೀದಿಗೆ ನಮಾಝ್ ಗೆ ತೆರಳುವ ಸಂಧರ್ಭ ಕೋಟೆಬಾಗಿಲು ನಿವಾಸಿ, ಟಿಪ್ಪರ್ ಚಾಲಕ ಆರೀಸ್ ಎಂಬಾತ ಅತೀ ವೇಗದಿಂದ ಟಿಪ್ಪರ್ ಚಲಾಯಿಸಿಕೊಂಡು ಹೋಗಿದ್ದು ಆಗ ಅಲ್ಲೇ

ಮೂಡಬಿದಿರೆ: ನಿಧಾನವಾಗಿ ಹೋಗು ಎಂದದ್ದಕ್ಕೆ ಟಿಪ್ಪರ್ ಚಲಾಯಿಸಿ ಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top