Mumbai

ತನಗೆ ತಾನೇ ವಾಟ್ಸ್​ ಆಪ್​ ನಲ್ಲಿ ಶ್ರದ್ಧಾಂಜಲಿ ಸ್ಟೇಟಸ್ ಹಾಕಿ ಆತ್ಮಹತ್ಯೆ ಮಾಡಿಕೊಂಡ ಯುವಕ..!

(ನ್ಯೂಸ್ ಕಡಬ)newskadaba.com  ಮುಂಬೈ, ಜ.24. ಕೆಲವರು ತಮಗೆ ತಾವೇ ವಿಚಿತ್ರವಾಗಿ ಅಂತ್ಯ ಹೇಳಿಕೊಳ್ಳುತ್ತಾರೆ. ಅಂಥದ್ದೇ ಒಂದು ಪ್ರಕರಣ ಇಲ್ಲೊಂದು ಕಡೆ ನಡೆದಿದ್ದು, ಯುವಕನೊಬ್ಬ ತನಗೇ ತಾನೇ ವಾಟ್ಸ್​ ಆಪ್​ನಲ್ಲಿ ಶ್ರದ್ಧಾಂಜಲಿ ಸ್ಟೇಟಸ್ ಹಾಕಿಕೊಂಡಿದ್ದ. ವಿಚಿತ್ರವೆಂದರೆ ಆತ ಹಾಗೆ ಸ್ಟೇಟಸ್ ಹಾಕಿಕೊಂಡ ಕೆಲವೇ ಗಂಟೆಗಳಲ್ಲಿ ಆತನ ಶವ ಮರವೊಂದರಲ್ಲಿ ನೇತಾಡುವ ಸ್ಥಿತಿಯಲ್ಲಿ ಕಂಡುಬಂದಿತ್ತು ಎನ್ನಲಾಗಿದೆ. ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯ ನೇರಿ ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ. ಇಲ್‌ಇನ ರಿಷಿಕೇಶ್ ದಿಲಿಪ್​ ಖೊಡ್ಪೆ (25) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು […]

ತನಗೆ ತಾನೇ ವಾಟ್ಸ್​ ಆಪ್​ ನಲ್ಲಿ ಶ್ರದ್ಧಾಂಜಲಿ ಸ್ಟೇಟಸ್ ಹಾಕಿ ಆತ್ಮಹತ್ಯೆ ಮಾಡಿಕೊಂಡ ಯುವಕ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಾಲಿವುಡ್ ನಟಿ ರಾಖಿ ಸಾವಂತ್ ಅರೆಸ್ಟ್ !

(ನ್ಯೂಸ್ ಕಡಬ)newskadaba.com ಮುಂಬೈ, ಜ.20. ಬಾಲಿವುಡ್ ನಟಿ ರಾಖಿ ಸಾವಂತ್ ಅವರನ್ನು ಮುಂಬೈ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ರಾಖಿ ಸಾವಂತ್ ಬಂಧನದ ಬಗ್ಗೆ ಶೆರ್ಲಿನ್ ಚೋಪ್ರಾ ಟ್ವಿಟ್ಟರ್’ ನಲ್ಲಿ ಎಲ್ಲರಿಗೂ ಮಾಹಿತಿ ನೀಡಿದ್ದಾರೆ. ‘ಎಫ್‌ಐಆರ್ 883/2022ಗೆ ಸಂಬಂಧಿಸಿದಂತೆ ಅಂಬೋಲಿ ಪೊಲೀಸರು ರಾಖಿ ಸಾವಂತ್ ಅವರನ್ನು ಬಂಧಿಸಿದ್ದಾರೆ ಎಂದು ಹೇಳಿದ್ದಾರೆ‌. ರಾಖಿ ಸಾವಂತ್ ಅವರ ಎಬಿಎ 1870/2022 ಅನ್ನು ಮುಂಬೈ ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿತ್ತು. ರಾಖಿ ವಿರುದ್ಧ ಆಕ್ಷೇಪಾರ್ಹ ಭಾಷೆ ಬಳಸಿದ್ದಕ್ಕಾಗಿ ಮಾನಹಾನಿ ಮಾಡಿದ್ದಾರೆಂದು ಶೆರ್ಲಿನ್ ದೂರು

ಬಾಲಿವುಡ್ ನಟಿ ರಾಖಿ ಸಾವಂತ್ ಅರೆಸ್ಟ್ ! Read More »

ರಾಷ್ಟ್ರೀಯ ನ್ಯೂಸ್

ನಟಿ ಉರ್ಫಿಯನ್ನು ವಿಚಾರಣೆಗೆ ಕರೆದ ಮುಂಬೈ ಪೊಲೀಸರು   

(ನ್ಯೂಸ್ ಕಡಬ) newskadaba.com  ಮುಂಬೈ, ಜ.14. ಬಟ್ಟೆಯ ಕಾರಣದಿಂದಲೇ ಸಿಕ್ಕಾಪಟ್ಟೆ ಸುದ್ದಿಯಲ್ಲಿರುವ ನಟಿ ಉರ್ಫಿ ಜಾವೇದ್‌ರನ್ನು ಮುಂಬೈ ಪೊಲೀಸರು ವಿಚಾರಣೆಗೆ ಕರೆದಿದ್ದಾರೆ ಎಂದು ತಿಳಿದುಬಂದಿದೆ. ಮುಂಬೈನ ಬೀದಿಗಳಲ್ಲಿ ತಮ್ಮ ದೇಹವನ್ನು ಪ್ರದರ್ಶನ ಮಾಡಿಕೊಂಡು ಓಡಾಡುತ್ತಾರೆ. ಹೀಗಾಗಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಮಹಾರಾಷ್ಟ್ರ ಬಿಜೆಪಿಯ ಮಹಿಳಾ ಮೋರ್ಚಾದ ಅಧ್ಯಕ್ಷೆ ಚಿತ್ರಾ ಕಿಶೋರ್‌ ವಾಘ್‌ ದೂರು ನೀಡಿದ್ದರು. ಅದನ್ನು ಖಂಡಿಸಿ ಮಹಿಳಾ ಮೋರ್ಚಾ ಅಧ್ಯಕ್ಷೆ ಚಿತ್ರಾ ಕಿಶೋರ್ ತಮಗೆ ಜೀವ ಬೆದರಿಕೆ ಹಾಕಿದ್ದು ಹಾಗೂ ಮಾನಹಾನಿ ಮಾಡುವಂತಹ

ನಟಿ ಉರ್ಫಿಯನ್ನು ವಿಚಾರಣೆಗೆ ಕರೆದ ಮುಂಬೈ ಪೊಲೀಸರು    Read More »

ರಾಷ್ಟ್ರೀಯ ನ್ಯೂಸ್

ಅಪ್ಪನಿಗೆ ಚಾಕು ತೋರಿಸಿ ಬೆದರಿಸಿ ಹಣ ದರೋಡೆ.!! ➤ 1.14 ಕೋಟಿ ರೂ.ಹಣ ವಸೂಲಿ ಮಾಡಿದ 24 ವರ್ಷದ ಮಗ

(ನ್ಯೂಸ್ ಕಡಬ) newskadaba.com ಮುಂಬೈ, ಜ.13. ಅಪ್ಪನಿಗೆ ಚಾಕು ತೋರಿಸಿ, ಹೆದರಿಸಿ ಮಗ 1.14 ಕೋಟಿ ರೂಪಾಯಿ ಪೀಕಿದ ಘಟನೆ ಬಾಂದ್ರಾದಲ್ಲಿ ವರದಿಯಾಗಿದೆ. ಬಾಂದ್ರಾದ ಪಾರಿಜತ್ ಅಪಾರ್ಟ್ಮೆಂಟ್ನಲ್ಲಿ ವಾಸವಿದ್ದ ರಾಹುಲ್ ದೌಂಡ್ಕರ್(24) ಎಂಬಾತ ತನ್ನ ಪೋಷಕರಿಗೆ ಬೆದರಿಕೆ ಹಾಕಿ 1 ಕೋಟಿಗೂ ಅಧಿಕ ಹಣ ವಸೂಲಿ ಮಾಡಿದ್ದಾನೆ. 66 ವರ್ಷದ ಮಾರುತಿ ದೌಂಡ್ಕರ್ ಎಂಬವರು ಮಗನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ಪೋಷಕರ ದೂರಿನ ಮೇರೆಗೆ ಮುಂಬೈ ಪೊಲೀಸರು ರಾಹುಲ್ನನ್ನು ಬಂಧಿಸಿದ್ದಾರೆ. ಆರೋಪಿಗೆ ಪೊಲೀಸರು

ಅಪ್ಪನಿಗೆ ಚಾಕು ತೋರಿಸಿ ಬೆದರಿಸಿ ಹಣ ದರೋಡೆ.!! ➤ 1.14 ಕೋಟಿ ರೂ.ಹಣ ವಸೂಲಿ ಮಾಡಿದ 24 ವರ್ಷದ ಮಗ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗಾಯಗೊಂಡು ಟೂರ್ನಿಯಲ್ಲಿ ಪಾಲ್ಗೊಳ್ಳದಿದ್ದರೂ ರಿಷಬ್ ಪಂತ್ ಗೆ 16 ಕೋಟಿ ರೂ

(ನ್ಯೂಸ್ ಕಡಬ) newskadaba.com ಮುಂಬೈ, ಜ.08. ರಸ್ತೆ ಅಪಘಾತದಲ್ಲಿ ಗಾಯಗೊಂಡು ಐಪಿಎಲ್ ಟೂರ್ನಿಯಿಂದಲೇ ರಿಷಬ್ ಪಂತ್ ಹೊರಬಿದ್ದಿದ್ದು, ಆದರೂ ಬಿಸಿಸಿಐನಿಂದ 16 ಕೋಟಿ ರೂ ವೇತನ ಪಡೆಯಲಿದ್ದಾರೆ ಎಂದು ವರದಿಯಾಗಿದೆ. ಹೌದು… ರಸ್ತೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ರಿಷಭ್​ ಪಂತ್ ಚೇತರಿಕೆಗೆ ಸುಮಾರು 9 ತಿಂಗಳು ಸಮಯ ತೆಗೆದುಕೊಳ್ಳಬಹುದು ಎಂದು ವೈದ್ಯರು ತಿಳಿಸಿದ್ದಾರೆ. ಆದ್ದರಿಂದ ಪಂತ್​ ಈ ವರ್ಷ ನಡೆಯುವ ಎಲ್ಲ ಕ್ರಿಕೆಟ್​ ಸರಣಿಯಿಂದ ದೂರ ಉಳಿಯುವುದು ಬಹುತೇಕ ಖಚಿತವಾಗಿದೆ. ಮುಂಬೈನ ಸದ್ಯ ಪಂತ್​ ಅಂಧೇರಿ

ಗಾಯಗೊಂಡು ಟೂರ್ನಿಯಲ್ಲಿ ಪಾಲ್ಗೊಳ್ಳದಿದ್ದರೂ ರಿಷಬ್ ಪಂತ್ ಗೆ 16 ಕೋಟಿ ರೂ Read More »

ರಾಷ್ಟ್ರೀಯ ನ್ಯೂಸ್

2023 ಬಾಸ್ಮತಿ ಅಕ್ಕಿ , ತಾಳೆಎಣ್ಣೆ ಬೆಲೆಯಲ್ಲಿ ಹೆಚ್ಚಳ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜ. 04.  ದೇಶದಲ್ಲಿ ಬಾಸ್ಮತಿ ಅಕ್ಕಿ ಮತ್ತು ತಾಳೆಎಣ್ಣೆ ಬೆಲೆಗಳು ಹೆಚ್ಚಳ ಕಾಣಲಾರಂಭಿಸಿವೆ. ಕಳೆದ ಒಂದು ತಿಂಗಳಿನಲ್ಲಿ ಅಕ್ಕಿಯಲ್ಲಿ ಬೆಲೆ ಶೇ.15ರಷ್ಟು ಏರಿಕೆಯಾಗಿದೆ. ಮುಂಬರುವ ವಾರಗಳಲ್ಲಿ ತಾಳೆ ಎಣ್ಣೆ ಬೆಲೆ ಪ್ರತೀ ಲೀಟರ್ ಗೆ 5 ರಿಂದ 7ರೂ. ಹೆಚ್ಚುವ ಸಾಧ್ಯತೆಗಳಿವೆ. ಬಾಸ್ಮತಿ ಅಕ್ಕಿಗೆ ಪ್ರತೀ ಕೆ.ಜಿ.ಗೆ ತಿಂಗಳ ಹಿಂದೆ 95 ರೂ. ಇದದ್ದು ಈಗ ದಾಖಲೆಯ 110 ರೂ ತಲುಪಿದೆ. ಗಿರಣಿ ಮಾಲಕರು ಮತ್ತು ಮಾರಾಟಗಾರರು ಅಕ್ಕಿ ದಾಸ್ತಾನು ಮಾಡಿಕೊಳ್ಳುತ್ತಿರುವುದರಿಂದ 

2023 ಬಾಸ್ಮತಿ ಅಕ್ಕಿ , ತಾಳೆಎಣ್ಣೆ ಬೆಲೆಯಲ್ಲಿ ಹೆಚ್ಚಳ Read More »

ರಾಷ್ಟ್ರೀಯ ನ್ಯೂಸ್

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಲು 1100 ಕಿ.ಮೀ ದೂರ ಸೈಕಲ್ ನಲ್ಲಿ ಪ್ರಯಾಣಿಸಿದ ಅಭಿಮಾನಿ!

(ನ್ಯೂಸ್ ಕಡಬ) newskadaba.com .  ಮುಂಬೈ, ಜ. 03.  ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಅವರಿಗೆ ಇತ್ತೀಚೆಗೆ ಮಧ್ಯಪ್ರದೇಶದ ಜಬಲ್‌ಪುರದ ಅಭಿಮಾನಿಯೊಬ್ಬರು ಭೇಟಿ ಮಾಡಿದ್ದು, ತಮ್ಮ ನೆಚ್ಚಿನ ನಟನಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಲು ಸೈಕಲ್‌ ಮೂಲಕ 1100 ಕಿಮೀ ಕ್ರಮಿಸಿ ಮುಂಬೈಗೆ ಆಗಮಿಸಿದ ಅಭಿಮಾನಿಯ ಪ್ರೀತಿಗೆ ನಟ ಫುಲ್ ಫಿದಾ ಆಗಿದ್ದರು. ‘ಜಬಲ್‌ಪುರದ ನಿವಾಸಿ ಸಮೀರ್ ಎಂಬುವವರು ಮೆಗಾಸ್ಟಾರ್ ಸಲ್ಮಾನ್ ಖಾನ್ ಅವರನ್ನು ಭೇಟಿ ಮಾಡಲು ಮುಂಬೈಗೆ 1100 ಕಿಮೀ ಸೈಕಲ್‌ನಲ್ಲಿ ಬಂದಿದ್ದಾರೆ ಎಂದು ತಿಳಿದುಬಂದಿದೆ. ದಬಾಂಗ್‘

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಲು 1100 ಕಿ.ಮೀ ದೂರ ಸೈಕಲ್ ನಲ್ಲಿ ಪ್ರಯಾಣಿಸಿದ ಅಭಿಮಾನಿ! Read More »

ರಾಷ್ಟ್ರೀಯ ನ್ಯೂಸ್

ಟಾಟಾ ಸನ್ಸ್‌ನ ಮಾಜಿ ನಿರ್ದೇಶಕ ಆರ್‌. ಕೃಷ್ಣಕುಮಾರ್ ವಿಧಿವಶ

(ನ್ಯೂಸ್ ಕಡಬ) newskadaba.com ಮುಂಬಯಿ, ಜ. 02. ಟಾಟಾ ಗ್ರೂಪ್ ನಲ್ಲಿ ಹಲವು ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದ ಹಾಗೂ ರತನ್ ಟಾಟಾ ಅವರಿಗೆ ಆತ್ಮೀಯರಾಗಿದ್ದ ಕೇರಳ ಮೂಲದ ಆರ್. ಕೃಷ್ಣಕುಮಾರ್(84) ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಇವರು ಟಾಟಾ ಸಮೂಹದ ಇಂಡಿಯನ್ ಹೋಟೆಲ್ಸ್ ಮುಖ್ಯಸ್ಥ ಸೇರಿದಂತೆ ವಿವಿಧ ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದ್ದರು. ಕೃಷ್ಣಕುಮಾರ್ ನಿಧನಕ್ಕೆ ರತನ್ ಟಾಟಾ ಸಂತಾಪ ಸೂಚಿಸಿದ್ದು, ನನ್ನ ಸ್ನೇಹಿತ, ಸಹೋದ್ಯೋಗಿಯ ಅಗಲಿಕೆಯನ್ನು ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ. ಉದ್ಯಮ ಮತ್ತು ವೈಯಕ್ತಿಕವಾಗಿ ಅವರ ಜೊತೆಗಿನ ಒಡನಾಟವನ್ನು ಸದಾ ಸ್ಮರಿಸುತ್ತೇನೆ.

ಟಾಟಾ ಸನ್ಸ್‌ನ ಮಾಜಿ ನಿರ್ದೇಶಕ ಆರ್‌. ಕೃಷ್ಣಕುಮಾರ್ ವಿಧಿವಶ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

15 ನೇ ವಯಸ್ಸಿಗೆ ಮನೆ ಖರೀದಿಸಿದ ಬಾಲನಟಿ ರುಹಾನಿಕಾ ಧಮನ್…!

(ನ್ಯೂಸ್ ಕಡಬ) newskadaba.com ಮುಂಬೈ, ಜ.02.  ಹಿಂದಿ ಧಾರವಾಹಿಗಳಲ್ಲಿ ಬಾಲನಟಿಯಾಗಿ ಗುರುತಿಸಿಕೊಂಡಿರುವ ಬಾಲಕಿಯೋರ್ವಳು ತನ್ನ 15ನೇ ವಯಸ್ಸಿಗೆ ಸ್ವತಃ ಮನೆಯೊಂದನ್ನು ಖರೀದಿ ಮಾಡಿ ಎಲ್ಲರನ್ನು ಹುಬ್ಬೇರುವಂತೆ ಮಾಡಿರುವ ಘಟನೆ ಮುಂಬೈನಲ್ಲಿ ವರದಿಯಾಗಿದೆ. ಬಾಲನಟಿಯಾಗಿ ಸ್ಟಾರ್ ಪ್ಲಸ್ ನ ಶೋ ‘ಯೇ ಹೈ ಮೊಹಬ್ಬತೇನ್’ ಮೂಲಕ ಖ್ಯಾತಿ ಗಳಿಸಿಕೊಂಡಿದ್ದ ರುಹಾನಿಕಾ ಧಮನ್, ತಮ್ಮ ಇನ್ ಸ್ಟಾ ಪೋಸ್ಟ್ ನಲ್ಲಿ ಸದಾ ಪ್ರೋತ್ಸಾಹ ನೀಡಿದ ತನ್ನ ಪೋಷಕರಿಗೆ ಧನ್ಯವಾದ ಹೇಳಿದ್ದಾರೆ. ‘ಇದು ಆರಂಭವಷ್ಟೇ, ನಾನು ಇನ್ನೂ ದೊಡ್ಡ ಕನಸು ಕಾಣುತ್ತಿದ್ದೇನೆ.

15 ನೇ ವಯಸ್ಸಿಗೆ ಮನೆ ಖರೀದಿಸಿದ ಬಾಲನಟಿ ರುಹಾನಿಕಾ ಧಮನ್…! Read More »

ರಾಷ್ಟ್ರೀಯ ನ್ಯೂಸ್

ಚರ್ಚ್ ಸ್ಫೋಟಿಸುವುದಾಗಿ ಬೆದರಿಕೆ ಪ್ರಕರಣ ➤ ವ್ಯಕ್ತಿಯ ಬಂಧನ

(ನ್ಯೂಸ್ ಕಡಬ) newskadaba.com ಮುಂಬೈ, ಜ. 02. ಬಾಂದ್ರಾದಲ್ಲಿನ ಮೌಂಟ್ ಮೇರಿ ಚರ್ಚ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ವಾಣಿಜ್ಯ ನಗರಿ ಮುಂಬೈನಲ್ಲಿ ವರದಿಯಾಗಿದೆ. ಚರ್ಚ್ ಸ್ಫೋಟಿಸುವುದಾಗಿ ಇ- ಮೇಲ್ ಕಳುಹಿಸಿದ ನಂತರ ಕೊಲ್ಕತ್ತಾದಲ್ಲಿ ಆರೋಪಿಯನ್ನು ಐಪಿ ವಿಳಾಸದ ಮೂಲಕ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇ-ಮೇಲ್ ಯಾರು ಕಳುಹಿಸಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ, ಎಲ್ಲವೂ ವಿಚಾರಣೆ ನಂತರ ತಿಳಿದುಬರಲಿದೆ ಎಂದು ಅವರು ಹೇಳಿದ್ದಾರೆ.

ಚರ್ಚ್ ಸ್ಫೋಟಿಸುವುದಾಗಿ ಬೆದರಿಕೆ ಪ್ರಕರಣ ➤ ವ್ಯಕ್ತಿಯ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top