Mumbai

ಮುಂಬೈಯಲ್ಲಿ ರಸ್ತೆ ಅಪಘಾತ-ಕಲ್ಮಾಡಿಯ ಯುವಕ ಮೃತ್ಯು

(ನ್ಯೂಸ್‌ ಕಡಬ) newskadaba.com,  ನ.22:   ಮುಂಬೈಯಲ್ಲಿ ಕಲ್ಮಾಡಿಯ  ಯುವಕನೊಬ್ಬ ಶುಕ್ರವಾರ ತಡರಾತ್ರಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮೃತರನ್ನು ಉಡುಪಿಯ ಕಲ್ಮಾಡಿಯ ಮೂಲದ ಇನಿಶ್ ಲಸ್ರಾದೊ ಎಂದು ಗುರುತಿಸಲಾಗಿದೆ. ಅವರು ಮೋಟಾರ್ ಸೈಕಲ್ ಅಪಘಾತಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಇನಿಶ್ ಕಳೆದ 3 ವರ್ಷಗಳಿಂದ ಥಾಣೆಯಲ್ಲಿರುವ ಬಹುರಾಷ್ಟೀಯ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಅವರು ಕಲ್ಮಾಡಿ ಚರ್ಚ್ ನ ಐಸಿವೈಎಂ ಘಟಕದಲ್ಲಿ ಮತ್ತು ವಿವಿಧ ಚರ್ಚ್ ಚಟುವಟಿಕೆಗಳಲ್ಲಿ ಬಹಳ  ಸಕ್ರಿಯರಾಗಿದ್ದರು.

ಮುಂಬೈಯಲ್ಲಿ ರಸ್ತೆ ಅಪಘಾತ-ಕಲ್ಮಾಡಿಯ ಯುವಕ ಮೃತ್ಯು Read More »

ಬ್ರೇಕಿಂಗ್ ನ್ಯೂಸ್

ಬಿಸಿಸಿಐ ಹಂಗಾಮಿ ಅಧ್ಯಕ್ಷರಾಗಿ ರಾಜೀವ್ ಶುಕ್ಲಾ ನೇಮಕ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 29ಮುಂಬಯಿ: ಭಾರತದ ಮಾಜಿ ಆಲ್‌ರೌಂಡರ್ ಬಿನ್ನಿ ಭಾರತದ ಪರ 27 ಟೆಸ್ಟ್‌ ಮತ್ತು 72 ಏಕದಿನ ಪಂದ್ಯಗಳಾಡಿದ್ದು, ಒಟ್ಟು 124 ವಿಕೆಟ್‌ ಪಡೆದಿದ್ದರು. 1983ರ ಐತಿಹಾಸಿಕ ವಿಶ್ವಕಪ್‌ ಗೆಲುವಿನಲ್ಲಿ ಬಿನ್ನಿ ಪ್ರಮುಖ ಪಾತ್ರ ವಹಿಸಿದ್ದರು. ಕೂಟದಲ್ಲಿ ಅತೀ ಹೆಚ್ಚು ವಿಕೆಟ್‌ ಕಿತ್ತ ಸಾಧನೆ ಮಾಡಿದ್ದ ಬಿನ್ನಿ ಎಂಟು ಇನ್ನಿಂಗ್ಸ್‌ ಗಳಲ್ಲಿ 18 ವಿಕೆಟ್‌ ಪಡೆದಿದ್ದರು. 2022ರಿಂದ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ(ಬಿಸಿಸಿಐ) ಅಧ್ಯಕ್ಷರಾಗಿರುವ ಕರ್ನಾಟಕದ ರೋಜರ್‌ ಬಿನ್ನಿ ಅಧಿಕಾರಾವಧಿ ಮುಕ್ತಾಯಗೊಂಡಿದ್ದು, ಸೆಪ್ಟೆಂಬರ್‌ನಲ್ಲಿ

ಬಿಸಿಸಿಐ ಹಂಗಾಮಿ ಅಧ್ಯಕ್ಷರಾಗಿ ರಾಜೀವ್ ಶುಕ್ಲಾ ನೇಮಕ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮುಂಬೈ ವಿಮಾನ ನಿಲ್ದಾಣದಲ್ಲಿ 62.6 ಕೋಟಿ ರೂ ಮೌಲ್ಯದ ಕೊಕೇನ್ ವಶಕ್ಕೆ – ಭಾರತೀಯ ಮಹಿಳೆ ಅರೆಸ್ಟ್

(ನ್ಯೂಸ್ ಕಡಬ) newskadaba.com, ಜು.15. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 62.6 ಕೋಟಿ ರೂ. ಮೌಲ್ಯದ ಕೊಕೇನ್ ವಶಕ್ಕೆ ಪಡೆಯಲಾಗಿದ್ದು, ಈ ಸಂಬಂಧ ಕಂದಾಯ ಗುಪ್ತಚರ ಇಲಾಖೆಯ ಅಧಿಕಾರಿಗಳು ಓರ್ವ ಭಾರತೀಯ ಮಹಿಳೆಯನ್ನು ಬಂಧಿಸಿದ್ದಾರೆ. ಜು.14ರಂದು ಬಂಧಿತ ಮಹಿಳೆ ದೋಹಾದಿಂದ ಮುಂಬೈ ಬಂದಿಳಿದಿದ್ದರು. ಈ ವೇಳೆ ಗುಪ್ತಚರ ಮಾಹಿತಿ ಮೇರೆಗೆ ಡಿಆರ್‌ಐ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ 6 ಬಿಸ್ಕಟ್‌ ಬಾಕ್ಸ್ ಹಾಗೂ ಮೂರು ಚಾಕೋಲೇಟ್ ಬಾಕ್ಸ್‌ಗಳು ಪತ್ತೆಯಾಗಿವೆ. ಈ 9 ಬಾಕ್ಸ್‌ಗಳಲ್ಲಿ ಕೊಕೇನ್ ಎಂದು ಹೇಳಲಾದ ಬಿಳಿ ಪುಡಿಯ

ಮುಂಬೈ ವಿಮಾನ ನಿಲ್ದಾಣದಲ್ಲಿ 62.6 ಕೋಟಿ ರೂ ಮೌಲ್ಯದ ಕೊಕೇನ್ ವಶಕ್ಕೆ – ಭಾರತೀಯ ಮಹಿಳೆ ಅರೆಸ್ಟ್ Read More »

ಕರ್ನಾಟಕ

ಮುಂಬೈ ಸ್ಪೀಡ್ಬೋಟ್ ದುರಂತ – 13 ಮಂದಿ ಸಾವು, ಪ್ರಧಾನಿಯಿಂದ ಪರಿಹಾರ ಘೋಷಣೆ

(ನ್ಯೂಸ್ ಕಡಬ) newskadaba.com ಡಿ. 19 ಮುಂಬೈ: ಗೇಟ್‌ವೇ ಆಫ್ ಇಂಡಿಯಾದ ರಾಯಗಡ್ ಕರಾವಳಿಯ ಬಳಿ ನೌಕಾಪಡೆಯ ಸ್ಪೀಡ್‌ಬೋಟ್ ದುರಂತದಲ್ಲಿ ಭಾರತೀಯ ನೌಕಾಪಡೆಯ ನಾವಿಕರು ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ ಮತ್ತು 99 ಜನರನ್ನು ರಕ್ಷಿಸಲಾಗಿದೆ ಎಂದು ವರದಿಯಾಗಿದೆ. ನೀಲ್ಕಮಲ್’ ಎಂಬ ಹೆಸರಿನ ಖಾಸಗಿ ಕ್ಯಾಟಮರನ್ ಎಂಬ ಪ್ರಯಾಣಿಕ ಹಡಗು ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಎಲಿಫೆಂಟಾ ಗುಹೆಗಳಿಗೆ ಸುಮಾರು 110 ಪ್ರವಾಸಿಗರು ಮತ್ತು ಐದು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದಾಗ ಈ ದುರಂತ ಸಂಭವಿಸಿದೆ. ಘಟನೆ ಸಂಬಂಧ ಪ್ರಧಾನಿ

ಮುಂಬೈ ಸ್ಪೀಡ್ಬೋಟ್ ದುರಂತ – 13 ಮಂದಿ ಸಾವು, ಪ್ರಧಾನಿಯಿಂದ ಪರಿಹಾರ ಘೋಷಣೆ Read More »

ರಾಷ್ಟ್ರೀಯ ನ್ಯೂಸ್

RBI ಪ್ರಧಾನ ಕಛೇರಿಗೆ ರಷ್ಯನ್ ಭಾಷೆಯಲ್ಲಿ ಬಾಂಬ್ ಬೆದರಿಕೆ

(ನ್ಯೂಸ್ ಕಡಬ) newskadaba.com ಡಿ. 13. ಮುಂಬೈ: ಮುಂಬೈನಲ್ಲಿರುವ ಭಾರತೀಯ ರಿಸರ್ವ್ ಬ್ಯಾಂಕ್ ನ ಪ್ರಧಾನ ಕಚೇರಿಯನ್ನು ಸ್ಫೋಟಿಸುವುದಾಗಿ ದುಷ್ಕರ್ಮಿಗಳಿಂದ ಡಿಸೆಂಬರ್ 13 ರಂದು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಆರ್‌ಬಿಐ ಇಮೇಲ್‌ಗೆ ದುಷ್ಕರ್ಮಿಗಳು ರಷ್ಯನ್ ಭಾಷೆಯಲ್ಲಿ ಬೆದರಿಕೆ ಸಂದೇಶ ಕಳುಹಿಸಿದ್ದು, ಆರ್‌ಬಿಐ ಕಟ್ಟಡದ ಮೇಲೆ ದಾಳಿಯ ಎಚ್ಚರಿಕೆ ನೀಡಲಾಗಿದೆ. ಕಳೆದ ಒಂದು ತಿಂಗಳಲ್ಲಿ ಇದು 2ನೇ ಬೆದರಿಕೆಯಾಗಿದೆ.ಸದ್ಯ ಮುಂಬೈನ ಮಾತಾ ರಮಾಬಾಯಿ ಮಾರ್ಗ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸಂಬಂಧಿತ ಸೆಕ್ಷನ್‌ಗಳ

RBI ಪ್ರಧಾನ ಕಛೇರಿಗೆ ರಷ್ಯನ್ ಭಾಷೆಯಲ್ಲಿ ಬಾಂಬ್ ಬೆದರಿಕೆ Read More »

ರಾಷ್ಟ್ರೀಯ ನ್ಯೂಸ್

RBI ಪ್ರಧಾನ ಕಛೇರಿಗೆ ರಷ್ಯನ್ ಭಾಷೆಯಲ್ಲಿ ಬಾಂಬ್ ಬೆದರಿಕೆ

(ನ್ಯೂಸ್ ಕಡಬ) newskadaba.com ಡಿ. 13. ಮುಂಬೈ: ಮುಂಬೈನಲ್ಲಿರುವ ಭಾರತೀಯ ರಿಸರ್ವ್ ಬ್ಯಾಂಕ್ ನ ಪ್ರಧಾನ ಕಚೇರಿಯನ್ನು ಸ್ಫೋಟಿಸುವುದಾಗಿ ದುಷ್ಕರ್ಮಿಗಳಿಂದ ಡಿಸೆಂಬರ್ 13 ರಂದು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಆರ್‌ಬಿಐ ಇಮೇಲ್‌ಗೆ ದುಷ್ಕರ್ಮಿಗಳು ರಷ್ಯನ್ ಭಾಷೆಯಲ್ಲಿ ಬೆದರಿಕೆ ಸಂದೇಶ ಕಳುಹಿಸಿದ್ದು, ಆರ್‌ಬಿಐ ಕಟ್ಟಡದ ಮೇಲೆ ದಾಳಿಯ ಎಚ್ಚರಿಕೆ ನೀಡಲಾಗಿದೆ. ಕಳೆದ ಒಂದು ತಿಂಗಳಲ್ಲಿ ಇದು 2ನೇ ಬೆದರಿಕೆಯಾಗಿದೆ.ಸದ್ಯ ಮುಂಬೈನ ಮಾತಾ ರಮಾಬಾಯಿ ಮಾರ್ಗ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸಂಬಂಧಿತ ಸೆಕ್ಷನ್‌ಗಳ

RBI ಪ್ರಧಾನ ಕಛೇರಿಗೆ ರಷ್ಯನ್ ಭಾಷೆಯಲ್ಲಿ ಬಾಂಬ್ ಬೆದರಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

RBI ನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಮುಂಬೈ, ಡಿ. 11. ಭಾರತೀಯ ರಿಸರ್ವ್ ಬ್ಯಾಂಕ್ ನ 26ನೇ ಗವರ್ನರ್ ಆಗಿ ಸಂಜಯ್ ಮಲ್ಹೋತ್ರ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಇಂದಿನಿಂದ ಜಾರಿಗೆ ಬರುವಂತೆ ಮುಂದಿನ 3 ವರ್ಷಗಳ ಕಾಲ ಗವರ್ನರ್ ಆಗಿ ಅಧಿಕಾರ ನಿರ್ವಹಿಸಲಿದ್ದಾರೆ ಎಂದು ಆರ್‌ಬಿಐ ತಿಳಿಸಿದೆ. ಶಕ್ತಿಕಾಂತ ದಾಸ್‌ ಅವರ ಅಧಿಕಾರಾವಧಿ ಡಿ.10ರಂದು ಕೊನೆಗೊಂಡಿತು. ಈ ಹಿನ್ನೆಲೆ ಬುಧವಾರ ಮಲ್ಹೋತ್ರಾ ಅಧಿಕಾರ ಸ್ವೀಕರಿಸಿದ್ದಾರೆ. 2018ರ ಡಿ.12ರಂದು ಮಾಜಿ ಗವರ್ನರ್‌ ಊರ್ಜಿತ್ ಪಟೇಲ್ ಅವರ ಹಠಾತ್ ನಿರ್ಗಮನದ ನಂತರ,

RBI ನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರ ಅಧಿಕಾರ ಸ್ವೀಕಾರ Read More »

ಕರ್ನಾಟಕ

ಮಹಾರಾಷ್ಟ್ರದ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಇಂದು ಪ್ರಮಾಣ ವಚನ ಸ್ವೀಕಾರ

(ನ್ಯೂಸ್ ಕಡಬ) newskadaba.com ಮುಂಬೈ, . 05.  ಮಹಾರಾಷ್ಟ್ರದಲ್ಲಿ ಇಂದು ನೂತನ ಸರ್ಕಾರ ರಚನೆಯಾಗಲಿದೆ. ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಹಾಗೂ ಇಬ್ಬರು ಉಪ ಮುಖ್ಯಮಂತ್ರಿಗಳಾಗಿ ಏಕನಾಥ್ ಶಿಂಧೆ, ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮಹಾಯುತಿ ಮೈತ್ರಿಕೂಟದ ಮೂರು ಪಕ್ಷಗಳ ನಡುವೆ ವಿವಿಧ ಇತರ ಸಚಿವಾಲಯಗಳನ್ನು ಹಂಚಲಾಗಿದೆ.ಶಿವಸೇನೆ ಪ್ರಕಾರ, ಹೊಸ ಸರ್ಕಾರದಲ್ಲಿ ಉಪಮುಖ್ಯಮಂತ್ರಿಗಳಾಗಿ ಅಜಿತ್ ಪವಾರ್ ಜೊತೆಗೆ ಏಕನಾಥ್ ಶಿಂಧೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮಾತ್ರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು

ಮಹಾರಾಷ್ಟ್ರದ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಇಂದು ಪ್ರಮಾಣ ವಚನ ಸ್ವೀಕಾರ Read More »

ಕರ್ನಾಟಕ

ಶ್ರೀಮಂತ ದೇಶಗಳಿಗೆ 5.6 ಲಕ್ಷ ಭಾರತೀಯರು ವಲಸೆ

(ನ್ಯೂಸ್ ಕಡಬ) newskadaba.com ಮುಂಬೈ, ನ. 15. ಭಾರತೀಯರಲ್ಲಿ ಅಮೆರಿಕ, ಇಂಗ್ಲೆಂಡ್ ಮತ್ತು ಕೆನಡಾದಂಥ ದೇಶಗಳಿಗೆ ವಲಸೆ ಹೋಗುವ ಪ್ರವೃತ್ತಿಯು ಹೆಚ್ಚಿದ್ದು, 2022ರಲ್ಲಿ ಒಟ್ಟು 5.6 ಲಕ್ಷ ಮಂದಿ ಈ ಸಮೃದ್ಧ ದೇಶಗಳಿಗೆ ವಲಸೆ ಹೋಗಿದ್ದಾರೆ. ಆರ್ಥಿಕ ಸಹಕಾರ ಮತ್ತು ಅಭಿವೃದ್ಧಿ ಸಂಸ್ಥೆ ದೇಶಗಳ ಹೊಸ ವಲಸೆಗಾರರಾಗಿ, ಅಂತರಾಷ್ಟ್ರೀಯ ವಿದ್ಯಾರ್ಥಿಗಳಾಗಿ, ಪೌರತ್ವ ಪಡೆದವರ ಪಟ್ಟಿಯಲ್ಲಿ ಭಾರತೀಯರು ಗಣನೀಯ ಸಂಖ್ಯೆಯಲ್ಲಿದ್ದಾರೆ. ಆದರೆ ಈ ದೇಶಗಳು ಪ್ರಸ್ತುತ ಅನುಸರಿಸುತ್ತಿರುವ ರಕ್ಷಣಾತ್ಮಕ ನೀತಿಯಿಂದಾಗಿ ಈ ಮುಕ್ತ ಮಾರ್ಗ ಕಿರಿದಾಗುತ್ತಿದೆ. 2022ರಲ್ಲಿ 5.6

ಶ್ರೀಮಂತ ದೇಶಗಳಿಗೆ 5.6 ಲಕ್ಷ ಭಾರತೀಯರು ವಲಸೆ Read More »

ಕರಾವಳಿ

ಸಲ್ಮಾನ್ ಖಾನ್ ನಂತರ ಶಾರೂಕ್ ಖಾನ್ ಗೆ ಜೀವ ಬೆದರಿಕೆ..!

(ನ್ಯೂಸ್ ಕಡಬ) newskadaba.com ನ. 07. ಇತ್ತೀಚೆಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಬೆದರಿಕೆ ಕರೆ ಬಂದಿರುವ ಬೆನ್ನಲ್ಲೇ ಇದೀಗ ಮತ್ತೊಂದು ಬಾಲಿವುಡ್ ಸೂಪರ್ ಸ್ಟಾರ್ ನಟ ಶಾರುಖ್ ಖಾನ್ ಅವರಿಗೆ ಕೊಲೆ ಬೆದರಿಕೆ ಬಂದಿದೆ ಎಂದು ಮುಂಬೈನ ಬಾಂದ್ರಾ ಪೊಲೀಸರು ತಿಳಿಸಿದ್ದಾರೆ. ಛತ್ತೀಸ್ ಗಡದ ರಾಯ್ ಪುರದ ಫೈಜಾನ್ ಎಂಬ ವ್ಯಕ್ತಿಯ ಹೆಸರಿನಲ್ಲಿ ನೋಂದಾಯಿಸಲಾದ ಸಂಖ್ಯೆಯಿಂದ ಬೆದರಿಕೆ ಬಂದಿರುವುದಾಗಿ ತಿಳಿದುಬಂದಿದೆ. ಈ ಕುರಿತು ಶಾರುಖ್ ಖಾನ್ ತಂಡವು ಬಾಂದ್ರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

ಸಲ್ಮಾನ್ ಖಾನ್ ನಂತರ ಶಾರೂಕ್ ಖಾನ್ ಗೆ ಜೀವ ಬೆದರಿಕೆ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top