Murder

ಕೊಲೆ ಪ್ರಕರಣ..! ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್..!

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 27.  ನಗರದಲ್ಲಿ ನಡೆದ ಕೊಲೆಯೊಂದಕ್ಕೆ ಎಚ್‌ಎಎಲ್ ತರಕಾರಿ ವ್ಯಾಪಾರಿ ಪ್ರತ್ಯಕ್ಷ ಸಾಕ್ಷಿಯಾಗಿದ್ದು, ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎನ್ನಲಾಗಿದೆ. ವಿಚಾರಣೆ ನಡೆಸಿದ ಅನೇಕ ಸಾಕ್ಷಿಗಳು ಪ್ರತಿಕೂಲ ಹೇಳಿಕೆ ನೀಡಿದ ನಂತರ ಪ್ರಕರಣ ಕೈ ಜಾರುವ ಹಂತದಲ್ಲಿತ್ತು. ಆದರೆ ಈಗ ಪ್ರತ್ಯಕ್ಷದರ್ಶಿ ಸಲ್ಮಾ ಅವರ ಹೇಳಿಕೆ ಮೇಲೆ ಇಡೀ ಪ್ರಕರಣ ನಿಂತಿತ್ತು. ತರಕಾರಿ ಮಾರುತ್ತಿದ್ದ ಸಲ್ಮಾ ಅಂಗಡಿಯಿಂದ ಕೇವಲ 10 ಅಡಿ ದೂರದಲ್ಲಿ ಕೊಲೆ ನಡೆದಿತ್ತು. ಆಕೆಯ […]

ಕೊಲೆ ಪ್ರಕರಣ..! ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪತ್ನಿಯ ರೀಲ್ಸ್ ಹುಚ್ಚಾಟದಿಂದ ಕತ್ತಿಯಿಂದ ಕೊಚ್ಚಿ ಕೊಲೆ ಮಾಡಿದ ಪತಿ..!

(ನ್ಯೂಸ್ ಕಡಬ) newskadaba.c0m ಉಡುಪಿ, ಆ. 24.  ರೀಲ್ಸ್ ಹುಚ್ಚಿಗೆ ಬಿದ್ದಿದ್ದ ಪತ್ನಿಯನ್ನು ಕತ್ತಿಯಿಂದ ಕೊಚ್ಚಿ ಕೊಂದಿರುವ ಭೀಕರ ಘಟನೆ ಉಡುಪಿಯ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಕಾರ್ಕಡ ಕಡಿದ ಹೆದ್ದಾರಿ ಬಳಿ ನಡೆದಿದೆ. ಪತ್ನಿಯನ್ನು ಪತಿಯೇ ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಮೃತ ಮಹಿಳೆಯನ್ನು 28 ವರ್ಷದ ಜಯಶ್ರೀ ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ 30 ವರ್ಷದ ಕಿರಣ್ ಉಪಾಧ್ಯನನ್ನು ಪೊಲೀಸರು ಬಂಧಿಸಿದ್ದಾರೆ. ದಂಪತಿ ಕಾರ್ಕಡ ಅಂಗನವಾಡಿ ಕೇಂದ್ರದ ಸಮೀಪ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು ಇಂದು ಬೆಳಗ್ಗೆ

ಪತ್ನಿಯ ರೀಲ್ಸ್ ಹುಚ್ಚಾಟದಿಂದ ಕತ್ತಿಯಿಂದ ಕೊಚ್ಚಿ ಕೊಲೆ ಮಾಡಿದ ಪತಿ..! Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಸಂಬಂಧ ಹಿನ್ನೆಲೆ ಪ್ರಕರಣ..!   ಆಟೋ ಚಾಲಕನ ಮೇಲೆ ಚಾಕುವಿನಿಂದ ಹಲ್ಲೆ..!

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 22.  ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಆಟೋ ಚಾಲಕನ ಮೇಲೆ ಮೂವರು ಚಾಕುವಿನಿಂದ ಇರಿದ ಘಟನೆ ನಡೆದಿದೆ. ಮಹಿಳೆಯೊಂದಿಗೆ ಅಕ್ರಮ ಸಂಬಂಧದ ಹೊಂದಿದ್ದ ಆರೋಪದ ಮೇಲೆ 25 ವರ್ಷದ ಆಟೋ ಚಾಲಕನಿಗೆ ಮೂವರು ವ್ಯಕ್ತಿಗಳು ಚಾಕುವಿನಿಂದ ಇರಿದಿರುವ ಘಟನೆ ಬ್ಯಾಟರಾಯನಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಾಯಂಡಹಳ್ಳಿ ಸ್ಲಂ ಕ್ವಾರ್ಟರ್ಸ್‌ನಲ್ಲಿ ನಡೆದಿದೆ. ಹಲ್ಲೆಗೊಳಗಾದವನನ್ನು ಕಾರ್ತಿಕ್ ಎಂದು ಗುರುತಿಸಲಾಗಿದ್ದು, ಆರೋಪಿಗಳಾದ ಸೂರ್ಯ, ವಿನೋದ್ ಮತ್ತು ಸತೀಶಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.    

ಅಕ್ರಮ ಸಂಬಂಧ ಹಿನ್ನೆಲೆ ಪ್ರಕರಣ..!   ಆಟೋ ಚಾಲಕನ ಮೇಲೆ ಚಾಕುವಿನಿಂದ ಹಲ್ಲೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

32 ವರ್ಷಗಳ ಹಿಂದೆ ತಲೆಮರೆಸಿಕೊಂಡಿದ್ದ ಆರೋಪಿ ಆರೆಸ್ಟ್..!

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 22.  32 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟಿನ ಆರೋಪಿಯನ್ನು ಪತ್ತೆ ಮಾಡಿದ್ದು, ಮಣಿಪಾಲ ಪೋಲಿಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 1992 ರಲ್ಲಿ, ಶಿವರಾಮ ಎಂಬವರು ಮಣಿಪಾಲ ಠಾಣೆಯಲ್ಲಿ ಪ್ರಕರಣ 12 ಜನರ ವಿರುದ್ಧ ಹಲ್ಲೆ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದ ಪ್ರಮುಖ ಆರೋಪಿ ಗಣೇಶ್‌ ಪ್ರಭು (54), ಬಡಗಬೆಟ್ಟು, ಮಣಿಪಾಲ, ಉಡುಪಿ, ಅವರು 2001 ರಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ, ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ.  

32 ವರ್ಷಗಳ ಹಿಂದೆ ತಲೆಮರೆಸಿಕೊಂಡಿದ್ದ ಆರೋಪಿ ಆರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಬಿಹಾರದಲ್ಲಿ ಆರ್ ಜೆಡಿ ನಾಯಕನ ಮೇಲೆ ಗುಂಡಿನ ದಾಳಿ..!

(ನ್ಯೂಸ್ ಕಡಬ) newskadaba.c0m ಪಾಟ್ನಾ, ಆ. 21.  ಬೈಕ್‌ ನಲ್ಲಿ ಬಂದ ಗುಂಪೊಂದು ಮೊದಲ ಬಾರಿಗೆ ಚುನಾಯಿತರಾಗಿದ್ದ ಕೌನ್ಸಿಲರ್‌, ಆರ್‌ ಜೆಡಿ ನಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಬಿಹಾರ್‌ ನಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಸ್ಥಳೀಯ ಕೌನ್ಸಿಲರ್ ಪಂಕಜ್ ರೈ ಎಂದು ಗುರುತಿಸಲಾಗಿದೆ. ಪಂಕಜ್ ರೈ ಅವರು ಸಂಜೆ ತಮ್ಮ ನಿವಾಸದ ಬಳಿಯ ಬಟ್ಟೆ ಅಂಗಡಿಯಲ್ಲಿ ಕುಳಿತಿದ್ದರು. ಈ ವೇಳೆ ದ್ವಿಚಕ್ರವಾಹನದಲ್ಲಿ ಬಂದ ಮೂವರು, ಪಂಕಜ್ ರೈ ಅವರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. 

ಬಿಹಾರದಲ್ಲಿ ಆರ್ ಜೆಡಿ ನಾಯಕನ ಮೇಲೆ ಗುಂಡಿನ ದಾಳಿ..! Read More »

ಕ್ರೈಮ್ ನ್ಯೂಸ್

 ಬೆಳ್ತಂಗಡಿ: ಮನೆ ಅಂಗಳದಲ್ಲೇ ನಿವೃತ್ತ ಶಿಕ್ಷಕನ ಬರ್ಬರ ಕೊಲೆ..!

(ನ್ಯೂಸ್ ಕಡಬ) newskadaba.c0m ಬೆಳ್ತಂಗಡಿ, ಆ. 21. ಮನೆ ಅಂಗಳದಲ್ಲಿಯೇ ನಿವೃತ್ತ ಶಿಕ್ಷಕನನ್ನು ಮಾರಕಾಸ್ತಕಗಳಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳ್ತಂಗಡಿಯ ಬೆಳಾಲು ಗ್ರಾಮದ ಎಸ್‌ಪಿಬಿ ಕಂಪೌಂಡ್ ನಲ್ಲಿ ನಡೆದಿದೆ ಎನ್ನಲಾಗಿದೆ. ಹತ್ಯೆಯಾದ ವ್ಯಕ್ತಿಯನ್ನು ಎಸ್.ಪಿ ಬಾಲಕೃಷ್ಣ ಭಟ್(73) ಎಂದು ಗುರುತಿಸಲಾಗಿದೆ. ಬಾಲಕೃಷ್ಣ ಅವರು ಕೊಲ್ಪಾಡಿ ಮತ್ತು ಕೊಯ್ಯೂರು ಸರ್ಕಾರಿ ಶಾಲೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮಂಗಳವಾರ ಮಧ್ಯಾಹ್ನದ ನಂತರ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಕೊಲೆ ಮಾಡಿದ ವ್ಯಕ್ತಿ ಯಾರೂ, ಕೊಲೆ ಹಿಂದಿನ ಉದ್ದೇಶವೇನು ಎಂಬ ಬಗ್ಗೆ

 ಬೆಳ್ತಂಗಡಿ: ಮನೆ ಅಂಗಳದಲ್ಲೇ ನಿವೃತ್ತ ಶಿಕ್ಷಕನ ಬರ್ಬರ ಕೊಲೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಗಾಂಜಾ ಸೇವನೆಯಿಂದ ದುಷ್ಕರ್ಮಿಗಳ ದಾಳಿ         ಇಬ್ಬರ ಸ್ಥಿತಿ ಗಂಭೀರ..! ಇಬ್ಬರು ಅರೆಸ್ಟ್..!

(ನ್ಯೂಸ್ ಕಡಬ) newskadaba.c0m ಕುಂದಾಪುರ, ಆ. 19.  ಗಾಂಜಾ ಅಮಲಿನಲ್ಲಿದ್ದ ಸುಮಾರು ಹತ್ತು ಮಂದಿ ದುಷ್ಕರ್ಮಿಗಳ ತಂಡವೊಂದು ನಡೆಸಿದ ತಲವಾರು ದಾಳಿಯಲ್ಲಿ ಆರು ಮಂದಿ ಗಾಯಗೊಂಡ ಘಟನೆ ಕುಂದಾಪುರದ ಸಮೀಪದ ವಕ್ವಾಡಿಯಲ್ಲಿ ನಡೆದಿದೆ. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ತೀವ್ರ ಗಂಭೀರವಾಗಿದೆ ಎನ್ನಲಾಗಿದೆ. ಚಂದ್ರಶೇಖರ್ (27) ಹಾಗೂ ಅಶೋಕ್ ದೇವಾಡಿಗ (45) ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಪಿಗಳನ್ನು ವಕ್ವಾಡಿಯ ಆದರ್ಶ, ಎಡ್ವರ್ಡ್, ಗಣೇಶ್ ಕುಂಭಾಶಿ, ಗೋವರ್ಧನ್ ಹಾಗೂ ಇತರ ಎಂಟು ಜನರು ಎಂದು ಗುರುತಿಸಲಾಗಿದೆ. ಈ

ಗಾಂಜಾ ಸೇವನೆಯಿಂದ ದುಷ್ಕರ್ಮಿಗಳ ದಾಳಿ         ಇಬ್ಬರ ಸ್ಥಿತಿ ಗಂಭೀರ..! ಇಬ್ಬರು ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಬ್ಯೂಟಿಷಿಯನ್ ಹತ್ಯೆ ಪ್ರಕರಣ..!           ಆರೋಪಿಗಳು ಅರೆಸ್ಟ್..!  

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 16.  ನಗರದ ಹೊರವಲಯದ ಮಾಗಡಿಯಲ್ಲಿ ಅರಣ್ಯ ಪ್ರದೇಶದಲ್ಲಿ ನಡೆದ 32 ವರ್ಷದ ಬ್ಯೂಟಿಷಿಯನ್ ಲಲಿತಾ ಅಲಿಯಾಸ್ ದಿವ್ಯಾ ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಕಾರಣ ತಿಳಿದು ಬಂದಿದೆ. ಆರೋಪಿಗಳನ್ನು ಶಶಾಂಕ್, ಕಿರಣ್, ರೋಹಿತ್ ಮತ್ತು ಭರತ್ ಎಂದು ಗುರುತಿಸಲಾಗಿದೆ. ಎಲ್ಲರೂ 25 ರಿಂದ 30 ವರ್ಷ ವಯಸ್ಸಿನವರಾಗಿದ್ದಾರೆ. ಆರೋಪಿಗಳೆಲ್ಲರೂ ಮಾಗಡಿ ತಾಲೂಕಿನ ಕುರುಪಾಳ್ಯ ಮತ್ತು ಇತರ ಭಾಗಗಳ ನಿವಾಸಿಗಳಾಗಿದ್ದು, ದಿನಗೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎಂದು ವರದಿ ಪ್ರಕಟಣೆ ತಿಳಿಸಿದೆ.

ಬ್ಯೂಟಿಷಿಯನ್ ಹತ್ಯೆ ಪ್ರಕರಣ..!           ಆರೋಪಿಗಳು ಅರೆಸ್ಟ್..!   Read More »

ಕರ್ನಾಟಕ, ಕ್ರೈಮ್ ನ್ಯೂಸ್

ವೈದ್ಯೆಯ ಅತ್ಯಾಚಾರ-ಹತ್ಯೆ ಖಂಡನೆ..!          ‘ರಿಕ್ಲೈಮ್ ದಿ ನೈಟ್’- ಪ್ರತಿಭಟನೆ..!  

(ನ್ಯೂಸ್ ಕಡಬ) newskadaba.c0m ಕೋಲ್ಕತ್ತಾ, ಆ. 15.  ಪಶ್ಚಿಮ ಬಂಗಾಳದ ಕೋಲ್ಕತ್ತಾ ನಗರದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ತರಬೇತಿ ನಿರತ ವೈದ್ಯೆಯ ಮೇಲೆ ಅಮಾನುಷ ಅತ್ಯಾಚಾರ ಮತ್ತು ಹತ್ಯೆಯನ್ನು ವಿರೋಧಿಸಿ ಸಾವಿರಾರು ಮಂದಿ ವಿಶೇಷವಾಗಿ ಮಹಿಳೆಯರು ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ ದಿನ ಮಧ್ಯರಾತ್ರಿ ಬೀದಿಗಿಳಿದು ರಿಕ್ಲೇಮ್ ಚಳವಳಿ ಹೆಸರಿನಲ್ಲಿ ಪ್ರತಿಭಟನೆ ನಡೆಸಿದರು. ಕಾರಣ ಮಹಿಳೆಯರಿಗೆ ರಕ್ಷಣೆ ಭದ್ರತೆ ಸಿಗಬೇಕು. ರಾತ್ರಿ ಹೊತ್ತಿನಲ್ಲಿ ಮಹಿಳೆ ನಿರ್ಭೀತಿಯಿಂದ ಓಡಾಡಲು ಸಾಧ್ಯವಾದರೆ ಸ್ವಾತಂತ್ರ್ಯ ಸಿಕ್ಕಿದೆ ಎಂದರ್ಥ. ಮಹಿಳೆಯ

ವೈದ್ಯೆಯ ಅತ್ಯಾಚಾರ-ಹತ್ಯೆ ಖಂಡನೆ..!          ‘ರಿಕ್ಲೈಮ್ ದಿ ನೈಟ್’- ಪ್ರತಿಭಟನೆ..!   Read More »

ಕ್ರೈಮ್ ನ್ಯೂಸ್

ಸಮೀರ್‌ ಹತ್ಯೆ ಪ್ರಕರಣ – ನಾಲ್ವರು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಆ. 14. ಟಾರ್ಗೆಟ್‌ ಇಲ್ಯಾಸ್‌ ಕೊಲೆಯ ಪ್ರಮುಖ ಆರೋಪಿಯಾಗಿದ್ದ ಕಡಪ್ಪರ ಸಮೀರ್‌ ಎಂಬಾತನ ಹತ್ಯೆಗೆ ಸಂಬಂಧಿಸಿ ನಾಲ್ವರನ್ನು ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ಘಟನೆಯಲ್ಲಿ ಇಲ್ಯಾಸ್‌ ಪತ್ನಿಯ ಸಹೋದರ ಮೊಹಮ್ಮದ್‌ ನೌಷಾದ್‌ ಕೊಲೆಯ ಪ್ರಮುಖ ರೂವಾರಿಯಾಗಿದ್ದು, ಅಲ್ಲದೇ ನೌಷದ್‌ ಗೆ ನಾಟೇಕಲ್‌ನ ನಿಯಾಝ್, ಬಜಾಲ್‌ ನ ತನ್ವೀರ್‌, ಪಡುಬಿದ್ರೆಯ ಇಕ್ಬಾಲ್‌ ಸಹಾಯ ಮಾಡಿರುವ ಹಿನ್ನೆಲೆಯಲ್ಲಿ ಅವರನ್ನು ಕೂಡಾ ವಶಕ್ಕೆ ತೆಗೆದುಕೊಂಡು ತನಿಖೆ ನಡೆಸಲಾಗುತ್ತಿದೆ. ಇನ್ನು ಈ ಕೊಲೆಯು ಟಾರ್ಗೆಟ್ ಇಲ್ಯಾಸ್‌ ಹತ್ಯೆಗೆ ಪ್ರತಿಕಾರವಾಗಿ

ಸಮೀರ್‌ ಹತ್ಯೆ ಪ್ರಕರಣ – ನಾಲ್ವರು ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top