murder case

ಬೆಳ್ಳಾರೆ: ಮಸೂದ್ ಕೊಲೆ ಪ್ರಕರಣ – ಓರ್ವ ಆರೋಪಿಗೆ ಷರತ್ತುಬದ್ದ ಜಾಮೀನು ಮಂಜೂರು

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಆ. 03. ಕಳಂಜದ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ, ಜೈಲು ಸೇರಿದ್ದ ಆರೋಪಿಗಳ ಪೈಕಿ ಓರ್ವ ಆರೋಪಿಯಾಗಿರುವ ಭಾಸ್ಕರ್ ಕೆ.ಎಂ ಎಂಬಾತನಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರುಗೊಳಿಸಿರುವುದಾಗಿ ತಿಳಿದುಬಂದಿದೆ. 2022ರ ಜು. 19ರಂದು ಕಳಂಜದಲ್ಲಿ 8 ಮಂದಿ ಯುವಕರ ತಂಡವೊಂದು ಮಸೂದ್ ಎಂಬ ಯುವಕನ ಮೇಲೆ ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡ ಮಸೂದ್ ಮೃತಪಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ 8 ಮಂದಿ‌ ಆರೋಪಿಗಳನ್ನು ಬೆಳ್ಳಾರೆ ಪೋಲೀಸರು ಬಂಧಿಸಿದ್ದರು. ಪ್ರಕರಣದ 8ನೇ ಆರೋಪಿ […]

ಬೆಳ್ಳಾರೆ: ಮಸೂದ್ ಕೊಲೆ ಪ್ರಕರಣ – ಓರ್ವ ಆರೋಪಿಗೆ ಷರತ್ತುಬದ್ದ ಜಾಮೀನು ಮಂಜೂರು Read More »

ಕರಾವಳಿ
crime, arrest, suspected

ಕೇರಳದಲ್ಲಿ ಅಜ್ಜ-ಅಜ್ಜಿಯ ಕೊಲೆ- ಆರೋಪಿ ಮಂಗಳೂರಿನಲ್ಲಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 25. ಕೇರಳದ ತ್ರಿಶೂರ್ ನಲ್ಲಿ ಅಜ್ಜ- ಅಜ್ಜಿಯ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು, ಚಿನ್ನಾಭರಣ ಮಾರಾಟ ಮಾಡುತ್ತಿದ್ದ ವೇಳೆ ಮಂಗಳೂರಿನಲ್ಲಿ ಬಂಧಿಸಲಾದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ತ್ರಿಶೂರ್ ಜಿಲ್ಲೆಯ ವೈಲತ್ತೂರ್ ನಿವಾಸಿ ಅಹಮ್ಮದ್ ಅಕ್ಮಲ್ ಎಂದು ಗುರುತಿಸಲಾಗಿದೆ. ಈತ ತ್ರಿಶೂರ್ ಜಿಲ್ಲೆಯ ವಡೆಕ್ಕೆಕಾಡ್ ಎಂಬಲ್ಲಿ ಜುಲೈ 23ರಂದು ಅಜ್ಜ ಮತ್ತು ಅಜ್ಜಿಯನ್ನು ಕೊಲೆಮಾಡಿ ಅವರಲ್ಲಿದ್ದ ಚಿನ್ನಾಭರಣಗಳನ್ನು ದೋಚಿ ಮಂಗಳೂರಿಗೆ ಬಂದಿದ್ದ. ಸೋಮವಾರದಂದು ನಗರದ ಕಾರ್ ಸ್ಟ್ರೀಟ್ ಪರಿಸರದಲ್ಲಿ ಅನುಮಾನಾಸ್ಪದವಾಗಿ

ಕೇರಳದಲ್ಲಿ ಅಜ್ಜ-ಅಜ್ಜಿಯ ಕೊಲೆ- ಆರೋಪಿ ಮಂಗಳೂರಿನಲ್ಲಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜೈನಮುನಿಗಳ ಹತ್ಯೆ ಆರೋಪಿಗಳ ವಿರುದ್ದ ಸೂಕ್ತ ಕ್ರಮ ➤ ಗೃಹಸಚಿವ ಡಾ.ಜಿ.ಪರಮೇಶ್ವರ್

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಜು. 10. ಜೈನಮುನಿ ನಂದಿ ಮಹಾರಾಜರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಯಾರೂ ರಾಜಕೀಯ ಮಾಡಲ್ಲ. ಕೊಲೆ ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದು, ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ. ಮುಂದಿನ ದಿನಗಳಲ್ಲಿ ಇಂತಹ ಕೃತ್ಯ ಮರುಕಳಿಸದಂತೆ ನೋಡಿಕೊಳ್ಳುತ್ತೇವೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಭರವಸೆ ನೀಡಿದ್ದಾರೆ. ಈ ಕುರಿತಂತೆ ಮಾತನಾಡಿದ ಅವರು, ಅಪರಾಧಿಗಳ ವಿರುದ್ದ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಇದೆ. ಇದರಲ್ಲಿ ತಾರತಮ್ಯದ ಪ್ರಶ್ನೆಯೇ ಇಲ್ಲ. ವರೂರಲ್ಲಿ ಜೈನ ಮುನಿಗಳು ಉಪವಾಸ ಸತ್ಯಾಗ್ರಹ ಮಾಡುತ್ತಿದ್ದು,

ಜೈನಮುನಿಗಳ ಹತ್ಯೆ ಆರೋಪಿಗಳ ವಿರುದ್ದ ಸೂಕ್ತ ಕ್ರಮ ➤ ಗೃಹಸಚಿವ ಡಾ.ಜಿ.ಪರಮೇಶ್ವರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಮಹಿಳೆಯ ಕೊಲೆ ಪ್ರಕರಣ ➤ ಆರೋಪಿಗೆ ಜೂ. 19ರಂದು ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 17. ಇಲ್ಲಿನ ನೆರಿಯಕಾಡು ಎಂಬಲ್ಲಿ ಮಹಿಳೆಯೋರ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ.19ರಂದು ಆರೋಪಿಗೆ ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ ಎಂದು ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಿಳಿಸಿದೆ. ಧರ್ಮಸ್ಥಳ ಸಮೀಪದ ನೆರಿಯ ಗ್ರಾಮದ ನೆರಿಯ ಕಾಡು ಕೊಟ್ಟಕ್ಕರ ನಿವಾಸಿ, ತೋಟದ ಕೆಲಸಗಾರ ಜಾನ್ಸನ್ ಕೆ.ಎಂ. ಎಂಬಾತ 2021ರ ಜನವರಿ 21ರಂದು ಸೌಮ್ಯಾ ಫ್ರಾನ್ಸಿಸ್ ಎಂಬಾಕೆಯನ್ನು ಕ್ಷುಲ್ಲಕ ಕಾರಣಕ್ಕೆ ಜಗಳವಾಡಿ ದೊಣ್ಣೆಯಿಂದ ಹಲ್ಲೆಗೈದಿದ್ದ. ಗಂಭೀರ ಗಾಯಗೊಂಡು ಅಸ್ವಸ್ಥಳಾಗಿದ್ದ ಆಕೆಯನ್ನು

ಬೆಳ್ತಂಗಡಿ: ಮಹಿಳೆಯ ಕೊಲೆ ಪ್ರಕರಣ ➤ ಆರೋಪಿಗೆ ಜೂ. 19ರಂದು ಶಿಕ್ಷೆ ಪ್ರಕಟ Read More »

ಕರಾವಳಿ, ಕ್ರೈಮ್ ನ್ಯೂಸ್

ಕರಾವಳಿಯಲ್ಲಿ ಕೋಮುದ್ವೇಷಕ್ಕೆ ಬಲಿಯಾದ ನಾಲ್ವರ ಕುಟುಂಬಕ್ಕೆ ಪರಿಹಾರ ಘೋಷಿಸಿದ ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 17. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷಕ್ಕೆ ಬಲಿಯಾದ ನಾಲ್ವರ ಕುಟುಂಬಕ್ಕೆ ತಲಾ 25 ಲಕ್ಷ ರೂಪಾಯಿಗಳನ್ನು ಪರಿಹಾರದ ರೂಪದಲ್ಲಿ ರಾಜ್ಯ ಸರಕಾರ ಘೋಷಣೆ ಮಾಡಿದೆ . ಬಿಜೆಪಿ ಕಾರ್ಯಕರ್ತ ದೀಪಕ್​ ರಾವ್​ ಹಾಗೂ ಮುಸ್ಲಿಂ ಸಮುದಾಯದ ಮೂವರು ಯುವಕರ ಕುಟುಂಬಕ್ಕೆ ಈ ಪರಿಹಾರ ಸಿಗಲಿದೆ. ಮಂಗಳೂರಿನಲ್ಲಿ 2018ರ ಜನವರಿ ಮೂರರಂದು ಕೊಲೆಯಾದ ಕಾಟಿಪಳ್ಳದ ದೀಪಕ್​ ರಾವ್​, 2022ರ ಜುಲೈ 19ರಂದು ಮೃತಪಟ್ಟ ಬೆಳ್ಳಾರೆಯ ಮಸೂದ್​, ಜುಲೈ 28ರಂದು ಕೊಲೆಯಾದ ಮಂಗಳಪೇಟೆಯ

ಕರಾವಳಿಯಲ್ಲಿ ಕೋಮುದ್ವೇಷಕ್ಕೆ ಬಲಿಯಾದ ನಾಲ್ವರ ಕುಟುಂಬಕ್ಕೆ ಪರಿಹಾರ ಘೋಷಿಸಿದ ರಾಜ್ಯ ಸರಕಾರ Read More »

ಕರಾವಳಿ, ಕರ್ನಾಟಕ

ಉಳ್ಳಾಲ: ಮಹಿಳೆಯನ್ನು ಚೂರಿಯಿಂದ ಇರಿದು ಕೊಲೆ..!

(ನ್ಯೂಸ್ ಕಡಬ) newskadaba.com ಉಳ್ಳಾಲ, ಮಾ. 17. ಮಹಿಳೆಯನ್ನು ಚೂರಿಯಿಂದ ಇರಿದು ಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್‌ ಠಾಣಾ ವ್ಯಾಪ್ತಿಯ ಉಳ್ಳಾಲ ಕೋಟೆಪುರ ಬಸ್‌ ನಿಲ್ದಾಣದ ಸಮೀಪ ನಡೆದಿದೆ. ಹತ್ಯೆಗೆ ಸಂಬಂಧಿಸಿ ಆಕೆಯೊಂದಿಗೆ ವಾಸಿಸುತ್ತಿದ್ದ ದೆಹಲಿ ಮೂಲದ ನಯೀಮ್‌ ಎಂಬಾತ ಈ ಹತ್ಯೆಯನ್ನು ಮಾಡಿ ಪರಾರಿಯಾಗಿರುವುದಾಗಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಎರಡು ದಿನಗಳ ಹಿಂದೆ ದೆಹಲಿಯಿಂದ ಕೋಟೆಪುರಕ್ಕೆ ಬಂದಿದ್ದ ಜೋಡಿ, ಸ್ಥಳೀಯ ಸೆಲೂನ್‌ ಮಾಲೀಕರ ಮೂಲಕ ಬಾಡಿಗೆ ಮನೆಯನ್ನು ಸಂಪರ್ಕಿಸಿ, ಹಮೀದ್‌ ಎಂಬವರ ಬಾಡಿಗೆ ಮನೆಯನ್ನು

ಉಳ್ಳಾಲ: ಮಹಿಳೆಯನ್ನು ಚೂರಿಯಿಂದ ಇರಿದು ಕೊಲೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಜ್ಯುವೆಲ್ಲರಿ ಅಂಗಡಿಗೆ ನುಗ್ಗಿ ಹತ್ಯೆ ಪ್ರಕರಣ     ➤ ಆಟೋ ಚಾಲಕನ ವಿಚಾರಣೆ..!

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.06. ಹಂಪನ ಕಟ್ಟೆಯ ಜುವೆಲ್ಯರಿಯೊಂದರಲ್ಲಿ ಸಿಬ್ಬಂದಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಅತ್ತಾವರ ನಿವಾಸಿ ರಾಘವೇಂದ್ರ ಆಚಾರ್ಯ (55) ಅವರಿಗೆ ಚೂರಿಯಿಂದ ಇರಿದು ಕೊಲೆ ಮಾಡಿ ಅಂಗಡಿಯಿಂದ ಚಿನ್ನಾಭರಣ ದರೋಡೆ ಮಾಡಿಕೊಂಡು ದುಷ್ಕರ್ಮಿ ಪರಾರಿಯಾಗಿದ್ದ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿ ಪೊಲೀಸ್ ತನಿಖೆಯ ವೇಳೆ ಸ್ಥಳೀಯ ಅಂಗಡಿಯ ಸಿಸಿಟಿವಿಯಲ್ಲಿ ದುಷ್ಕರ್ಮಿ ಆಟೋದಲ್ಲಿ ಪರಾರಿಯಾಗಿರುವುದು ಸೆರೆಯಾಗಿತ್ತು. ಇದೀಗ ಆರೋಪಿ ಪರಾರಿಯಾಗಿರುವ ಹಿನ್ನಲೆಯಲ್ಲಿ ಆಟೋ ರಿಕ್ಷಾ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ ಎನ್ನಲಾಗಿದೆ. ಆರೋಪಿ

ಮಂಗಳೂರು: ಜ್ಯುವೆಲ್ಲರಿ ಅಂಗಡಿಗೆ ನುಗ್ಗಿ ಹತ್ಯೆ ಪ್ರಕರಣ     ➤ ಆಟೋ ಚಾಲಕನ ವಿಚಾರಣೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಪತಿಯನ್ನು ಕೊಲೆಗೈದು ಬಾವಿಗೆಸೆದ ಲೇಡಿ ಎಸ್.ಐ ➤ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಕೃಷ್ಣಗಿರಿ, ಡಿ. 28. ನಾಪತ್ತೆಯಾಗಿದ್ದ ಪತಿಯನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ವಿಶೇಷ ಸಬ್‌ಇನ್‌ಸ್ಪೆಕ್ಟರ್‌ ಸೇರಿ ನಾಲ್ವರನ್ನು ಬಂಧಿಸಿದ ಘಟನೆ ತಮಿಳುನಾಡಿನ ಕೃಷ್ಣಗಿರಿ ಎಂಬಲ್ಲಿ ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಸಿಂಗಾರಪೇಟೆ ಪೊಲೀಸ್ ಠಾಣೆಯ ವಿಶೇಷ ಸಬ್ ಇನ್ಸ್‌ಪೆಕ್ಟರ್ ಚಿತ್ರಾ(38), ಸರೋಜಾ, ವಿಜಯ ಕುಮಾರ್ ಮತ್ತು ರಾಜ ಪಾಂಡಿಯನ್ ಎಂದು ಗುರುತಿಸಲಾಗಿದೆ. ಎಸ್ಐ ಚಿತ್ರಾ ಮದುವೆಯಾಗಿ ಕೆಲವು ವರ್ಷಗಳಿಂದ ತನ್ನಿಂದ ದೂರ ಉಳಿದಿದ್ದು, ಬಳಿಕ ತನ್ನ ಕಾರು ಚಾಲಕನ ಜೊತೆ ವಿವಾಹೇತರ ಸಂಬಂಧ ಹೊಂದಿದ್ದರು.

ಪತಿಯನ್ನು ಕೊಲೆಗೈದು ಬಾವಿಗೆಸೆದ ಲೇಡಿ ಎಸ್.ಐ ➤ ನಾಲ್ವರ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top