Mumbai

2 ಬ್ಯಾಂಕ್ ಗಳ ಮೇಲೆ ದಂಡ ವಿಧಿಸಿದ ಆರ್.ಬಿ.ಐ

(ನ್ಯೂಸ್ ಕಡಬ) newskadaba.com ಮುಂಬೈ, ನ. 07 . ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 2 ಬ್ಯಾಂಕ್‌ಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ ದಂಡ ವಿಧಿಸಿದೆ. ದಂಡಕ್ಕೆ ತುತ್ತಾಗಿರುವ ಎರಡೂ ಬ್ಯಾಂಕ್‌ಗಳು ಬೇರೆ ರಾಜ್ಯಗಳಲ್ಲಿ ಲೊಕೇಟ್ ಆಗಿವೆ.  ಬ್ಯಾಂಕಿಂಗ್ ನಿಯಮದ ಉಲ್ಲಂಘನೆ ಹಿನ್ನೆಲೆ ರಿಸರ್ವ್ ಬ್ಯಾಂಕ್ ದಂಡ ವಿಧಿಸಿದೆ. ಎರಡು ಬ್ಯಾಂಕ್‌ಗಳಿಗೆ ದಂಡ ವಿಧಿಸಿರುವ ಮಾಹಿತಿಯನ್ನು ನವೆಂಬರ್‌ 4ರಂದು ಆರ್‌ಬಿಐ ನೀಡಿದೆ. ಮಾಹಾರಾಷ್ಟ್ರದ ಉದಗಿರ್‌ನ ಸಹಯೋಗ ಅರ್ಬನ್ ಕೊ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಮತ್ತು ಮೇಘಾಲಯದ ತುರಾದಲ್ಲಿರುವ […]

2 ಬ್ಯಾಂಕ್ ಗಳ ಮೇಲೆ ದಂಡ ವಿಧಿಸಿದ ಆರ್.ಬಿ.ಐ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮುಂಬೈ: 3.8 ತೀವ್ರತೆಯ ಭೂಕಂಪ

(ನ್ಯೂಸ್ ಕಡಬ) newskadaba.com ಅ.21 ಮುಂಬೈ: ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಮಂಗಳವಾರ  ಬೆಳಗ್ಗೆ 3.8 ತೀವ್ರತೆಯ ಭೂಕಂಪ ಸಂಭವಿಸಿದೆ. ಈ ಬಗ್ಗೆ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ನೀಡಿದ್ದು, ಬೆಳಗ್ಗೆ 6:52ಕ್ಕೆ ಭೂಮಿ ಕಂಪಿಸಿದೆ.ಭೂಕಂಪದ ಕೇಂದ್ರಬಿಂದುವು 19.38° ಉತ್ತರ ಅಕ್ಷಾಂಶ ಮತ್ತು 77.46° ಪೂರ್ವ ರೇಖಾಂಶದಲ್ಲಿ 5 ಕಿಮೀ ಆಳದಲ್ಲಿದೆ ಎಂದು ಹೇಳಿದ್ದಾರೆ. EQ ಆಫ್ M: 3.8, ರಂದು: 22/10/2024 06:52:40 IST, ಲ್ಯಾಟ್: 19.38 N, ಉದ್ದ: 77.46 E, ಆಳ: 5 ಕಿಮೀ, ಸ್ಥಳ: ನಾಂದೇಡ್,

ಮುಂಬೈ: 3.8 ತೀವ್ರತೆಯ ಭೂಕಂಪ Read More »

ಬ್ರೇಕಿಂಗ್ ನ್ಯೂಸ್

ಹಿರಿಯ ನಟ ಅತುಲ್ ಪರ್ಚುರೆ ನಿಧನ

(ನ್ಯೂಸ್ ಕಡಬ) newskadaba.com ಮುಂಬೈ, ಅ. 15. ಹಿರಿಯ ನಟ ಅತುಲ್ ಪರ್ಚುರೆ ಅವರು ತಮ್ಮ 57 ನೇ ವಯಸ್ಸಿನಲ್ಲಿ ನಿಧನರಾದರು. ಅವರು ಕ್ಯಾನ್ಸರ್ ವಿರುದ್ಧ ಹೋರಾಡಿ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಕೊನೆಯುಸಿರೆಳೆದಿದ್ದಾರೆ. ಅವರು ಕಪಿಲ್ ಶರ್ಮಾ ಅವರ ಹಾಸ್ಯ ಕಾರ್ಯಕ್ರಮದ ಸ್ಮರಣೀಯ ಅವಧಿಯನ್ನು ಒಳಗೊಂಡಂತೆ ಹಲವಾರು ಹಿಂದಿ ದೂರದರ್ಶನ ಕಾರ್ಯಕ್ರಮಗಳು ಮತ್ತು ಚಲನಚಿತ್ರಗಳಲ್ಲಿ ಕಾಣಿಸಿಕೊಂಡ ಮರಾಠಿ ಪ್ರಸಿದ್ಧ ನಟರಾಗಿದ್ದರು. ಒಂದು ಟಾಕ್ ಶೋ ಪ್ರದರ್ಶನದಲ್ಲಿ, ಅವರು ತಮ್ಮ ಕ್ಯಾನ್ಸರ್ ರೋಗನಿರ್ಣಯವನ್ನು ಬಹಿರಂಗಪಡಿಸಿದರು, ವೈದ್ಯರು ಅವರ ಯಕೃತ್ತಿನಲ್ಲಿ

ಹಿರಿಯ ನಟ ಅತುಲ್ ಪರ್ಚುರೆ ನಿಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮುಂಬೈ: ನ್ಯೂಯಾರ್ಕ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ

(ನ್ಯೂಸ್ ಕಡಬ)newskadaba.com, ಅ. 12 ದೆಹಲಿ:  ಮುಂಬೈನಿಂದ ನ್ಯೂಯಾರ್ಕ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ. ಹೀಗಾಗಿ ಭದ್ರತಾ ದೃಷ್ಟಿಯಿಂದ ಮಾರ್ಗ ಮಧ್ಯೆಯೇ ವಾಪಸ್ ತಿರುಗಿಸಿ ದೆಹಲಿ ವಿಮಾನ ನಿಲ್ದಾಣದಲ್ಲಿ ಇಳಿಸಲಾಗಿದೆ. ವಿಮಾನ ನಿಲ್ದಾಣದ ಅಧಿಕಾರಿಗಳು ಈ ಕುರಿತು ಪ್ರತಿಕ್ರಿಯಿಸಿದ್ದು, ಸದ್ಯ ವಿಮಾನವನ್ನು ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಗಿದೆ. ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.ಮುಂಬೈನಿಂದ ನ್ಯೂಯಾರ್ಕ್‌ನ ಜೆಎಫ್‌ಕೆ ವಿಮಾನ ನಿಲ್ದಾಣಕ್ಕೆ

ಮುಂಬೈ: ನ್ಯೂಯಾರ್ಕ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ Read More »

ರಾಷ್ಟ್ರೀಯ ನ್ಯೂಸ್

ಪಾರ್ಸಿ ಬದಲಿಗೆ ಹಿಂದೂ ಸಂಪ್ರದಾಯದಂತೆ ಟಾಟಾ ಅಂತಿಮ ಸಂಸ್ಕಾರ

(ನ್ಯೂಸ್ ಕಡಬ)newskadaba.com, ಅ.10 ಮುಂಬೈ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾ ಅಕ್ಟೋಬರ್ 9 ರಂದು ಕೊನೆಯುಸಿರೆಳೆದರು. ಅವರ ಅಂತಿಮ ಸಂಸ್ಕಾರ ಇಂದು ಸಂಜೆ 4 ಗಂಟೆಗೆ ನೆರವೇರಲಿದೆ. ಟಾಟಾ ಅವರ ಪಾರ್ಥಿವ ಶರೀರವನ್ನು ನಾರಿಮನ್ ಪ್ಲಾಂಟ್‌ನಲ್ಲಿರುವ ಎನ್‌ಸಿಪಿಎ ಲಾನ್‌ನಲ್ಲಿ ಬೆಳಗ್ಗೆ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ರತನ್ ಟಾಟಾ ಅವರು ಪಾರ್ಸಿ ಸಮುದಾಯಕ್ಕೆ ಸೇರಿದವರಾಗಿದ್ದು, ಪಾರ್ಸಿ ಆಚರಣೆಗಳ ಬದಲಿಗೆ ಹಿಂದೂ ಸಂಪ್ರದಾಯಗಳ ಪ್ರಕಾರ ಅವರ ಅಂತಿಮ ವಿಧಿಗಳನ್ನು ನಡೆಸಲಾಗುವುದು. ಕೊರೊನಾ

ಪಾರ್ಸಿ ಬದಲಿಗೆ ಹಿಂದೂ ಸಂಪ್ರದಾಯದಂತೆ ಟಾಟಾ ಅಂತಿಮ ಸಂಸ್ಕಾರ Read More »

ರಾಷ್ಟ್ರೀಯ ನ್ಯೂಸ್

ರತನ್‌ ಟಾಟಾ ಪರಂಪರೆ ಮುಂದುವರಿಸಿಕೊಂಡು ಹೋಗಲು ಟಾಟಾ ಟ್ರಸ್ಟ್ ಅವಿರತವಾಗಿ ಶ್ರಮಿಸಲಿದೆ -ಮುಖ್ಯ ಕಾರ್ಯ ನಿರ್ವಾಹಕ

(ನ್ಯೂಸ್ ಕಡಬ)newskadaba.com, ಅ. 09 ಮುಂಬೈ: ಟಾಟಾ ಟ್ರಸ್ಟ್ನ ಮುಖ್ಯ ಕಾರ್ಯ ನಿರ್ವಾಹಕ ಸಿದ್ಧಾರ್ಥ್ ಶರ್ಮಾ ಅವರು “ರತನ್ ಟಾಟಾ ಅವರ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗಲು ಟಾಟಾ ಟ್ರಸ್ಟ್ ಅವಿರತವಾಗಿ ಶ್ರಮಿಸಲಿದೆ” ಎಂದು ಹೇಳಿದ್ದಾರೆ. ಟಾಟಾ ಸಮೂಹಗಳಲ್ಲಿ ಕಾರ್ಯ ನಿರ್ವ ಹಿಸುವ ಪ್ರತಿಯೊಬ್ಬರು ತಮ್ಮನ್ನು ತಾವು ಸಮರ್ಪಿಸಿಕೊಳ್ಳಬೇಕೆಂದು ಶರ್ಮಾ ತಿಳಿಸಿದ್ದಾರೆ. ಟಾಟಾ ಟ್ರಸ್ಟ್ ಲಾಭೋದ್ದೇಶವಿಲ್ಲದ ಸಮೂಹವಾಗಿದ್ದು, ಉಪ್ಪಿನಿಂದ ಸಾಫ್ಟವೇರ್‌ ಉದ್ಯಮದವರೆಗೂ ಮುಂ‍ಚುಣಿಯಲ್ಲಿದೆ. ಟಾಟಾ ಟ್ರಸ್ಟ್‌ ಅಧ್ಯಕ್ಷರಾಗಿದ್ದ ರತನ್ ಟಾಟಾ ದೇಶದ ಎರಡನೇ ಅತ್ಯುನ್ನತ ನಾಗರಿಕ ಗೌರವ ಪದ್ಮವಿಭೂಷಣಕ್ಕೆ

ರತನ್‌ ಟಾಟಾ ಪರಂಪರೆ ಮುಂದುವರಿಸಿಕೊಂಡು ಹೋಗಲು ಟಾಟಾ ಟ್ರಸ್ಟ್ ಅವಿರತವಾಗಿ ಶ್ರಮಿಸಲಿದೆ -ಮುಖ್ಯ ಕಾರ್ಯ ನಿರ್ವಾಹಕ Read More »

ರಾಷ್ಟ್ರೀಯ ನ್ಯೂಸ್

ಅನಾರೋಗ್ಯದಿಂದ ರತನ್ ಟಾಟ ವಿಧಿವಶ : ಪ್ರಧಾನಿ ಮೋದಿ ಸೇರಿ ಹಲವು ಗಣ್ಯರಿಂದ ಸಂತಾಪ

(ನ್ಯೂಸ್ ಕಡಬ)newskadaba.com, ಅ. 09 ಮುಂಬೈ: ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ಅನಾರೋಗ್ಯದಿಂದ ದಾಖಲಾಗಿದ್ದ ಟಾಟಾ ಸಮೂಹದ ಮುಖ್ಯಸ್ಥ ರತನ್‌ ಟಾಟಾ  ಸಮೂಹದ ಮುಖ್ಯಸ್ಥ ರತನ್‌ ಟಾಟಾ ಅವರು ಬುಧವಾರ ತಡರಾತ್ರಿ ವಿಧಿವಶರಾಗಿದ್ದಾರೆ. ಅವರ ನಿಧನಕ್ಕೆ ಪ್ರಧಾನಿ ಮೋದಿ, ರಾಜ್ಯದ ಪ್ರಮುಖ ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ, ಡಿಸಿಎಂ ಡಿ.ಕೆ ಶಿವಕುಮಾರ್‌, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸೇರಿದಂತೆ ಹಲವರು ಕಂಬನಿ ಮಿಡಿದು ಸಂತಾಪ ಸೂಚಿಸಿದ್ದಾರೆ.

ಅನಾರೋಗ್ಯದಿಂದ ರತನ್ ಟಾಟ ವಿಧಿವಶ : ಪ್ರಧಾನಿ ಮೋದಿ ಸೇರಿ ಹಲವು ಗಣ್ಯರಿಂದ ಸಂತಾಪ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪುಣೆಯಲ್ಲಿ ಹೆಲಿಕಾಫ್ಟರ್ ಪತನ

(ನ್ಯೂಸ್ ಕಡಬ)newskadaba.com, ಮುಂಬೈ(ಅ.02) :ಪುಣೆ ಸಮೀಪ ಬವ್ ಧಾನ್ ನಲ್ಲಿ ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ಹೆಲಿಕಾಪ್ಟರ್ ಪತನಗೊಂಡು ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ. ಈ ಖಾಸಗಿ ಹೆಲಿಕಾಪ್ಟರ್‌ನಲ್ಲಿ ಇಬ್ಬರು ಪೈಲಟ್‌ಗಳು ಮತ್ತು ಎಂಜಿನಿಯರ್ ಇದ್ದರು ಎಂದು ತಿಳಿದು ಬಂದಿದೆ. ಮೂವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಗ್ಗೆ 6:45ರ ಹೊತ್ತಿಗೆ ಗುಡ್ಡಗಾಡು ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ ಎಂದು ಪುಣೆಯ ಪಿಂಪ್ರಿ ಚಿಂಚ್‌ವಾಡ್ ಪೊಲೀಸರು ತಿಳಿಸಿದ್ದಾರೆ. ಹೆಲಿಕಾಪ್ಟರ್ ಆಕ್ಸ್‌ಫರ್ಡ್ ಗಾಲ್ಫ್ ಕ್ಲಬ್‌ನ ಹೆಲಿಪ್ಯಾಡ್‌ನಿಂದ ಟೇಕಾಫ್ ಆಗಿದ್ದು, ಆ ಪ್ರದೇಶದಲ್ಲಿ

ಪುಣೆಯಲ್ಲಿ ಹೆಲಿಕಾಫ್ಟರ್ ಪತನ Read More »

ಬ್ರೇಕಿಂಗ್ ನ್ಯೂಸ್

ಆಕಸ್ಮಿಕವಾಗಿ ಗುಂಡು ತಗುಲಿ ನಟ ಗೋವಿಂದ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ)newskadaba.com, ಮುಂಬೈ(ಅ.01): ಆಕಸ್ಮಿಕವಾಗಿ ಗುಂಡು ತಗುಲಿ ನಟ ಗೋವಿಂದ ಅವರ ಕಾಲಿಗೆ ಗಾಯವಾಗಿದ್ದು, ಅವರನ್ನು ಮಂಗಳವಾರ ಬೆಳಿಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ನಟ ಗೋವಿಂದ ಅವರು ಆಸ್ಪತ್ರೆಗೆ ದಾಖಲಾಗಿರುವುದನ್ನು ಅವರ ಮ್ಯಾನೇಜರ್ ಶಶಿ ಸಿನ್ಹಾ ದೃಢಪಡಿಸಿದ್ದು, ಮುಂಜಾನೆ 4.45ರ ಸುಮಾರಿಗೆ ಗೋವಿಂದ ಅವರ ಪರವಾನಗಿ ಪಡೆದ ರಿವಾಲ್ವರ್ನಿಂದ ಆಕಸ್ಮಿಕವಾಗಿ ಗುಂಡು ತಗುಲಿ ಗಾಯವಾಗಿದೆ ಎಂದು ತಿಳಿಸಿದ್ದಾರೆ. ಘಟನೆ ಬೆನ್ನಲ್ಲಿ ನಟ ಗೋವಿಂದ ಅವರು ಆಡಿಯೋ ಕ್ಲಿಪ್ ನ್ನು ಬಿಡುಗಡೆ ಮಾಡಿದ್ದು, ಅಭಿಮಾನಿಗಳು,

ಆಕಸ್ಮಿಕವಾಗಿ ಗುಂಡು ತಗುಲಿ ನಟ ಗೋವಿಂದ ಆಸ್ಪತ್ರೆಗೆ ದಾಖಲು Read More »

ಬ್ರೇಕಿಂಗ್ ನ್ಯೂಸ್

ಮುಂಬೈ: ಭಯೋತ್ಪಾದಕ ದಾಳಿ ಎಚ್ಚರಿಕೆ-ಪೊಲೀಸರಿಂದ ಹೈ ಅಲರ್ಟ್

(ನ್ಯೂಸ್ ಕಡಬ) newskadaba.com ಸೆ. 27. ಮುಂಬೈ: ಮುಂಬೈನಲ್ಲಿ  ಭಯೋತ್ಪಾದನಾ ಬೆದರಿಕೆಯ ಬಗ್ಗೆ ಕೇಂದ್ರೀಯ ಸಂಸ್ಥೆಗಳು ಎಚ್ಚರಿಕೆ ನೀಡಿದ ನಂತರ ಜನನಿಬಿಡ ಪ್ರದೇಶಗಳಲ್ಲಿ ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದಾರೆ. ಮುಂಬೈನ ಅನೇಕ ಧಾರ್ಮಿಕ ಸ್ಥಳಗಳು ಮತ್ತು ಇತರ ಜನನಿಬಿಡ ಸ್ಥಳಗಳಲ್ಲಿ ಭದ್ರತಾ ವ್ಯವಸ್ಥೆಗಳನ್ನು ಹೆಚ್ಚಿಸಲಾಗಿದೆ. ಧಾರ್ಮಿಕ ಮತ್ತು ಜನಸಂದಣಿ ಇರುವ ಸ್ಥಳಗಳಲ್ಲಿ “ಮಾಕ್ ಡ್ರಿಲ್” ನಡೆಸಲು ಪೊಲೀಸ್ ಸಿಬ್ಬಂದಿಗೆ ತಿಳಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮುಂಬೈ: ಭಯೋತ್ಪಾದಕ ದಾಳಿ ಎಚ್ಚರಿಕೆ-ಪೊಲೀಸರಿಂದ ಹೈ ಅಲರ್ಟ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top