ಪುತ್ತೂರು ಘಟಕದಲ್ಲಿ ವನಮಹೋತ್ಸವ ಮತ್ತು ಸ್ಯಾನಿಟೈಸರ್ ವಿತರಣೆ
(ನ್ಯೂಸ್ ಕಡಬ) newskadaba.com ಪುತ್ತೂರು, ಜೂ.22,. ದ.ಕ. ಜಿಲ್ಲಾ ಗೃಹರಕ್ಷಕ ದಳದ ಪುತ್ತೂರು ಘಟಕದಲ್ಲಿ ವನಮಹೋತ್ಸವ ಮತ್ತು ಸ್ಯಾನಿಟೈಸರ್ ಕಾರ್ಯಕ್ರಮವು ಆದಿತ್ಯವಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀಮೋಹನ ಚೂಂತಾರು ರವರು ಸಾಂಕೇತಿಕವಾಗಿ ಗಿಡ ನೆಡುವುದರ ಮೂಲಕ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಭಾರತ-ಚೀನಾ ಗಡಿಯಲ್ಲಿ ಮಡಿದ ಯೋಧರಿಗೆ ಒಂದು ನಿಮಿಷದ ಮೌನ ಪ್ರಾರ್ಥನೆಯನ್ನು ಮಾಡಲಾಯಿತು. ಡಾ|| ಮುರಲೀ ಮೋಹನ ಚೂಂತಾರು ರವರು ಮಾತನಾಡಿ ಪ್ರತಿಯೊಬ್ಬ ಗೃಹರಕ್ಷಕರು ಒಂದೊಂದು ಗಿಡವನ್ನು […]
ಪುತ್ತೂರು ಘಟಕದಲ್ಲಿ ವನಮಹೋತ್ಸವ ಮತ್ತು ಸ್ಯಾನಿಟೈಸರ್ ವಿತರಣೆ Read More »
ಕರಾವಳಿ

