mudipu

ಯೋಧನ ನೆರವಿಗೆ ಮಧ್ಯರಾತ್ರಿ ಧಾವಿಸಿದ ಸಚಿವ ಯು.ಟಿ. ಖಾದರ್…!!!

(ನ್ಯೂಸ್ ಕಡಬ) newskadaba.com ಮ0ಗಳೂರು, ನ.6. (ಕರ್ನಾಟಕ ವಾರ್ತೆ) ಹಾವು ಕಡಿತಕ್ಕೊಳಗಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದ ಭಾರತೀಯ ಸೇನಾ ಯೋಧನ ನೆರವಿಗೆ ಮಧ್ಯರಾತ್ರಿ ಧಾವಿಸಿ, ತುರ್ತು ಚಿಕಿತ್ಸೆ ಒದಗಿಸುವಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಯು.ಟಿ. ಖಾದರ್ ಯಶಸ್ವಿಯಾಗಿದ್ದಾರೆ. ಭಾನುವಾರ ಮಧ್ಯರಾತ್ರಿ 1.15 ಗಂಟೆಗೆ ಮುಡಿಪು ಕೋಡಕಲ್ಲು ಎಂಬಲ್ಲಿನ ನಿವಾಸಿ ಸಂತೋಷ್ ಕುಮಾರ್ ಎಂಬವರಿಗೆ ಹಾವು ಕಡಿದಿದ್ದು, ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿದ್ದು, ಆತನಿಗೆ 10 ಇಂಜಕ್ಷನ್‍ಗಳ ಅಗತ್ಯವಿದೆ ಎಂದು ವೈಧ್ಯರು ತಿಳಿಸಿದ್ದರು. ಈ ಸಂದರ್ಭದಲ್ಲಿ ಸಂತೋಷ್ […]

ಯೋಧನ ನೆರವಿಗೆ ಮಧ್ಯರಾತ್ರಿ ಧಾವಿಸಿದ ಸಚಿವ ಯು.ಟಿ. ಖಾದರ್…!!! Read More »

ಕರಾವಳಿ

ಜೆಸಿಬಿ ಆಪರೇಟರ್ ಆದ ಸಚಿವ ಯು.ಟಿ.ಖಾದರ್

(ನ್ಯೂಸ್ ಕಡಬ) newskadaba.com ಕೊಣಾಜೆ, ಆ.14. ವಿವಿಧ ಸಮಾರಂಭಗಳಲ್ಲಿ ಅತಿಥಿಗಳು ಆಗಮಿಸಿ ಕಾರ್ಯಕ್ರಮಕ್ಕೆ ವಿಶಿಷ್ಟ ರೀತಿಯಲ್ಲಿ ಚಾಲನೆ ನೀಡಿ ತಾನು ಇನ್ನೊಬ್ಬರಿಗಿಂತ ಭಿನ್ನವಾಗಿ ಗುರುತಿಸಿಕೊಳ್ಳುತ್ತಾರೆ. ಅಂತಹ ಕಾರ್ಯಕ್ರಮವೊಂದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಮುಡಿಪು ಎಂಬ ಊರು ಸಾಕ್ಷಿಯಾಯಿತು. ಇಂದು ಬೆಳಿಗ್ಗೆ ಮುಡಿಪುವಿನಲ್ಲಿ ರಸ್ತೆ ಕಾಮಗಾರಿಗೆ ಚಾಲನೆ ನೀಡುವ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕ್ಷೇತ್ರದ ಶಾಸಕರೂ, ರಾಜ್ಯ ಅಹಾರ ಸಚಿವರೂ ಆದ ಸನ್ಮಾನ್ಯ ಯು.ಟಿ. ಖಾದರ್‌ರವರು ಆಗಮಿಸಿದ್ದರು. ಸಚಿವರು ಜೆಸಿಬಿ ಹತ್ತಿ ಸ್ವತಃ ತಾನೇ ಜೆಸಿಬಿಯನ್ನು

ಜೆಸಿಬಿ ಆಪರೇಟರ್ ಆದ ಸಚಿವ ಯು.ಟಿ.ಖಾದರ್ Read More »

ಕರಾವಳಿ
Scroll to Top