Murder

ಜಾನುವಾರು ಕಳ್ಳತನ ಆರೋಪದಲ್ಲಿ ಥಳಿಸಿ ಕೊಲೆ..!!                               

(ನ್ಯೂಸ್ ಕಡಬ) newskadaba.com ಜಾರ್ಖಂಡ್, ಜ. 02. ಗುಂಪು ಥಳಿತ ಪ್ರಕರಣದಲ್ಲಿ ವ್ಯಕ್ತಿಯೋರ್ವನನ್ನು ಹೊಡೆದು ಕೊಲೆ ಮಾಡಿದ ಘಟನೆ ಜಾರ್ಖಂಡ್ ನ ಗಿರಿಧ್ ಜಿಲ್ಲೆಯ ಮುಫಾಸಿಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಸಿಮಾರಿಯಾ ನಿವಾಸಿ ವಿನೋದ್ ಚೌಧರಿ ಎಂದು ಗುರುತಿಸಲಾಗಿದೆ. ಈತ ಜಾನುವಾರುಗಳನ್ನು ಕದಿಯಲು ಬಿರಾಲಾಲ್ ತುಡು ಎಂಬವರ ಗೋಶಾಲೆಗೆ ಪ್ರವೇಶಿಸಿದ್ದ ಎಂದು ಆರೋಪಿಸಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಬಿರಾಲಾಲ್ ಆಡು ಹಾಗೂ ದನಗಳನ್ನು ಮನೆಯ ಒಳಗೆ ಕಟ್ಟಿ ಹಾಕಿದ್ದ. ವಿನೋದ್ ಆಡುಗಳನ್ನು ಬಿಚ್ಚಿದಾಗ […]

ಜಾನುವಾರು ಕಳ್ಳತನ ಆರೋಪದಲ್ಲಿ ಥಳಿಸಿ ಕೊಲೆ..!!                                Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Crime

ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಮೃತದೇಹ ಪತ್ತೆ  ➤ ಆತ್ಮಹತ್ಯೆಯಲ್ಲ, ಕೊಲೆಯೆಂದು ಪೋಷಕರಿಂದ ಆರೋಪ

(ನ್ಯೂಸ್ ಕಡಬ) newskadaba.com ಮಂಡ್ಯ, ಜ. 02. ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯೋರ್ವರ ಮೃತದೇಹ ಪತ್ತೆಯಾದ ಘಟನೆ ಮಂಡ್ಯದ ಮಳವಳ್ಳಿ ತಾಲೂಕಿನ ಮೇಗಳಾಪುರ ಗ್ರಾಮದಲ್ಲಿ ಸಂಭವಿಸಿದೆ. ಮೃತ ಗೃಹಿಣಿಯನ್ನು ರಮ್ಯ(24) ಎಂದು ಗುರುತಿಸಲಾಗಿದೆ. ರಮ್ಯಾ ರವರು ಐದು ವರ್ಷಗಳ ಹಿಂದೆ ಮೇಗಳಾಪುರದ ಕುಮಾರ್ ಎಂಬವರೊಂದಿಗೆ ವಿವಾಹವಾಗಿದ್ದು, ಮದುವೆ ಸಂದರ್ಭ ಒಂದು ಲಕ್ಷ ರೂ. ನಗದು ಮತ್ತು 150 ಗ್ರಾಂ ಚಿನ್ನಾಭರಣ ವರದಕ್ಷಿಣೆ ಆಗಿ ಕುಮಾರ್ ಪಡೆದಿದ್ದು, ಹೆಚ್ಚಿನ ವರದಕ್ಷಿಣೆ ತರುವಂತೆ ರಮ್ಯಾಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದೀಗ

ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಮೃತದೇಹ ಪತ್ತೆ  ➤ ಆತ್ಮಹತ್ಯೆಯಲ್ಲ, ಕೊಲೆಯೆಂದು ಪೋಷಕರಿಂದ ಆರೋಪ Read More »

ಕರ್ನಾಟಕ, ಕ್ರೈಮ್ ನ್ಯೂಸ್
section 144

ಮಂಗಳೂರು: ವಾಹನ ಸಂಚಾರ ನಿಷೇಧ ➤ ಸವಾರರ ಪರದಾಟ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 26. ಶನಿವಾರದಂದು ರಾತ್ರಿ ಕಾಟಿಪಳ್ಳದಲ್ಲಿ ನಡೆದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಸುರತ್ಕಲ್ ಜಂಕ್ಷನ್‌ನಲ್ಲಿ ಪೊಲೀಸರು ಸೆಕ್ಷನ್ ಹಾಕಿದ್ದು, ಸಾರ್ವಜನಿಕರು ಪರದಾಡುವಂತಾಗಿದೆ. ವಾಹನ ನಿಲುಗಡೆ, ಓಡಾಟ ಹಾಗೂ ಭಾನುವಾರದಂದು ಜಲೀಲ್ ಅವರ ಪಾರ್ಥಿವ ಶರೀರ ಕೊಂಡೊಯ್ಯಲು ಸುರತ್ಕಲ್ ಜಂಕ್ಷನ್ ನಲ್ಲಿ ಪೊಲೀಸರು ವಾಹನ ಸಂಚಾರ ನಿಷೇಧಿಸಿದ್ದು, ಸೋಮವಾರ ಬ್ಯಾರಿಕೇಡ್ ತೆರವುಗೊಳಿಸಿಲ್ಲ, ಪೊಲೀಸರ ಉಪಸ್ಥಿತಿಯೂ ಇಲ್ಲದೇ ವಾಹನ ಸವಾರರು ಪರದಾಡುವಂತಾಗಿದೆ. ಇಂದು ಸುರತ್ಕಲ್ ಜಂಕ್ಷನ್ ಬಂದ್ ಮಾಡಿರುವ ಕಾರಣ ವಾಹನ ದಟ್ಟಣೆ ಹೆಚ್ಚಾಗಿದ್ದು,

ಮಂಗಳೂರು: ವಾಹನ ಸಂಚಾರ ನಿಷೇಧ ➤ ಸವಾರರ ಪರದಾಟ Read More »

ಕರಾವಳಿ, ಕರ್ನಾಟಕ

ಮಹಿಳೆಯ ಕೊಲೆಗೈದು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಭೂಪ..!

(ನ್ಯೂಸ್ ಕಡಬ) newskadaba.com ದಾವಣಗೆರೆ. ಡಿ. 24. ವ್ಯಕ್ತಿಯೋರ್ವ ಮಹಿಳೆಯ ಕತ್ತು ಸೀಳಿ ಕೊಲೆ ಮಾಡಿದ ನಂತರ ತಾನೂ ಕೂಡ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಕೊಲೆಯಾದವರನ್ನು ಚಾಂದ್ ಸುಲ್ತಾನ(28) ಎಂದು ಗುರುತಿಸಲಾಗಿದೆ. ಇವರು ಲೆಕ್ಕ ಪರಿಶೋಧಕರ ಕಚೇರಿಯಲ್ಲಿ ಲೆಕ್ಕ ಪರಿಶೋಧಕ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಆರೋಪಿ ಸಾದತ್ ಹರಿಹರ ಮೂಲದವನಾಗಿದ್ದು, ಮೃತ ಮಹಿಳೆಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಸ್ಕೂಟರ್‌ನಲ್ಲಿ ಹೋಗುತ್ತಿದ್ದ ಸಾದತ್, ಸುಲ್ತಾನಳೊಂದಿಗೆ ಮಾತನಾಡಲು ಬಯಸುವುದಾಗಿ ಹೇಳಿದ್ದಾನೆ. ಸ್ವಲ್ಪ ಹೊತ್ತಿನ ನಂತರ

ಮಹಿಳೆಯ ಕೊಲೆಗೈದು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಭೂಪ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಯುವಕನ ಬರ್ಬರ ಕೊಲೆ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 21. ಯುವಕನೋರ್ವನನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಹೆಗಡೆನಗರದ ಬಾಲಾಜಿ ಲೇಔಟ್ ಬಳಿ ಸಂಭವಿಸಿದೆ. ಕೊಲೆಯಾದ ಯುವಕನನ್ನು ಹೆಗಡೆನಗರ ನಿವಾಸಿ ಸಲ್ಮಾನ್ (17) ಎಂದು ಗುರುತಿಸಲಾಗಿದೆ. ಹೋಟೆಲೊಂದರಲ್ಲಿ ಕೆಲಸ ಮಾಡುತ್ತಿದ್ದ ಈತ, ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಬಂದ ಹಂತಕರು ಯುವಕನನ್ನು ಚಾಕುವಿನಿಂದ ಇರಿದಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸಂಪಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಯುವಕನ ಬರ್ಬರ ಕೊಲೆ…! Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಜೋಡಿ ಕೊಲೆ ಪ್ರಕರಣ ➤ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 21. ಕೋರಮಂಗಲ ಜೋಡಿ ಕೊಲೆ ಪ್ರಕರಣ ಭೇಧಿಸಿದ ಪೊಲೀಸರು ಪ್ರಮುಖ ಆರೋಪಿ ಉದ್ಯಮಿಯ ಮಾಜಿ ಕಾರು ಚಾಲಕ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಬಂಧಿತ ಆರೊಪಿಯನ್ನು ಜಗದೀಶ್ (24), ಅಭಿಷೇಕ್ (22) ಮತ್ತು ಆತನ ಸಹೋದರ ಕಿರಣ್ (19) ಎಂದು ಗುರುತಿಸಲಾಗಿದೆ. ಉದ್ಯಮಿ ರಾಜಗೋಪಾಲ್ ರೆಡ್ಡಿ ಅವರ ಮಾಜಿ ಚಾಲಕನಾಗಿದ್ದ ಜಗದೀಶ್ ಪ್ರಕರಣದ ಪ್ರಮುಖ ಆರೋಪಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಂಧಿತ ಆರೋಪಿಗಳಿಂದ ರೂ. 5

ಜೋಡಿ ಕೊಲೆ ಪ್ರಕರಣ ➤ ಮೂವರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಗಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ..!             

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 21. ಅಂಗವೈಕಲ್ಯತೆಯಿಂದ ಬಳಲುತ್ತಿದ್ದ 10 ವರ್ಷದ ಮಗಳನ್ನು ಕೊಂದು ತಾಯಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬ್ಯಾಡರಹಳ್ಳಿಯಲ್ಲಿ ಎಂಬಲ್ಲಿ ಸಂಭವಿಸಿದೆ. ಕೊಲೆಯಾದ ಬಾಲಕಿಯನ್ನು ಪ್ರಿಯಾಂಕಾ (10) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಯತ್ನಿಸಿರುವ ತಾಯಿ ಸುಮಾ (28) ಅವರನ್ನು ಸಹೋದರಿ ಮತ್ತು ನೆರೆಹೊರೆಯವರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಸುಮಾ, ಅದರಿಂದ ಬಂದ ವೇತನದಲ್ಲಿ ಜೀವನ ನಿರ್ವಹಣೆ ಮಾಡುತ್ತಿದ್ದರು. ಮಗಳು ಪ್ರಿಯಾಂಕಾಗೆ ಅಂಗವೈಕಲ್ಯವಿತ್ತು, ಹೀಗಾಗಿ ಆಕೆಯನ್ನು ಯಾರಾದರೂ ಒಬ್ಬರು ನೋಡಿಕೊಳ್ಳಬೇಕಾಗಿತ್ತು.

ಮಗಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ..!              Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೆಂಡತಿಗೆ ಬೈದನೆಂದು ಸ್ನೇಹಿತನನ್ನೇ ಕೊಲೆ ಮಾಡಿದ ಯುವಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 09. ತನ್ನ ಹೆಂಡತಿಗೆ ಬೈದನೆಂದು ವ್ಯಕ್ತಿಯೋರ್ವ ಸ್ನೇಹಿತನನ್ನೇ ಕೊಲೆ ಮಾಡಿದ ಘಟನೆ ಜೆಪಿ ನಗರದ ಸಿದ್ಧಲಿಂಗೇಶ್ವರ ಥಿಯೇಟರ್ ಬಳಿ ನಡೆದಿದೆ. ಕೊಲೆಯಾದವರನ್ನು ಬಸವರಾಜು ಎಂದು ಗುರುತಿಸಲಾಗಿದೆ. ಕುಡಿದ ಅಮಲಿನಲ್ಲಿದ್ದ ಈತ ಸ್ನೇಹಿತ ಅಭಿಷೇಕ್ ಹಾಗೂ ಅತನ ಪತ್ನಿಯನ್ನುಅವಾಚ್ಯವಾಗಿ ಬೈಯುತ್ತಿದ್ದ, ಎಂಬ ಕಾರಣಕ್ಕೆ ಅಭಿಷೇಕ್ ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ. ಆರೋಪಿ ಅಭಿಷೇಕ್ ಹಾಗೂ ಬಸವರಾಜ್ ಎರಡು ವರ್ಷಗಳಿಂದ ಒಟ್ಟಿಗೆ ಕೆಲಸಮಾಡುತ್ತಿದ್ದರು ಎನ್ನಲಾಗಿದೆ. ಸದ್ಯ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಂಡತಿಗೆ ಬೈದನೆಂದು ಸ್ನೇಹಿತನನ್ನೇ ಕೊಲೆ ಮಾಡಿದ ಯುವಕ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಾಪತ್ತೆಯಾಗಿದ್ದ ಬಾಲಕನ ಮೃತದೇಹ ವಿರೂಪಗೊಂಡ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಡಿ.07. ನಾಪತ್ತೆಯಾಗಿದ್ದ  ಬಾಲಕನ ಮೃತದೇಹ ವಿರೂಪಗೊಂಡ ಸ್ಥಿತಿಯಲ್ಲಿ  ಪತ್ತೆಯಾದ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ  ನಡೆದಿದೆ.   16 ವರ್ಷದ ಬಾಲಕನನ್ನು  ಆತನ ನಿವಾಸದಿಂದ ಅಪಹರಿಸಿದ ನಂತರ ಹತ್ಯೆ ಮಾಡಲಾಗಿದ್ದು, ಈ ಕೃತ್ಯವನ್ನು ನರಬಲಿಗಾಗಿ ಬಾಲಕನ ನೆರೆಮನೆಯಾತ ಮಾಡಿದ್ದಾನೆಂದು ಶಂಕಿಸಲಾಗಿದೆ.  ಈ ಕುರಿತು ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದಾಗ, ಆರೋಪಿಯು ಬಾಲಕನನ್ನು ಕೊಲೆ ಮಾಡಿ ಮೀರತ್ನ ಕಬ್ಬಿನ ಗದ್ದೆಯಲ್ಲಿ ಬಿಟ್ಟಿರುವುದಾಗಿ ಒಪ್ಪಿಕೊಂಡಿದ್ದಾನೆ. ನಂತರ ಘಟನಾ ಸ್ಥಳಕ್ಕೆ ತೆರಳಿದ

ನಾಪತ್ತೆಯಾಗಿದ್ದ ಬಾಲಕನ ಮೃತದೇಹ ವಿರೂಪಗೊಂಡ ಸ್ಥಿತಿಯಲ್ಲಿ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಕಾಲೇಜು ವಿದ್ಯಾರ್ಥಿನಿ ರೈಲ್ವೇ ಹಳಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ…!

(ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ. 07. ಕಾಲೇಜು ವಿದ್ಯಾರ್ಥಿನಿಯೋರ್ವಳು ರೈಲ್ವೇ ಹಳಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಮೃತರನ್ನು ಸೈಂಟ್ ಅಲೋಶಿಯಸ್ ಕಾಲೇಜಿನ ಎಂಎಸ್ಸಿ ಬಯೋ ಕೆಮಿಸ್ಟ್ರಿ ವಿದ್ಯಾರ್ಥಿನಿ, ಚೌಕಿ ಕಾವುಗೋಳಿ ಕಡಪ್ಪುರದ ಸುರೇಂದ್ರನ್ ರವರ ಪುತ್ರಿ ಅಂಜನಾ ಎಸ್.(22) ಎಂದು ಗುರುತಿಸಲಾಗಿದೆ. ಸೋಮವಾರದಂದು ರಾತ್ರಿ ಊಟ ಮಾಡಿ ಮಲಗಿದ್ದ ಅಂಜನಾ ಬೆಳಿಗ್ಗೆ ಮನೆಯವರು ಎದ್ದಾಗ ನಾಪತ್ತೆಯಾಗಿದ್ದಳು. ಹುಡುಕಾಡಿದಾಗ ಮನೆಯ ಅಲ್ಪ ದೂರದ ರೈಲು ಹಳಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು ಎನ್ನಲಾಗಿದೆ. ಘಟನಾ

ಮಂಗಳೂರು: ಕಾಲೇಜು ವಿದ್ಯಾರ್ಥಿನಿ ರೈಲ್ವೇ ಹಳಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top