Murder

crime, arrest, suspected

7 ವರ್ಷದ ಬಾಲಕನನ್ನು ಕಾಲುವೆಗೆ ಎಸೆದು ಕೊಲೆಗೈದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ವಿಜಯನಗರ, ಅ.26. ವ್ಯಕ್ತಿಯೋರ್ವ ಏಳು ವರ್ಷದ ಬಾಲಕನನ್ನು ಹರಿಯುವ ನೀರಿನ ಅಡವಿ (ಎಚ್.ಎಲ್.ಸಿ.) ಕಾಲುವೆಗೆ ಎಸೆದು ಕೊಲೆಗೈದಿರುವ ಘಟನೆ ಕಮಲಾಪುರ ಪಟ್ಟಣ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆಯಾದ ಬಾಲಕನನ್ನು ಕಮಲಾಪುರದ ರಾಜಮ್ಮ ಮತ್ತು ಬಾಬು ದಂಪತಿಯ ಪುತ್ರ ಅಭಿ(7) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿಯನ್ನು ಕಮಲಾಪುರ ನಿವಾಸಿ ಓಬಳೇಶ್ (24) ಎಂದು ಗುರುತಿಸಲಾಗಿದೆ. ಪರಿಚಯಸ್ಥನಾಗಿದ್ದ ಓಬಳೇಶ ಅ.22ರಂದು ಬೆಳಗ್ಗೆ ಅಭಿಯನ್ನು ತನ್ನ ಸ್ಕೂಟರ್ ನಲ್ಲಿ ಶಾಲೆಗೆ ಕರೆದುಕೊಂಡು ಹೋಗಿದ್ದಾನೆ. ಶಾಲೆಯಲ್ಲಿ ಬ್ಯಾಗ್ ಇರಿಸಿ ಅಭಿಯನ್ನು […]

7 ವರ್ಷದ ಬಾಲಕನನ್ನು ಕಾಲುವೆಗೆ ಎಸೆದು ಕೊಲೆಗೈದ ಆರೋಪಿಯ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ: ಯುವಕನ ಕತ್ತು ಸೀಳಿ ಹತ್ಯೆ

(ನ್ಯೂಸ್ ಕಡಬ) newskadaba.com ಅ.21 ಉಡುಪಿ:  ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಗೊಬ್ಬ  ತನ್ನ ಸ್ನೇಹಿತನನ್ನೇ ಕತ್ತು ಸೀಳಿ ಕೊಲೆಗೈದ ಘಟನೆ ಉಡುಪಿ ಹಳೆ ಕೆಎಸ್ಸಾರ್ಟಿಸಿ ನಿಲ್ದಾಣದ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್ ನ ನೆಲ ಅಂತಸ್ತಿನ ಕೊಠಡಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಕೊರಂಗ್ರಪಾಡಿಯ ಪ್ರಶಾಂತ್ ಶೆಟ್ಟಿ(32) ಕೊಲೆಯಾದ ವ್ಯಕ್ತಿ. ಈತನ ಸ್ನೇಹಿತ ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ನಿವಾಸಿ ಈರಣ್ಣ ಯಾನೆ ದಿನೇಶ್ ಕೊಲೆ ಆರೋಪಿ . ವಿಪರೀತ ಮದ್ಯಪಾನ ಮಾಡಿದ್ದರೆನ್ನಲಾದ ಇವರಿಬ್ಬರು ಇಂದು ಬೆಳಗ್ಗೆ ಜಗಳ ಮಾಡಿಕೊಂಡಿದ್ದಾರೆ. ಗಲಾಟೆ

ಉಡುಪಿ: ಯುವಕನ ಕತ್ತು ಸೀಳಿ ಹತ್ಯೆ Read More »

ಕರಾವಳಿ
Crime

ಚಾಕುವಿನಿಂದ ಇರಿದು ಯುವಕನ ಬರ್ಬರ ಕೊಲೆ..!

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಅ. 12.   ಹಳೆ ದ್ವೇಷಕ್ಕೆ ಯುವಕನ‌ನ್ನ ದುಷ್ಕರ್ಮಿಗಳು ಬರ್ಬರವಾಗಿ ಕೊಲೆಗೈದ ಘಟನೆ ಗೋಪನಕೊಪ್ಪದ ಸಂತೋಷನಗರದ ಬಳಿ ಶುಕ್ರವಾರ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಶಿವು ಚಂದ್ರಶೇಖರ್ ಕಮ್ಮಾರ (23) ಎಂದು ಗುರುತಿಸಲಾಗಿದೆ. ಕೊಲೆಗೈದ ಆರೋಪಿಯನ್ನು ಸುದೀಪ್ ರಾಯಾಪುರ ಎಂದು ಗುರುತಿಸಲಾಗಿದೆ. ಆಯುಧ ಪೂಜೆ ದಿನವೇ ಚಾಕುವಿನಿಂದ ಇರಿದು ಯುವಕನನ್ನ ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ್ದು, ಸುಮಾರು ರಾತ್ರಿ 11.15 ಗಂಟೆಗೆ ಘಟನೆ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಶಿವು ಕಮ್ಮಾರನನ್ನ ನಡುರಸ್ತೆಯಲ್ಲೇ ದುಷ್ಕರ್ಮಿಗಳು ಬರ್ಬರವಾಗಿ

ಚಾಕುವಿನಿಂದ ಇರಿದು ಯುವಕನ ಬರ್ಬರ ಕೊಲೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Crime

ಮಹಾಲಕ್ಷ್ಮೀ ಕೊಲೆ ಪ್ರಕರಣ – ಆರೋಪಿಯ ಡೆತ್ ನೋಟ್ ನಲ್ಲಿ ಕೊಲೆರಹಸ್ಯ ಬಯಲು

(ನ್ಯೂಸ್ ಕಡಬ) newskadaba.com ಸೆ. 26. ವೈಯಾಲಿಕಾವಲ್‌ನಲ್ಲಿ ಮಹಾಲಕ್ಷ್ಮಿ ಕೊಲೆಗೆ ಸಮಬಂಧಿಸಿದ ಆರೋಪಿಯೋರ್ವ ಒಡಿಶಾದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಇದೀಗ ಹತ್ಯೆಗೆ ಕಾರಣ ತಿಳಿಸಿ ಆತ ಬರೆದಿಟ್ಟಿರುವ ಡೆತ್‌ನೋಟ್ ಪೊಲೀಸರ ಕೈ ಸೇರಿದೆ. ಒಡಿಶಾದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಕೊಲೆ ಆರೋಪಿ ಮುಕ್ತಿ ರಂಜನ್ ರಾಯ್, ಆತ್ಮಹತ್ಯೆಗೂ ಮುನ್ನ ಮಹಾಲಕ್ಷ್ಮಿ ಕೊಲೆಗೆ ಕಾರಣವೇನೆಂಬುವುದನ್ನು ಡೆತ್ ನೋಟ್‌ ನಲ್ಲಿ ಬರೆದಿಟ್ಟಿದ್ದ. ಡೈರಿಯಲ್ಲಿದ್ದ ಡೆತ್‌ನೋಟ್ ನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ವರದಿಯ ಪ್ರಕಾರ ಡೆತ್ ನೋಟ್ ನಲ್ಲಿ ಸೆಪ್ಟೆಂಬರ್ 3

ಮಹಾಲಕ್ಷ್ಮೀ ಕೊಲೆ ಪ್ರಕರಣ – ಆರೋಪಿಯ ಡೆತ್ ನೋಟ್ ನಲ್ಲಿ ಕೊಲೆರಹಸ್ಯ ಬಯಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರವಾರ: ಉದ್ಯಮಿಯ ಹತ್ಯೆ ಪತ್ನಿಗೆ ಗಂಭೀರ ಗಾಯ-ದುಷ್ಕರ್ಮಿಗಳ ದಾಳಿ

(ನ್ಯೂಸ್ ಕಡಬ) newskadaba.com ಕಾರವಾರ ಸೆ.23: ಕಾರವಾರ ತಾಲೂಕಿನ ಹಣಕೋಣ ಗ್ರಾಮದಲ್ಲಿ ಇಂದು ಮುಂಜಾನೆ ಅಪರಿಚಿತ ದುಷ್ಕರ್ಮಿಗಳು ಮನೆಯೊಂದಕ್ಕೆ ನುಗ್ಗಿ ಉದ್ಯಮಿ ವಿನಾಯಕ ನಾಯ್ಕ (54) ಅವರನ್ನು ಹತ್ಯೆಗೈದು, ಅವರ ಪತ್ನಿ ವೈಶಾಲಿ ಅವರನ್ನು ಗಂಭೀರವಾಗಿ ಗಾಯಗೊಳಿಸಿದ ಘಟನೆ ನಡೆದಿದೆ.ವಿನಾಯಕ ಮತ್ತು ವೈಶಾಲಿ ದಂಪತಿ ಪುಣೆ ನಗರದಲ್ಲಿ ವಾಸವಿದ್ದು, ಕೈಗಾರಿಕೋದ್ಯಮ ನಡೆಸುತ್ತಿದ್ದರು. ಅವರು ಇತ್ತೀಚೆಗೆ ಸಾತೇರಿ ದೇವಿ ಜಾತ್ರೆಯ ಹಿನ್ನೆಲೆಯಲ್ಲಿ ಹಣಕೋಣಕ್ಕೆ ಬಂದಿದ್ದು, ತಮ್ಮ ಮನೆಯಲ್ಲಿಯೇ ವಾಸವಿದ್ದರು. ಇಂದು ಮುಂಜಾನೆ ದರೋಡೆಕೋರರು ದಂಪತಿಯ ಮೇಲೆ ದಾಳಿ ನಡೆಸಿದ್ದಾರೆ.

ಕಾರವಾರ: ಉದ್ಯಮಿಯ ಹತ್ಯೆ ಪತ್ನಿಗೆ ಗಂಭೀರ ಗಾಯ-ದುಷ್ಕರ್ಮಿಗಳ ದಾಳಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸೆಕ್ಯೂರಿಟಿ ಸಿಬ್ಬಂದಿ ಹಲ್ಲೆ: ಯುವಕ ಅರೆಸ್ಟ್..!

(ನ್ಯೂಸ್ ಕಡಬ) newskadaba.com ರಾಮನಗರ, ಸೆ.21. ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಬಂಧಿ ಎಂದು ಹೇಳಿದ ಯುವಕನೋರ್ವ ಅಪಾರ್ಟ್​ಮೆಂಟ್​ ಸೆಕ್ಯೂರಿಟಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆಯೊಂದು ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಂಬಳಗೋಡು ಬಳಿಯ ದೊಡ್ಡಬೆಲೆಯಲ್ಲಿರುವ ಪ್ರಾವಿಡೆಂಟ್ ಸನ್ ವರ್ತ್‌ ಅಪಾರ್ಟ್‌ಮೆಂಟ್‌ನಲ್ಲಿ ಘಟನೆ ನಡೆದಿದ್ದು, ಹಲ್ಲೆಗೊಳಗಾದ ಸಿಬ್ಬಂದಿಯನ್ನು ಪುನೀತ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ವರುಣ್ ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಪುನೀತ್ ನೀಡಿದ ದೂರಿನ ಮೇರೆಗೆ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಎನ್‌.ಸಿ ಮಾಡಿಕೊಳ್ಳಲಾಗಿದೆ. ಅಲ್ಲದೆ,

ಸೆಕ್ಯೂರಿಟಿ ಸಿಬ್ಬಂದಿ ಹಲ್ಲೆ: ಯುವಕ ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಾಮಾಚರ ಶಂಕೆಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ..!

(ನ್ಯೂಸ್ ಕಡಬ) newskadaba.com ಛತ್ತೀಸ್ ಗಢ, ಸೆ. 13.  ವಾಮಾಚಾರ ನಡೆಸುತ್ತಿರುವ ಶಂಕೆಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಹರಿತವಾದ ಆಯುಧಗಳು ಹಾಗೂ ಸುತ್ತಿಯಿಂದ ಹಲ್ಲೆ ನಡೆಸಿ ಹತ್ಯೆಗೈದಿರುವ ಘಟನೆ ಬಲೋಡಬಝಾರ್-ಭಾತಪರ ಜಿಲ್ಲೆಯಲ್ಲಿ ನಡೆದಿದೆ ಎಂದು ಪೋಲಿಸರು ತಿಳಿಸಿದ್ದಾರೆ. ಮೃತರನ್ನು ಚೈತ್ರಮ್ ಕೈವರ್ತ್ಯ (47), ಆತನ ಸಹೋದರಿಯರಾದ ಜಮುನಾ (28) ಮತ್ತು ಯಶೋಧಾ (30) ಹಾಗೂ ಜಮುನಾ ಪುತ್ರ ಯಶ್ ಎಂದು ಗುರುತಿಸಲಾಗಿದೆ. ಈ ಎಲ್ಲರನ್ನೂ ಹರಿತವಾದ ಆಯುಧಗಳು ಹಾಗೂ ಸುತ್ತಿಯಿಂದ ಹಲ್ಲೆ ನಡೆಸಿ ಹತ್ಯೆಗೈಯ್ಯಲಾಗಿದೆ. ಚೈತ್ರಮ್ ಕೈವರ್ತ್ಯ

ವಾಮಾಚರ ಶಂಕೆಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮದುವೆಯಾಗಲು ನಿರಾಕರಿಸಿದ ಪ್ರಿಯತಮೆಯ ಕೊಲೆ..! ಆರೋಪಿಗೆ ಜೀವವಾಧಿ ಶಿಕ್ಷೆ..!

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 5. ಮದುವೆಯಾಗಲು ನಿರಾಕರಿಸಿದ ಪ್ರಿಯತಮೆಯನ್ನು ಕೊಂದ ಆರೋಪಿಗೆ ಮಂಗಳೂರಿನ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.  ಆರೋಪಿಯನ್ನು ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬೆನಕೋಟಗಿ ತಾನದ ಮೂಲದ ಸಂದೀಪ್ ರಾಥೋಡ್ (23)  ಎಂದು ಗುರುತಿಸಲಾಗಿದೆ. ಮೃತ ಅಂಜನಾ ವಸಿಷ್ಟ ಎಂಬಾಕೆಯನ್ನು 2018ರಲ್ಲಿ ಫೇಸ್‌ಬುಕ್ ಮೂಲಕ ಭೇಟಿಯಾಗಿದ್ದ.ಅವರ ಸ್ನೇಹ ಅಂತಿಮವಾಗಿ ಪ್ರಣಯ ಸಂಬಂಧವಾಗಿ ಬೆಳೆದು ನಂತರ ಇಬ್ಬರೂ ಮದುವೆಯಾಗಲು ಯೋಜಿಸಿದ್ದರು. ಈ ವೇಳೆ ರಾಥೋಡ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ ಲಿಖಿತ

ಮದುವೆಯಾಗಲು ನಿರಾಕರಿಸಿದ ಪ್ರಿಯತಮೆಯ ಕೊಲೆ..! ಆರೋಪಿಗೆ ಜೀವವಾಧಿ ಶಿಕ್ಷೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ನಿದ್ರೆಯಲ್ಲಿದ್ದ ಪತ್ನಿಯ ಕತ್ತು ಕೊಯ್ದು ಹತ್ಯೆ..! ಆರೋಪಿ ಅರೆಸ್ಟ್..!                     

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29.  ಮೂರು ವರ್ಷಗಳ ಹಿಂದೆಯಷ್ಟೇ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು ಪತಿಯೊಬ್ಬ ಕತ್ತು ಕೊಯ್ದು ಹತ್ಯೆ ಮಾಡಿರುವ ಘಟನೆ ನಗರದ ಕೆಂಗೇರಿ ಉಪನಗರದಲ್ಲಿ ನಡೆದಿದೆ. ನವ್ಯಾ (25) ಹತ್ಯೆಯಾದ ದುರ್ದೈವಿ. ಆರೋಪಿಯನ್ನು ಆಕೆಯ ಪತಿ ಕಿರಣ್ ಎಂದು ಗುರುತಿಸಲಾಗಿದೆ. ಕ್ಯಾಬ್‌ ಚಾಲಕನಾಗಿದ್ದ ಕಿರಣ್‌, ಎಸ್‌ಎಂವಿ ಲೇಔಟ್‌ನ ಒಂದನೇ ಬ್ಲಾಕ್‌ನಲ್ಲಿ ನೆಲೆಸಿದ್ದರು. ಇತ್ತೀಚೆಗೆ ದಂಪತಿ ಮಧ್ಯೆ ಕೌಟುಂಬಿಕ ಕಾರಣಕ್ಕೆ ಮನಸ್ತಾಪ ಉಂಟಾಗಿತ್ತು. ಕಿರಣ್‌ ಅತಿಯಾಗಿ ಮದ್ಯ ಸೇವಿಸುತ್ತಿದ್ದರು. ದಂಪತಿ ಮಧ್ಯೆ ನಿತ್ಯ ಗಲಾಟೆಯಾಗುತ್ತಿತ್ತು

ನಿದ್ರೆಯಲ್ಲಿದ್ದ ಪತ್ನಿಯ ಕತ್ತು ಕೊಯ್ದು ಹತ್ಯೆ..! ಆರೋಪಿ ಅರೆಸ್ಟ್..!                      Read More »

ಕರ್ನಾಟಕ, ಕ್ರೈಮ್ ನ್ಯೂಸ್

ಇಬ್ಬರು ಬಾಲಕಿಯರನ್ನು ಕೊಲೆಗೈದ ಮಲತಂದೆ ಆರೆಸ್ಟ್

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 27.   ಇಬ್ಬರು ಬಾಲಕಿಯರನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದ ಮಲತಂದೆಯನ್ನು ಅಮೃತಹಳ್ಳಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ ಎನ್ನಲಾಗಿದೆ. ಆರೋಪಿಯನ್ನು ಕಾವೇರಿ ಲೇಔಟ್ ನಿವಾಸಿ ಕ್ಯಾಬ್ ಡ್ರೈವರ್ ಸುಮಿತ್ ಮೋಹನ್ (45) ಎಂದು ಗುರುತಿಸಲಾಗಿದೆ. ಹತ್ಯೆಯಾದ ಬಾಲಕಿಯನ್ನು ಸೃಷ್ಟಿ (14) ಹಾಗೂ ಸೋನಿಯಾ (16) ಎಂದು ಗುರುತಿಸಲಾಗಿದೆ. ಬಾಲಕಿಯರು ಕ್ರಮವಾಗಿ 8 ಮತ್ತು 9ನೇ ತರಗತಿ ಓದುತ್ತಿದ್ದರು. ಹಿರಿಯ ಮಗಳು ಫೋನ್ ನಲ್ಲಿ ಮಾತನಾಡುತ್ತಿದ್ದು, ಊಟ ಬಡಿಸುವಂತೆ ಪದೇ ಪದೇ ಕೇಳಿದರೂ ಕಿವಿಗೊಡದ

ಇಬ್ಬರು ಬಾಲಕಿಯರನ್ನು ಕೊಲೆಗೈದ ಮಲತಂದೆ ಆರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top