Murder

ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ಹಿನ್ನೆಲೆ ➤ ಸುಳ್ಯ, ಪುತ್ತೂರು, ಕಡಬ ತಾಲೂಕುಗಳಲ್ಲಿ ಸ್ವಯಂ ಪ್ರೇರಿತ ಬಂದ್ ಗೆ ಕರೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜು.27. ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೈದ ಹಿನ್ನೆಲೆಯಲ್ಲಿ ಸುಳ್ಯ, ಪುತ್ತೂರು ಹಾಗೂ ಕಡಬ ತಾಲೂಕುಗಳಲ್ಲಿ ಸ್ವಯಂಪ್ರೇರಿತ ಬಂದ್ ನಡೆಸಲು ಎಂದು ಹಿಂದೂ ಸಂಘಟನೆಯ ಮುಖಂಡರು ಕರೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಹಿಂದೂ ಮುಖಂಡ ಮುರಳೀಕೃಷ್ಣ ಹಸಂತ್ತಡ್ಕ, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ಹತ್ಯೆ ಹಿನ್ನೆಲೆಯಲ್ಲಿ ಜು.27 ರಂದು ಪುತ್ತೂರು, ಕಡಬ ಹಾಗೂ ಸುಳ್ಯ ತಾಲೂಕಿನಾದ್ಯಂತ ಸ್ವಯಂ ಪ್ರೇರಿತ […]

ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ಹಿನ್ನೆಲೆ ➤ ಸುಳ್ಯ, ಪುತ್ತೂರು, ಕಡಬ ತಾಲೂಕುಗಳಲ್ಲಿ ಸ್ವಯಂ ಪ್ರೇರಿತ ಬಂದ್ ಗೆ ಕರೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಸರಗೋಡು: ಒಂದೂವರೆ ವರ್ಷದ ಮಗುವನ್ನು ಬಾವಿಗೆಸೆದು ಕೊಂದ ಹೆಮ್ಮಾರಿ…!

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 06. ಒಂದೂವರೆ ವರ್ಷದ ಮಗುವಿನ ಮೃತದೇಹವೊಂದು ಬಾವಿಯಲ್ಲಿ ಪತ್ತೆಯಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ತಾಯಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿ ತಾಯಿಯನ್ನು ಪೆರ್ಲತ್ತಡ್ಕದ ಶಾರದಾಎಂದು ಗುರುತಿಸಲಾಗಿದೆ. ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಗುವನ್ನು ಸ್ಥಳೀಯರೆಲ್ಲ ಹುಡುಕಾಡಿದಾಗ ಮನೆಯಿಂದ ಸ್ವಲ್ಪ ದೂರದ ಬಾವಿಯಲ್ಲಿ ಮೃತದೇಹ ದೊರಕಿತ್ತು. ಆರಂಭದಲ್ಲಿ ಮಗು ಆಕಸ್ಮಿಕವಾಗಿ ಬಿದ್ದಿರಬಹುದು ಎಂದು ಶಂಕಿಸಲಾಗಿತ್ತು. ಆದರೆ, ಮರಣೋತ್ತರ ಪರೀಕ್ಷೆಗೆ ಒಳಪಡಿಸಿದಾಗ ಬಾವಿಗೆ ಎಸೆದು ಕೊಲೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ಇದೀಗ ಆರೋಪಿ ತಾಯಿಯು

ಕಾಸರಗೋಡು: ಒಂದೂವರೆ ವರ್ಷದ ಮಗುವನ್ನು ಬಾವಿಗೆಸೆದು ಕೊಂದ ಹೆಮ್ಮಾರಿ…! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನ ಕೊಂದ ಯುವತಿ

(ನ್ಯೂಸ್ ಕಡಬ) newskadaba.com ಚೆನ್ನೈ, ಜ.04. ಅತ್ಯಾಚಾರಕ್ಕೆ ಯತ್ನಿಸಿದ ದುಷ್ಕರ್ಮಿಯನ್ನು ಚಾಕುವಿನಿಂದ ಇರಿದು ಕೊಂದ ಘಟನೆ ತಮಿಲಕುನಾಡಿನ ತಿರುವಳ್ಳೂರು ಜಿಲ್ಲೆಯಲ್ಲಿ ನಡೆದಿದೆ. ಯುವತಿಯು ಶೋಲಾವರಂನಲ್ಲಿನ ಚಿಕ್ಕಮ್ಮನ ಮನೆಗೆ ತೆರಳಿದ್ದ ವೇಳೆ ಅಲ್ಲಿದ್ದ ಅಜಿತ್ ಎಂಬಾತನು ಆಕೆಯ ಅತ್ಯಾಚರಾಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಈತನ ಕೃತ್ಯಕ್ಕೆ ಆಕೆ ವಿರೋಧಿಸಿದಾಗ ಚಾಕು ತೋರಿಸಿ ಬೆದರಿಕೆ ಹಾಕಿದ್ದು, ಈ ಸಂದರ್ಭ ಆತನಿಂದ ಚಾಕುವನ್ನು ಕಸಿದು ಆತನ ಕುತ್ತಿಗೆಗೆ ಇರಿದಿದ್ದಾಳೆ. ಪರಿಣಾಮ ಅಜಿತ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನ ಕೊಂದ ಯುವತಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನೆಲಕ್ಕೆ ಬಡಿದು ಅಣ್ಣನಿಂದಲೇ ತಂಗಿಯ ಬರ್ಬರ ಹತ್ಯೆ.!

(ನ್ಯೂಸ್ ಕಡಬ) newskadaba.com  ರಾಜಸ್ಥಾನ ಅ. 25: ತಾನು ಪ್ರೀತಿ ಮಾಡಿದಾತನನ್ನು ಮದುವೆಯಾಗುತ್ತೇನೆ ಎಂದ ಸಹೋದರಿಯನ್ನು ಸಹೋದರನೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಆರೋಪಿ ಸಹೋದರನನ್ನು ಪವನ್(24) ಎಂದು ಗುರುತಿಸಲಾಗಿದೆ. ಅಣ್ಣ-ತಂಗಿ ಇಬ್ಬರೂ ರಾಜಸ್ಥಾನದ ಅಲ್ವಾರ್ ಪಟ್ಟಣದ ಭಿವಾಡಿ ನಿವಾಸಿಗಳಾಗಿದ್ದಾರೆ. ಈ ಘಟನೆ ಶುಕ್ರವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಆರೋಪಿ ಏರ್ ಕಂಡೀಷನರ್ ರಿಪೇರಿ ಮಾಡುವ ಅಂಗಡಿ ಹೊಂದಿದ್ದನು. ಯುವತಿಯ ಪ್ರಿಯತಮ ವಿಷ್ಣು ಅದೇ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು. ಆರೋಪಿ ಪವನ್ ತನ್ನ ತಂಗಿಯ ತಲೆಯನ್ನು

ನೆಲಕ್ಕೆ ಬಡಿದು ಅಣ್ಣನಿಂದಲೇ ತಂಗಿಯ ಬರ್ಬರ ಹತ್ಯೆ.! Read More »

ಕ್ರೈಮ್ ನ್ಯೂಸ್

ತುಳು ನಟ ಸುರೇಂದ್ರನನ್ನು ಕೊಲೆಗೈದಿದ್ದು ನಾನೇ ➤ ಇದು ಕಿಶನ್ ಹೆಗ್ಡೆ ಸಾವಿನ ಪ್ರತೀಕಾರ ಎಂದ ಆರೋಪಿ

(ನ್ಯೂಸ್ ಕಡಬ) newskadaba.com ಬಂಟ್ವಾಳ ಅ. 23: ತುಳು ನಟ ಸುರೇಂದ್ರ ಬಂಟ್ವಾಳ ಕೊಲೆ ಮಾಡಿದ್ದು ನಾನೇ. ಪೊಲೀಸರಿಗೆ ಆಡಿಯೋ ಸಂದೇಶ ಕಳುಹಿಸಿ ಆರೋಪಿ ಸತೀಶ್ ಕುಲಾಲ್ ತಪ್ಪೊಪ್ಪಿಕೊಂಡಿದ್ದಾನೆ. ಕಳೆದ ನಿನ್ನೆ ಬಂಟ್ವಾಳದ ಬಿಸಿ ರೋಡ್ ನಲ್ಲಿದ್ದಂತ ತುಳು ನಟ ಹಾಗೂ ರೌಡಿ ಶೀಟರ್ ಸುರೇಂದ್ರ ಬಂಟ್ವಾಳ ಅವರನ್ನು ಅವರದ್ದೇ ಫ್ಲಾಟ್ ನಲ್ಲಿ ಬರ್ಬರವಾಗಿ ಕೊಲೆ ಗೈಯ್ಯಲಾಗಿತ್ತು. ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಕೊಲೆಯ ಆರೋಪಿಗಾಗಿ ಬಲೆ ಕೂಡ ಬೀಸಿದ್ದರು. ಇದರ ಮಧ್ಯೆ  ಪೊಲೀಸರಿಗೆ ಆಡಿಯೋ ಸಂದೇಶವೊಂದನ್ನು ಕಳುಹಿಸಿರುವ

ತುಳು ನಟ ಸುರೇಂದ್ರನನ್ನು ಕೊಲೆಗೈದಿದ್ದು ನಾನೇ ➤ ಇದು ಕಿಶನ್ ಹೆಗ್ಡೆ ಸಾವಿನ ಪ್ರತೀಕಾರ ಎಂದ ಆರೋಪಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಣ್ಣನನ್ನೇ ಕೊಡಲಿಯಿಂದ ಕೊಚ್ಚಿ ಕೊಂದ ತಮ್ಮ.!!

(ನ್ಯೂಸ್ ಕಡಬ) newskadaba.com ಹಾವೇರಿ ಅ. 14: ತಮ್ಮನೇ ಅಣ್ಣನನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹಲ್ಲೆ ಮಾಡಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಬುಡಪನಹಳ್ಳಿ ಗ್ರಾಮದಲ್ಲಿ ನಡೆದಿದೆ.   ನಾಗರಾಜ ಗೊರವರ(22) ಹತ್ಯೆಯಾದ ಅಣ್ಣ. ಈತನನ್ನು ತಮ್ಮ ದಿಳ್ಳೆಪ್ಪ ಗೊರವರ (20) ಕೊಲೆ ಮಾಡಿದ್ದಾನೆ. ನಾಗರಾಜ ದಿನನಿತ್ಯ ಕುಡಿದು ಬಂದು ತಂದೆ-ತಾಯಿ ಜೊತೆ ಜಗಳವಾಡ್ತಿದ್ದ. ಹೆತ್ತವರಿಗೆ ನೀಡ್ತಿದ್ದ ಅಣ್ಣನ ಕಿರಿಕಿರಿಯಿಂದ ಬೇಸತ್ತು ಕೊಡಲಿಯಿಂದ ಕೊಚ್ಚಿ ತಮ್ಮ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ. ಅಣ್ಣನ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಣ್ಣನನ್ನೇ ಕೊಡಲಿಯಿಂದ ಕೊಚ್ಚಿ ಕೊಂದ ತಮ್ಮ.!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯನ ಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.11: ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯ ಯಾಕೂಬ್ ಮೇಲೆ ದಾಳಿ ನಡೆಸಿ ಹತ್ಯೆಗೈದ ಘಟನೆ ಶುಕ್ರವಾರ ಸಂಜೆ ಅಡ್ಯಾರ್ ಸಮೀಪದಲ್ಲಿ ನಡೆದಿದೆ. ಶುಕ್ರವಾರ ಸಂಜೆ ಅಡ್ಯಾರ್‌ ಸಮೀಪದಲ್ಲಿ ತಂಡವೊಂದು ಬಿಜೆಪಿ ಬೆಂಬಲಿತ ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯರಾಗಿರುವ ಯಾಕೂಬ್ ಅವರ ಮೇಲೆ ದಾಳಿ ನಡೆಸಿದ್ದು ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ನಗರದ ಫಳ್ನೀರ್‌ ಬಳಿಕ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಯಾಕೂಬ್‌ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ. ಇನ್ನು ಕೊಲೆಗೆ ವೈಯಕ್ತಿಕ

ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯನ ಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಲಕ್ಷ್ಮೀನಗರ ಯೋಗಿಶ್ ಕೊಲೆ ➤ನಾಲ್ವರು ಆರೋಪಿಗಳು ಪೊಲೀಸ್ ವಶಕ್ಕೆ…!!!

(ನ್ಯೂಸ್ ಕಡಬ) newskadaba.com ಉಡುಪಿ,ಜು 08. ಲಕ್ಷ್ಮೀನಗರದಲ್ಲಿ ಸೋಮವಾರ ತಡ ರಾತ್ರಿ ಹತ್ಯೆಗೈದಿದ್ದ ಯೋಗಿಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಪೆ ಪೊಲೀಸರು ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸುಜಿತ್ ಪಿಂಟೊ,ರೊಹೀತ್ ಪಿಂಟೊ, ಅನ್ನು ಯಾನೆ ಪ್ರದೀಪ ಮತ್ತು ವಿನಯ್ ಎಂದು ಗುರುತಿಸಲಾಗಿದೆ. ಸೋಮವಾರ ರಾತ್ರಿ ಕ್ಷುಲ್ಲಕ ಕಾರಣಕ್ಕಾಗಿ ಯೋಗಿಶ್ ಮತ್ತು ಆರೋಪಿಗಳೊಂದಿಗೆ ಮಾತಿನ ಚಕಮಕಿ ನಡೆದಿದ್ದು, ಗಲಾಟೆ ತಾರಕಕ್ಕೇರಿ ಆರೋಪಿಗಳು ಯೋಗೀಶ್ ನನ್ನು ಹತ್ಯೆಗೈದು ಪರಾರಿಯಾಗಿದ್ದರು. ಘಟನೆಯ ಬಗ್ಗೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಮಲ್ಪೆ

ಲಕ್ಷ್ಮೀನಗರ ಯೋಗಿಶ್ ಕೊಲೆ ➤ನಾಲ್ವರು ಆರೋಪಿಗಳು ಪೊಲೀಸ್ ವಶಕ್ಕೆ…!!! Read More »

ಕರಾವಳಿ, ಕ್ರೈಮ್ ನ್ಯೂಸ್

ಯುವತಿಗೆ ಲೈಂಗಿಕ ಕಿರುಕುಳ ➤ ಆರೋಪಿಯನ್ನ ಸುಟ್ಟ ಪೋಷಕರು

(ನ್ಯೂಸ್ ಕಡಬ) newskadaba.com ಲಖನೌ,ಜೂ 03: ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂಬ ಆರೋಪವಿದ್ದ 22ಹರೆಯದ ವ್ಯಕ್ತಿಯೊಬ್ಬನನ್ನು ಮರಕ್ಕೆ ಕಟ್ಟಿಹಾಕಿ ಸಜೀವ ದಹನ ಮಾಡಿದ ಘಟನೆ ಉತ್ತರ ಪ್ರದೇಶದ ಪ್ರತಾಪ್ಗಡದಲ್ಲಿ ಸೋಮವಾರ ರಾತ್ರಿ ನಡೆದಿದೆ. ಪ್ರತಾಪ್ಗಡ ಜಿಲ್ಲೆಯ ಫತಾನ್ಪುರ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದೆ, ಸೋಮವಾರ ರಾತ್ರಿ ಪೊಲೀಸರು ಸ್ಥಳಕ್ಕೆ ಆಗಮಿಸಿದಾಗ ಜನರ ಗುಂಪು ಪೊಲೀಸರೊಂದಿಗೆ ಸಂಘರ್ಷಕ್ಕಿಳಿದು ಪೊಲೀಸ್ ವಾಹನಗಳನ್ನು ಸುಟ್ಟು ಹಾಕಿದ್ದಾರೆ. ಹತ್ಯೆಯಾದ ವ್ಯಕ್ತಿಯನ್ನು ಅಂಬಿಕಾ ಪ್ರಸಾದ್ ಪಟೇಲ್

ಯುವತಿಗೆ ಲೈಂಗಿಕ ಕಿರುಕುಳ ➤ ಆರೋಪಿಯನ್ನ ಸುಟ್ಟ ಪೋಷಕರು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ದೇಶವನ್ನು ಬೆಚ್ಚಿಬೀಳಿಸಿದ್ದ ಪಶುವೈದ್ಯೆಯ ಅತ್ಯಾಚಾರಗೈದು ಜೀವಂತ ಸುಟ್ಟ ಪ್ರಕರಣ ➤ ನಾಲ್ವರು ಆರೋಪಿಗಳ ಎನ್‌ಕೌಂಟರ್‌

(ನ್ಯೂಸ್ ಕಡಬ) newskadaba.com ಹೈದರಾಬಾದ್, ಡಿ.06. ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಪಶುವೈದ್ಯೆಯನ್ನು ಅತ್ಯಾಚಾರಗೈದು ಜೀವಂತ ಸುಟ್ಟಿದ್ದ ಆರೋಪಿಗಳನ್ನು ಎನ್‌ಕೌಂಟರ್‌ ಮಾಡಲಾಗಿದೆ. ಆರೋಪಿಗಳಾದ ಮೊಹಮ್ಮದ್ ಆರಿಫ್, ಜೊಲ್ಲಾ ನವೀನ್, ಜೊಲ್ಲಾ ಶಿವ ಮತ್ತು ಚಿಂತಕುಂಟಾ ಕೇಶವುಲು ಎಂಬವರನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದ ಪೊಲೀಸರು, ಶುಕ್ರವಾರ ಬೆಳಗ್ಗಿನ ಜಾವ ಎನ್‌ಕೌಂಟರ್‌ ನಡೆಸಿದ್ದಾರೆ. ಹೈದರಾಬಾದ್ ಹೊರವಲಯದ ಷಾದ್ ನಗರದಲ್ಲಿ ಎನ್‌ಕೌಂಟರ್ ನಡೆದಿದೆ ಎನ್ನಲಾಗಿದ್ದು, ಎನ್‌ಕೌಂಟರ್‌ ಕಾರ್ಯಾಚರಣೆಯನ್ನು ಕರ್ನಾಟಕದ ಗದಗ್ ಜಿಲ್ಲೆಯ ಅಧಿಕಾರಿಯೋರ್ವರು ನಡೆಸಿದ್ದಾರೆ. ಕನ್ನಡಿಗರಾದ ಸೈಬರಾಬಾದ್‌ ಪೊಲೀಸ್‌ ಆಯುಕ್ತ ವಿಶ್ವನಾಥ್ ಸಜ್ಜನ್

ದೇಶವನ್ನು ಬೆಚ್ಚಿಬೀಳಿಸಿದ್ದ ಪಶುವೈದ್ಯೆಯ ಅತ್ಯಾಚಾರಗೈದು ಜೀವಂತ ಸುಟ್ಟ ಪ್ರಕರಣ ➤ ನಾಲ್ವರು ಆರೋಪಿಗಳ ಎನ್‌ಕೌಂಟರ್‌ Read More »

ರಾಷ್ಟ್ರೀಯ ನ್ಯೂಸ್
Scroll to Top