Murder

ಸುಹಾಸ್‌‍ ಶೆಟ್ಟಿ ಹತ್ಯೆ ಮಾದರಿಯಲ್ಲೇ ಬೆಂಗಳೂರಲ್ಲಿ ಬೈಕ್‌ಗೆ ಕಾರಿನಿಂದ ಗುದ್ದಿ ರೌಡಿಯ ಕೊಲೆ

(ನ್ಯೂಸ್ ಕಡಬ) newskadaba.com, ಮೇ.03. ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್‌‍ ಶೆಟ್ಟಿ ಹತ್ಯೆ ರೀತಿಯಲ್ಲೇ ನಗರದ ಹೊರವಲಯದಲ್ಲಿ ರೌಡಿಯೊ ಬ್ಬನನ್ನು ಹಾಡಹಗಲೇ ಬರ್ಬರವಾಗಿ ಕೊಲೆ ಮಾಡಲಾಗಿದೆ. ನಗರದ ಹೊರವಲಯದ ಹಾರೋಹಳ್ಳಿಯ ಸಿದ್ದಾಪುರ ನಿವಾಸಿ ಸಂತೋಷ್‌ ಅಲಿಯಾಸ್‌‍ ಕರಡಿ (32) ಕೊಲೆಯಾದ ರೌಡಿ. ಕುಮಾರಸ್ವಾಮಿ ಲೇಔಟ್‌ ಪೊಲೀಸ್‌‍ ಠಾಣೆಯ ರೌಡಿ ಪಟ್ಟಿಯಲ್ಲಿ ಈತನ ಹೆಸರಿದೆ. ಕುಮಾರಸ್ವಾಮಿ ಲೇಔಟ್‌ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದಲ್ಲಿ ರೌಡಿ ಸಂತೋಷ್‌ ಜೈಲು ಸೇರಿ ಹೊರ ಬಂದಿದ್ದನು. ನಂತರ ರೌಡಿ ಚಟುವಟಿಕೆಗಳಿಂದ […]

ಸುಹಾಸ್‌‍ ಶೆಟ್ಟಿ ಹತ್ಯೆ ಮಾದರಿಯಲ್ಲೇ ಬೆಂಗಳೂರಲ್ಲಿ ಬೈಕ್‌ಗೆ ಕಾರಿನಿಂದ ಗುದ್ದಿ ರೌಡಿಯ ಕೊಲೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗಂಡನನ್ನು ಕೊಂದು ತುಂಡು ಮಾಡಿ ಡ್ರಮ್‌ನಲ್ಲಿ ಸಿಮೆಂಟ್ ಸುರಿದು ಸೀಲ್ ಮಾಡಿದ್ದ ಪತ್ನಿ, ಪ್ರಿಯಕರ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಾ. 19 : ಬೆಂಗಳೂರು: ಪ್ರಿಯಕರನ ಜೊತೆ ಸೇರಿ ಪತಿಯನ್ನು ಇರಿದು ಕೊಂದ ಪತ್ನಿ ಆತನ ದೇಹವನ್ನು ತುಂಡು ಮಾಡಿ, ಸಿಮೆಂಟ್ ತುಂಬಿದ ಡ್ರಮ್‌ನಲ್ಲಿ ಹಾಕಿ ಸೀಲ್ ಮಾಡಿಮುಚ್ಚಿಟ್ಟ ಭೀಕರ ಘಟನೆ ಉತ್ತರಪ್ರದೇಶದ ಮೀರತ್‌ನಲ್ಲಿ ನಡೆದಿದೆ. ನೌಕಾಪಡೆಯ ಉದ್ಯೋಗಿ ಸೌರಭ್ ರಜಪೂತ್ (29) ಕೊಲೆಯಾದ ವ್ಯಕ್ತಿಯಾಗಿದ್ದು, ಆತನ ಪತ್ನಿ ಮುಸ್ಕಾನ್ (27) ಮತ್ತು ಆಕೆಯ ಪ್ರಿಯಕರ ಸಾಹಿಲ್ ( 25)ನನ್ನು ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಪುರಿಯ ಇಂದ್ರಾನಗರ ಹಂತ 2 ರ ಸೌರಭ್ 2016 ರಲ್ಲಿ ಗೌರಿಪುರದ ಮುಸ್ಕಾನ್

ಗಂಡನನ್ನು ಕೊಂದು ತುಂಡು ಮಾಡಿ ಡ್ರಮ್‌ನಲ್ಲಿ ಸಿಮೆಂಟ್ ಸುರಿದು ಸೀಲ್ ಮಾಡಿದ್ದ ಪತ್ನಿ, ಪ್ರಿಯಕರ ಅರೆಸ್ಟ್ Read More »

ಕ್ರೈಮ್ ನ್ಯೂಸ್

ಅಕ್ರಮ ಮದ್ಯ ಮಾರಾಟ ಪ್ರಶ್ನಿಸಿದ ವ್ಯಕ್ತಿಗೆ ಕರೆಂಟ್‌ ಶಾಕ್‌ ನೀಡಿ ಕೊಲೆ

(ನ್ಯೂಸ್ ಕಡಬ) newskadaba.com ಡಿ. 23 ಬಾಗಲಕೋಟೆ: ಅಕ್ರಮ ಮದ್ಯ ಮಾರಾಟ ಪ್ರಶ್ನಿಸಿದ್ದ ವ್ಯಕ್ತಿಯನ್ನು ಥಳಿಸಿ, ಕರೆಂಟ್‌ ಶಾಕ್‌ ನೀಡಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಈ ಶಾಕಿಂಗ್‌ ಘಟನೆ ಅಬಕಾರಿ ಸಚಿವರ ತವರಾದ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಐವರು ಸೇರಿ ಒಬ್ಬ ವ್ಯಕ್ತಿಯನ್ನು ಹತ್ಯೆ ಮಾಡಿದ್ದಾರೆ. ವೆಂಕರೆಡ್ಡಿ ಶೇಷಪ್ಪನವರ(40) ಕೊಲೆಯಾದ ವ್ಯಕ್ತಿ. ಐವರು ಸೇರಿ ದೊಣ್ಣೆಗಳಿಂದ ಹಲ್ಲೆ ನಡೆಸಿ ಕರೆಂಟ್ ಶಾಕ್ ನೀಡಿದ್ದಾರೆ. ಈ ಕೊಲೆ ಕೇಸ್​ನಲ್ಲಿ ಐವರು

ಅಕ್ರಮ ಮದ್ಯ ಮಾರಾಟ ಪ್ರಶ್ನಿಸಿದ ವ್ಯಕ್ತಿಗೆ ಕರೆಂಟ್‌ ಶಾಕ್‌ ನೀಡಿ ಕೊಲೆ Read More »

ಕರ್ನಾಟಕ

ಭಾರತ ಮೂಲದ ವಿದ್ಯಾರ್ಥಿಗೆ ಚಾಕು ಇರಿತ..!

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 07. ಭಾರತ ಮೂಲದ ವಿದ್ಯಾರ್ಥಿಯನ್ನು ಇರಿದು ಹತ್ಯೆಗೈದಿರುವ ಘಟನೆ ಕೆನಡಾದ ಒಂಟಾರಿಯೊದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯ ನಿವಾಸದಲ್ಲೇ ವಾಸವಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಮೃತ ವಿದ್ಯಾರ್ಥಿಯನ್ನು 22 ವರ್ಷದ ಗುರಾಸಿಸ್ ಸಿಂಗ್ ಎಂದು ಗುರುತಿಸಲಾಗಿದೆ. ಲ್ಯಾಂಬ್ಟನ್ ಕಾಲೇಜಿನಲ್ಲಿ ಮೊದಲನೆ ವರ್ಷದ ಬಿಸಿನೆಸ್ ಮ್ಯಾನೇಜ್ ಮೆಂಟ್ ಪದವಿ ವಿದ್ಯಾರ್ಥಿಯಾಗಿದ್ದ ಗುರಾಸಿಸ್ ಸಿಂಗ್ ಅನ್ನು ಆತನ ಕಕೋಣೆಯಲ್ಲಿ ಒಟ್ಟಿಗೆ ವಾಸಿಸುತ್ತಿದ್ದ 36 ವರ್ಷದ ಕ್ರಾಸ್ಲೀ ಹಂಟರ್ ಎಂಬ ವ್ಯಕ್ತಿ ರವಿವಾರ ಚೂರಿಯಿಂದ ಇರಿದಿದ್ದಾನೆ. ಅಡುಗೆ ಕೋಣೆಯಲ್ಲಿ

ಭಾರತ ಮೂಲದ ವಿದ್ಯಾರ್ಥಿಗೆ ಚಾಕು ಇರಿತ..! Read More »

ಕ್ರೈಮ್ ನ್ಯೂಸ್

ಮದುವೆ ಮಂಟಪದಿಂದ ಫೋಟೊಗ್ರಾಫರ್ ಕಿಡ್ನ್ಯಾಪ್ ಮಾಡಿ ಹಲ್ಲೆ: 8 ಮಂದಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಳಗಾವಿ, ನ. 26. ಮದುವೆ ಮಂಟಪದಿಂದ ಫೋಟೊಗ್ರಾಫರ್ ಕಿಡ್ನ್ಯಾಪ್ ಮಾಡಿ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣದಲ್ಲಿ 8 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಕೆಪಿಟಿಸಿಎಲ್ ಕಲ್ಯಾಣ ಮಂಟಪದಲ್ಲಿ ಘಟನೆ ನಡೆದಿದ್ದು, ಕಲ್ಯಾಣ ಮಂಟಪದಿಂದ ಫೋಟೊಗ್ರಾಫರ್ ಕಿಡ್ನ್ಯಾಪ್ ಮಾಡಿಕೊಂಡು ಹೋಗುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಫೋಟೋಗ್ರಾಫರ್ ಉಮೇಶ್ ಹೊಸೂರು ಅಪಹರಣವಾಗಿ ಹಲ್ಲೆಗೊಳಗಾಗಿ ವ್ಯಕ್ತಿ. ಇವರು ಬೈಲಹೊಂಗಲ ಪಟ್ಟಣದಲ್ಲಿ ನೆಲೆಸಿದ್ದಾರೆ. ನಾಲ್ಕು ದಿನಗಳ ಹಿಂದೆ ಮದುವೆ ಆರ್ಡರ್ ಅಂತಾ ಬೆಳಗಾವಿ ನಗರಕ್ಕೆ ಬಂದಿದ್ದರು. ಈ

ಮದುವೆ ಮಂಟಪದಿಂದ ಫೋಟೊಗ್ರಾಫರ್ ಕಿಡ್ನ್ಯಾಪ್ ಮಾಡಿ ಹಲ್ಲೆ: 8 ಮಂದಿ ಅರೆಸ್ಟ್ Read More »

ಕ್ರೈಮ್ ನ್ಯೂಸ್
Crime

ಮೊಬೈಲ್ ನೋಡುತ್ತಿದ್ದ ಮಗನ ತಲೆಗೆ ಕ್ರಿಕೆಟ್ ಬ್ಯಾಟ್‌ನಿಂದ ಹಲ್ಲೆ: ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

(ನ್ಯೂಸ್ ಕಡಬ) newskadaba.com ನ. 16.  ಓದದೇ ಮಗ ಮೊಬೈಲ್ ನೋಡುತ್ತಿದ್ದದ್ದನ್ನು ಕಂಡು ತಂದೆ ಕ್ರಿಕೆಟ್ ಬ್ಯಾಟ್‌ನಿಂದ ತಲೆಗೆ ಹಲ್ಲೆಗೈದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೇ ಮಗ ಮೃತಪಟ್ಟ ಘಟನೆ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟ ಬಾಲಕನನ್ನು ತೇಜಸ್ (14) ಎಂದು ಗುರುತಿಸಲಾಗಿದೆ. ಶುಕ್ರವಾರ ರಾತ್ರಿ ಘಟನೆ ನಡೆದಿದ್ದು, ಕಳೆದ 20 ದಿನಗಳಿಂದ ತೇಜಸ್‌ ಶಾಲೆಗೆ ಹೋಗಿರಲಿಲ್ಲ. ಶಾಲೆಗೆ ಹೋಗದೇ ಪುಂಡ ಹುಡುಗರ ಜೊತೆ ತಿರುಗಾಡುತ್ತಿದ್ದ ತೇಜಸ್‌ ರಾತ್ರಿ ಮನೆಗೆ ಬಂದು ಮೊಬೈಲ್‌ನಲ್ಲಿ ರೀಲ್ಸ್‌,

ಮೊಬೈಲ್ ನೋಡುತ್ತಿದ್ದ ಮಗನ ತಲೆಗೆ ಕ್ರಿಕೆಟ್ ಬ್ಯಾಟ್‌ನಿಂದ ಹಲ್ಲೆ: ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಾಕುವಿನಿಂದ ಇರಿದು ಯುವಕನ ಹತ್ಯೆ..!

(ನ್ಯೂಸ್ ಕಡಬ) newskadaba.com ನ. 16. ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಗಲಾಟೆ ನಡೆದು ಚಾಕುವಿನಿಂದ ಇರಿದು ಯುವಕನ ಕೊಲೆ ಮಾಡಿರುವ ಘಟನೆ ತುಮಕೂರಿನ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ರಿಷಾಬ್ ಪಾಷ (20) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಊಟ ಮಾಡುತ್ತಿದ್ದವನನ್ನು ಕರೆಸಿ ಚಾಕುವಿನಿಂದ ಚುಚ್ಚಿ ಹತ್ಯೆ ಮಾಡಲಾಗಿದೆ. ತೀವ್ರ ರಕ್ತಸ್ರಾವದಿಂದ ನರಳಾಡುತ್ತಿದ್ದ ಯುವಕನನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗೆಂದು ಬೆಂಗಳೂರಿಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯೆ ಯುವಕ

ಚಾಕುವಿನಿಂದ ಇರಿದು ಯುವಕನ ಹತ್ಯೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಜಾಗದ ವಿವಾದಕ್ಕೆ ಅಣ್ಣ ತಮ್ಮಂದಿರ ಜಗಳ: ಕೊಲೆಯಲ್ಲಿ ಅಂತ್ಯ

(ನ್ಯೂಸ್ ಕಡಬ) newskadaba.com ಕಡಬ, ನ. 09. ಜಾಗದ ವಿವಾದಕ್ಕೆ ಸಂಬಂಧಿಸಿ ಅಣ್ಣ ತಮ್ಮನ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ ಕಂಡ ಘಟನೆ ಕಡಬ ತಾಲೂಕಿನ ಗೋಳಿತೊಟ್ಟು ಸಮೀಪದ ಆಲಂತಾಯ ಗ್ರಾಮದ ಪೆರ್ಲ ಎಂಬಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಪೆರ್ಲ ನಿವಾಸಿಯಾಗಿದ್ದ ರಮೇಶ ಗೌಡ(51) ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಆರೋಪಿ ಮೃತರ ಸಂಬಂಧಿ ಹರೀಶ್ ಎಂಬಾತ ಎನ್ನಲಾಗಿದೆ. ರಮೇಶ್ ಅವರು ಬೈಕ್ ನಲ್ಲಿ ಬರುತ್ತಿರುವ ವೇಳೆ ಅವರನ್ನು ಅಡ್ಡ ಕಟ್ಟಿ ಕತ್ತಿಯಿಂದ ಕಡಿದು ಕೊಲೆ

ಕಡಬ: ಜಾಗದ ವಿವಾದಕ್ಕೆ ಅಣ್ಣ ತಮ್ಮಂದಿರ ಜಗಳ: ಕೊಲೆಯಲ್ಲಿ ಅಂತ್ಯ Read More »

ಕರಾವಳಿ, ಕ್ರೈಮ್ ನ್ಯೂಸ್
Crime

ಪೊಲೀಸ್ ಕಾನ್ ಸ್ಟೇಬಲ್ ನ ಬರ್ಬರ ಕೊಲೆ..!

(ನ್ಯೂಸ್ ಕಡಬ) newskadaba.com ಹಾಸನ, ನ. 05. ಕಾನ್ ಸ್ಟೇಬಲ್ ನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನ ತಾಲೂಕಿನ ದುದ್ದ ಗ್ರಾಮದ ಹೊರವಲಯದಲ್ಲಿರುವ ಡಾಬಾ ಸರ್ಕಲ್ನಲ್ಲಿ ರವಿವಾರ ರಾತ್ರಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಬಾಗೇಶಪುರ ಗ್ರಾಮದ ಪೊಲೀಸ್ ಕಾನ್ ಸ್ಟೇಬಲ್ ಹರೀಶ್ ವಿ.(32) ಎಂದು ಗುರುತಿಸಲಾಗಿದೆ. ಇವರು ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯ ಕಾನ್ಸ್ಟೇಬಲ್ ಆಗಿದ್ದರು. ಹರೀಶ್ ಅವರ ವಿವಾಹವು ನ.11ರಂದು ನಿಗದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ವಿವಾಹ ಆಮಂತ್ರಣ ಪತ್ರಿಕೆಗಳನ್ನು

ಪೊಲೀಸ್ ಕಾನ್ ಸ್ಟೇಬಲ್ ನ ಬರ್ಬರ ಕೊಲೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Crime

ಪತ್ನಿಯನ್ನು ಚುಡಾಯಿಸಿದ್ದಕ್ಕೆ ಯುವಕನ ಎದೆಗೆ ಚಾಕುವಿನಿಂದ ಇರಿದು ಕೊಲೆಗೈದ ಪತಿ

(ನ್ಯೂಸ್ ಕಡಬ) newskadaba.com ಕೋಲಾರ, ಅ.26. ಪದೇಪದೆ ಪತ್ನಿಯನ್ನು ಚುಡಾಯಿಸುತ್ತಿದ್ದ ಯುವಕನನ್ನು ಪತಿಯೊಬ್ಬ ಚಾಕುವಿನಿಂದ ಇರಿದು ಕೊಲೆಗೈದಿರುವುದು ಘಟನೆ ನಡೆದಿದೆ. ಕೊಲೆಯಾದ ಯುವಕನನ್ನು ರೋಹಿದ್ ಅಲಿಯಾಸ್ ಅರ್ಬಾಜ್ (25) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿಯನ್ನು ಅಮ್ಜದ್ ಎಂದು ಗುರುತಿಸಲಾಗಿದೆ. ರೋಹಿದ್ ಕೆಲ ದಿನಗಳಿಂದ ಅಮ್ಜದ್ ಪತ್ನಿಯ ಮೇಲೆ ಕಣ್ಣು ಹಾಕಿದ್ದ. ಇದೇ ವಿಚಾರವಾಗಿ ರೋಹಿದ್‌ಗೆ ಅಮ್ಜಾದ್ ಹಲವು ಬಾರಿ ಎಚ್ಚರಿಕೆಯನ್ನೂ ನೀಡಿದ್ದ. ಆದರೆ ತನ್ನ ಹಳೇ ಚಾಳಿ ಮುಂದುವರಿಸಿದ್ದ ರೋಹಿದ್‌ನನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ. ರೋಹಿಸ್‌ನ ಎದೆಗೆ

ಪತ್ನಿಯನ್ನು ಚುಡಾಯಿಸಿದ್ದಕ್ಕೆ ಯುವಕನ ಎದೆಗೆ ಚಾಕುವಿನಿಂದ ಇರಿದು ಕೊಲೆಗೈದ ಪತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top