Murder

ಎಲೆಕ್ಟ್ರಾನಿಕ್ ಶೋರೂಂ ಮ್ಯಾನೇಜರ್ ಮೇಲೆ ಸೆಕ್ಯುರಿಟಿ ಗಾರ್ಡ್ ಹಲ್ಲೆ..!

(ನ್ಯೂಸ್ ಕಡಬ)newskadaba.com ಉಡುಪಿ, ಆ.12. ಸಿಟಿ ಬಸ್ ನಿಲ್ದಾಣದ ಬಳಿಯಿರುವ ಖಾಸಗಿ ಎಲೆಕ್ಟ್ರಾನಿಕ್ಸ್ ಶೋರೂಂನಲ್ಲಿ ಕ್ಲಸ್ಟರ್ ಮ್ಯಾನೇಜರ್ ಆಗಿದ್ದ ರಾನ್ಸನ್ ಎವರೆಸ್ಟ್ ಡಿಸೋಜಾ ಅವರ ಮೇಲೆ ಸೆಕ್ಯುರಿಟಿ ಗಾರ್ಡ್ ಹಲ್ಲೆ ನಡೆಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಉಡುಪಿಯ ಸಂತೆಕಟ್ಟೆ ನಿವಾಸಿ ರೋನ್ಸನ್ (36) ಶೋ ರೂಂನ ಸೆಕ್ಯುರಿಟಿ ಗಾರ್ಡ್ ಮೆಲ್ವಿನ್ ಅವರೊಂದಿಗೆ ಜಗಳವಾಡಿದ್ದು,  ಆ.8ರಂದು ಶೋರೂಂನಲ್ಲಿದ್ದ ಮತ್ತೊಬ್ಬ ಉದ್ಯೋಗಿ ಪ್ರವೀಣ್ ಮೆಲ್ವಿನ್ ಗೆ ಸರಿಯಾಗಿ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿದ್ದರು. ಇದು ಅಸಮಾಧಾನಗೊಂಡ ಮೆಲ್ವಿನ್, ತಾನು ತ್ಯಜಿಸುವುದಾಗಿ […]

ಎಲೆಕ್ಟ್ರಾನಿಕ್ ಶೋರೂಂ ಮ್ಯಾನೇಜರ್ ಮೇಲೆ ಸೆಕ್ಯುರಿಟಿ ಗಾರ್ಡ್ ಹಲ್ಲೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಬದಿ ಕಸ ಎಸೆದಿದ್ದಕ್ಕೆ ಬೈದ ವೃದ್ಧ ವ್ಯಕ್ತಿಯ ಬರ್ಬರ ಹತ್ಯೆ..!        

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.10.  ರಸ್ತೆ ಬದಿ ಕಸ ಎಸೆದಿದ್ದಕ್ಕೆ ಬೈದ ವೃದ್ಧನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನೆಲಮಂಗಲದ ಮಾದನಾಯಕನಹಳ್ಳಿಯಲ್ಲಿ ನಡೆದಿದೆ. ಕೊಲೆಯಾದ ವೃದ್ಧ ವ್ಯಕ್ತಿಯನ್ನು ಸಿದ್ದಪ್ಪ (78) ಎಂದು ಗುರುತಿಸಲಾಗಿದ್ದು,ಮತ್ತು ಆರೋಪಿಯನ್ನು ಪುನಿತ್ (22) ಎಂದು ಗುರುತಿಸಲಾಗಿದೆ. ಶುಕ್ರವಾರ ಬೆಳಿಗ್ಗೆ 8.45 ರಿಂದ 9.00 ರ ನಡುವೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಿಂದ 1 ಕಿಮೀ ದೂರದಲ್ಲಿ ಘಟನೆ ನಡೆದಿದೆ ಎಂದು ವರದಿಯಾಗಿದೆ.    

ರಸ್ತೆ ಬದಿ ಕಸ ಎಸೆದಿದ್ದಕ್ಕೆ ಬೈದ ವೃದ್ಧ ವ್ಯಕ್ತಿಯ ಬರ್ಬರ ಹತ್ಯೆ..!         Read More »

ಕ್ರೈಮ್ ನ್ಯೂಸ್

ಮಂಗಳೂರು: ಬಟ್ಟೆಯಿಂದ ಕುತ್ತಿಗೆಗೆ ಬಿಗಿದು ಬಾಲಕಿಯ ಹತ್ಯೆ

(ನ್ಯೂಸ್ ಕಡಬ)newskadaba.com ಕಾರವಾರ, ಆ.07. ಬಾಲಕಿಯೊಬ್ಬಳ ಕುತ್ತಿಗೆಯನ್ನು ಬಟ್ಟೆಯಿಂದ ಬಿಗಿದು ಹತ್ಯೆ ಮಾಡಿರುವ ಘಟನೆ ಪಣಂಬೂರು ಠಾಣಾ ವ್ಯಾಪ್ತಿಯ ಬಾಡಿಗೆ ಮನೆಯೊಂದರಲ್ಲಿ ನಡೆದಿದೆ ಎಂದು ತಿಳಿದುಬಂದಿದೆ. ಬಾಲಕಿಯು ಕೈ ನೋವಿಗೆ ಚಿಕಿತ್ಸೆ ಪಡೆದು ನಾಲ್ಕು ದಿನಗಳ ಹಿಂದೆಯಷ್ಟೇ ಚಿಕ್ಕಪ್ಪನ ಮನೆಗೆ ಬಂದಿದ್ದಳು. ಇನ್ನು ಬಾಲಕಿಯ ತಾಯಿ ಮಗಳೊಂದಿಗೆ ಮಾತನಾಡಲು ಹನುಮಂತ ಅವರ ಪಕ್ಕದ ಮನೆಯವರಿಗೆ ಕರೆ ಮಾಡಿದ್ದಾರೆ. ಈ ವೇಳೆ ಅವರು ಬಾಲಕಿಗೆ ಕರೆ ನೀಡಿದಲು ಹೋದಾಗ ಘಟನೆ ಬೆಳಕಿಗೆ ಬಂದಿದೆ.

ಮಂಗಳೂರು: ಬಟ್ಟೆಯಿಂದ ಕುತ್ತಿಗೆಗೆ ಬಿಗಿದು ಬಾಲಕಿಯ ಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕೇರಳದಲ್ಲಿ ಸಿಪಿಎಂ ನಾಯಕನ ಬರ್ಬರ ಹತ್ಯೆ!

(ನ್ಯೂಸ್ ಕಡಬ) newskadaba.com ಕೋಝಿಕ್ಕೋಡ್, ಫೆ. 23. ಉತ್ಸವ ನಡೆಯುತ್ತಿದ್ದ ಸಂದರ್ಭದಲ್ಲಿ ಸಿಪಿಎಂ ನಾಯಕರೊಬ್ಬರನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಪೆರುವತ್ತೂರ್‌ ನ ಚೆರಿಯಾಪುರಂ ದೇವಾಲಯದ ಆವರಣದಲ್ಲಿ ಗುರುವಾರದಂದು ರಾತ್ರಿ ನಡೆದಿದೆ. ಕೊಲೆಯಾದವರನ್ನು ಕೊಯಿಲಾಂಡಿ ಸಿಪಿಎಂ ಕೇಂದ್ರೀಯ ಸ್ಥಳೀಯ ಸಮಿತಿಯ ಕಾರ್ಯದರ್ಶಿ ಪಿ.ವಿ.ಸತ್ಯನಾಥನ್ (62) ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ, ಗುರುವಾರದಂದು ರಾತ್ರಿ 10 ಗಂಟೆಗೆ ಸಂಗೀತ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸತ್ಯನಾಥನ್ ಮೇಲೆ ಈ ದಾಳಿ ನಡೆದಿದೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಕೇರಳದಲ್ಲಿ ಸಿಪಿಎಂ ನಾಯಕನ ಬರ್ಬರ ಹತ್ಯೆ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಚನಾ ಸೇಠ್ ಪ್ರಕರಣ- ಮರಣೋತ್ತರ ಪರೀಕ್ಷೆಯಲ್ಲಿ ಸತ್ಯಾಂಶ ಬಯಲು..!

(ನ್ಯೂಸ್ ಕಡಬ) newskadaba.com ಚಿತ್ರದುರ್ಗ, ಜ. 10. ಬೆಂಗಳೂರು ಸ್ಟಾರ್ಟ್‌ ಅಪ್‌ ಸಿಇಒ ಸುಚನಾ ಸೇಠ್ ತನ್ನ ಮಗುವನ್ನೇ ಕೊಂದಿರುವ ಪ್ರಕರಣಕ್ಕೆ ಸಂಬಂಧಿಸಿ, ಒಂದೊಂದೇ ಸತ್ಯಾಂಶ ಹೊರಬೀಳುತ್ತಿದ್ದು, ಇದೀಗ ಮಗುವಿನ ಮರಣೋತ್ತರ ಪರೀಕ್ಷೆ ಮುಕ್ತಾಯಗೊಂಡು, ಹತ್ಯೆ ನಡೆಸಿರುವ ಭೀಕರತೆಯನ್ನು ವೈದ್ಯಾಧಿಕಾರಿ ಬಿಚ್ಚಿಟ್ಟಿದ್ದಾರೆ. ಮೃತ ಮಗುವಿನ ಮರಣೋತ್ತರ ಪರೀಕ್ಷೆಯನ್ನು ನಡೆಸಿರುವ ಹಿರಿಯೂರು ತಾಲೂಕು ಆಸ್ಪತ್ರೆ ವೈದ್ಯಾಧಿಕಾರಿ ಡಾ.ಕುಮಾರ ನಾಯ್ಕ್, ಡಾ.ರಂಗೇಗೌಡ ಮಾತನಾಡಿ, 36 ಗಂಟೆಗಳ ಹಿಂದೆಯೇ ಮಗುವಿನ ಹತ್ಯೆಯಾಗಿದೆ. ಕೈಯಿಂದ ಕತ್ತು ಹಿಸುಕಿ ಹತ್ಯೆ ಮಾಡಿಲ್ಲ. ಬದಲಾಗಿ ತಲೆ

ಸುಚನಾ ಸೇಠ್ ಪ್ರಕರಣ- ಮರಣೋತ್ತರ ಪರೀಕ್ಷೆಯಲ್ಲಿ ಸತ್ಯಾಂಶ ಬಯಲು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ‌ ಮುಖ್ಯಸ್ಥನ ಬರ್ಬರ ಹತ್ಯೆ – ಪೊಲೀಸರಿಗೆ ಶರಣಾದ ಇಬ್ಬರು ಆರೋಪಿಗಳು

(ನ್ಯೂಸ್ ಕಡಬ) newskadaba.com ಪುತ್ತೂರು, ನ.07. ಕಲ್ಲೇಗ ಟೈಗರ್ಸ್‌ ತಂಡದ ಮುಖ್ಯಸ್ಥ ಅಕ್ಷಯ್‌ ಕಲ್ಲೇಗ(24) ಅವರನ್ನು ಪುತ್ತೂರಿನ ನೆಹರೂ ನಗರದಲ್ಲಿ ದುಷ್ಕರ್ಮಿಗಳ ತಂಡವೊಂದು ತಲವಾರಿನಿಂದ ಕೊಚ್ಚಿ ಕೊಲೆಗೈದ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಕ್ಷುಲ್ಲಕ ಕಾರಣವೊಂದಕ್ಕೆ ಅಕ್ಷಯ್‌ ಹಾಗೂ ತಂಡದ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಅದರ ಮುಂದುವರಿದ ಭಾಗವಾಗಿ ಅಕ್ಷಯ್‌ ನನ್ನು ತಡರಾತ್ರಿ ನೆಹರೂ ನಗರಕ್ಕೆ ಕರೆಸಿ ಹತ್ಯೆ ನಡೆಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಕೃತ್ಯ ನಡೆದ ಬಳಿಕ ಮನೀಶ್‌ ಹಾಗೂ ಚೇತು ಎಂಬವರು ಪೊಲೀಸರಿಗೆ ಶರಣಾಗಿದ್ದಾರೆ

ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ‌ ಮುಖ್ಯಸ್ಥನ ಬರ್ಬರ ಹತ್ಯೆ – ಪೊಲೀಸರಿಗೆ ಶರಣಾದ ಇಬ್ಬರು ಆರೋಪಿಗಳು Read More »

ಕರಾವಳಿ

ಅತಿಯಾದ ಮೊಬೈಲ್ ಬಳಕೆ – ಪ್ರಶ್ನಿಸಿದ ತಾಯಿಯನ್ನೇ ಕೊಂದ ಮಗ

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ. 14. ಅತಿಯಾದ ಮೊಬೈಲ್‌ ಬಳಕೆ ಮಾಡುತ್ತಿದ್ದ ಮಗನನ್ನು ಪ್ರಶ್ನಿಸಿದ ತಾಯಿಗೆ ಮಗನೇ ಭೀಕರವಾಗಿ ಹಲ್ಲೆ ನಡೆಸಿದ್ದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಾಯಿ ಮೃತ‍‍ಪಟ್ಟ ಘಟನೆ ಕಾಸರಗೋಡಿನಿಂದ ವರದಿಯಾಗಿದೆ. ಮೃತರನ್ನು ಜಿಲ್ಲೆಯ ಕಣಿಚಿರ ಪ್ರದೇಶದ ರುಕ್ಮಿಣಿ ಎಂದು ಗುರುತಿಸಲಾಗಿದೆ. ಇವರು ಮಗನಿಂದ ಹಲ್ಲೆಗೆ ಒಳಗಾಗಿದ್ದ ಅವರು ಕಳೆದ ಒಂದು ವಾರದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೊಬೈಲ್ ನ ಅತಿಯಾದ ಬಳಕೆಯನ್ನು ಪ್ರಶ್ನಿಸಿದಕ್ಕೆ ಮಗ

ಅತಿಯಾದ ಮೊಬೈಲ್ ಬಳಕೆ – ಪ್ರಶ್ನಿಸಿದ ತಾಯಿಯನ್ನೇ ಕೊಂದ ಮಗ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊಲೆ ಪ್ರಕರಣದ ಆರೋಪಿಯ ಹತ್ಯೆ – ಮೃತದೇಹ ಪೊದೆಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಕಾಸರಗೋಡು, 02. ಕೊಲೆ ಪ್ರಕರಣದ ಆರೋಪಿಯೋರ್ವನನ್ನು ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆಗೈದು ಮೃತದೇಹವನ್ನು ಪೊದೆಗೆ ಎಸೆದಿರುವ ಘಟನೆ ಕುಂಬಳೆಯಲ್ಲಿ ನಡೆದಿದೆ. ಮೃತನನ್ನು ಕುಂಬಳೆ ಶಾಂತಿ ಪಳ್ಳದ ಅಬ್ದುಲ್ ರಶೀದ್ (38) ಎಂದು ಗುರುತಿಸಲಾಗಿದೆ. ಈತನ ಮೃತದೇಹವು ಕುಂಬಳೆಯಿಂದ ಸ್ವಲ್ಪ ದೂರದ ಪೊದೆಯೊಂದರಲ್ಲಿ ಇಂದು ಬೆಳಿಗ್ಗೆ  ಪತ್ತೆಯಾಗಿದೆ. ಈತ ಮಧೂರು ಪಟ್ಲದ ಶಾನ್ ವಾಜ್ ( 24) ಕೊಲೆ ಪ್ರಕರಣದ ಆರೋಪಿಯಾಗಿದ್ದ ಎನ್ನಲಾಗಿದೆ. ಇಂದು ಬೆಳಿಗ್ಗೆ ಮೈದಾನಕ್ಕೆ ಆಟವಾಡಲು ಬಂದಿದ್ದ ಮಕ್ಕಳು ಮೈದಾನದಲ್ಲಿ

ಕೊಲೆ ಪ್ರಕರಣದ ಆರೋಪಿಯ ಹತ್ಯೆ – ಮೃತದೇಹ ಪೊದೆಯಲ್ಲಿ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚೂರಿ ಇರಿತಕ್ಕೊಳಗಾಗಿದ್ದ ವ್ಯಕ್ತಿ ಮೃತ್ಯು- ಆರೋಪಿಗಾಗಿ ಶೋಧಕಾರ್ಯ

(ನ್ಯೂಸ್ ಕಡಬ) newskadaba.com ಕುಂದಾಪುರ, ಅ. 02. ಚೂರಿ ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಖಾರ್ವಿಕೇರಿ ನಿವಾಸಿ ಬನ್ಸ್ ರಾಘು ಅಲಿಯಾಸ್ ರಾಘವೇಂದ್ರ ಶೇರೆಗಾರ್(42) ಅವರು ಸೋಮವಾರದಂದು ಬೆಳಗ್ಗೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಭಾನುವಾರದಂದು ಸಂಜೆ 7 ಗಂಟೆ ಸುಮಾರಿಗೆ ಕುಂದಾಪುರದ ಚಿಕ್ಕನ್ ಸಾಲ್ ರಸ್ತೆಯ ಅಂಚೆ ಕಚೇರಿ ಸಮೀಪ ಇರುವ ನ್ಯೂ ಡೆಲ್ಲಿ ಬಜಾರ್ ಅಂಗಡಿಯೆದುರು ರಾಘವೇಂದ್ರ ಅವರು ತನ್ನ ಹೋಂಡಾ ಸಿಟಿ ಕಾರಿನಲ್ಲಿ ಬಂದಿದ್ದು ಇದೇ ಸಂದರ್ಭ ವ್ಯಾಗನರ್ ಕಾರಿನಲ್ಲಿ ಬಂದಿದ್ದ ವ್ಯಕ್ತಿಯೋರ್ವ ತಗಾದೆ

ಚೂರಿ ಇರಿತಕ್ಕೊಳಗಾಗಿದ್ದ ವ್ಯಕ್ತಿ ಮೃತ್ಯು- ಆರೋಪಿಗಾಗಿ ಶೋಧಕಾರ್ಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಹಿಳಾ ಕಾನ್ಸ್ಟೇಬಲ್ ಗೆ ಹಲ್ಲೆ- ಆರೋಪಿ ಎನ್ ಕೌಂಟರ್ ಗೆ ಬಲಿ

(ನ್ಯೂಸ್ ಕಡಬ) newskadaba.com ಲಕ್ನೋ, ಸೆ. 22. ಮಹಿಳಾ ಪೊಲೀಸ್‌ ಪೇದೆಯೊಬ್ಬರ ಮಾರಾಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿಯೋರ್ವನನ್ನು ಪೊಲೀಸರು ಎನ್‌ಕೌಂಟರ್‌ ಮೂಲಕ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೆಶದಲ್ಲಿ ನಡೆದಿದೆ. ಹತ್ಯೆಗೊಳಗಾದವನನ್ನು ಅನೀಶ್‌ ಖಾನ್‌ ಎಂದು ಗುರುತಿಸಲಾಗಿದೆ. ಅಲ್ಲದೇ ಎನ್‌ಕೌಂಟರ್‌ನಲ್ಲಿ ಅನೀಸ್‌ನ ಇಬ್ಬರು ಸಹಚರರಾದ ಆಜಾದ್ ಮತ್ತು ವಿಷಂಭರ್ ದಯಾಲ್ ಕೂಡ ಗಾಯಗೊಂಡಿದ್ದಾರೆ. ಈ ಮೂವರು ಮಹಿಳಾ ಪೇದೆಗೆ ಕಿರುಕುಳ ನೀಡಿ ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಸೊರಾನ್‌ನ ಭದ್ರಿ ಗ್ರಾಮದಲ್ಲಿ ನೆಲೆಸಿರುವ ಹೆಡ್

ಮಹಿಳಾ ಕಾನ್ಸ್ಟೇಬಲ್ ಗೆ ಹಲ್ಲೆ- ಆರೋಪಿ ಎನ್ ಕೌಂಟರ್ ಗೆ ಬಲಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top