Murder

ನಿಶ್ಚಿತಾರ್ಥದ ಹಿಂದಿನ ದಿನ ಯುವಕನ ಮೃತ್ಯು ► ಕೊಲೆ ಶಂಕೆ

(ನ್ಯೂಸ್ ಕಡಬ) newskadaba.com ತುಮಕೂರು,ಸೆ.02, ಆಮಂತ್ರಣ ಹಂಚಲು ಹೋಗಿದ್ದ ಯುವಕ ಶವವಾಗಿ ಪತ್ತೆಯಾಗಿರುವ ಘಟನೆ ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಹಾಗಲನಹಳ್ಳಿಯಲ್ಲಿ ಶನಿವಾರ ಬೆಳಕಿಗೆ ಬಂದಿದೆ. ನಿಶ್ಚಿತಾರ್ಥದ ಮುನ್ನ ದಿನವೇ ಮೃತನಾದ ಯುವಕನನ್ನು 33 ವರ್ಷದ ಹಂಸಕುಮಾರ್ ಎಂದು ಗುರುತಿಸಲಾಗಿದೆ. ಶನಿವಾರ(ಇಂದು) ಬಾಗಲಕೋಟೆ ಯುವತಿಯೊಂದಿಗೆ ಹಂಸಕುಮಾರ್‍ಗೆ ನಿಶ್ಚಿತಾರ್ಥ ನಡೆಯಬೇಕಿತ್ತು. ಶುಕ್ರವಾರ ಆಮಂತ್ರಣ ಹಂಚಲು ಹೋಗಿದ್ದ ಹಂಸಕುಮಾರ್ ಕಾರಿನಲ್ಲಿ ಸುಟ್ಟು ಕರಕಲಾದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಹಳೆಯ ದ್ವೇಷದ ಹಿನ್ನಲೆಯಲ್ಲಿ ಹಂಸಕುಮಾರ್‍ರನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ದಂಡಿನಶಿವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ […]

ನಿಶ್ಚಿತಾರ್ಥದ ಹಿಂದಿನ ದಿನ ಯುವಕನ ಮೃತ್ಯು ► ಕೊಲೆ ಶಂಕೆ Read More »

ಕರಾವಳಿ

ಜಮೀನಿನಲ್ಲಿ ರೈತನ ಕತ್ತು ಕೊಯ್ದು ಕೊಲೆ ► ಘಟನೆಗೆ ಕಾರಣ ನಿಗೂಢ

(ನ್ಯೂಸ್ ಕಡಬ) newskadaba.com ಮಂಡ್ಯ,ಸೆ.01, ರೈತರೊಬ್ಬರನ್ನು ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಚಿಕ್ಕೋನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ರೈತನನ್ನು ಚಿಕ್ಕತಿಮ್ಮಯ್ಯ (45) ಎಂದು ಗುರುತಿಸಲಾಗಿದೆ. ಚಿಕ್ಕತಿಮ್ಮಯ್ಯ ಎಂದಿನಂತೆ ಗುರುವಾರ ಕೂಡ ತನ್ನ ಜಮೀನಿನ ಬಳಿ ಕೆಲಸಕ್ಕೆ ಹೋಗಿದ್ದರು. ರಾತ್ರಿಯಾದರೂ ಮನೆಗೆ ವಾಪಸ್ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ತಮ್ಮ ಮನೆಯವರು ಜಮೀನಿನ ಬಳಿ ಹೋಗಿ ಪರಿಶೀಲನೆ ನಡೆಸಿದಾಗ ರೈತ ಚಿಕ್ಕತಿಮ್ಮಯ್ಯ ಅವರನ್ನ ಕತ್ತು ಕೊಯ್ದು ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಕೊಲೆಗೆ ಕಾರಣವೇನು ಎಂಬುದು

ಜಮೀನಿನಲ್ಲಿ ರೈತನ ಕತ್ತು ಕೊಯ್ದು ಕೊಲೆ ► ಘಟನೆಗೆ ಕಾರಣ ನಿಗೂಢ Read More »

ಕರಾವಳಿ

ಹಾಸನ: ಮಚ್ಚಿನಿಂದ ಕೊಚ್ಚಿ ಯುವಕನ ಕೊಲೆ ► ದೇಹವನ್ನು ಬಿಟ್ಟು ರುಂಡವನ್ನು ಕೊಂಡೊಯ್ದ ದುಷ್ಕರ್ಮಿಗಳು

(ನ್ಯೂಸ್ ಕಡಬ) newskadaba.com ಹಾಸನ, ಆ.29. ಹಾಡುಹಗಲೇ ಯುವಕನೋರ್ವನನ್ನು ದುಷ್ಕರ್ಮಿಗಳ ತಂಡವೊಂದು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕಬ್ಬಿನ ಗದ್ದೆಯಲ್ಲಿ ಕೊಲೆ ಮಾಡಿ ದೇಹವನ್ನು ಅಲ್ಲೇ ಬಿಟ್ಟು ರುಂಡವನ್ನು ಕೊಂಡೊಯ್ದಿರುವ ಅಮಾನವೀಯ ಘಟನೆ ಚನ್ನರಾಯಪಟ್ಟಣ ಸಮೀಪ ಕಾಳೇನಹಳ್ಳಿಯಲ್ಲಿ ನಡೆದಿದೆ. ದುಷ್ಕರ್ಮಿಗಳಿಂದ ಹತ್ಯೆಯಾದ ಯುವಕನನ್ನು ಚನ್ನರಾಯಪಟ್ಟಣ ಕಾಳೆನಹಳ್ಳಿ ನಿವಾಸಿ ನವೀನ್ (27) ಎಂದು ಗುರುತಿಸಲಾಗಿದೆ. ಪೂರ್ವ ದ್ವೇಷದಿಂದಾಗಿ ಕೊಲೆ ಮಾಡಿರಬಹುದೆಂದು ಶಂಕಿಸಲಾಗಿದೆ. ಮೃತ ದೇಹವನ್ನು ನಗರದ ಜಿಲ್ಲಾ ಆಸ್ಪತ್ರೆಯ ಮರಣೋತ್ತರ ಪರೀಕ್ಷೆ ಒಳಪಡಿಸಿದ್ದಾರೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಗಳ

ಹಾಸನ: ಮಚ್ಚಿನಿಂದ ಕೊಚ್ಚಿ ಯುವಕನ ಕೊಲೆ ► ದೇಹವನ್ನು ಬಿಟ್ಟು ರುಂಡವನ್ನು ಕೊಂಡೊಯ್ದ ದುಷ್ಕರ್ಮಿಗಳು Read More »

ಕರ್ನಾಟಕ

ಹೆತ್ತ ತಾಯಿಯ ಹೃದಯವನ್ನೇ ಕಿತ್ತು ► ಪೆಪ್ಪರ್ ಸ್ಪ್ರೇ ಹಾಕಿ ಚಟ್ನಿಯೊಂದಿಗೆ ತಿಂದು ತೇಗಿದ ಮಗ..!!!

(ನ್ಯೂಸ್ ಕಡಬ) newskadaba.com ಮುಂಬೈ, ಆ.29, ಹಸಿವೆಯನ್ನು ತಡೆದುಕೊಳ್ಳದ ಇಲ್ಲೊಬ್ಬ ತನ್ನ ತಾಯಿಯನ್ನೇ ಕೊಂದು ಆಕೆಯ ಹೃದಯನ್ನು ತಿಂದ ಆಘಾತಕಾರಿ ಘಟನೆಯೊಂದು ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಸೋಮವಾರ ವರದಿಯಾಗಿದೆ. ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಆರೋಪಿಯನ್ನು 27 ವರ್ಷದ ಸುನಿಲ್ ಎಂದು ಗುರುತಿಸಲಾಗಿದೆ. ಮೃತ ತಾಯಿಯನ್ನು 65 ವರ್ಷದ ಯೆಲಾವಾ ಎಂದು ಗುರುತಿಸಲಾಗಿದೆ. ಆರೋಪಿ ಸುನಿಲ್ 27 ವರ್ಷದ ನನ್ನು ಶಾಹುಪುರಿ ಪೊಲೀಸರು ಬಂಧಿಸಿದ್ದು, ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸುನಿಲ್ ತನ್ನ ತಾಯಿಯನ್ನು ಇರಿದು ಕೊಂದು ಬಳಿಕ ಆಕೆಯ ಹೃದಯವನ್ನು

ಹೆತ್ತ ತಾಯಿಯ ಹೃದಯವನ್ನೇ ಕಿತ್ತು ► ಪೆಪ್ಪರ್ ಸ್ಪ್ರೇ ಹಾಕಿ ಚಟ್ನಿಯೊಂದಿಗೆ ತಿಂದು ತೇಗಿದ ಮಗ..!!! Read More »

ಕರಾವಳಿ

9 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿ ಕೊಲೆ ► ರಾಜ್ಯದಲ್ಲೊಂದು ಭೀಕರ ಅಮಾನುಷ ಘಟನೆ

(ನ್ಯೂಸ್ ಕಡಬ ) newskadaba.com ಚಿಕ್ಕಬಳ್ಳಾಪುರ, ಆ 24, ಮನೆಯಲ್ಲಿ ಮಲಗಿದ್ದ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿರುವ ಕಾಮುಕರು, ಬಾಲಕಿ ಮೇಲೆ ಅತ್ಯಾಚಾರವೆಸಗಿ ನಂತರ ಕೊಲೆ ಮಾಡಿರುವ ಅಮಾನುಷ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗ್ರಾಮದ 9 ವರ್ಷದ ಬಾಲಕಿಯನ್ನು ಅಪಹರಿಸಿರುವ ದುಷ್ಕರ್ಮಿಗಳು, ಬಾಲಕಿ ಮೇಲೆ ಅತ್ಯಾಚಾರ ಎಸಗಿ ನಂತರ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಮನೆಯಲ್ಲಿ ಮಲಗಿದ್ದ ಬಾಲಕಿ ನಾಪತ್ತೆಯಾದ ನಂತರ ಬಾಲಕಿಯ ಪೋಷಕರು ಹಾಗೂ ಸಂಬಂಧಿಕರು ಹುಡುಕಾಟ ನಡೆಸಿದ್ರೂ

9 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿ ಕೊಲೆ ► ರಾಜ್ಯದಲ್ಲೊಂದು ಭೀಕರ ಅಮಾನುಷ ಘಟನೆ Read More »

ಕರ್ನಾಟಕ

ಅತ್ತಿಗೆಯಿಂದ ಅಣ್ಣನ ಕೊಲೆ ಶಂಕೆ ► ಹೂತಿದ್ದ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.23, ಕೊಲೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಹೂತಿದ್ದ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಿದ ಘಟನೆ ಮಂಗಳವಾರದಂದು ಆನೇಕಲ್ ತಾಲೂಕಿನ ಹಂದೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಆನೇಕಲ್ ತಾಲೂಕಿನ ಹಂದೇನಹಳ್ಳಿ ಗ್ರಾಮದ ಅಯ್ಯಪ್ಪ ರೆಡ್ಡಿ ಸಾಲ ತೀರಿಸುವ ಸಲುವಾಗಿ ತಮ್ಮ 39 ಗುಂಟೆ ಜಮೀನನ್ನು 80 ಲಕ್ಷಕ್ಕೆ ಮಾರಿದ್ರು. ಇದಾದ ಮೂರೇ ದಿನದಲ್ಲಿ ಅಂದ್ರೆ ಜುಲೈ 31ರಂದು ಸಾವನ್ನಪ್ಪಿದ್ರು. ಶವ ಸಂಸ್ಕಾರದವರೆಗೂ ಸುಮ್ಮನಿದ್ದ ಸಹೋದರ ರಾಮಕೃಷ್ಣ ರೆಡ್ಡಿ ಇದೀಗ ಅಣ್ಣನನ್ನು ಕೊಲೆ

ಅತ್ತಿಗೆಯಿಂದ ಅಣ್ಣನ ಕೊಲೆ ಶಂಕೆ ► ಹೂತಿದ್ದ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ Read More »

ಕರಾವಳಿ

ಶರತ್ ಹತ್ಯೆಯಲ್ಲಿ ನೇರ ಭಾಗಿಯಾದ ಪ್ರಮುಖ ಆರೋಪಿಯ ಬಂಧನ ► ಪ್ರಕರಣ ಸಂಬಂಧ ಬಂಧಿತರ ಸಂಖ್ಯೆ 10 ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.22. ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯದಲ್ಲಿ ಭಾಗಿಯಾದ ಪ್ರಮುಖ ಆರೋಪಿ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಬಂಧಿತ ಆರೋಪಿಗಳನ್ನು ಹತ್ಯೆಯಲ್ಲಿ ನೇರವಾಗಿ ಪಾಲ್ಗೊಂಡಿದ್ದ‌ ಸಜಿಪ ಮುನ್ನೂರು ಆಲಾಡಿ ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ ಶರೀಫ್ (22) ಹಾಗೂ ಕೃತ್ಯಕ್ಕೆ ಸಹಕರಿಸಿದ ಪುತ್ತೂರು ತಾಲೂಕಿನ ರಾಮಕುಂಜ ನಿವಾಸಿ ಜಬ್ಬಾರ್(29) ಎಂದು ಪೊಲೀಸರು ತಿಳಿಸಿದ್ದಾರೆ. ಶರತ್ ಮಡಿವಾಳ ಹತ್ಯೆ ಪ್ರಕರಣದಲ್ಲಿ

ಶರತ್ ಹತ್ಯೆಯಲ್ಲಿ ನೇರ ಭಾಗಿಯಾದ ಪ್ರಮುಖ ಆರೋಪಿಯ ಬಂಧನ ► ಪ್ರಕರಣ ಸಂಬಂಧ ಬಂಧಿತರ ಸಂಖ್ಯೆ 10 ಕ್ಕೆ ಏರಿಕೆ Read More »

ಕರಾವಳಿ

ಮಹಿಳೆ ಜೊತೆ ಅನೈತಿಕ ಸಂಬಂಧ ► ಕುತ್ತಿಗೆಗೆ ಹಗ್ಗ ಬಿಗಿದು ಪತ್ನಿಯ ಕೊಲೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ .22, ಕ್ಷುಲ್ಲಕ ವಿಚಾರಕ್ಕೆ ಜಗಳವಾಗಿ ಪತಿಯೇ ಪತ್ನಿಯ ಕುತ್ತಿಗೆಗೆ ಹಗ್ಗ ಬಿಗಿದು ಬರ್ಬರವಾಗಿ ಹತ್ಯೆಗೈದ ಘಟನೆ ಶ್ರೀರಾಂಪುರದಲ್ಲಿ ಮಂಗಳವಾರ ಮುಂಜಾನೆ ಬೆಳಕಿಗೆ ಬಂದಿದೆ. 45 ವರ್ಷದ ಜಾನಕಿ ತನ್ನ ಪತಿ ಚಂದ್ರಶೇಖರ್ ಎಂಬಾತನಿಂದಲೇ ಕೊಲೆಯಾಗಿದ್ದಾರೆ. ಈ ದಂಪತಿಗೆ 2 ಹೆಣ್ಣು, 4 ಗಂಡು ಮಕ್ಕಳಿದ್ದಾರೆ. ಮಂಗಳವಾರ ಮುಂಜಾನೆ  4 ಗಂಟೆ ಸುಮಾರಿಗೆ ಹಸಿವಿನಿಂದ ಎದ್ದ ಮಗು ತಾಯಿಯ ಬಳಿ ತೆರಳಿ ಕರೆದು ಎಬ್ಬಿಸತೊಡಗಿದೆ. ಆದ್ರೆ ತಾಯಿ ಯಾವುದೇ ಪ್ರತಿಕ್ರೀಯೆ ನೀಡದ ಹಿನ್ನಲೆಯಲ್ಲಿ

ಮಹಿಳೆ ಜೊತೆ ಅನೈತಿಕ ಸಂಬಂಧ ► ಕುತ್ತಿಗೆಗೆ ಹಗ್ಗ ಬಿಗಿದು ಪತ್ನಿಯ ಕೊಲೆ Read More »

ಕರ್ನಾಟಕ

ವಿದ್ಯುತ್ ಶಾಕ್ ನೀಡಿ ವ್ಯಕ್ತಿಯ ಬರ್ಬರ ಕೊಲೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.22. ಕಳ್ಳತನದ ಆರೋಪದ ಮೇಲೆ ಕರೆಂಟ್ ಶಾಕ್ ಕೊಟ್ಟು ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಮಾರತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೇಕೊಳಾಲದಲ್ಲಿ ಸೋಮವಾರ ರಾತ್ರಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಬಷೀರ್‍ ಕೊಲೆಯಾದ ವ್ಯಕ್ತಿ. ಈತನಿಗೆ ನಾಲ್ವರು ದುಷ್ಕರ್ಮಿಗಳು ಬೆಳಗಿಂದ ಸಂಜೆಯವರೆಗೂ ಕಿರುಕುಳ ನೀಡಿ, ನಂತರ ಆತನನ್ನ ಕೊಲೆ ಮಾಡಿದ್ದು, ಜತೆಗಾರರಿಬ್ಬರ ಮೇಲೆ ಮನಸ್ಸೋ ಇಚ್ಛೆ ಹಲ್ಲೆ ಮಾಡಲಾಗಿದೆ. ಬಷೀರ್ ಒಂದು ವರ್ಷದ ಹಿಂದೆ ಮದುವೆಯಾಗಿದ್ದು ಪಶ್ಚಿಮ ಬಂಗಾಳದಿಂದ ಗುಜರಿ

ವಿದ್ಯುತ್ ಶಾಕ್ ನೀಡಿ ವ್ಯಕ್ತಿಯ ಬರ್ಬರ ಕೊಲೆ Read More »

ಕರ್ನಾಟಕ

ವರದಕ್ಷಿಣೆ ಕಿರುಕುಳ ► ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ ಪಾಪಿ ಪತಿ…

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ .21, ಯಶವಂತಪುರದ ತ್ರಿವೇಣಿ ನಗರದಲ್ಲಿ ವರದಕ್ಷಿಣೆಗಾಗಿ ಪತ್ನಿಯನ್ನೇ ಪತಿ ಕೊಲೆ ಮಾಡಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಕಳೆದ ಒಂದೂವರೆ ವರ್ಷದ ಹಿಂದೆ ಹೆಬ್ಬಾಳದ ನಿವಾಸಿಗಳಾದ ಸುನಂದ ಮತ್ತು ಶಂಕರ್ ದಂಪತಿಯ ಮಗಳು ಚಂದ್ರಿಕಾ ಎಂಬಾಕೆಯನ್ನು ರಾಜೇಶ್ ಎಂಬಾತನ ಜೊತೆ ಅದ್ಧೂರಿಯಾಗಿ ಮದುವೆ ಮಾಡಿಕೊಟ್ಟಿದ್ದರು. ಮದುವೆ ಆದಾಗಿನಿಂದಲೂ ರಾಜೇಶ್ ವರದಕ್ಷಿಣೆ ತರುವಂತೆ ಪತ್ನಿಗೆ ನಿತ್ಯವೂ ಚಿತ್ರ ಹಿಂಸೆ ನೀಡುತ್ತಿದ್ದನು. ಭಾನುವಾರ ರಾತ್ರಿಯು ಕೂಡ ಇದೇ ವಿಚಾರಕ್ಕೆ ಇಬ್ಬರ ನಡುವಿನ ಜಗಳ ತಾರಕಕ್ಕೇರಿ

ವರದಕ್ಷಿಣೆ ಕಿರುಕುಳ ► ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ ಪಾಪಿ ಪತಿ… Read More »

ಕರ್ನಾಟಕ
Scroll to Top