Murder

ಶರತ್ ಮಡಿವಾಳ ಕೊಲೆ ಪ್ರಕರಣ ► ಮತ್ತಿಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.19. ಆರೆಸ್ಸೆಸ್ ಕಾರ್ಯಕರ್ತ ಶರತ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರದಂದು ಮತ್ತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಬಂಧಿತರನ್ನು ಸಕಲೇಶಪುರ ನಿವಾಸಿಗಳಾದ ಸುಹೈಲ್​ ಹಾಗೂ ಸಾದಿಕ್​ ಎಂದು ಗುರುತಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ದಕ್ಷಿಣ ಕನ್ನಡದ ಎಸ್‌ಪಿ ಸುಧೀರ್‌ ಕುಮಾರ್‌ ರೆಡ್ಡಿ ತಿಳಿಸಿದ್ದಾರೆ.  ಜುಲೈ 4ರಂದು ಆರೆಸ್ಸೆಸ್ ಕಾರ್ಯಕರ್ತ ಬಿ.ಸಿ.ರೋಡ್ ಉದಯ ಲಾಂಡ್ರಿ ಮಾಲಕ ಶರತ್ ಮಡಿವಾಳರ ಮೇಲೆ […]

ಶರತ್ ಮಡಿವಾಳ ಕೊಲೆ ಪ್ರಕರಣ ► ಮತ್ತಿಬ್ಬರು ಆರೋಪಿಗಳ ಬಂಧನ Read More »

ಕರಾವಳಿ

ಆರೆಸ್ಸೆಸ್ ಕಾರ್ಯಕರ್ತ ಶರತ್ ಹತ್ಯೆ ಪ್ರಕರಣ ► ಇಂದು ಮೂವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.16. ಆರೆಸ್ಸೆಸ್ ಕಾರ್ಯಕರ್ತ ಶರತ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಸಹಕರಿಸಿದ ಹಿನ್ನೆಲೆಯಲ್ಲಿ ಬುಧವಾರ ಮತ್ತೆ ಮೂವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಬಂಧಿತರನ್ನು ಬೆಳ್ತಂಗಡಿ ತಾಲೂಕಿನ ಪಾರಂಕಿಯ ರಿಯಾಝ್, ನೆಲ್ಯಾಡಿಯ ಸಾದಿಕ್, ಚಾಮರಾಜನಗರದ ಕಲೀಂ ಯಾನೆ ಕಲೀಮುಲ್ಲಾ ಎಂದು ಗುರುತಿಸಲಾಗಿದೆ. ಪಿಎಫ್‌ಐ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಇವರು ಕೊಲೆ ಆರೋಪಿಗಳಿಗೆ ಬೆಂಬಲ ಮತ್ತು ಆಶ್ರಯ ನೀಡಿದ್ದಾರೆ. ಆರೋಪಿಗಳನ್ನು ಪ್ರತ್ಯೇಕ ಕಡೆಗಳಿಂದ ಬಂಧಿಸಲಾಗಿದೆ ಎಂದು ಜಿಲ್ಲಾ

ಆರೆಸ್ಸೆಸ್ ಕಾರ್ಯಕರ್ತ ಶರತ್ ಹತ್ಯೆ ಪ್ರಕರಣ ► ಇಂದು ಮೂವರ ಬಂಧನ Read More »

ಕರಾವಳಿ

ಪಿಎಫ್ಐ ನಾಯಕರಿಂದ ಶರತ್ ಹತ್ಯೆ: ಹರಿಶೇಖರನ್ ► ಪ್ರಮುಖ ಆರೋಪಿಗಳಿಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.15. ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ಪ್ರಕರಣವನ್ನು ಬೇಧಿಸಿದ ಪೊಲೀಸರು ಚಾಮರಾಜನಗರದ ಪಿಎಫ್ಐ ನಾಯಕನ ಸಹಿತ ಇಬ್ಬರನ್ನು ಬಂಧಿಸಲಾಗಿದೆ ಎಂದು ಪಶ್ಚಿಮ ವಲಯ ಐಜಿಪಿ  ಹರಿಶೇಖರನ್ ಮಂಗಳವಾರದಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಐಜಿಪಿ ಕಛೇರಿಯಲ್ಲಿ ಮಂಗಳವಾರ ಸಂಜೆ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳದ ಸಜಿಪ ಮುನ್ನೂರು ಗ್ರಾಮದ ಹಾಲಾಡಿ ಇಂದಿರಾ ನಗರ ನಿವಾಸಿ ಅಬ್ದುಲ್ ಶಾಫಿ(36) ಮತ್ತು ಚಾಮರಾಜನಗರದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಅಧ್ಯಕ್ಷ

ಪಿಎಫ್ಐ ನಾಯಕರಿಂದ ಶರತ್ ಹತ್ಯೆ: ಹರಿಶೇಖರನ್ ► ಪ್ರಮುಖ ಆರೋಪಿಗಳಿಬ್ಬರ ಬಂಧನ Read More »

ಕರಾವಳಿ

ಆರೆಸ್ಸೆಸ್ ಕಾರ್ಯಕರ್ತ ಶರತ್ ಹತ್ಯೆ ಆರೋಪಿಗಳ ಬಂಧನ ► ಕೊನೆಗೂ ಪ್ರಕರಣ ಬೇಧಿಸಿದ ಜಿಲ್ಲಾ ಪೊಲೀಸರು

(ನ್ಯೂಸ್ ಕಡಬ) newskadaba.com ಮಂಗಳೂರು, ಆ.15. ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣವನ್ನು ಕೊನೆಗೂ ಬೇಧಿಸಿರುವ ಪೊಲೀಸ್ ಇಲಾಖೆ ಘಟನೆಗೆ ಸಂಬಂಧಿಸಿ ಮೂವರನ್ನು ಬಂಧಿಸಿದ್ದಾರೆ. ಜುಲೈ 4ರಂದು ಆರೆಸ್ಸೆಸ್ ಕಾರ್ಯಕರ್ತ ಬಿ.ಸಿ.ರೋಡ್ ಉದಯ ಲಾಂಡ್ರಿ ಮಾಲಕ ಶರತ್ ಮಡಿವಾಳರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಶರತ್‍ರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಜುಲೈ 7ರಂದು ರಾತ್ರಿ ಮೃತಪಟ್ಟಿದ್ದರು. ತಿಂಗಳ ನಂತರ ಶರತ್ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು

ಆರೆಸ್ಸೆಸ್ ಕಾರ್ಯಕರ್ತ ಶರತ್ ಹತ್ಯೆ ಆರೋಪಿಗಳ ಬಂಧನ ► ಕೊನೆಗೂ ಪ್ರಕರಣ ಬೇಧಿಸಿದ ಜಿಲ್ಲಾ ಪೊಲೀಸರು Read More »

ಕರಾವಳಿ

ಜನವರಿ 1 ರಂದು ಸತ್ತ ವ್ಯಕ್ತಿ ಜೀವಂತವಾಗಿ ಪತ್ತೆ ► ಎಂಟು ತಿಂಗಳ ನಂತರ ಪ್ರತ್ಯಕ್ಷವಾದ ಸೆಕ್ಯೂರಿಟಿ ಗಾರ್ಡ್

(ನ್ಯೂಸ್ ಕಡಬ) newskadaba.com ಹಾವೇರಿ, ಆ.14. 2017 ರ ವರ್ಷಾರಂಭದ ಜನವರಿ 1ರಂದು ಜಿಲ್ಲೆಯನ್ನು ಬೆಚ್ಚಿ ಬೀಳಿಸಿದ್ದ ರಾಣೆಬೆಣ್ಣೂರು ಬಸ್ ಡಿಪೋದಲ್ಲಿ ನಡೆದ ಅಗ್ನಿ ದುರಂತದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದಿದ್ದ ವ್ಯಕ್ತಿ ಇಂದು ಪ್ರತ್ಯಕ್ಷವಾಗುವ ಮೂಲಕ ಅಚ್ಚರಿಗೆ ಕಾರಣವಾಗಿದ್ದಾರೆ. ಜನವರಿ 1 ರಂದು ರಾಣೆಬೆಣ್ಣೂರು ಬಸ್ ಡಿಪೋದಲ್ಲಿ ಕರ್ತವ್ಯದಲ್ಲಿದ್ದ ಸೆಕ್ಯೂರಿಟಿ ಗಾರ್ಡ್ ನಿಂಗರಾಜ್ ಬೆಳಗುಟ್ಟಿ ಎಂಬವರನ್ನು ದುಷ್ಕರ್ಮಿಗಳು ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ ಎಂದು ಹೇಳಲಾಗಿತ್ತು. ಅಂದು ಕೊಲೆ ನಡೆದ ಸ್ಥಳದಲ್ಲಿ ಡ್ಯೂಟಿಯಲ್ಲಿದ್ದ ನಿಂಗರಾಜ್ ಇದ್ದಕ್ಕಿದಂತೆ ನಾಪತ್ತೆಯಾಗಿದ್ದು, ಅಗ್ನಿ ದುರಂತದಲ್ಲಿ ಸಜೀವ

ಜನವರಿ 1 ರಂದು ಸತ್ತ ವ್ಯಕ್ತಿ ಜೀವಂತವಾಗಿ ಪತ್ತೆ ► ಎಂಟು ತಿಂಗಳ ನಂತರ ಪ್ರತ್ಯಕ್ಷವಾದ ಸೆಕ್ಯೂರಿಟಿ ಗಾರ್ಡ್ Read More »

ಕರ್ನಾಟಕ

ಅಕ್ರಮ ಸಂಬಂಧ ಕೊಲೆಯಲ್ಲಿ ಅಂತ್ಯ ► ಮಚ್ಚಿನಿಂದ ಹೊಡೆದು ಮಹಿಳೆಯ ಕೊಲೆ

(ನ್ಯೂಸ್ ಕಡಬ) newskadaba.com ವಿಜಯಪುರ, ಆ.07. ಮಚ್ಚಿನಿಂದ ಬಡಿದು ಮಹಿಳೆಯೋರ್ವರನ್ನು ಕೊಲೆಗೈದ ಘಟನೆ ವಿಜಯಪುರ ನಗರದ ಇಟಂಗಿಹಾಳ ದೊಡ್ಡಿ ಎಂಬಲ್ಲಿ ಸೋಮವಾರ ಅಪರಾಹ್ನ ನಡೆದಿದೆ. ಸುರವಂತ ಬಾಯಿ ಮಾನ್ವಾರ್ (30) ಕೊಲೆಯಾದ ಮಹಿಳೆ. ರಾವಸಾಬ್ ಕಾಳೆ (35) ಎಂಬಾತ ಕೊಲೆಗೈದು ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ರಾವಸಾಬ್ ಹಾಗೂ ಸುರವಂತಬಾಯಿ ನಡುವೆ ಕಳೆದ 5 ವರ್ಷಗಳಿಂದ ಅಕ್ರಮ ಸಂಬಂಧವಿತ್ತೆನ್ನಲಾಗಿದ್ದು, ಕ್ಷುಲ್ಲಕ ಕಾರಣಕ್ಕೆ ಇವರಿಬ್ಬರ ನಡುವೆ ವಾಗ್ವಾದ ನಡೆದಿದ್ದು, ಸೋಮವಾರದಂದು ಕೊಲೆಯಲ್ಲಿ ಅಂತ್ಯಗೊಂಡಿದೆ. ಈ ಬಗ್ಗೆ ಬಿಜಾಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ

ಅಕ್ರಮ ಸಂಬಂಧ ಕೊಲೆಯಲ್ಲಿ ಅಂತ್ಯ ► ಮಚ್ಚಿನಿಂದ ಹೊಡೆದು ಮಹಿಳೆಯ ಕೊಲೆ Read More »

ಕರ್ನಾಟಕ

ಸುಳ್ಯ: ವ್ಯಕ್ತಿಯ ಕಲ್ಲಿನಿಂದ ಜಜ್ಜಿ ಕೊಲೆ

(ನ್ಯೂಸ್ ಕಡಬ) newskadaba.com ಸುಳ್ಯ, ಜು.27. ಅಪರಿಚಿತ ವ್ಯಕ್ತಿಯೋರ್ವರನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಲೆಗೈದ ಘಟನೆ ಗುರುವಾರದಂದು ಬೆಳಕಿಗೆ ಬಂದಿದೆ. ಸುಳ್ಯದ ಪಾಲುಬಿದ್ದ ಕಟ್ಟಡವೊಂದರಲ್ಲಿ ಮಲಗಿದ್ದ ವ್ಯಕ್ತಿಯನ್ನು ಬರ್ಬರವಾಗಿ ಕೊಲೆಗೈದ ಸ್ಥಿತಿಯಲ್ಲಿ ಕಂಡು ಬಂದಿದೆ. ಬುಧವಾರ ರಾತ್ರಿ ಮಲಗಿದ್ದಲ್ಲಿ ಕಲ್ಲಿನಿಂದ ಜಜ್ಜಿ ಕೊಲೆಗೈದಿರಬಹುದೆಂದು ಶಂಕಿಸಲಾಗಿದೆ. ಸ್ಥಳದಲ್ಲಿ ನೀರಿನ ಬಾಟಲ್ ಹಾಗೂ ತಿನ್ನಲೆಂದು ಬೇಕರಿಯಿಂದ ತಂದಿದ್ದ ಶ್ಯಾವಿಗೆಯ ಪ್ಯಾಕೆಟನ್ನು ತೆರೆದ ಸ್ಥಿತಿಯಲ್ಲಿ ಇಡಲಾಗಿದ್ದು, ಯಾವ ಉದ್ದೇಶಕ್ಕಾಗಿ ಕೊಲೆಗೈಯಲಾಗಿದೆ ಎನ್ನುವುದು ತನಿಖೆಯ ನಂತರವಷ್ಟೇ ತಿಳಿದುಬರಬೇಕಿದೆ. ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ

ಸುಳ್ಯ: ವ್ಯಕ್ತಿಯ ಕಲ್ಲಿನಿಂದ ಜಜ್ಜಿ ಕೊಲೆ Read More »

ಕರಾವಳಿ

ರೌಡಿಶೀಟರ್ ಪವನ್ ರಾಜ್ ಕೊಲೆ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.26. ಮಂಗಳೂರಿನ ಹೊರವಲಯದ ವಾಮಂಜೂರಿನಲ್ಲಿ ಮಂಗಳವಾರದಂದು ನಡೆದಿದ್ದ ಕೊಲೆ ಪ್ರಕರಣವನ್ನು ಕೃತ್ಯ ನಡೆದ 24 ಗಂಟೆಗಳೊಳಗಾಗಿ ಪೊಲೀಸರು ಬೇಧಿಸಿದ್ದಾರೆ. ಮಂಗಳವಾರದಂದು ರೌಡಿಶೀಟರ್ ಪವನ್ ರಾಜ್ ಶೆಟ್ಟಿಯನ್ನು ಕೊಲೆ ಮಾಡಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಮಂಗಳೂರು ಗ್ರಾಮಾಂತರ ಪೋಲೀಸರು ಇದೀಗ ಹತ್ಯೆಗೆ ಸಂಬಂಧಿಸಿದಂತೆ ವಾಮಂಜೂರಿನ ಬಿಪಿನ್, ಶರಣ್ ಹಾಗೂ ಹರೀಶ್ ರವರನ್ನು ಬಂಧಿಸಿದ್ದಾರೆ. ಪವನ್ ರಾಜ್ ಕೊಲೆ ಮಾಡಿದ ಬಳಿಕ ಆರೋಪಿಗಳು ಹತ್ಯೆಗೆ ನಡೆಸಿದ ಲಾಂಗ್ ಮಚ್ಚುಗಳನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದರು. ಕೊಲೆಯಾದ ಪವನ್ ರಾಜ್

ರೌಡಿಶೀಟರ್ ಪವನ್ ರಾಜ್ ಕೊಲೆ ಆರೋಪಿಗಳ ಬಂಧನ Read More »

ಕರ್ನಾಟಕ

ಮಂಗಳೂರು: ರೌಡಿಶೀಟರ್ ಪುತ್ರನ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.25. ಮಾಜಿ ರೌಡಿಶೀಟರ್ ವಾಮಂಜೂರು ರೋಹಿಯ ಪುತ್ರನನ್ನು ತಂಡವೊಂದು ಕೊಚ್ಚಿ ಕೊಲೆಗೈದ ಘಟನೆ ವಾಮಂಜೂರಿನಲ್ಲಿ ಮಂಗಳವಾರದಂದು ಬೆಳಿಗ್ಗೆ ನಡೆದಿದೆ. ರೌಡಿಶೀಟರ್ ವಾಮಂಜೂರು ರೋಹಿಯ ಪುತ್ರ ಇತ್ತೀಚೆಗಷ್ಟೆ ಜೈಲಿನಿಂದ ಬಿಡುಗಡೆಗೊಂಡಿದ್ದ ರೌಡಿಶೀಟರ್ ಪವನ್ ರಾಜ್ ಶೆಟ್ಟಿ (22) ಎಂಬಾತನನ್ನು ವಾಮಂಜೂರು ಕುಕ್ಕಿಪಲ್ಕೆ ಎಂಬಲ್ಲಿ ನಾಲ್ವರು ದುಷ್ಕರ್ಮಿಗಳ ತಂಡವೊಂದು ತಲವಾರಿನಿಂದ ಕೊಚ್ಚಿ ಕೊಲೆಗೈದಿದೆ ಎನ್ನಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಮಂಗಳೂರು: ರೌಡಿಶೀಟರ್ ಪುತ್ರನ ಬರ್ಬರ ಹತ್ಯೆ Read More »

ಕರಾವಳಿ

ಕಲಾಯಿ ಅಶ್ರಫ್ ಕೊಲೆ ಪ್ರಕರಣ: ಐವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.24. ಕಳೆದ ಮೂರು ದಿನಗಳ ಹಿಂದೆ ಕಲಾಯಿಯ SDPI ವಲಯಾಧ್ಯಕ್ಷರಾದ ಅಶ್ರಫ್ ಅವರನ್ನು ಬೆಂಜನಪದವಿನಲ್ಲಿ ಬರ್ಬರವಾಗಿ ಹತ್ಯೆ ಮಾಡಲಾದ ಪ್ರಕರಣವನ್ನು ಭೇದಿಸಿರುವ ರಾಜ್ಯ ಪೊಲೀಸ್ ಇಲಾಖೆ ಈ ಸಂಬಂಧ 5 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಅಭಿನ್, ದಿವ್ಯರಾಜ್, ಪವನ್ ಸಂತೋಷ್ ಹಾಗೂ ಶಿವಪ್ರಸಾದ್ ಎಂದು ಗುರುತಿಸಲಾಗಿದ್ದು, ಇನ್ನುಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿಸಲಾಗಿದೆ. ಆರೋಪಿಗಳನ್ನು ಇಂದು ಸಂಜೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸ್

ಕಲಾಯಿ ಅಶ್ರಫ್ ಕೊಲೆ ಪ್ರಕರಣ: ಐವರ ಬಂಧನ Read More »

ಕರಾವಳಿ
Scroll to Top