murder attempt

ಸಿನಿಮಾ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ತಾಂಡವ್ ರಾಮ್ ಅರೆಸ್ಟ್

(ನ್ಯೂಸ್ ಕಡಬ) newskadaba.com  ನ. 19 ಬೆಂಗಳೂರು: ‘ಮುಗಿಲ್ ಪೇಟೆ’ ಸಿನಿಮಾ ನಿರ್ದೇಶಕ ಭರತ್ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನಿಸಿದ ಆರೋಪದ ಮೇರೆಗೆ ನಟ ತಾಂಡವ್ ರಾಮ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಚಂದ್ರಾ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ನಿರ್ದೇಶಕ ಭರತ್ ಸಿನಿಮಾವೊಂದನ್ನು ನಿರ್ದೇಶಿಸುತ್ತಿದ್ದು, ಅದರಲ್ಲಿ ತಾಂಡವ್ ರಾಮ್ ಕೂಡ ನಟಿಸುತ್ತಿದ್ದರು. ಆದರೆ ಆ ಸಿನಿಮಾವನ್ನು ಭರತ್ ಅರ್ಧಕ್ಕೆ ನಿಲ್ಲಿಸಿದ ಕಾರಣ ಸಿಟ್ಟಾಗಿ ತಾಂಡವ್ ರಾಮ್, ನಿರ್ದೇಶಕ ಭರತ್ ಗೆ ಬಂದೂಕು ತೋರಿಸಿ […]

ಸಿನಿಮಾ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ತಾಂಡವ್ ರಾಮ್ ಅರೆಸ್ಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
crime, arrest, suspected

ಬೆಳ್ಳಾರೆ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ- ಆರೋಪಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಅ. 17. ಅತ್ತಿಗೆಯ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಬೆಳ್ಳಾರೆ ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಕುರಿತು ವರದಿಯಾಗಿದೆ. ಬಂಧಿತ ಆರೋಪಿಯನ್ನು ಶಂಕರ ನಾಯಕ್ ಎಂದು ಗುರುತಿಸಲಾಗಿದೆ. ಕಳೆದ ವಾರ ಕೊಡಿಯಾಲ ಗ್ರಾಮದ ಕಲ್ಲರ್ಪೆ ಎಂಬಲ್ಲಿ ಅತ್ತಿಗೆ ಮೇಲೆ ಆರೋಪಿ ಶಂಕರ ನಾಯಕ್‌ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ದ ಘಟನೆ ನಡೆದಿತ್ತು. ಘಟನೆಯಿಂದ ಗಂಭೀರ ಗಾಯಗೊಂಡಿದ್ದ ಮಹಿಳೆ ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಕೊಲೆ ಮಾಡುವ ಉದ್ದೇಶದಿಂದ ಈ ಕೃತ್ಯ

ಬೆಳ್ಳಾರೆ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ- ಆರೋಪಿ ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್
Crime

ಬೆಳ್ಳಾರೆ: ಪಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನ- ದೂರು ದಾಖಲು

(ನ್ಯೂಸ್ ಕಡಬ) newskadaba.com ಸುಳ್ಯ, ಅ. 14. ಮಹಿಳೆ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿರುವ ಕುರಿತು ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಲರ್ಪೆ ನಿವಾಸಿ ಮಹಿಳೆಯೋರ್ವರು ಶನಿವಾರದಂದು ರಾತ್ರಿ ಮನೆಯಲ್ಲಿ ಮಲಗಿದ್ದ ಸಂದರ್ಭ ಮಹಿಳೆಯ ಬಾವ ಶಂಕರ ಅವರು ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಲಾಗಿದೆ. ಗಂಭೀರ ಗಾಯಗೊಂಡಿರುವ ಮಹಿಳೆಯನ್ನು ಸಂಬಂಧಿಕರು ಸುಳ್ಯದ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬೆಂಕಿ ಹಚ್ಚಿರುವ

ಬೆಳ್ಳಾರೆ: ಪಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನ- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಯುವಕನ ಕೊಲೆಯತ್ನ ಪ್ರಕರಣ- ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30. ನಗರದ ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಯುವಕನೋರ್ವನ ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾಗಿದ್ದ ಓರ್ವನನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 12ರಂದು ಕೊಣಾಜೆ ಠಾಣಾ ವ್ಯಾಪ್ತಿಯ ನೆತ್ತಿಲಪದವು ನಿವಾಸಿ ಮನ್ಸೂರ್ ಎಂಬವರ ಜೊತೆ ಮನೆ ಬಾಡಿಗೆ ವಿಚಾರದಲ್ಲಿ ಆರೋಪಿ ನಝೀರ್ ಹಂಸ ಎಂಬಾತನು ಗಲಾಟೆ ಮಾಡಿ ಏಕಾಏಕಿ ತನ್ನಲ್ಲಿದ್ದ ತಲವಾರಿನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿ, ಬಳಿಕ ತಲೆಮರೆಸಿಕೊಂಡಿದ್ದನು. ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ

ಯುವಕನ ಕೊಲೆಯತ್ನ ಪ್ರಕರಣ- ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಪತ್ನಿ ಹಾಗೂ ಮಾವನಿಗೆ ಚೂರಿಯಿಂದ ಇರಿದು ಪತಿ ಪರಾರಿ..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 16. ಕುಟುಂಬದ ಮನಸ್ತಾಪದ ವಿಚಾರಕ್ಕೆ ಸಂಬಂಧಿಸಿ ಪತ್ನಿ ಹಾಗೂ ಮಾವನಿಗೆ ಆರೋಪಿ ಪತಿ ಚೂರಿಯಿಂದ ಇರಿದು ಪರಾರಿಯಾದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ತುಂಬೆ ಜಂಕ್ಷನ್‌ ನಲ್ಲಿ ನಡೆದಿದೆ. ಜೂನ್ 15ರ ಗುರುವಾರದಂದು ರಾತ್ರಿ 10.30ರ ಸುಮಾರಿಗೆ ತುಂಬೆ ನಿವಾಸಿಗಳಾದ ರಾಜೀವ ಹಾಗೂ ಅವರ ಪುತ್ರಿ ದಿವ್ಯ ಅವರು ಅಟೋ ರಿಕ್ಷಾದಲ್ಲಿ ಮನೆಯಿಂದ ಬಂಟ್ವಾಳ ‌ಕಡೆಗೆ ತೆರಳುತ್ತಿದ್ದ ವೇಳೆ, ದಿವ್ಯಾಳ ಗಂಡ ಆರೋಪಿ ಕುಮಾರ ಎಂಬಾತ ಆಟೋವನ್ನು

ಬಂಟ್ವಾಳ: ಪತ್ನಿ ಹಾಗೂ ಮಾವನಿಗೆ ಚೂರಿಯಿಂದ ಇರಿದು ಪತಿ ಪರಾರಿ..! Read More »

ಕರಾವಳಿ, ಕ್ರೈಮ್ ನ್ಯೂಸ್

ಲೈಟ್ ಆಫ್ ವಿಚಾರದಲ್ಲಿ ಗಲಾಟೆ   ➤ಕಾರ್ಯದರ್ಶಿಗೆ ಚೂರಿ ಇರಿತ

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ . 16 . ಲೈಟ್ ಆಫ್ ವಿಚಾರದಲ್ಲಿ ಗಲಾಟೆ ನಡೆದು ಮಸೀದಿ ಕಾರ್ಯದರ್ಶಿಗೆ ಯುವಕನೊಬ್ಬ ಚೂರಿ ಇರಿದಿರುವ ಘಟನೆ ಸುರತ್ಕಲ್ ಕಾನ ಜನತಾ  ಕಾಲೋನಿ ಮಸೀದಿ ಬಳಿ ನಡೆದಿದೆ. ಆರೋಪಿ ಸ್ಥಳೀಯ ನಿವಾಸಿ ತ್ವಾಹಿರ್ (24)) ಎಂಬಾತ ಮಸೀದಿ ಕಾರ್ಯದರ್ಶಿ ಮಹಮ್ಮದ್ ಶಾಫಿ (38) ಎಂಬವರಿಗೆ ಚೂರಿ ಇರಿದಿದ್ದು, ಈತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಲೈಟ್ ಆಫ್ ವಿಚಾರದಲ್ಲಿ ಗಲಾಟೆ   ➤ಕಾರ್ಯದರ್ಶಿಗೆ ಚೂರಿ ಇರಿತ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Crime

ಬಂಟ್ವಾಳ: ವ್ಯಕ್ತಿಗೆ ಪರಿಚಿತ ಗ್ಯಾಂಗ್ ನಿಂದ ಹಲ್ಲೆ ➤ ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 30. ವ್ಯಕ್ತಿಯೊಬ್ಬರಿಗೆ ಪರಿಚಿತ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಇಲ್ಲಿನ ಕುಮ್ದೇಲು ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ನಿತೇಶ್ ಮಡಿವಾಳ ಎಂದು ಗುರುತಿಸಲಾಗಿದೆ. ಅವರಿಗೆ ಲೋಕೇಶ್, ರೋಷನ್, ಸುಜಿತ್ ಹಾಗೂ ಸುಮಂತ್ ಎಂಬವರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಗಾಯಾಳುವನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಗಳೆಲ್ಲ ನಿತೇಶ್ ಅವರಿಗೆ ಪರಿಚಿತರಾಗಿದ್ದು, ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಟ್ವಾಳ: ವ್ಯಕ್ತಿಗೆ ಪರಿಚಿತ ಗ್ಯಾಂಗ್ ನಿಂದ ಹಲ್ಲೆ ➤ ವ್ಯಕ್ತಿ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಸಿಪಿಐಎಂ ಕಾರ್ಯಕರ್ತರಿಂದ ಹಲ್ಲೆ ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಬದಿಯಡ್ಕ, ಡಿ. 27. ಸಿಪಿಐಎಂ ಕಾರ್ಯಕರ್ತರು ಮಾರಕಾಸ್ತ್ರಗಳಿಂದ ದಾಳಿ ಮಾಡಿದ ಪರಿಣಾಮ ಇಬ್ಬರು ಬಿಜೆಪಿ ಕಾರ್ಯಕರ್ತರು ಗಾಯಗೊಂಡ ಘಟನೆ ಎಣ್ಮಕಜೆ ಪಂಚಾಯತ್ ವ್ಯಾಪ್ತಿಯ ಮಣಿಯಂಪಾರೆ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಮಣಿಯಂಪಾರೆ ಜಯಂತ ನಾಯ್ಕರ ಮಗ ಸೂರ್ಯೋದಯ ಸಂಟನಡ್ಕ, ಐತಪ್ಪ ನಾಯ್ಕರ ಮಗ ರೂಪೇಶ್ ಎಂದು ಗುರುತಿಸಲಾಗಿದೆ. 6 ಮಂದಿ ಸಿಪಿಐಎಂ ಕಾರ್ಯಕರ್ತರು ಮಾರಕಾಸ್ತ್ರಗಳಿಂದ ಆಕ್ರಮಿಸಿ ಗಾಯಗೊಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಗಾಯಾಳುಗಳನ್ನು ಕಾಸರಗೋಡು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಸಿಪಿಐಎಂ ಕಾರ್ಯಕರ್ತರಿಂದ ಹಲ್ಲೆ ➤ ಇಬ್ಬರಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top