Murder

ಅನುಮಾನಾಸ್ಪದವಾಗಿ ಒಂದೇ ಕುಟುಂಬದ ಐವರ ಶವ ಪತ್ತೆ…!!!

(ನ್ಯೂಸ್ ಕಡಬ) newskadaba.com ಹೈದರಾಬಾದ್, ಅ.14. ಒಂದೇ ಕುಟುಂಬಕ್ಕೆ ಸೇರಿದ ಐವರ ಶವಗಳು ನಗರದ ಪತನಚೇರು ಬಳಿಯ ಕೊಲ್ಲರು ಔಟರ್ ರಿಂಗ್ ರೋಡ್ ಬಳಿ ಮಂಗಳವಾರ ಅನುಮಾನಾಸ್ಪದವಾಗಿ ಪತ್ತೆಯಾಗಿವೆ. ಮೃತರನ್ನು ಪತನಚೇರು ಬಳಿಯ ಅಮೀನ್‍ಪುರ ನಿವಾಸಿಗಳಾದ ಪ್ರಭಾಕರ್ ರೆಡ್ಡಿ, ಲಕ್ಷ್ಮೀ, ಸಿಂಧುಜಾ, ವಂಶಿ ಮತ್ತು ಮಾಧವಿ ಎಂದು ಗುರುತಿಸಲಾಗಿದೆ. ಎರಡು ದಿನಗಳ ಹಿಂದೆ ಕಾಣೆಯಾಗಿದ್ದ ಇವರೆಲ್ಲರು ಮಂಗಳವಾರ ಶವವಾಗಿ ಪತ್ತೆಯಾಗಿದ್ದಾರೆ. ಮೂವರು ಮಹಿಳೆಯರ ಶವಗಳು ಪೊದೆಯಲ್ಲಿ ಪತ್ತೆಯಾಗಿದ್ದು, ಈ ಸ್ಥಳದಿಂದ 2 ಕಿ.ಮೀ. ದೂರದಲ್ಲಿರುವ ಓಆರ್‍ಆರ್ ಬಳಿಯ ಅಂಡರ್ […]

ಅನುಮಾನಾಸ್ಪದವಾಗಿ ಒಂದೇ ಕುಟುಂಬದ ಐವರ ಶವ ಪತ್ತೆ…!!! Read More »

ಕರ್ನಾಟಕ

ಗುಂಡಿಕ್ಕಿ ಬೈಕ್ ಸವಾರನ ಹತ್ಯೆ ► ದುಷ್ಕರ್ಮಿಗಳು ಪರಾರಿ!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.14. ಬೈಕ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ಸಂಜೆ ದೊಡ್ಡಬಳ್ಳಾಪುರ ತಾಲೂಕಿನ ಚಿಕ್ಕಬೆಳವಂಗಲ ಗ್ರಾಮದಲ್ಲಿ ನಡೆದಿದೆ. ಕೃಷಿ ಹಾಗೂ ಹಣಕಾಸು ವ್ಯವಹಾರ ಮಾಡಿಕೊಂಡಿದ್ದ ಮುದ್ದುಕೃಷ್ಣ (41) ಗುಂಡಿನ ದಾಳಿಗೆ ಬಲಿಯಾದ ಮೃತ ದುರ್ದೈವಿ. ಮುದ್ದುಕೃಷ್ಣ ಶುಕ್ರವಾರ ಸಂಜೆ ದೊಡ್ಡ ಬೆಳವಂಗಲದಿಂದ ಚಿಕ್ಕ ಬೆಳವಂಗಲ ಗ್ರಾಮಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಯಾರೋ ದುಷ್ಕರ್ಮಿಗಳು ಕಾರಿನಲ್ಲಿ ಫಾಲೋ ಮಾಡಿ ಏಕಾಏಕಿ ಗುಂಡಿನ ದಾಳಿ ಮಾಡಿ ಪರಾರಿಯಾಗಿದ್ದಾರೆ. ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ

ಗುಂಡಿಕ್ಕಿ ಬೈಕ್ ಸವಾರನ ಹತ್ಯೆ ► ದುಷ್ಕರ್ಮಿಗಳು ಪರಾರಿ! Read More »

ಕರ್ನಾಟಕ

ಫರಂಗಿಪೇಟೆ: ಝಿಯಾ, ಫಯಾಝ್ ಕೊಲೆ ಪ್ರಕರಣ ► ಏಳು ಮಂದಿ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ.13. ಇತ್ತೀಚೆಗೆ ಫರಂಗಿಪೇಟೆಯ ಪೊಲೀಸ್ ಹೊರ ಠಾಣೆಯ ಎದುರಿನ ರಿಕ್ಷಾ ನಿಲ್ದಾಣದ ಬಳಿ ನಡೆದಿದ್ದ ಕೊಲೆ ಪ್ರಕರಣವನ್ನು ಭೇದಿಸಿರುವ ಪೊಲೀಸರು 7 ಜನ ಆರೋಪಿಗಳನ್ನು ಬಂಧಿಸಿದ ಘಟನೆ ಶುಕ್ರವಾರದಂದು ನಡೆದಿದೆ. ಅಡ್ಯಾರ್-ಕಣ್ಣೂರು ನಿವಾಸಿ ಫಯಾಝ್ ಹಾಗೂ ಝಿಯಾ ಎಂಬವರನ್ನು ರಾತ್ರಿ ವೇಳೆ ಕಡಿದು ಕೊಲೆ ಮಾಡಲಾಗಿತ್ತು. ಘಟನೆಯಲ್ಲಿ ಅಡ್ಯಾರ್ ನಿವಾಸಿ ಹನೀಸ್, ಮುಸ್ತಫಾ ಹಾಗೂ ನಜ್ಮಾನ್ ಎಂಬವರು ಗಂಭೀರ ಗಾಯಗೊಂಡಿದ್ದರು. ಪ್ರಕರಣದ ಬಗ್ಗೆ ವಿವಿಧ ತಂಡಗಳನ್ನು ರಚಿಸಿ ತೀವ್ರ ತನಿಖೆ ನಡೆಸಿದ

ಫರಂಗಿಪೇಟೆ: ಝಿಯಾ, ಫಯಾಝ್ ಕೊಲೆ ಪ್ರಕರಣ ► ಏಳು ಮಂದಿ ಆರೋಪಿಗಳ ಬಂಧನ Read More »

ಕರಾವಳಿ

ಉಳ್ಳಾಲ: ಬಿಜೆಪಿ ಕಾರ್ಯಕರ್ತ ಝುಬೈರ್ ಕೊಲೆ ಪ್ರಕರಣ ► ಆರೋಪಿಗಳ ಬಂಧನ

 (ನ್ಯೂಸ್ ಕಡಬ) newskadaba.com ಮಂಗಳೂರು, ಅ.12. ಬಿಜೆಪಿ ಕಾರ್ಯಕರ್ತ ಝುಬೈರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸುಹೈಲ್, ನಿಜಾಮುದ್ದೀನ್, ಮಹಮ್ಮದ್ ಮುಸ್ತಫಾ, ತಾಜುದ್ದೀನ್ ಮತ್ತು ಆಸಿಫ್ ಬಂಧಿತ ಆರೋಪಿಗಳಾಗಿದ್ದು, ಹಳೇ ದ್ವೇಷದಿಂದ ಝುಬೈರ್ ನನ್ನು ಕೊಲೆ ಮಾಡಲಾಗಿದೆ ಎಂದು ವಿಚಾರಣೆ ವೇಳೆ ತಿಳಿದು ಬಂದಿದೆ. ಕೊಲೆಗೆ ಸಂಚು ರೂಪಿಸಿದ್ದ ಇನ್ನೂ ಮೂವರು ಆರೋಪಿಗಳಿಗೆ ಶೋಧ ನಡೆಯುತ್ತಿದೆ. ರೌಡಿಸಂ ಮಟ್ಟ ಹಾಕಲು ಎರಡು ತಂಡಗಳ ರಚನೆಯಾಗಿದ್ದು, ಶೀಘ್ರದಲ್ಲಿ ಆರೋಪಿಗಳನ್ನು ಮಟ್ಟ ಹಾಕಲಿದ್ದೇವೆ ಎಂದು ಪೊಲೀಸ್ ಕಮಿಷನರ್ ಟಿ.ಆರ್

ಉಳ್ಳಾಲ: ಬಿಜೆಪಿ ಕಾರ್ಯಕರ್ತ ಝುಬೈರ್ ಕೊಲೆ ಪ್ರಕರಣ ► ಆರೋಪಿಗಳ ಬಂಧನ Read More »

ಕರಾವಳಿ

ಮೂವರ ಅಪಹರಣ, ಇಬ್ಬರ ಬರ್ಬರ ಹತ್ಯೆ ► ಮಳೆಯಿಂದಾಗಿ ಸಿಕ್ಕಿಬಿದ್ದ ಆರೋಪಿಗಳು

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಅ.10. ಬೆಂಗಳೂರು ನಗರದಿಂದ ಮೂವರನ್ನು ಅಪಹರಿಸಿ ಇಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರೋ ಘಟನೆ ಚಿಕ್ಕಬಳ್ಳಾಪುರ  ಜಿಲ್ಲೆಯ ಗೌರಿಬಿದನೂರು ತಾಲೂಕಿನ ಚಿರಟೆಗೆರೆ ಗ್ರಾಮದಲ್ಲಿ ನಡೆದಿದೆ. ನೂರ್ ಅಹಮದ್ ಹಾಗೂ ಮುಬಷೀರ್ ಕೊಲೆಯಾದ ದುರ್ದೈವಿಗಳು. ಹಣಕಾಸಿನ ವಿಚಾರದ ಸಂಬಂಧದ ಜಗಳವೇ ಕೊಲೆಗೆ ಕಾರಣ ಎಂದು ತಿಳಿದು ಬಂದಿದೆ. ಜುನೈದ್ ಕೊಲೆಯ ಮೂಲ ಸೂತ್ರಧಾರನಾಗಿದ್ದು ತನ್ನ ಸಹಚರರೊಂದಿಗೆ ನೂರ್ ಅಹಮದ್, ಮುಬಷೀರ್ ಮತ್ತು ಕಾಳು ಎಂಬವರನ್ನು ಬೆಂಗಳೂರು ನಗರದಿಂದ ಅಪಹರಿಸಿ ಕೊಲೆಗೆ ಸಂಚು ರೂಪಿಸಿದ್ದನು. ಈ ಮೂವರನ್ನು ಅಪಹರಿಸಿದ ಜುನೈದ್

ಮೂವರ ಅಪಹರಣ, ಇಬ್ಬರ ಬರ್ಬರ ಹತ್ಯೆ ► ಮಳೆಯಿಂದಾಗಿ ಸಿಕ್ಕಿಬಿದ್ದ ಆರೋಪಿಗಳು Read More »

ಕರ್ನಾಟಕ

ಸಚಿವ ಯು.ಟಿ ಖಾದರ್ ಕಾರಿಗೆ ಕಲ್ಲು ಎಸೆದು ಮುತ್ತಿಗೆ ಹಾಕಿದ ಬಿಜೆಪಿ ಕಾರ್ಯಕರ್ತರು

(ನ್ಯೂಸ್ ಕಡಬ) newskadaba.com ಮಂಗಳೂರು, ಅ.7. ಉಳ್ಳಾಲ ಮುಕ್ಕಚ್ಚೇರಿ ಸಮೀಪ ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಝುಬೈರ್ ಅವರ ಮನೆಗೆ ಭೇಟಿ ನೀಡಲು ಬಂದ ಆಹಾರ ಸಚಿವ ಯು.ಟಿ ಖಾದರ್ ಅವರನ್ನು ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿರುವ ಘಟನೆ ನಡೆದಿದೆ. ಖಾದರ್ ರವರ ಸ್ವಕ್ಷೇತ್ರ ಉಳ್ಳಾಲದ ಮುಕ್ಕಚ್ಚೇರಿಯಲ್ಲಿರುವ ಝುಬೈರ್ ಮನೆಗೆ ಬೇಟಿ ನೀಡಲು ಹೋಗುತ್ತಿದ್ದ ವೇಳೆಯಲ್ಲಿ, ಖಾದರ್ ಕಾರ್‍ಗೆ ಬಿಜೆಪಿ ಕಾರ್ಯಕರ್ತರು ಕಲ್ಲು ಎಸೆದು ಮುತ್ತಿಗೆ ಹಾಕಿದ್ದಾರೆ. ನಂತರ ಖಾದರ್ ಬೇರೆ ಕಾರಿನಲ್ಲಿ ಹೋಗಿದ್ದಾರೆ. ಖಾದರ್ ಮಾತನಾಡಿ, ಎಸಿಪಿ

ಸಚಿವ ಯು.ಟಿ ಖಾದರ್ ಕಾರಿಗೆ ಕಲ್ಲು ಎಸೆದು ಮುತ್ತಿಗೆ ಹಾಕಿದ ಬಿಜೆಪಿ ಕಾರ್ಯಕರ್ತರು Read More »

ಕರಾವಳಿ

ಮಂಗಳೂರು:ನೀರು ಪಾಲಾದ ಯುವಕ ► ಕೊಲೆ ಶಂಕೆ

(ನ್ಯೂಸ್ ಕಡಬ) newskadaba.com ಮಂಗಳೂರು,ಅ.5. ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಸಂಜಿ ಸಮೀಪದ ಶಿಬರೂರು ದೇವಸ್ಥಾನ ಸಮೀಪದ ಕೆರೆಯಲ್ಲಿ ಯುವಕನನ್ನು ಸ್ನೇಹಿತರೇ ನೀರಿನಲ್ಲಿ ಮುಳುಗಿಸಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಮಂಗಳವಾರ ರಾತ್ರಿ ಘಟನೆ ನಡೆದಿದ್ದು ಸುರತ್ಕಲ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೃತನನ್ನು ಸುರತ್ಕಲ್ ನ ಕೃಷ್ಣಾಪುರದ ನಿವಾಸಿ ಫಯಾಜ್ ಎಂಬವರ ಪುತ್ರ ಮಕ್ಸೂದ್ ಎಂದು ಗುರುತಿಸಲಾಗಿದೆ. ಮೃತ ಮಕ್ಸೂದ್ ಮಂಗಳೂರಿನ ಎಂಆರ್ ಪಿಎಲ್ ನಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಮಕ್ಸೂದ್ ಅಕ್ಟೋಬರ್ 3 ರಂದು

ಮಂಗಳೂರು:ನೀರು ಪಾಲಾದ ಯುವಕ ► ಕೊಲೆ ಶಂಕೆ Read More »

ಕರಾವಳಿ

ಉಳ್ಳಾಲ: ಯುವಕರಿಬ್ಬರಿಗೆ ಚೂರಿ ಇರಿತ ► ಓರ್ವ ಮೃತ್ಯು, ಇನ್ನೋರ್ವ ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.03. ಮುಸುಕುಧಾರಿಗಳ ತಂಡವೊಂದು ಯುವಕರಿಬ್ಬರ ಮೇಲೆ ತಲವಾರಿನಿಂದ ದಾಳಿ ನಡೆಸಿದ ಪರಿಣಾಮ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಉಳ್ಳಾಲ ಸಮೀಪದ ಮುಕ್ಕಚ್ಚೇರಿ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ. ಮೃತ ಯುವಕನನ್ನು ಜುಬೈರ್ ಎಂದು ಗುರುತಿಸಲಾಗಿದ್ದು, ಜತೆಗಿದ್ದ ಇಲ್ಯಾಸ್ ಎಂಬವರ ಕೈ, ಕಾಲು ಸೇರಿದಂತೆ ಹಲವೆಡೆ ಇರಿಯಲಾಗಿದೆ. ದುಷ್ಕರ್ಮಿಗಳ ದಾಳಿಗೆ ಒಳಗಾದ ಜುಬೈರ್ ಆಸ್ಪತ್ರೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರೆನ್ನಲಾಗಿದೆ‌. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ

ಉಳ್ಳಾಲ: ಯುವಕರಿಬ್ಬರಿಗೆ ಚೂರಿ ಇರಿತ ► ಓರ್ವ ಮೃತ್ಯು, ಇನ್ನೋರ್ವ ಗಂಭೀರ Read More »

ಕರಾವಳಿ

ಕಿಡ್ನಾಪ್​ ಆಗಿದ್ದ ಐಟಿ ಅಧಿಕಾರಿ ಪುತ್ರ ► ಶವವಾಗಿ ಪತ್ತೆ…!!!

(ನ್ಯೂಸ್ ಕಡಬ) newskadaba.com ಬೆಂಗಳೂರು,ಸೆ.22. ವಾರದ ಹಿಂದೆ ಕಿಡ್ನಾಪ್​ ಆಗಿದ್ದ ಐಟಿ ಅಧಿಕಾರಿ ಪುತ್ರ ಶರತ್(19ವರ್ಷ) 8 ದಿನಗಳ ಬಳಿಕ ಶರತ್ ಶವವಾಗಿ ಪತ್ತೆಯಾಗಿದ್ದಾನೆ. ಶರತ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ ಆರೋಪಿಗಳನ್ನು ಬಂಧಿಸಿದ್ದು, ಆರೋಪಿಗಳು ಶರತ್’ಗೆ ಸಂಬಂಧಿಸಿದಂತ ಕೆಲವೊಂದು ಶಾಕಿಂಗ್ ವಿಚಾರವನ್ನು ಬಾಯ್ಬಿಟ್ಟಿದ್ದಾರೆ. ಕೊಲೆಯಾದ ಶರತ್ ನ ಅಕ್ಕನ ಪ್ರಿಯಕರನಾದ ವಿಶಾಲ್ ಎಂಬವನು ಶರತ್ ನ್ನು​ ಕಿಡ್ನಾಪ್​ ಮಾಡಿ ಕೊಲೆ ಮಾಡಿದ್ದಾನೆ. ಇನ್ನು ಶರತ್​ ಸಹ ಆರೋಪಿ ವಿಶಾಲ್’​ನ ತಂಗಿಯನ್ನು ಪ್ರೀತಿಸುತ್ತಿದ್ದ ವಿಷಯ ಪೊಲೀಸರಿಗೆ ವಿಚಾರಣೆ

ಕಿಡ್ನಾಪ್​ ಆಗಿದ್ದ ಐಟಿ ಅಧಿಕಾರಿ ಪುತ್ರ ► ಶವವಾಗಿ ಪತ್ತೆ…!!! Read More »

ಕರ್ನಾಟಕ

ಅಣ್ಣನನ್ನು ಚಾಕುವಿನಿಂದ ಇರಿದು ಕೊಂದ ತಮ್ಮ ►ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ..

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.21, ಅಣ್ಣ-ತಮ್ಮನ ನಡುವೆ ನಡೆದ ಜಗಳದಲ್ಲಿ ತಮ್ಮ ಅಣ್ಣನನ್ನೇ ಕೊಂದಿರುವ ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ನಡೆದಿದೆ. ಆಸ್ಕರ್ ರೆಜಾರಿಯಾ(49) ಕೊಲೆಯಾದ ದುರ್ದೈವಿ. ಕ್ಷುಲ್ಲಕ ಕಾರಣಕ್ಕಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ ಗೊಂಡಿದೆ. ತಮ್ಮ ರಾಯ್‍ಸನ್ ರೆಜಾರಿಯಾ ಮತ್ತು ಆಸ್ಕರ್ ರೆಜಾರಿಯಾ ನಡುವೆ ನಡೆದ ಜಗಳ ವಿಕೋಪಕ್ಕೆ ಏರಿದಾಗ ರಾಯ್‍ಸನ್ ಆಸ್ಕರ್‍ಗೆ ಚಾಕುವಿನಿಂದ ಇರಿದಿದ್ದಾನೆ. ಆಸ್ಕರ್ ತನ್ನ ತಾಯಿಯನ್ನು ಕರೆದುಕೊಂಡು ಆಸ್ಪತ್ರೆಗೆ ಹೋಗಿದ್ದ. ಮನೆಗೆ ಬಂದಾಗ ರಾಯ್‍ಸನ್ ಮನೆಯಲ್ಲಿ ಇರಲಿಲ್ಲ.

ಅಣ್ಣನನ್ನು ಚಾಕುವಿನಿಂದ ಇರಿದು ಕೊಂದ ತಮ್ಮ ►ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ.. Read More »

ಕರ್ನಾಟಕ
Scroll to Top