Mulki

ಮುಲ್ಕಿ ಬಳಿ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ಸವಾರ ಸಾವು

(ನ್ಯೂಸ್‌ ಕಡಬ) newskadaba.com,  ನ.03: ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ಸವಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಘಟನೆ ಕಿನ್ನಿಗೋಳಿ-ಎಸ್.ಕೋಡಿ ಬಳಿಯ ರೋಹನ್ ಎಸ್ಟೇಟ್ ಮುಂಭಾಗ ನಡೆದಿದೆ. ಘಟನೆಯಿಂದ ಮುಲ್ಕಿ ಪುನರೂರು ಮೊಗೇರ ದೈವಸ್ಥಾನ ಬಳಿಯ ನಿವಾಸಿಗಳಾದ ಸುರೇಂದ್ರ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದರು. ರವಿವಾರ ಸಂಜೆ ಸಾವನ್ನಪ್ಪಿದ್ದು ಹಿಂಬದಿ ಸವಾರ ಸಂದೀಪ್ ಯಾನೆ ಲೋಲಾಕ್ಷ ಎಂಬವರಿಗೆ ಅಲ್ಪಪ್ರಮಾಣದ ಗಾಯಗಳಾಗಿವೆ. ಗಾಯಾಳುಗಳು ಎಸ್. ಕೋಡಿಯಾಗಿ ಹಳೆಯಂಗಡಿ ಕಡೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ವಿರುದ್ಧ […]

ಮುಲ್ಕಿ ಬಳಿ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ಸವಾರ ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಲ್ಪೆ, ಮುಲ್ಕಿ ಹೆಸರಿನ ಹಡಗು ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ಕರಾವಳಿಯ ಪ್ರಮುಖ ತೀರಗಳಾದ ಮಲ್ಪೆ ಹಾಗೂ ಮೂಲ್ಕಿ ಎಂಬ ಹೆಸರಿರುವಂತಹ ಆಳವಿಲ್ಲದ ನೀರಿನಲ್ಲಿ ಚಲಿಸಬಲ್ಲ 2 ಜಲಾಂತರ್ಗಾಮಿ ನಿಗ್ರಹ ಹಡಗುಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಸಂಪೂರ್ಣವಾಗಿ ದೇಶೀಯ ತಂತ್ರಜ್ಞಾನವನ್ನು ಬಳಕೆ ಮಾಡಿಕೊಂಡು ಈ ಹಡಗುಗಳನ್ನು ಭಾರತೀಯ ನೌಕಾಪಡೆ ತಯಾರಿಸಿದೆ. ಈ ಹಡಗುಗಳಲ್ಲಿ ನೀರಿನಾಳದಲ್ಲಿರುವ ವಸ್ತುಗಳನ್ನು ಗುರುತಿಸಬಲ್ಲ ಸೆನ್ಸರ್ ಗಳನ್ನು ಅಳವಡಿಸಲಾಗಿದೆ. ತೀರ ಪ್ರದೇಶದಲ್ಲಿನ ನೆಲಬಾಂಬ್ ಗಳನ್ನು ಪತ್ತೆಹಚ್ಚಲು, ಜಲಾಂತರ್ಗಾಮಿಗಳ ಸಂಚಾರದ ಮೇಲೆ ಕಣ್ಣಿಡಲು ಇವು ಸಹಾಯ ಮಾಡುತ್ತವೆ. ಒಟ್ಟು 16 ಜಲಾಂತರ್ಗಾಮಿ

ಮಲ್ಪೆ, ಮುಲ್ಕಿ ಹೆಸರಿನ ಹಡಗು ಲೋಕಾರ್ಪಣೆ Read More »

ಕರಾವಳಿ, ಕರ್ನಾಟಕ

ಮನೆ ಕಳ್ಳತನ ಪ್ರಕರಣ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 15. ನಗರದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣದ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ 1 ಕೆ.ಜಿ ಚಿನ್ನಾಭರಣಗಳನ್ನು ವಶಪಡಿಸಿಕೊಂಡ ಘಟನೆ ವರದಿಯಾಗಿದೆ. ಬಂಧಿತರನ್ನು ಕಾರ್ಕಳ ತಾಲೂಕಿನ ಮಾಳ ಮಲ್ಲಾರ್ ದರ್ಕಾಸು ಮನೆ ನಿವಾಸಿ ಗಣೇಶ ನಾಯ್ಕ್(26) ಹಾಗೂ ಕೊಡಗು ಜಿಲ್ಲೆಯ ಗುಯ್ಯಾ ಗ್ರಾಮ ನಿವಾಸಿ ರಂಜಿತ್ ಕೆ.ಆರ್ (26) ಎಂದು ಗುರುತಿಸಲಾಗಿದೆ. ಇವರು ಜನವರಿ 15ರಿಂದ ಜನವರಿ 16ರ ನಡುವೆ ಮಂಗಳೂರು ತಾಲೂಕು

ಮನೆ ಕಳ್ಳತನ ಪ್ರಕರಣ ➤ ಇಬ್ಬರ ಬಂಧನ Read More »

ಕರ್ನಾಟಕ

ಜಾಗದ ವಿಚಾರ- ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆಗೈದು, ಬೆದರಿಕೆಯೊಡ್ಡಿದ ಪುತ್ರಿಯರು..! ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಮುಲ್ಕಿ, ಜೂ. 14. ಜಾಗದ ವಿಚಾರವಾಗಿ ಹೆತ್ತ ತಾಯಿಗೆ ಪುತ್ರಿಯರಿಬ್ಬರು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ, ಬೆದರಿಕೆಯೊಡ್ಡಿರುವ ಕುರಿತು ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದವರನ್ನು ಮನೋರಮಾ ಹೆನ್ರಿ ಎಂದು ಗುರುತಿಸಲಾಗಿದೆ. ಮಕ್ಕಳಾದ ಅನಿಟಾ ಸೋನ್ಸ್ ಮತ್ತು ಸ್ಯಾಂಡ್ರಾ ಬಂಗೇರ ಎಂಬವರ ವಿರುದ್ದ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ ಜಾಗದ ವಿಚಾರವಾಗಿ ತಾಯಿ ಹಾಗೂ ಮಕ್ಕಳ ನಡುವೆ ಜಗಳ ನಡೆದಿದ್ದು, ಈ ಸಂದರ್ಭ ಅನಿಟಾ “ನನ್ನ ಮನೆಯ ಅಡುಗೆ ಕೋಣೆಯೊಳಗೆ ಅಕ್ರಮವಾಗಿ

ಜಾಗದ ವಿಚಾರ- ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆಗೈದು, ಬೆದರಿಕೆಯೊಡ್ಡಿದ ಪುತ್ರಿಯರು..! ➤ ದೂರು ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೂಲ್ಕಿ: ಲಾರಿ ದುರಸ್ತಿ ಮಾಡುತ್ತಿದ್ದಾಗ ಕಾರು ಢಿಕ್ಕಿ    ➤ ಇಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಮೂಲ್ಕಿ, ಫೆ.02. ಹೆದ್ದಾರಿ ಬದಿಯಲ್ಲಿ ಲಾರಿ ದುರಸ್ತಿ ಮಾಡುತ್ತಿದ್ದವರಿಗೆ ಕಾರು ಢಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿ 66ರ ಪಡುಪಣಂಬೂರು ಪೆಟ್ರೋಲ್ ಪಂಪಿನ ಬಳಿ ನಡೆದಿದೆ. ಮಧ್ಯ ಪ್ರದೇಶದ ಬಬುಲು (23) ಅಚಲ್ ಸಿಂಗ್ (30) ಮೃತ ದುರ್ದೈವಿಗಳು. ಕೇರಳ ನಿವಾಸಿ ಅನಿಶ್ (42) ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಧ್ಯಪ್ರದೇಶದ ಇಂದೋರ್‌ನಿಂದ ಕೇರಳಕ್ಕೆ ಪ್ರಯಾಣಿಸುತ್ತಿದ್ದ ಲಾರಿಯ ಚಕ್ರ ಪಂಕ್ಚರ್ ಆಗಿ ಪಡುಪಣಂಬೂರು ಹೆದ್ದಾರಿ ಬಳಿ ಕೆಟ್ಟು

ಮೂಲ್ಕಿ: ಲಾರಿ ದುರಸ್ತಿ ಮಾಡುತ್ತಿದ್ದಾಗ ಕಾರು ಢಿಕ್ಕಿ    ➤ ಇಬ್ಬರು ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top