Mumbai

ಮಾನಹಾನಿಕ ಪ್ರಕರಣ: ಶಿವಸೇನೆ ನಾಯಕ ಸಂಜಯ್ ರಾವತ್ ಗೆ 15 ದಿನ ಜೈಲು ಶಿಕ್ಷೆ, 25,000ಸಾವಿರ ರೂ. ದಂಡ

(ನ್ಯೂಸ್ ಕಡಬ) newskadaba.com  ಮುಂಬೈ, ಸೆ. 26. ಬಿಜೆಪಿ ನಾಯಕ ಕಿರಿತ್ ಸೋಮಯ್ಯ ಪತ್ನಿ ಡಾ. ಮೇಧಾ ಕಿರಿತ್ ಸೋಮಯ್ಯ ದಾಖಲಿಸಿದ್ದ ಮಾನಹಾನಿ ಪ್ರಕರಣದಲ್ಲಿ ಶಿವಸೇನೆ (ಉದ್ಧವ್ ಬಣ) ನಾಯಕ ಮತ್ತು ರಾಜ್ಯಸಭಾ ಸಂಸದ ಸಂಜಯ್ ರಾವತ್ ಅವರನ್ನು ದೋಷಿ ಎಂದು ಘೋಷಿಸಿರುವ ಮುಂಬೈನ ಮಝಗಾಂವ್ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್, ಅವರಿಗೆ 15 ದಿನಗಳ ಸೆರೆವಾಸ ಮತ್ತು ರೂ. 25,000 ದಂಡ ವಿಧಿಸಿದ್ದಾರೆ. ಮೀರಾ ಭಯಾಂಡರ್ ನಲ್ಲಿರುವ ಸಾರ್ವಜನಿಕ ಶೌಚಾಲಯಗಳ ನಿರ್ಮಾಣ ಮತ್ತು ನಿರ್ವಹಣೆಯಲ್ಲಿ ನಡೆದಿರುವ ರೂ. 100 […]

ಮಾನಹಾನಿಕ ಪ್ರಕರಣ: ಶಿವಸೇನೆ ನಾಯಕ ಸಂಜಯ್ ರಾವತ್ ಗೆ 15 ದಿನ ಜೈಲು ಶಿಕ್ಷೆ, 25,000ಸಾವಿರ ರೂ. ದಂಡ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮುಂಬೈನಲ್ಲಿ ವರುಣನ ಆರ್ಭಟಕ್ಕೆ ನಾಲ್ವರು ಬಲಿ: ಪ್ರಧಾನಿ ಮೋದಿ ಪುಣೆ ಭೇಟಿ ರದ್ದು

(ನ್ಯೂಸ್ ಕಡಬ) newskadaba.com  ಮುಂಬೈ, ಸೆ. 26. ಭಾರೀ ಮಳೆಗೆ ಮುಂಬೈನಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಇನ್ನು ಭಾರೀ ಮಳೆಗೆ ನಾಲ್ವರು ಸಾವನ್ನಪ್ಪಿದ್ದು, ಶಾಲಾ ಕಾಲೇಜುಗೆ ರಜೆ ಘೋಷಿಸಲಾಗಿದೆ. ಮುಂಬೈನ ಕೆಲವು ಭಾಗಗಳಲ್ಲಿ ಬುಧವಾರ ಸಂಜೆ ಸುಮಾರು 275 ಮಿಮೀ ಮಳೆ ದಾಖಲಾಗಿದೆ, ಭಾರೀ ಮಳೆಗೆ ರಸ್ತೆ ಸಂಚಾರ ಅಸ್ತವ್ಯಸ್ತವಾಗಿತ್ತು. ಪ್ರಧಾನಿ ನರೇಂದ್ರ ಮೋದಿಯವರ ಪುಣೆ ಭೇಟಿಯನ್ನು ರದ್ದುಗೊಳಿಸಲಾಗಿದೆ. ಪುಣೆ ಮೆಟ್ರೋದ ಹೊಸ ಕಾರಿಡಾರ್ ಅನ್ನು ಉದ್ಘಾಟಿಸಲು ಪ್ರಧಾನಿ ಮೋದಿಯವರ ಆಗಮಿಸಬೇಕಿತ್ತು. ಭಾರತೀಯ ಹವಾಮಾನ ಇಲಾಖೆ (IMD)

ಮುಂಬೈನಲ್ಲಿ ವರುಣನ ಆರ್ಭಟಕ್ಕೆ ನಾಲ್ವರು ಬಲಿ: ಪ್ರಧಾನಿ ಮೋದಿ ಪುಣೆ ಭೇಟಿ ರದ್ದು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗಣೇಶನಿಗೆ ಅದ್ದೂರಿ ವಿದಾಯ- ನಗರಾದ್ಯಂತ 37,000 ಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ

(ನ್ಯೂಸ್ ಕಡಬ) newskadaba.com ಮುಂಬೈ, ಸೆ. 18.  ವಾಣಿಜ್ಯ ನಗರಿ ಮುಂಬೈ ಜನತೆ ಈ ಬಾರಿ ತಮ್ಮ ನೆಚ್ಚಿನ ಗಣೇಶನಿಗೆ ಅದ್ದೂರಿ ವಿದಾಯ ಹೇಳಿದ್ದು, ಇಂದು ಬೆಳಿಗ್ಗೆ ನಗರಾದ್ಯಂತ 37,000 ಕ್ಕೂ ಹೆಚ್ಚು ಗಣೇಶ ಮತ್ತು ಗೌರಿ ಮೂರ್ತಿಗಳನ್ನು ವಿಸರ್ಜನೆ ಮಾಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಣೇಶ ಹಬ್ಬದ ಕೊನೆಯ ದಿನವಾದ ಮಂಗಳವಾರ ಬೆಳಗ್ಗೆ ಆರಂಭವಾದ ವಿಸರ್ಜನೆ ಮೆರವಣಿಗೆಗಳು ರಾತ್ರಿಯಿಡೀ ಸುಗಮವಾಗಿ ನಡೆದಿದ್ದು, ನಗರದ ಕಡಲತೀರಗಳು, ಕೆರೆಗಳು ಮತ್ತು ಕೃತಕ ಕೊಳಗಳಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆ ನಡೆಯಿತು.

ಗಣೇಶನಿಗೆ ಅದ್ದೂರಿ ವಿದಾಯ- ನಗರಾದ್ಯಂತ 37,000 ಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ Read More »

ರಾಷ್ಟ್ರೀಯ ನ್ಯೂಸ್

ಚಂದ್ರನ ಮೇಲೆ ಅಣುವಿದ್ಯುತ್ ಸ್ಥಾವರ ಸ್ಥಾಪನೆ  ಚೀನಾ, ರಷ್ಯಾದ ಜೊತೆ ಕೈ ಜೋಡಿಸಲಿರುವ ಭಾರತ

(ನ್ಯೂಸ್ ಕಡಬ) newskadaba.com  ಮುಂಬೈ, ಸೆ. 09.  ಇದು ಚಂದ್ರಸಂಧಾನ. ಎರಡು ಬದ್ಧ ಶತ್ರುರಾಷ್ಟ್ರಗಳೆನಿಸಿದ ಭಾರತ ಹಾಗೂ ಚೀನಾ, ರಷ್ಯಾದ ಜತೆ ಸೇರಿ ಚಂದ್ರನಲ್ಲಿ ಅಣುವಿದ್ಯುತ್ ಸ್ಥಾವರ ಸ್ಥಾಪನೆಯ ಮಿಷನ್‍ಗೆ ಕೈಜೋಡಿಸುವ ಸಾಧ್ಯತೆ ಇದೆ ಎಂದು ಯುರೇಷಿಯನ್ ಟೈಮ್ಸ್, ರಷ್ಯಾದ ಅಧಿಕೃತ ಸುದ್ದಿಸಂಸ್ಥೆ ಟಾಸ್ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ. ರೋಸಟೋಮ್ ಮುಖ್ಯಸ್ಥ ಅಲೆಕ್ಸಿ ಲಿಖಚೇವ್ ಇದನ್ನು ಸ್ಪಷ್ಟಪಡಿಸಿದ್ದಾಗಿ ವರದಿ ತಿಳಿಸಿದೆ. ರೋಸಟೋಮ್ ಎನ್ನುವುದು ರಷ್ಯಾದ ಸರ್ಕಾರಿ ವಿದ್ಯುತ್ ನಿಗಮವಾಗಿದ್ದು, ಭಾರತದ ಜತೆ ಸಹಯೋಗವನ್ನು ಹೊಂದಿದೆ. ರಷ್ಯಾದ

ಚಂದ್ರನ ಮೇಲೆ ಅಣುವಿದ್ಯುತ್ ಸ್ಥಾವರ ಸ್ಥಾಪನೆ  ಚೀನಾ, ರಷ್ಯಾದ ಜೊತೆ ಕೈ ಜೋಡಿಸಲಿರುವ ಭಾರತ Read More »

ರಾಷ್ಟ್ರೀಯ ನ್ಯೂಸ್

ಛತ್ರಪತಿ ಶಿವಾಜಿ ಪ್ರತಿಮೆ ಕುಸಿತ ಪ್ರತಿಮೆಯ ವಿನ್ಯಾಸಗಾರ ಅರೆಸ್ಟ್  

(ನ್ಯೂಸ್ ಕಡಬ) newskadaba.com ಮುಂಬೈ, ಆ. 30.  ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಕುಸಿದುಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಮೆಯ ವಿನ್ಯಾಸಗಾರ ಚೇತನ್ ಪಾಟೀಲ್ ಅವರನ್ನು ಬಂಧಿಸಲಾಗಿದೆ. ಶಿವಾಜಿ ಪ್ರತಿಮೆ ಕುಸಿದುಬಿದ್ದ ಘಟನೆಗೆ ಸಂಬಂಧಿಸಿದಂತೆ ಪ್ರತಿಮೆ ನಿರ್ಮಾಣದ ಗುತ್ತಿಗೆದಾರ ಹಾಗೂ ವಿನ್ಯಾಸಗಾರ ಚೇತನ್ ಪಾಟೀಲ್ ವಿರುದ್ಧ ಮಂಗಳವಾರ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅದರಂತೆ ಚೇತನ್ ಪಾಟೀಲ್ ಅವರನ್ನು ಕೊಲ್ಲಾಪುರದಲ್ಲಿ ಗುರುವಾರ ತಡರಾತ್ರಿ ವಶಕ್ಕೆ ಪಡೆಯಲಾಗಿದೆ. ಹೆಚ್ಚಿನ ತನಿಖೆಗಾಗಿ ಸಿಂಧುದುರ್ಗ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಕೊಲ್ಲಾಪುರ

ಛತ್ರಪತಿ ಶಿವಾಜಿ ಪ್ರತಿಮೆ ಕುಸಿತ ಪ್ರತಿಮೆಯ ವಿನ್ಯಾಸಗಾರ ಅರೆಸ್ಟ್   Read More »

ರಾಷ್ಟ್ರೀಯ ನ್ಯೂಸ್

ಕುಸಿದುಬಿದ್ದ ಛತ್ರಪತಿ ಮಹಾರಾಜರ ಬೃಹತ್ ಪ್ರತಿಮೆ- ತನಿಖೆಗೆ ಆದೇಶ

(ನ್ಯೂಸ್ ಕಡಬ) newskadaba.com ಮುಂಬೈ, ಆ. 27. ಭಾರೀ ಗಾಳಿ, ಮಳೆಯ ನಡುವೆ ಸಿಂಧುದುರ್ಗ ಜಿಲ್ಲೆಯ ಛತ್ರಪತಿ ಶಿವಾಜಿ ಮಹಾರಾಜರ ಬೃಹತ್‌ ಪ್ರತಿಮೆ ಕುಸಿದು ಬಿದ್ದಿದ್ದು, ಇದಾದ ಕೆಲವೇ ಗಂಟೆಗಳ ಬಳಿಕ ಭಾರತೀಯ ನೌಕಾಪಡೆಗೆ ತನಿಖೆಗೆ ಆದೇಶಿಸಲಾಗಿದೆ. ಈ ನಡುವೆ ಗುತ್ತಿಗೆದಾರ ಮತ್ತು ರಚನಾತ್ಮಕ ಸಲಹೆಗಾರರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಕಾಏಕಿ ಸುಮಾರು 35 ಅಡಿ ಎತ್ತರದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಪತನಗೊಂಡಿದ್ದು, ಭಾರೀ ಆತಂಕ ಮೂಡಿಸಿತ್ತು. ಇದೀಗ ಗುತ್ತಿಗೆದಾರ ಜಯದೀಪ್‌ ಆಪ್ಟೆ ಮತ್ತು

ಕುಸಿದುಬಿದ್ದ ಛತ್ರಪತಿ ಮಹಾರಾಜರ ಬೃಹತ್ ಪ್ರತಿಮೆ- ತನಿಖೆಗೆ ಆದೇಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಟಿ20 ಟೂರ್ನಿಯಲ್ಲಿ 36 ಸಿಕ್ಸ್ ಹೊಡೆದು ಹೊಸ ದಾಖಲೆ ನಿರ್ಮಿಸಿದ ಅಭಿನವ್ ಮನೋಹರ್

(ನ್ಯೂಸ್ ಕಡಬ) newskadaba.c0m ಮುಂಬೈ, ಆ. 26.  ಮಹಾರಾಜ ಟಿ20 ಟೂರ್ನಿಯಲ್ಲಿ 36 ಸಿಕ್ಸ್​ಗಳನ್ನು ಸಿಡಿಸುವ ಮೂಲಕ ಅಭಿನವ್ ಮನೋಹರ್ ಹೊಸ ದಾಖಲೆ ನಿರ್ಮಿಸಿದ್ದಾರೆ. ಶಿವಮೊಗ್ಗ ಲಯನ್ಸ್ ಪರ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸುತ್ತಿರುವ ಮನೋಹರ್ ಈವರಗೆ 200 ಎಸೆತಗಳನ್ನು ಎದುರಿಸಿದ್ದಾರೆ. ಈ ಮೂಲಕ ಟ್ರೋಫಿ ಟಿ20 ಟೂರ್ನಿಯ ಒಂದೇ ಸೀಸನ್​ ನಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ದಾಖಲೆಯನ್ನು ಅಭಿನವ್ ಮನೋಹರ್ ತಮ್ಮದಾಗಿಸಿಕೊಂಡಿದ್ದು, ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಮೊಹಮ್ಮದ್ ತಾಹ ಹೆಸರಿನಲ್ಲಿತ್ತು. 2023ರ ಮಹಾರಾಜ

ಟಿ20 ಟೂರ್ನಿಯಲ್ಲಿ 36 ಸಿಕ್ಸ್ ಹೊಡೆದು ಹೊಸ ದಾಖಲೆ ನಿರ್ಮಿಸಿದ ಅಭಿನವ್ ಮನೋಹರ್ Read More »

ಕ್ರೀಡಾ ನ್ಯೂಸ್

ಯುದ್ಧ ನೌಕೆಯಲ್ಲಿ ಅಗ್ನಿ ಅವಘಡ..!       ನಾವಿಕನೋರ್ವ ನಾಪತ್ತೆ

(ನ್ಯೂಸ್ ಕಡಬ)newskadaba.com  ಮುಂಬೈ, ಜು.23. ಭಾರತೀಯ ನೌಕಾಪಡೆಯ ಯುದ್ಧ ನೌಕೆ ಐಎನ್‌ಎಸ್ ಬ್ರಹ್ಮಪುತ್ರದಲ್ಲಿ ಭಾರಿ ಅಗ್ನಿ ದುರಂತ ಸಂಭವಿಸಿದೆ ಎನ್ನಲಾಗಿದೆ. ನೌಕೆಯ ಕಿರಿಯ ನಾವಿಕ ನಾಪತ್ತೆಯಾಗಿ, ನೌಕೆಯು ಒಂದು ಕಡೆ ವಾಲಿರುವ ಘಟನೆ ಮುಂಬೈನ ನೌಕಾಪಡೆಯ ಡಾಕ್‌ ಯಾರ್ಡ್‌ ನಲ್ಲಿ ನಡೆದಿದೆ. ಅವಘಡದಲ್ಲಿ ಸಾಕಷ್ಟು ಹಾನಿಯುಂಟಾಗಿದ್ದು, ಹಡಗನ್ನು ಸರಿಪಡಿಸುವ ಕಾರ್ಯಾಚರಣೆ ನಡೆಯುತ್ತಿದೆ. ಜೊತೆಗೆ ನಾಪತ್ತೆಯಾಗಿರುವ ಸಿಬ್ಬಂದಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಐಎನ್‌ಎಸ್ ಬ್ರಹ್ಮಪುತ್ರ ಯುದ್ಧನೌಕೆಯ ದುರಸ್ತಿ ಕಾರ್ಯ ನಡೆಸಲಾಗುತ್ತಿತ್ತು. ಈ ವೇಳೆ ನೌಕೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.

ಯುದ್ಧ ನೌಕೆಯಲ್ಲಿ ಅಗ್ನಿ ಅವಘಡ..!       ನಾವಿಕನೋರ್ವ ನಾಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮುಂಬೈಯಲ್ಲಿ ರಸ್ತೆ ಅಪಘಾತ – ಕಾಸರಗೋಡು ಕಯ್ಯಾರ್ ನಿವಾಸಿ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಫೆ. 24. ಮುಂಬೈಯಲ್ಲಿ ನಡೆದ ಅಪಘಾತದಲ್ಲಿ ಕಾಸರಗೋಡು ಮೂಲದ ಕಯ್ಯಾರ್ ನಿವಾಸಿಯೋರ್ವರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕಯ್ಯಾರ್ ಚನ್ನಿಕುಡೇಲ್ ನ ರೂಬನ್ ಚಾರ್ಲ್ಸ್ ಕ್ರಾಸ್ತ (39) ಎಂದು ಗುರುತಿಸಲಾಗಿದೆ. ಮುಂಬೈನಲ್ಲಿ ಉದ್ಯಮ ನಡೆಸುತ್ತಿದ್ದ ಇವರು, ಶುಕ್ರವಾರದಂದು ಸಂಜೆ ಬೈಕ್ ಮತ್ತು ಲಾರಿ ನಡುವೆ ಉಂಟಾದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು, ತಕ್ಷಣವೇ ರೂಬನ್ ನನ್ನು ಸಮೀಪದ ಆಸ್ಪತ್ರೆಗೆ ತಲಪಿಸಿದರೂ ಅದಾಗಲೇ ಮೃತಪಟ್ಟಿದ್ದಾರೆ.

ಮುಂಬೈಯಲ್ಲಿ ರಸ್ತೆ ಅಪಘಾತ – ಕಾಸರಗೋಡು ಕಯ್ಯಾರ್ ನಿವಾಸಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಶ್ವಕಪ್ ಗೆ ನಟ ಶಾರುಖ್ ಖಾನ್ ರಾಯಭಾರಿ

(ನ್ಯೂಸ್ ಕಡಬ)newskadaba.com ಮುಂಬೈ, ಜು.24. ಬಾಲಿವುಡ್‌ ನಟ ಶಾರುಖ್ ಖಾನ್ ಅವರು ಭಾರತದ ಆತಿಥ್ಯದಲ್ಲಿ ನಡೆಯುವ ಐಸಿಸಿ ವಿಶ್ವಕಪ್ 2023 ರ ಟೂರ್ನಿಯ ಬ್ರಾಂಡ್ ಅಂಬಾಸಿಡರ್ ಆಗಿ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಅಧಿಕೃತ ಟ್ವಿಟರ್ ಹ್ಯಾಂಡಲ್ ಪೋಟೋ ಮತ್ತು ಪ್ರೋಮೊವನ್ನು ಹಂಚಿಕೊಂಡಿದೆ. ಭಾರತವು 2023 ರಲ್ಲಿ ಅಕ್ಟೋಬರ್ 5 ಆರಂಭಗೊಂಡು ನವೆಂಬರ್ 19 ರ ನಡುವೆ ನಡೆಯುವ ಪಂದ್ಯಾಟದಲ್ಲಿ ಹತ್ತು ತಂಡಗಳು ಪ್ರತಿಷ್ಠಿತ ಸ್ಪರ್ಧೆಯಲ್ಲಿ ಸೆಣಸಾಡಲಿದೆ. ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ

ವಿಶ್ವಕಪ್ ಗೆ ನಟ ಶಾರುಖ್ ಖಾನ್ ರಾಯಭಾರಿ Read More »

ರಾಷ್ಟ್ರೀಯ ನ್ಯೂಸ್
Scroll to Top