murder case

ತಾಯಿ ಕಣ್ಣೆದುರೇ ಮಗನ ಅಂತ್ಯ: ಹಳೇ ಹಗೆತನಕ್ಕೆ ರೌಡಿಶೀಟರ್ ಬಲಿ; ಬೆಚ್ಚಿಬಿದ್ದ ಜನತೆ

(ನ್ಯೂಸ್‌ ಕಡಬ) newskadaba.com,ಫೆ.27 : ಹಳೇ ದ್ವೇಷದ ಹಿನ್ನೆಲೆಯಲ್ಲಿ ರೌಡಿಶೀಟರ್‌ನನ್ನು ಆತನ ತಾಯಿಯ ಎದುರೇ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ರುವ ಘಟನೆ ಥಣಿಸಂದ್ರದ ಅಮರ ಜ್ಯೋತಿ ಲೇಔಟ್ ನಲ್ಲಿ ನಡೆದಿದೆ.ಡಿ.ಜೆ. ಹಳ್ಳಿ ಪೊಲೀಸ್ ಠಾಣೆಯ ರೌಡಿಶೀಟರ್‌ ಆಗಿದ್ದ ಪವನ್ ಕುಮಾರ್ (25) ಎಂಬಾತನನ್ನು ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ತಣಿಸಂದ್ರದ ಅಮರಜ್ಯೋತಿ ಲೇಔಟ್ ನಿವಾಸಿಯಾಗಿದ್ದ ಪವನ್, ತನ್ನ ಬೇಕರಿ ಮುಚ್ಚಿ ಬೈಕ್ ನಲ್ಲಿ ಮನೆಗೆ ಮರಳುತ್ತಿದ್ದ. ಈ […]

ತಾಯಿ ಕಣ್ಣೆದುರೇ ಮಗನ ಅಂತ್ಯ: ಹಳೇ ಹಗೆತನಕ್ಕೆ ರೌಡಿಶೀಟರ್ ಬಲಿ; ಬೆಚ್ಚಿಬಿದ್ದ ಜನತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮದುವೆಯ ಹಿಂದಿನ ದಿನವೇ ಮದುಮ ಗಳ ಬರ್ಬರ ಕೊಲೆ

(ನ್ಯೂಸ್‌ ಕಡಬ) newskadaba.com,  ಸೆ.24 ಶಿಮ್ಲಾ : ಮದುವೆಗೆ ಸಿದ್ಧವಾಗಿದ್ದ ಮದುಮಗಳನ್ನು ಬರ್ಬರವಾಗಿ ಕೊಲೆಮಾಡಿ, ಆಕೆಯ ದೇಹವನ್ನು ಸುಟ್ಟ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯಲ್ಲಿ ನಡೆದಿದೆ. ಮೃತಳನ್ನು ಅಂಶಿಕಾ ಠಾಕೂರ್ ಎಂದು ಗುರುತಿಸಲಾಗಿದ್ದು, ಈಕೆ ಬೈರಿಯನ್ ನಿವಾಸಿಯಾಗಿದ್ದು, ದಿವಂಗತ ವಿಪಿನ್ ಠಾಕೂರ್ ಅವರ ಪುತ್ರಿ. ಸೆಪ್ಟೆಂಬರ್ 24 ರ ಬುಧವಾರದಂದು ಭಿಂಡ್ಲಾ ಗ್ರಾಮದ ಯುವಕನೊಂದಿಗೆ ವಿವಾಹ ನಡೆಯಬೇಕಿತ್ತು. ಅಂಶಿಕಾಳ ದೇಹ ಸುಟ್ಟು ಕರಕಲಾಗಿದ್ದಲ್ಲದೆ, ಆಕೆಯ ಮುಖ ಮತ್ತು ಕುತ್ತಿಗೆಯ ಮೇಲೆ ಆಳವಾದ ಗಾಯಗಳು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮದುವೆಯ ಹಿಂದಿನ ದಿನವೇ ಮದುಮ ಗಳ ಬರ್ಬರ ಕೊಲೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ಅಬ್ದುಲ್ ರೆಹಮಾನ್ ಕೊಲೆ ಪ್ರಕರಣ: 13ನೇ ಆರೋಪಿ ಬಂಧನ

(ನ್ಯೂಸ್‌ ಕಡಬ) newskadaba.com, ಆ.11 ಬೆಂಗಳೂರು:  ಕೊಳ್ತಮಜಲು ನಿವಾಸಿ ಅಬ್ದುಲ್ ರೆಹಮಾನ್ ಕೊಲೆ ಮತ್ತು ಕಲಂದರ್ ಶಾಫಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 12ನೇ ಆರೋಪಿಯನ್ನು ಬಂಧಿಸಿದ್ದಾರೆ. ರಂಜಿತ್ ಅಲಿಯಾಸ್ ರಂಜು (35) ಎಂಬಾತನನ್ನು ಆಗಸ್ಟ್ 10 ರಂದು ಪೊಲೀಸರು ವಶಕ್ಕೆ ಪಡೆದಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಬಂಟ್ವಾಳ ಗ್ರಾಮಾಂತರ ಪೋಲಿಸರು  12 ಮಂದಿಯನ್ನು ಬಂಧಿಸಿದ್ದು, ಅವರೆಲ್ಲರನ್ನೂ ಹಲವು ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿ

ಬಂಟ್ವಾಳ: ಅಬ್ದುಲ್ ರೆಹಮಾನ್ ಕೊಲೆ ಪ್ರಕರಣ: 13ನೇ ಆರೋಪಿ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಅಬ್ದುಲ್ ರಹಿಮಾನ್ ಹತ್ಯೆ ಕೇಸ್; ಮತ್ತೆ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಮೇ 27ರಂದು ರಂದು ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ನಡೆದ ಅಬ್ದುಲ್ ರಹಿಮಾನ್ ಎಂಬವರ ಕೊಲೆ ಮತ್ತು ಕಲಂದರ್ ಶಾಫಿ ಎಂಬವರ ಮೇಲೆ ನಡೆದ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಇದೀಗ ಶುಕ್ರವಾರ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ. ಬಂಟ್ವಾಳದ ತೆಂಕಬೆಳ್ಳುರು ಗ್ರಾಮದ ಸುಮಿತ್ ಆಚಾರ್ಯ (27) ಹಾಗೂ ಬಂಟ್ವಾಳದ ಬಡಗಬೆಳ್ಳೂರು ಗ್ರಾಮದ ರವಿರಾಜ್

ಬಂಟ್ವಾಳ: ಅಬ್ದುಲ್ ರಹಿಮಾನ್ ಹತ್ಯೆ ಕೇಸ್; ಮತ್ತೆ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರೇಣುಕಾಸ್ವಾಮಿ ಕೊಲೆ ಪ್ರಕರಣ- ಸೆಪ್ಟೆಂಬರ್ 9ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಜೈಲು ಪಾಲಾಗಿರುವ ಆರೋಪಿ ದರ್ಶನ್‌ ಮತ್ತು ಗ್ಯಾಂಗ್‌ ಗೆ ಸೆಪ್ಟೆಂಬರ್‌ 9ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ. ನ್ಯಾಯಾಂಗ ಬಂಧನ ಅಂತ್ಯವಾಗಿದ್ದ ಹಿನ್ನೆಲೆ ಇಂದು ವೀಡಿಯೋ ಕಾನ್ಫರೆನ್ಸ್‌ ಮೂಲಕ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ಆರೋಪಿಗಳನ್ನು ಪುನಃ ನ್ಯಾಯಾಂಗ ಬಂಧನಕ್ಕೆ ನೀಡುವಂತೆ ಪೊಲೀಸರು ಮನವಿ ಮಾಡಿಕೊಂಡರು. ಮನವಿ ಪುರಸ್ಕರಿಸಿದ 24ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರು ದರ್ಶನ್‌ ಮತ್ತು ಗ್ಯಾಂಗ್‌ ನ

ರೇಣುಕಾಸ್ವಾಮಿ ಕೊಲೆ ಪ್ರಕರಣ- ಸೆಪ್ಟೆಂಬರ್ 9ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ Read More »

ಕರ್ನಾಟಕ

ರೇಣುಕಾಸ್ವಾಮಿ ಕೊಲೆ ಪ್ರಕರಣ -ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ಆರೋಪಿ ಪವಿತ್ರಾ ಗೌಡ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 20. ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಪರ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ಇದರ ವಿಚಾರಣೆಯು ಆಗಸ್ಟ್‌ 22ರಂದು ನಡೆಯಲಿದೆ.   ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಪರ ಹಿರಿಯ ವಕೀಲ ರೇನಿ ಸೆಬಾಸ್ಟಿಯನ್ ಸಿಸಿಎಚ್ 57ರ ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಪವಿತ್ರಾಗೌಡ ಜೈಲು ಸೇರಿ 72 ದಿನಗಳು ಕಳೆದಿವೆ. ಸದ್ಯ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಚಾರ್ಜ್‌

ರೇಣುಕಾಸ್ವಾಮಿ ಕೊಲೆ ಪ್ರಕರಣ -ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ಆರೋಪಿ ಪವಿತ್ರಾ ಗೌಡ Read More »

ಕರ್ನಾಟಕ

ಶಿಕ್ಷಕಿಯ ಕೊಲೆ ಪ್ರಕರಣ- ಆರು ಬಾಲಕರು ಅರೆಸ್ಟ್…!

(ನ್ಯೂಸ್ ಕಡಬ) newskadaba.com ಕೋಲಾರ, ಆ. 19. ಶಿಕ್ಷಕಿಯನ್ನು ಕತ್ತು ಸೀಳಿ ಬರ್ಬರವಾಗಿ ಕೊಲೆಗೈದಿರುವ ಪ್ರಕರಣಕ್ಕೆ ಸಂಬಂಧಿಸಿ ಮುಳಬಾಗಿಲು ಮೂಲದ ಆರು ಮಂದಿ ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ಆಗಸ್ಟ್ 14 ರಂದು ಸಂಜೆ ಶಿಕ್ಷಕಿ ದಿವ್ಯಶ್ರೀ ಎಂಬವರನ್ನು ಮುಳಬಾಗಿಲು ನಗರದ ಸುಂಕೂ ಲೇಔಟ್ ನಲ್ಲಿ ಕೊಲೆ ಮಾಡಲಾಗಿತ್ತು. ಪ್ರಕರಣದ ಜಾಡು ಹಿಡಿದ ನಗರ ಪೊಲೀಸರು ವಿಶೇಷ ತಂಡವೊಂದನ್ನು ರಚಿಸಿ ಆರೋಪಿಗಳಿಗೆ ಬಲೆ ಬೀಸಿದ್ದರು. ಅದರಂತೆ ಇಂದು ತಿರುಪತಿಯಲ್ಲಿ ಆರು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದ

ಶಿಕ್ಷಕಿಯ ಕೊಲೆ ಪ್ರಕರಣ- ಆರು ಬಾಲಕರು ಅರೆಸ್ಟ್…! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ವೈದ್ಯಕೀಯ ಸಂಘಟನೆಯಿಂದ ಮುಷ್ಕರ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 17. ಕೋಲ್ಕತ್ತಾದ ಆರ್.ಜಿ.ಕರ್ ಮೆಡಿಕಲ್ ಕಾಲೇಜಿನ ವೈದ್ಯ ವಿದ್ಯಾರ್ಥಿನಿಯೋರ್ವಳನ್ನು ಸಾಮೂಹಿಕವಾಗಿ ಅತ್ಯಾಚಾರವೆಸಗಿ ಕೊಲೆ ಮಾಡಿರುವುದನ್ನು ಖಂಡಿಸಿ ನಗರದ ಭಾರತೀಯ ವೈದ್ಯಕೀಯ ಸಂಘ ಹಾಗೂ ಸಮಾನ ಮನಸ್ಕ ಸಂಘಟನೆಗಳ ಆಶ್ರಯದಲ್ಲಿ ನಗರದ ಐಎಂಎ ಭವನದಿಂದ ಜಿಲ್ಲಾಧಿಕಾರಿ ಕಚೇರಿಗೆ ಶಾಂತಿಯುತ ಮೆರವಣಿಗೆ ನಡೆಯಿತು.   ಈ ಸಂದರ್ಭದಲ್ಲಿ ಬಿಜೆಪಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಡಿ. ವೇದವ್ಯಾಸ ಕಾಮತ್, ಡಾ. ವೈ. ಭರತ್ ಶೆಟ್ಟಿ ಸಹಿತ ಹೆಚ್ಚಿನ ಸಂಖ್ಯೆಯಲ್ಲಿ ವೈದ್ಯರು ಭಾಗವಹಿಸಿದ್ದರು.

ಮಂಗಳೂರು: ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ವೈದ್ಯಕೀಯ ಸಂಘಟನೆಯಿಂದ ಮುಷ್ಕರ Read More »

ಕರಾವಳಿ, ಕರ್ನಾಟಕ

ರೇಣುಕಾಸ್ವಾಮಿ ಮರ್ಡರ್ ಕೇಸ್; ದರ್ಶನ್ & ಗ್ಯಾಂಗ್ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 14. ರೇಣುಕಾಸ್ವಾಮಿ ಹತ್ಯೆಗೆ ಪ್ರಕರಣಕ್ಕೆ ಸಂಬಂಧಿಸಿ ಪರಪ್ಪನ ಜೈಲಿನಲ್ಲಿರುವ ನಟ ದರ್ಶನ್ ಹಾಗೂ ಇತರೆ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಬುಧವಾರದಂದು ಮತ್ತೆ ವಿಸ್ತರಿಸಲಾಗಿದೆ. ವಿಚಾರಣೆಗೆ ಸಂಬಂಧಿಸಿ ಪರಪ್ಪನ ಅಗ್ರಹಾರದಿಂದ 13 ಮಂದಿ ಮತ್ತು ತುಮಕೂರು ಜೈಲಿನಿಂದ 4 ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ನಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ಅವರು, ರೇಣುಕಾಸ್ವಾಮಿ ಕೊಲೆ ಪ್ರಕರಣದ

ರೇಣುಕಾಸ್ವಾಮಿ ಮರ್ಡರ್ ಕೇಸ್; ದರ್ಶನ್ & ಗ್ಯಾಂಗ್ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ – ಮೂವರು ಆರೋಪಿಗಳ ಜಾಮೀನು ಅರ್ಜಿ ವಜಾ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 05. ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ನ್ಯಾಯಮೂರ್ತಿ ಎಚ್‌.ಬಿ. ಪ್ರಭಾಕರ್‌ ಶಾಸ್ತ್ರಿ, ನ್ಯಾ. ಅನಿಲ್‌ ಕೆ.ಕಟ್ಟಿ ಅವರಿದ್ದ ವಿಭಾಗೀಯ ಪೀಠವು ಪ್ರವೀಣ್‌ ನೆಟ್ಟಾರು ಹತ್ಯೆ ಸಂಬಂಧ ಸಂಚಿನಲ್ಲಿ‌ ಆರೋಪಿಗಳು ಭಾಗಿಯಾದ ಆರೋಪವಿದ್ದು, ಹೀಗಾಗಿ ಕೆ.ಇಸ್ಮಾಯಿಲ್‌ ಶಫಿ, (ಆರೋಪಿ 9), ಕೆ.ಮೊಹಮ್ಮದ್‌ ಇಕ್ಬಾಲ್‌ (ಆರೋಪಿ 10) ಹಾಗೂ ಎಂ.ಶಾಹೀದ್‌ (ಆರೋಪಿ 11) ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ – ಮೂವರು ಆರೋಪಿಗಳ ಜಾಮೀನು ಅರ್ಜಿ ವಜಾ Read More »

ಕರಾವಳಿ, ಕರ್ನಾಟಕ
Scroll to Top