Mumbai

ನಿಮ್ಮಲ್ಲಿ 2 ರೂ. ನಾಣ್ಯಗಳು ಇವೆಯೇ.‌.‌.? ► ನೀವೂ ಲಕ್ಷಾಧಿಪತಿಗಳಾಗಬಹುದು

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.22. ನಿಮ್ಮ ಬಳಿ ಹಳೆಯ, ವಿಭಿನ್ನ ರೀತಿಯ ಎರಡು ರೂಪಾಯಿಯ ನಾಣ್ಯವಿದೆಯೇ…? ಹಾಗಿದ್ರೆ ಈ ಎರಡು ರೂಪಾಯಿಯ ಹಳೆ ನಾಣ್ಯವು ನಿಮ್ಮನ್ನು ಲಕ್ಷಾಧಿಪತಿಯನ್ನಾಗಿ ಮಾಡಬಹುದು. ಎರಡು ರೂಪಾಯಿಯ ಈ ವಿಶಿಷ್ಟ ನಾಣ್ಯಗಳು ಈಗ ಬಹಳ ಜನಪ್ರಿಯವಾಗಿದ್ದು ಬಹಳ ಬೇಡಿಕೆ ಬಂದಿದೆ. ಇತ್ತೀಚಿಗೆ 2 ರೂಪಾಯಿ ಹಳೆಯ ನಾಣ್ಯವನ್ನು 3 ಲಕ್ಷ ರೂಪಾಯಿಗೆ ಹೈದರಾಬಾದ್ ನ ಆರ್ಟ್ ಗ್ಯಾಲರಿಯ ಹೊರಗೆ ಹರಾಜು ಮಾಡಲಾಗಿತ್ತು. 1990ರ ಹಿಂದಿನ ಎರಡು ರುಪಾಯಿಯ ನಾಣ್ಯಗಳು ಮುಂಬೈನಲ್ಲಿ ಜನಪ್ರಿಯವಾಗಿವೆ. […]

ನಿಮ್ಮಲ್ಲಿ 2 ರೂ. ನಾಣ್ಯಗಳು ಇವೆಯೇ.‌.‌.? ► ನೀವೂ ಲಕ್ಷಾಧಿಪತಿಗಳಾಗಬಹುದು Read More »

ರಾಷ್ಟ್ರೀಯ ನ್ಯೂಸ್

ಪಾಕಿಸ್ತಾನದಲ್ಲಿ 4 ಬಾರಿ ಮನೆ ಬದಲಿಸಿದ ದಾವೂದ್ ಇಬ್ರಾಹಿಂ ► ಕಾರಣ ಯಾರು ಗೊತ್ತೆ…???

(ನ್ಯೂಸ್ ಕಡಬ) newskadaba.com ಮುಂಬೈ,ಸೆ.21. ಭೂಗತ ದೊರೆ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲೇ ಇದ್ದಾನೆ ಎಂಬ ಆಘಾತಕಾರಿ ಸತ್ಯ ಸಹೋದರ ಇಕ್ಬಾಲ್ ಕಸ್ಕರ್ ಬಾಯ್ಬಿಟ್ಟಿದ್ದಾನೆ. ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕರ್‍ನನ್ನು 8 ದಿನಗಳ ಕಾಲ ಮುಂಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈತನ ವಿಚಾರಣೆ ವೇಳೆ ಹಲವಾರು ಸಂಗತಿಗಳು ಬಹಿರಂಗಗೊಂಡಿದೆ. ಡಿ ಕಂಪೆನಿ ಮುಖ್ಯಸ್ಥನಾದ ದಾವೂದ್ ಪಶ್ಚಿಮ ಮತ್ತು ಪೂರ್ವ ಆಫ್ರಿಕಾ ರಾಷ್ಟ್ರಗಳಲ್ಲಿ ಹೂಡಿಕೆ ಮಾಡಿದ್ದಾನೆಂದು ತಿಳಿಸಿದ್ದಾನೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಅಧಿಕಾರಕ್ಕೆ ಬಂದ ನಂತರ ದಾವೂದ್ ಪಾಕಿಸ್ತಾನದಲ್ಲಿ

ಪಾಕಿಸ್ತಾನದಲ್ಲಿ 4 ಬಾರಿ ಮನೆ ಬದಲಿಸಿದ ದಾವೂದ್ ಇಬ್ರಾಹಿಂ ► ಕಾರಣ ಯಾರು ಗೊತ್ತೆ…??? Read More »

ಕರ್ನಾಟಕ

ಸಬ್ ಇನ್ಸ್ ಪೆಕ್ಟರ್ ಮಗಳ ಶವ ಸೂಟ್ಕೇಸಲ್ಲಿ ಪತ್ತೆ ►ಹತ್ಯೆ ಮಾಡಿದವರು ಯಾರು ಗೊತ್ತೆ…???

(ನ್ಯೂಸ್ ಕಡಬ)newskadaba.com ಬೆಳಗಾವಿ. ಸೆ.7, ನಗರದ ಭೂತರಾಮನಹಟ್ಟಿ ಬಳಿಯ ಮ್ಯಾನ್‍ಹೋಲ್‍ನಲ್ಲಿ ಯುವತಿಯ ಶವವೊಂದು ಸೂಟ್‍ಕೇಸ್‍ನಲ್ಲಿ ಪತ್ತೆಯಾಗಿದೆ. ಮುಂಬೈ ಮೂಲದ ಅಂಕಿತಾ ಕನೋಜಿಯಾ (23 ವರ್ಷ) ಕೊಲೆಯಾದ ಯುವತಿ. ಮೂಲತಃ ಮಾಹಾರಾಷ್ಟ್ರದ ನಾಗಪುರ ನಗರದವರಾದ ಅಂಕಿತಾ ಸಬ್ ಇನ್ಸ್ ಪೆಕ್ಟರ್ ಮಗಳು ಎಂದು ಹೇಳಲಾಗುತ್ತಿದೆ. ಮುಂಬೈನಲ್ಲಿ ಸೆಪ್ಟೆಂಬರ್ 4 ರಂದು ತನ್ನಿಬ್ಬರು ಸ್ನೇಹಿತರೊಂದಿಗೆ ಪಾರ್ಟಿಗೆಂದು ಹೋದ ವೇಳೆ ಸ್ನೇಹಿತರ ಮಧ್ಯೆ ಜಗಳ ನಡೆದು ಇಬ್ಬರು ಸ್ನೇಹಿತರು ಸೇರಿ ಅಂಕಿತಾ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆ. ನಂತರ ಸ್ನೇಹಿತರು ಸೂಟ್

ಸಬ್ ಇನ್ಸ್ ಪೆಕ್ಟರ್ ಮಗಳ ಶವ ಸೂಟ್ಕೇಸಲ್ಲಿ ಪತ್ತೆ ►ಹತ್ಯೆ ಮಾಡಿದವರು ಯಾರು ಗೊತ್ತೆ…??? Read More »

ಕರ್ನಾಟಕ

ಮಹಿಳೆಯ ಹೊಟ್ಟೆಯಲ್ಲಿ 750 ಗ್ರಾಂ ಕೂದಲ ಉಂಡೆ ► ಹೇಗೆ ಅಂತಿರಾ…???

(ನ್ಯೂಸ್ ಕಡಬ) newskadaba.com ಮುಂಬೈ,ಸೆ. 05, ತನ್ನ ಕೂದಲನ್ನು ತಾನೇ ತಿಂದಿದ್ದ ಮಹಿಳೆಯ ಹೊಟ್ಟೆಯಿಂದ ಸುಮಾರು 750 ಗ್ರಾಂ ಕೂದಲಿನ ಉಂಡೆಯನ್ನು ಮುಂಬೈ ಘಾಟ್ಕೋಪರ್ ದಲ್ಲಿನ ರಾಜವಾಡಿ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿ ಹೊರತೆಗೆದಿದ್ದಾರೆ. ವಾರದ ಹಿಂದೆ, 20 ವರ್ಷದ ಮಹಿಳೆಯೋರ್ವಳು ತನಗೆ ಹಸಿವಿಲ್ಲ, ಏನೂ ತಿಂದ್ರೂ ವಾಂತಿಯಾಗುತ್ತೆ, ಹಾಗಾಗಿ ಕಳೆದ ಕೆಲ ತಿಂಗಳಿನಿಂದ ನಾನು ತುಂಬಾ ಸಣ್ಣ ಆಗ್ತಾ ಬರ್ತಿದ್ದೀನಿ ಅಂತಾ ಆಸ್ಪತ್ರೆಗೆ ಬಂದು ವೈದ್ಯರ ಬಳಿ ಬಂದಿದ್ದರು. ಆ ಸಂದರ್ಭದಲ್ಲಿ ಅವರು 30 ಕೆಜಿ ತೂಕವಿದ್ದರು. ಅಂತೆಯೇ ವೈದ್ಯರು

ಮಹಿಳೆಯ ಹೊಟ್ಟೆಯಲ್ಲಿ 750 ಗ್ರಾಂ ಕೂದಲ ಉಂಡೆ ► ಹೇಗೆ ಅಂತಿರಾ…??? Read More »

ಕರ್ನಾಟಕ

ಮುಂಬೈ ಮಹಾಮಳೆ ►125 ವರ್ಷದ ಹಳೆಯ ಕಟ್ಟಡ ಕುಸಿದು 10 ಜನರ ಮೃತ್ಯು

(ನ್ಯೂಸ್ ಕಡಬ) newskadaba.com ಮುಂಬೈ, ಆ.31. ವಾಣಿಜ್ಯ ನಗರಿ ಮುಂಬಯಿನಲ್ಲಿ ಎಡೆಬಿಡದೇ ಸುರಿಯಿತ್ತಿರುವ ಮಳೆಯಿಂದ ಜನಸಾಮಾನ್ಯರು ಪರದಾಡುವಂತಾಗಿದೆ. ನಿರಂತರ ಸುರಿಯುತ್ತಿರುವ ಮಹಾಮಳೆಯಿಂದಾಗಿ ಸುಮಾರು  125 ವರ್ಷದ ಹಳೆಯದಾದ  5 ಅಂತಸ್ತಿನ ಕಟ್ಟಡ ಕುಸಿದು 10 ಮಂದಿ ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ. ಮೌಲಾನಿ ಶೌಕತ್ ಅಲಿ ರೋಡ್‍ನ ಭೆಂಡಿ ಬಜಾರ್‍ನಲ್ಲಿ ಈ ಅವಘಡ ಸಂಭವಿಸಿದ್ದು, ಕಟ್ಟಡದ ಅವಶೇಷಗಳ ಅಡಿ ಇನ್ನೂ ಕೆಲವರು ಸಿಲುಕಿರುವ ಶಂಕೆಯಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, 10 ಅಗ್ನಿಶಾಮಕ ವಾಹನಗಳು ಹಾಗೂ ಆಂಬುಲೆನ್ಸ್‍ಗಳು ಸ್ಥಳಕ್ಕೆ

ಮುಂಬೈ ಮಹಾಮಳೆ ►125 ವರ್ಷದ ಹಳೆಯ ಕಟ್ಟಡ ಕುಸಿದು 10 ಜನರ ಮೃತ್ಯು Read More »

ಕರಾವಳಿ

ಮುಂಬೈ: ಸ್ವಂತ ಮಗನನ್ನೇ ಉಸಿರುಗಟ್ಟಿ ಕೊಂದ ತಾಯಿ…!!!

(ನ್ಯೂಸ್ ಕಡಬ) newskadaba.com ಮುಂಬೈ, ಆ .18, ಮಗನ ದೌರ್ಜನ್ಯದಿಂದ ಬೇಸತ್ತ ತಾಯಿಯೊಬ್ಬಳು ಸೊಸೆಯನ್ನು ಕಾಪಾಡುವ ಸಲುವಾಗಿ ತನ್ನ ಸ್ವಂತ ಮಗನನ್ನೇ ಉಸಿರುಗಟ್ಟಿ ಸಾಯಿಸಿದ ಘಟನೆ ನಗರದ ಮಂಖುರ್ಡ್ ಪ್ರದೇಶದಿಂದ ವರದಿಯಾಗಿದೆ. ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಮಗನನ್ನು ಕೊಂದು ಮಹಿಳೆ ಅನ್ವರಿ ಇದ್ರೀಸಿ ಆತನ ಕಳೇಬರದೊಂದಿಗೆ ಇಡೀ ರಾತ್ರಿ ಕಳೆದಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ತನ್ನ ತಾಯಿಯ ಕೈಯಿಂದಲೇ ಕೊಲೆಗೀಡಾದ ನದೀಂ ನೈಮ್ (25) ತನ್ನ ಪತ್ನಿ, ತಾಯಿ, ಇಬ್ಬರು ಹಿರಿಯ ಸೋದರರು ಮತ್ತವರ ಪತ್ನಿಯಂದಿರ

ಮುಂಬೈ: ಸ್ವಂತ ಮಗನನ್ನೇ ಉಸಿರುಗಟ್ಟಿ ಕೊಂದ ತಾಯಿ…!!! Read More »

ಕರಾವಳಿ

ಆಸ್ತಿ ಮಗನಿಗೆ ಬರೆದುಕೊಟ್ಟು ಬೀದಿಗೆ ಬಂದ ದೇಶದ ಶ್ರೀಮಂತ ವ್ಯಕ್ತಿ ► ಮನೆ ಬಾಡಿಗೆ ಕಟ್ಟಲು ಹೆಣಗಾಡುತ್ತಿರುವ ರೇಮಂಡ್ ಕಂಪನಿ ಮಾಲೀಕ

(ನ್ಯೂಸ್ ಕಡಬ) newskadaba.com ಮುಂಬೈ, ಆ.11. ಸಾವಿರಾರು ಕೋಟಿ ರುಪಾಯಿಗಳ ಒಡೆಯ, ದೇಶದ ಸಿರಿವಂತರಲ್ಲಿ ಒಬ್ಬರಾಗಿದ್ದ ರೇಮಂಡ್ ವಸ್ತ್ರ ಕಂಪನಿಯ ಮಾಲೀಕ ದೇಶದ ಅತಿ ಶ್ರೀಮಂತ ವ್ಯಕ್ತಿಗಳ ಪೈಕಿ ಒಬ್ಬರಾದ ವಿಜಯಪತ್ ಸಿಂಗಾನಿಯಾ ಅವರು ಇದೀಗ ‘ದಿವಾಳಿ’ಯಾಗಿ ಬೀದಿಗೆ ಬಂದಿದ್ದು, ಹಣಕಾಸು ನೆರವಿಗಾಗಿ ಮಗನ ವಿರುದ್ಧವೇ ಕೋರ್ಟ್ ಮೆಟ್ಟಿಲೇರಿದ್ದಾರೆ. ರೇಮಂಡ್ಸ್ ಲಿಮಿಟೆಡ್ ಎಂಬ ವಸ್ತ್ರೋದ್ಯಮ ಸ್ಥಾಪಿಸಿ ಪುರುಷರ ಮನೆ ಮಾತಾಗಿದ್ದ ರೇಮಂಡ್ ಕಂಪೆನಿಯ ಮಾಲೀಕ ಇಂದು ಮಗನ ನಿರ್ಲಕ್ಷದಿಂದ ಬಾಡಿಗೆ ಮನೆಯಲ್ಲಿ ವಾಸ ಮಾಡುವಂತಾಗಿದೆ ಎಂದು ಮುಂಬೈ ಮಿರರ್

ಆಸ್ತಿ ಮಗನಿಗೆ ಬರೆದುಕೊಟ್ಟು ಬೀದಿಗೆ ಬಂದ ದೇಶದ ಶ್ರೀಮಂತ ವ್ಯಕ್ತಿ ► ಮನೆ ಬಾಡಿಗೆ ಕಟ್ಟಲು ಹೆಣಗಾಡುತ್ತಿರುವ ರೇಮಂಡ್ ಕಂಪನಿ ಮಾಲೀಕ Read More »

ರಾಷ್ಟ್ರೀಯ ನ್ಯೂಸ್
Scroll to Top