Mumbai

ನಟಿ ಉರ್ಫಿ ಜಾವೇದ್ ಗೆ ಜೀವ ಬೆದರಿಕೆ ➤ ವ್ಯಕ್ತಿ ಬಂಧನ

(ನ್ಯೂಸ್ ಕಡಬ) newskadaba.com  ಮುಂಬೈ , ಡಿ 22 :  ಕಿರುತೆರೆ ನಟಿ ಉರ್ಫಿ ಜಾವೇದ್ ಅವರಿಗೆ ಅತ್ಯಾಚಾರ ಮತ್ತು ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ ಎನ್ನಲಾಗಿದೆ.   ಬಂಧಿತ ಆರೋಪಿಯನ್ನು ನವೀನ್ ಗಿರಿ ಎಂದು ಗುರುತಿಸಲಾಗಿದೆ.  ಆರೋಪಿಯ ವಿರುದ್ಧ 354 ಎ (ಲೈಂಗಿಕ ಕಿರುಕುಳ), 354 ಡಿ (ಹಿಂಬಾಲಿಸುವಿಕೆ), 509, 506 (ಕ್ರಿಮಿನಲ್ ಬೆದರಿಕೆ) ಸೇರಿದಂತೆ ಐಪಿಸಿ ಮತ್ತು ಐಟಿ  ಕಾಯ್ದೆಯಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ನವೀನ್ ವಾಟ್ಸ್ ಆಪ್ […]

ನಟಿ ಉರ್ಫಿ ಜಾವೇದ್ ಗೆ ಜೀವ ಬೆದರಿಕೆ ➤ ವ್ಯಕ್ತಿ ಬಂಧನ Read More »

ಕರಾವಳಿ, ರಾಷ್ಟ್ರೀಯ ನ್ಯೂಸ್

ಆಸ್ಪತ್ರೆ ಕಟ್ಟಡದಲ್ಲಿ ಅಗ್ನಿ ಅಪಘಡ ➤ ಓರ್ವ ಮೃತ್ಯು ಹಾಗೂ 11 ಜನರಿಗೆ ಗಾಯ

(ನ್ಯೂಸ್ ಕಡಬ) newskadaba.com ಮುಂಬೈ , ಡಿ 19 :  ಮುಂಬೈ ನಗರದ ಘಾಟಕೋಪರ್ ಪ್ರದೇಶದ ವಿಶ್ವಾಸ್ ಕಟ್ಟಡದಲ್ಲಿ ಬೆಂಕಿ ಅಪಘಡದಲ್ಲಿ ಸಂಭವಿಸಿದೆ. ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದು,  ನಾಲ್ವರು ಪೊಲೀಸರು ಸೇರಿದಂತೆ 11 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮೃತಪಟ್ಟವರನ್ನು ಕುರ್ಷಿ ದೇಧಿಯಾ ಎಂದು ಗುರುತಿಸಲಾಗಿದೆ. ಕಟ್ಟಡದಲ್ಲಿಯ ಪಿಝ್ಝಾ ಸೆಂಟರ್ನಲ್ಲಿ ಈ ಬೆಂಕಿ ಹೊತ್ತಿಗೊಂಡಿದೆ. ತೆರವು ಕಾರ್ಯಾಚರಣೆಯಲ್ಲಿ ನೆರವಾಗಿದ್ದ ಪೊಲೀಸ್ ಸಿಬ್ಬಂದಿಗಳನ್ನು ಹಾಗೂ ಹೊಗೆಯಿಂದ ಅಸ್ವಸ್ಥಗೊಂಡವರನ್ನು ಸಮೀಪದ ರಾಜಾವಾಡಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಮ್ಲಜನಕವನ್ನು ನೀಡಲಾಗಿದೆ. ಹಾಗೂ

ಆಸ್ಪತ್ರೆ ಕಟ್ಟಡದಲ್ಲಿ ಅಗ್ನಿ ಅಪಘಡ ➤ ಓರ್ವ ಮೃತ್ಯು ಹಾಗೂ 11 ಜನರಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಸ್ತೆ ದಾಟುವಾಗ ವೃದ್ಧನಿಗೆ ಬಸ್ ಢಿಕ್ಕಿ  ➤ ಪ್ರಾಣಪಾಯದಿಂದ ಪಾರು          

(ನ್ಯೂಸ್ ಕಡಬ) newskadaba.com  ಮುಂಬೈ, ಡಿ. 15.  ಬಸ್ಸೊಂದು ವೃದ್ಧನಿಗೆ ಡಿಕ್ಕಿ ಹೊಡೆದು ಅವರ ಮೇಲೆ ಚಲಿಸಿರುವ ಘಟನೆ ಮುಂಬೈನ ಪೂವೈ ಎಂಬಲ್ಲಿ ಸಂಭವಿಸಿದ್ದು, ಯಾವುದೇ ಅಪಾಯವಾಗಿಲ್ಲ ಎಂದೆನ್ನಲಾಗಿದೆ. ಡಿಕ್ಕಿ ಹೊಡೆದ ಪರಿಣಾಮವಾಗಿ ಅವರು ಕೆಳಗೆ ಬಿದ್ದಿದ್ದು, ಬಸ್ ಅವರ ಮೇಲೆ ಹರಿದು ಹೋಗಿದೆ ಎಂದು ತಿಳಿದುಬಂದಿದೆ. ಇದನ್ನು ನೋಡಿದ ಸಾರ್ವಜನಿಕರು ಗಾಬರಿಗೊಂಡಿದ್ದು,  ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.    

ರಸ್ತೆ ದಾಟುವಾಗ ವೃದ್ಧನಿಗೆ ಬಸ್ ಢಿಕ್ಕಿ  ➤ ಪ್ರಾಣಪಾಯದಿಂದ ಪಾರು           Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮದ್ಯ ಸೇವನೆಗೆ ಹಣ ನೀಡಿಲ್ಲವೆಂದು ಮಹಿಳೆಯ ಹತ್ಯೆ   ➤ ಆರೋಪಿ ಪೊಲೀಸ್ ಬಲೆಗೆ  

(ನ್ಯೂಸ್ ಕಡಬ) newskadaba.com ಮುಂಬೈ, ಡಿ. 15. ಮದ್ಯ ಸೇವನೆಗೆ ಹಣ ನೀಡಿಲ್ಲವೆಂದು ವ್ಯಕ್ತಿಯೋರ್ವ ನೆರೆಮನೆಯ ಮಹಿಳೆಯನ್ನು ಹತ್ಯೆಗೈದ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ಸಂಭವಿಸಿದೆ. ಮೃತ ಮಹಿಳೆಯನ್ನು ವೈಶಾಲಿ ಮಸೂದ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯು ವೈಶಾಲಿ ಮಸೂದ್ ಅವರಿಂದ ಆಗಾಗ್ಗೆ ಹಣ ಪಡೆಯುತ್ತಿದ್ದ ಎಂದು ತಿಳಿದುಬಂದಿದೆ. ಹಣ ನೀಡಲು ನಿರಾಕರಿಸಿದಾಗ ಆಕ್ರೋಶಗೊಂಡ ವ್ಯಕ್ತಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.

ಮದ್ಯ ಸೇವನೆಗೆ ಹಣ ನೀಡಿಲ್ಲವೆಂದು ಮಹಿಳೆಯ ಹತ್ಯೆ   ➤ ಆರೋಪಿ ಪೊಲೀಸ್ ಬಲೆಗೆ   Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ ➤ಇಬ್ಬರು ಮೃತ, 47 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಮುಂಬೈ, ಡಿ.12. ಗುಡ್ಡಗಾಡು ಪ್ರದೇಶದಲ್ಲಿ ಶಾಲಾ ಪ್ರವಾಸದ ಬಸ್ಸೊಂದು ಪಲ್ಟಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟು, 47 ಮಂದಿ ಗಾಯಗೊಂಡ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಪರ್ವತ ಪ್ರದೇಶದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಪಿಕ್ ನಿಕ್ ಮುಗಿಸಿಕೊಂಡು ಹಿಂದಿರುಗುವಾಗ ಈ ಘಟನೆ ನಡೆದಿದ್ದು, ಬ್ರೇಕ್ ವೈಫಲ್ಯದಿಂದ ಚಾಲಕನ ನಿಯಂತ್ರಣ ತಪ್ಪಿ ಅವಘಢ ನಡೆದಿದೆ ಎಂದು ತಿಳಿದುಬಂದಿದೆ. ಮುಂಬೈ ಸಬ್-ಅರ್ಬನ್ ಪ್ರದೇಶದ ಚೆಂಬೂರಿನ ಕೋಚಿಂಗ್ ಕ್ಲಾಸ್ ಒಂದರ ಸುಮಾರು 49 ವಿದ್ಯಾರ್ಥಿಗಳು ಖಾಸಗಿ

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ ➤ಇಬ್ಬರು ಮೃತ, 47 ಮಂದಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನನಗೆ ಮತ್ತು ತಂದೆಯವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ ➤ ಅಭಿಷೇಕ್ ಬಚ್ಚನ್ ಟ್ವೀಟ್‌..!!!

(ನ್ಯೂಸ್ ಕಡಬ) newskadaba.com ಮುಂಬೈ. ಜು.12,. ಮಹಾಮಾರಿ ಕೊರೋನಾ ದೇಶವ್ಯಾಪ್ತಿ ಹಬ್ಬುತ್ತಿದೆ, ಮಹಾಮಾರಿ ಕೊರೋನಾ ದೇಶವ್ಯಾಪ್ತಿ ಹಬ್ಬುತ್ತಿದೆ, ಚಿತ್ರಕಲಾವಿದರು, ರಾಜಕರಣಿಗಳು, ಕೊರೋನಾ ವಾರಿಯರ್ಸ್ ಗಳನ್ನು ಬಿಟ್ಟಿಲ್ಲ ಈ ಕೊರೋನಾ. ಇದೀಗ ಅಭಿಷೇಕ್ ಬಚ್ಚನ್ ಅವರಿಗೂ ಕೋವಿಡ್ 19 ಸೋಂಕು ಇರುವುದು ದೃಢಪಟ್ಟಿದೆ. ಶನಿವಾರ ರಾತ್ರಿ 11.57ಕ್ಕೆ ಈ ಬಗ್ಗೆ ಸ್ವತಃ ಟ್ವೀಟ್‌ ಮಾಡಿರುವ ಅವರು ಇವತ್ತು ನನಗೆ ಮತ್ತು ತಂದೆಯವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇಬ್ಬರಲ್ಲೂ ಸಣ್ಣ ಮಟ್ಟದಲ್ಲಿ ಸೋಂಕಿನ ಲಕ್ಷಣ ಕಾಣಿಸಿದ್ದು, ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದೇವೆ.

ನನಗೆ ಮತ್ತು ತಂದೆಯವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ ➤ ಅಭಿಷೇಕ್ ಬಚ್ಚನ್ ಟ್ವೀಟ್‌..!!! Read More »

ರಾಷ್ಟ್ರೀಯ ನ್ಯೂಸ್

ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ನಿವಾಸದ ಮೇಲೆ ದಾಳಿ ➤ ದುಷ್ಕರ್ಮಿಗಳ ವಿರುದ್ಧ ಎಫ್‍ಐಆರ್ ದಾಖಲು

(ನ್ಯೂಸ್ ಕಡಬ) newskadaba.com ಮುಂಬೈ ಜು 09. ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರು ನಿವಾಸಿಸುತ್ತಿದ್ದ ರಾಜಗೃಹ ದ ಮೇಲೆ ಅಪರಿಚಿತ ದುಷ್ಕರ್ಮಿಗಳು ದಾಳಿ ನಡೆಸಿ ದಾಂಧಲೆಗೈದ ಘಟನೆ ಮಂಗಳವಾರ ನಡೆದಿದ್ದು, ಈ ಕುರಿತಂತೆ ಮುಂಬೈ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ. ಕೆಲ ವ್ಯಕ್ತಿಗಳು ಡಾ. ಅಂಬೇಡ್ಕರ್ ಅವರ ಎರಡು ಕೊಠಡಿಗಳತ್ತ ಕಲ್ಲು ಎಸೆದಿದ್ದಾರೆ ಎಂದು , ಅಂಬೇಡ್ಕರ್ ಅವರ ಮೊಮ್ಮಗ ಸುಜತ್ ತಿಳಿಸಿದ್ದಾರೆ. ದಾಳಿ ವೇಳೆ ಮನೆಯ ಹೊರಗಿದ್ದ ಹೂವಿನ ಕುಂಡಗಳಿಗೆ ಕೂಡ ಹಾನಿಯಾಗಿದೆ. ಘಟನೆಯನ್ನು

ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ನಿವಾಸದ ಮೇಲೆ ದಾಳಿ ➤ ದುಷ್ಕರ್ಮಿಗಳ ವಿರುದ್ಧ ಎಫ್‍ಐಆರ್ ದಾಖಲು Read More »

ರಾಷ್ಟ್ರೀಯ ನ್ಯೂಸ್

ಕೊರೋನಾ ಅಟ್ಟಹಾಸ ➤ಮಹಾರಾಷ್ಟ್ರದಲ್ಲಿ ಒಂದೇ ದಿನ 60 ಬಲಿ  

(ನ್ಯೂಸ್ ಕಡಬ) newskadaba.com  ಮುಂಬೈ, ಮೇ.26., ಮಾರಕ ಕೊರೋನಾ ವೈರಸ್ ಗೆ ಮಹಾರಾಷ್ಟ್ರ ತತ್ತರಿಸಿ ಹೋಗಿದ್ದು, ನಿನ್ನೆ ಒಂದೇ ದಿನ ಮಹಾರಾಷ್ಟ್ರದಲ್ಲಿ ಬರೊಬ್ಬರಿ 60 ಮಂದಿ ಕೊರೋನಾ ಬಲಿ ಪಡೆಯುವ ಮೂಲಕ ಹೊಸ ದಾಖಲೆ ನಿರ್ಮಾಣವಾಗಿದೆ. ದೇಶದಲ್ಲಿನ ಕೊರೋನಾ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯವೊಂದರಲ್ಲಿ ಒಂದೇ ದಿನ ಇಷ್ಟು ಪ್ರಮಾಣದ ಸಾವು ಸಂಭವಿಸಿದೆ. ನಿನ್ನೆ ದೇಶಾದ್ಯಂತ 146 ಮಂದಿ ಕೊರೋನಾ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ದೇಶದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ  ಸಂಖ್ಯೆ 4,167ಕ್ಕೆ ಏರಿಕೆಯಾಗಿದೆ.

ಕೊರೋನಾ ಅಟ್ಟಹಾಸ ➤ಮಹಾರಾಷ್ಟ್ರದಲ್ಲಿ ಒಂದೇ ದಿನ 60 ಬಲಿ   Read More »

ಅಂತರ್ರಾಷ್ಟ್ರೀಯ ನ್ಯೂಸ್

ವಾರುಸುಧಾರನ ಜನನ ► 83ನೇ ವಯಸ್ಸಿನಲ್ಲಿ ಗಂಡು ಮಗುವಿನ ತಂದೆಯಾದ ಶರಣ ಬಸವೇಶ್ವರ ಸಂಸ್ಥಾನದ ಪೀಠಾಧಿಪತಿ..!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.2. ಕಲಬುರಗಿಯ ಶರಣ ಬಸವೇಶ್ವರ ಸಂಸ್ಥಾನದ ಪೀಠಾಧಿಪತಿಯಾದ 83 ವರ್ಷದ .ಡಾ.ಶರಣ ಬಸಪ್ಪ ರವರು ಗಂಡು ಮಗುವಾಗಿನ ತಂದೆಯಾಗಿದ್ದಾರೆ. ಮುಂಬೈ‌ನ ಖಾಸಗಿ ಆಸ್ಪತ್ರೆಯಲ್ಲಿ ಡಾ.ಶರಣ ಬಸಪ್ಪ ರವರ ಪತ್ನಿ ದಾಕ್ಷಾಯಿಣಿಗೆ ಹೆರಿಗೆಯಾಗಿದೆ. ಶರಣ ಬಸವೇಶ್ವರ ಸಂಸ್ಥಾನಕ್ಕೆ ವಾರುಸುಧಾರನ ಜನನವಾಗಿದೆ ಈ ಹಿನ್ನೆಲೆ ಭಕ್ತಾದಿಗಳಲ್ಲಿ  ಸಂಭ್ರಮ ಮನೆಮಾಡಿದೆ.  ಡಾ.ಶರಣ ಬಸವೇಶ್ವರರಿಗೆ  ಈಗಾಗಲೇ ನಾಲ್ಕು ಜನ ಹೆಣ್ಣು ಮಕ್ಕಳು ಇದ್ದಾರೆ.  83 ವರ್ಷದಲ್ಲಿ  ಡಾ.ಶರಣ ಬಸಪ್ಪ ಅಪ್ಪಾ ಗಂಡು ಮಗುವಿಗೆ ತಂದೆಯಾಗಿದ್ದಾರೆ. ಮೊದಲ ಬಾರಿಗೆ ಮಗನ ಮುಖ

ವಾರುಸುಧಾರನ ಜನನ ► 83ನೇ ವಯಸ್ಸಿನಲ್ಲಿ ಗಂಡು ಮಗುವಿನ ತಂದೆಯಾದ ಶರಣ ಬಸವೇಶ್ವರ ಸಂಸ್ಥಾನದ ಪೀಠಾಧಿಪತಿ..!!! Read More »

ಕರ್ನಾಟಕ

ಮುಂಬೈ: ಕಾಲ್ತುಳಿತಕ್ಕೆ 22 ಮಂದಿ ಮೃತ್ಯು ► 30 ಜನರಿಗೆ ಗಂಭೀರ

(ನ್ಯೂಸ್ ಕಡಬ) newskadaba.com ಮುಂಬೈ,ಸೆ.29. ಇಲ್ಲಿನ ಎಲ್ಫಿನ್‍ಸ್ಟೋನ್ ರೈಲ್ವೆ ನಿಲ್ದಾಣದಲ್ಲಿ ಉಂಟಾದ ಕಾಲ್ತುಳಿತದಿಂದಾಗಿ 22 ಮಂದಿ ಸಾವಿಗೀಡಾದ ದುರಂತ ಘಟನೆ ಶುಕ್ರವಾರ ಸಂಭವಿಸಿದೆ. ಭಾರಿ ಮಳೆಯಿಂದಾಗಿ ನಂತರ ಮುಂಬೈ ರೈಲು ನಿಲ್ದಾಣದಲ್ಲಿ ರೈಲು ಪ್ರಯಾಣಿಗರ ಸಂಖ್ಯೆ ಜಾಸ್ತಿಯಾಗಿತ್ತು. ಈ ವೇಳೆ ಪರೇಲ್ ಮತ್ತು  ಎಲ್ಫಿನ್‍ಸ್ಟೋನ್ ರೋಡ್ ಸ್ಟೇಷನ್ ನಡುವೆಯಿರುವ ಪಾದಚಾರಿಗಳ ಸಂಚಾರ ಮಾರ್ಗ ಸೇತುವೆ ಮೇಲೆ ನೂಕು ನುಗ್ಗಲು ಉಂಟಾಗಿ ಸಂಭವಿಸಿದೆ. ಈ ದುರಂತದಲ್ಲಿ 22 ಮಂದಿ ಸಾವುಗೀಡಾಗಿದ್ದು ಸುಮಾರು 30ಕ್ಕಿಂತಲೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ. ನಾಲ್ಕು ರೈಲುಗಳು

ಮುಂಬೈ: ಕಾಲ್ತುಳಿತಕ್ಕೆ 22 ಮಂದಿ ಮೃತ್ಯು ► 30 ಜನರಿಗೆ ಗಂಭೀರ Read More »

ಕರ್ನಾಟಕ
Scroll to Top