Murder

ಎಗ್ ರೈಸ್ ಇಲ್ಲ ಎಂದಿದ್ದಕ್ಕೆ ಅಂಗಡಿ ಮಾಲೀಕನನ್ನೇ ಮುಗಿಸಿದ ಭೂಪ..!

(ನ್ಯೂಸ್ ಕಡಬ) newskadaba.com ಬಾಗಲಕೋಟೆ, ಸೆ. 18. ಎಗ್‌ರೈಸ್‌ ಹಾಗೂ ಚಿಕನ್ ಕಬಾಬ್ ಇಲ್ಲ ಎಂದಿದ್ದಕ್ಕೆ ಅಂಗಡಿ ಮಾಲೀಕನನ್ನೇ ಯುವಕನೋರ್ವ ಚಾಕುವಿನಿಂದ ಇರಿದು ಹತ್ಯೆಗೈದಿರುವ ದಾರುಣ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಡ ಪಟ್ಟಣದಲ್ಲಿ ನಡೆದಿದೆ. ಹತ್ಯೆಯಾದವನನ್ನು ಗೈಬುಸಾಬ್ ಮುಲ್ಲಾ (34) ಎಂದು ಗುರುತಿಸಲಾಗಿದೆ. ಮುಸ್ತಾಕ್ ಜಂಗಿ  (20) ಕೊಲೆ ಆರೋಪಿ. ಕೃತ್ಯ ನಡೆಸಿ ನಾಪತ್ತೆಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಾಗಲಕೋಟೆ ಜಿಲ್ಲೆಯ ಅಮೀನಗಡ ಬಸ್ ನಿಲ್ದಾಣದ ಬಳಿ ಎಗ್‌ರೈಸ್‌ ಅಂಗಡಿ ಇಟ್ಟುಕೊಂಡಿದ್ದ ಗೈಬುಸಾಬ್ […]

ಎಗ್ ರೈಸ್ ಇಲ್ಲ ಎಂದಿದ್ದಕ್ಕೆ ಅಂಗಡಿ ಮಾಲೀಕನನ್ನೇ ಮುಗಿಸಿದ ಭೂಪ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಸ್ತಿ ವಿಚಾರಕ್ಕೆ ಅಣ್ಣ- ಅತ್ತಿಗೆಯ ಬರ್ಬರ ಕೊಲೆಗೈದ ಸಹೋದರ

(ನ್ಯೂಸ್ ಕಡಬ) newskadaba.com ಮೈಸೂರು, ಆ. 30. ಆಸ್ತಿ ವಿಚಾರವಾಗಿ ಸಹೋದರನೋರ್ವ ಅಣ್ಣ- ಅತ್ತಿಗೆಯ ಬರ್ಬರ ಕೊಲೆಗೈದ ಘಟನೆ ಜಿಲ್ಲೆಯ ನರಸೀಪುರ ತಾಲೂಕಿನ ನುಗ್ಗಳ್ಳಿಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಕೊಲೆಯಾದವರನ್ನು ಶಿವಲಿಂಗೇಗೌಡ ಹಾಗೂ ಪತ್ನಿ ಭಾರತಿ ಎಂದು ಗುರುತಿಸಲಾಗಿದೆ. ಆರೋಪಿ ಸಹೋದರ ಹನುಮಂತೇಗೌಡ ಎಂಬಾತ ಕೊಲೆ ಕೃತ್ಯವೆಸಗಿದ್ದಾನೆ. ಆಸ್ತಿ ವಿಚಾರಕ್ಕೆ ಸಹೋದರರ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಶಿವಲಿಂಗೇಗೌಡ ಮತ್ತು ಭಾರತಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆರೋಪಿ ಹನುಮಂತೇಗೌಡ, ಅಣ್ಣ ಅತ್ತಿಗೆ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ

ಆಸ್ತಿ ವಿಚಾರಕ್ಕೆ ಅಣ್ಣ- ಅತ್ತಿಗೆಯ ಬರ್ಬರ ಕೊಲೆಗೈದ ಸಹೋದರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚೂರಿ ಇರಿತಕ್ಕೊಳಗಾಗಿದ್ದ ಯುವತಿ ಮೃತ್ಯು- ಪರಾರಿಯಾಗಿದ್ದ ಆರೋಪಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 24. ಪುತ್ತೂರು ಮಹಿಳಾ ಪೊಲೀಸ್ ಸ್ಟೇಷನ್ ಬಳಿ ಹಾಡಹಗಲೇ ಯುವಕನೊಬ್ಬನ ಚೂರಿಯಿರಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಯುವತಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತಪಟ್ಟ ಯುವತಿಯನ್ನು ವಿಟ್ಲ ಮೂಲದ ಗೌರಿ (20) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಟ್ವಾಳ ತಾಲೂಕಿನ ಮಾವಿನಕಟ್ಟೆ ಬಳಿ ವಶಕ್ಕೆ ಪಡೆದುಕೊಳ್ಳಲಾಗಿದ್ದು, ಆರೋಪಿಯು ಮಣಿನಾಲ್ಕೂರು ಗ್ರಾಮದ ನೈಬೇಳು ನಿವಾಸಿ ಪದ್ಮರಾಜ್ ಎಂದು ತಿಳಿದು ಬಂದಿದೆ. ಈತ ಜೆಸಿಬಿ ಆಪರೇಟರ್‌ ಆಗಿ ಕೆಲಸ ನಿರ್ವಹಿಸುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ

ಚೂರಿ ಇರಿತಕ್ಕೊಳಗಾಗಿದ್ದ ಯುವತಿ ಮೃತ್ಯು- ಪರಾರಿಯಾಗಿದ್ದ ಆರೋಪಿ ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮನೆಗೆ ನುಗ್ಗಿ ಪತ್ರಕರ್ತನ ಗುಂಡಿಕ್ಕಿ ಹತ್ಯೆ

(ನ್ಯೂಸ್ ಕಡಬ) newskadaba.com ಬಿಹಾರ, ಆ. 18. ಪತ್ರಕರ್ತನೋರ್ವನನ್ನು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಇಂದು ನಡೆದಿದೆ. ಮೃತ ಪತ್ರಕರ್ತನನ್ನು ವಿಮಲ್ ಕುಮಾರ್ ಯಾದವ್ ಎಂದು ಗುರುತಿಸಲಾಗಿದೆ. ‘ದೈನಿಕ್​ ಜಾಗರಣ್​’ ಎಂಬ ಹಿಂದಿ ಸುದ್ದಿ ಪತ್ರಿಕೆಯಲ್ಲಿ ವರದಿಗಾರರಾಗಿ ಕೆಲಸ ಮಾಡುತ್ತಿದ್ದ ಇವರು, ರಾಣಿಗಂಜ್ ಜಿಲ್ಲೆಯ ನಿವಾಸಿಯಾಗಿದ್ದು, ಅರಾರಿಯಾದಲ್ಲಿ ವಾಸವಿದ್ದರು. ಇಂದು ಮುಂಜಾನೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ವಿಮಲ್​ ಅವರನ್ನು ಮನೆಯಿಂದ ಹೊರಗೆ ಕರೆದಿದ್ದು, ಅವರು ಹೊರಗೆ ಹೋಗದಿದ್ದಾಗ ಮನೆಯೊಳಗೆ ನುಗ್ಗಿ

ಮನೆಗೆ ನುಗ್ಗಿ ಪತ್ರಕರ್ತನ ಗುಂಡಿಕ್ಕಿ ಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜೈಲಿನಿಂದ ಹೊರಬಂದ ಕುಖ್ಯಾತ ರೌಡಿಶೀಟರ್ ನ ಬರ್ಬರ ಹತ್ಯೆ

 (ನ್ಯೂಸ್ ಕಡಬ)newskadaba.com ಬೆಂಗಳೂರು, ಆ.05. ಜೈಲಿನಿಂದ ಹೊರಬಂದ ಕೆಲವೇ ಗಂಟೆಗಳಲ್ಲಿ ಕುಖ್ಯಾತ ರೌಡಿಶೀಟರ್ ಓರ್ವನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ವರದಿಯಾಗಿದೆ. ಕೊಲೆಯಾದ ರೌಡಿಶೀಟರ್ ನನ್ನು ಸಿದ್ದಾಪುರ ಮಹೇಶ್​ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿಶೀಟರ್​​​ ಗಳಾದ​​​ ನಾಗ, ಡಬಲ್ ಮೀಟರ್​ ಮೋಹನ್​​ ಹಾಗು ಸುನೀಲ್​ ಸೇರಿದಂತೆ ಹಲವರ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್​​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ. ನಾಗ ಮತ್ತು ಸಿದ್ದಾಪುರ ಮಹೇಶ್ ಮಧ್ಯೆ ಮೊದಲಿನಿಂದಲೂ ದ್ವೇಷವಿದ್ದು, 2020 ರಲ್ಲಿ ಜಯನಗರದಲ್ಲಿ ನಡೆದಿದ್ದ

ಜೈಲಿನಿಂದ ಹೊರಬಂದ ಕುಖ್ಯಾತ ರೌಡಿಶೀಟರ್ ನ ಬರ್ಬರ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ ಕೀ’ಗಾಗಿ ಜಗಳ- ಓರ್ವನ ಕೊಲೆಯಲ್ಲಿ ಅಂತ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 31. ಬೈಕ್ ಕೀಗೋಸ್ಕರ ಇಬ್ಬರ ನಡುವೆ ಜಗಳ ನಡೆದು, ಯುವಕನೊಬ್ಬನನ್ನ ಕೊಲೆ ಮಾಡಿರುವ ಘಟನೆ ಗಿರಿನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬರೀ ಬೈಕ್ ಕೀ ವಿಚಾರಕ್ಕೆ ಶುರುವಾ ಜಗಳ ಓರ್ವನ ಕೊಲೆಯಲ್ಲಿ ಅಂತ್ಯಗೊಂಡಿದೆ. ಕೊಲೆಯಾದವನನ್ನು ನೇಪಾಳ ಮೂಲದ 25 ವರ್ಷದ ತಿಲಕ್ ಚಂದ್ ಎಂದು ಗುರುತಿಸಲಾಗಿದೆ. ಮಂಡ್ಯ ಮೂಲದ ಸಿದ್ದರಾಜು ಎಂಬಾತ ಕೊಲೆ ಮಾಡಿ ಗಿರಿನಗರ ಠಾಣೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಗಿರಿನಗರ ಠಾಣಾ ವ್ಯಾಪ್ತಿಯ ಸುಧಾನಗರದ ಕೋಳಿ ಅಂಗಡಿಯೊಂದರಲ್ಲಿ ಒಟ್ಟು ಆರು

ಬೈಕ್ ಕೀ’ಗಾಗಿ ಜಗಳ- ಓರ್ವನ ಕೊಲೆಯಲ್ಲಿ ಅಂತ್ಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಾಡಹಗಲೇ ಕ್ಯಾಷಿಯರ್ ನ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 20. ಕಂಪನಿಯೊಂದರ ಸಿಇಒ ಹಾಗೂ ಎಂಡಿ ಬರ್ಬರ ಹತ್ಯೆ ಘಟನೆ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಹಾಡಹಗಲೇ ಭೀಕರ ಮರ್ಡರ್ ನಡೆದಿದ್ದು, ಹೋಟೆಲ್ ಗೆ ನುಗ್ಗಿದ ದುಷ್ಕರ್ಮಿಯೋರ್ವ ಕ್ಯಾಶಿಯರ್ ನನ್ನು ಬರ್ಬರ ಹತ್ಯೆ ಮಾಡಿದ ಘಟನೆ ಜೀವನ್ ಭೀಮಾ ನಗರದ ಮುರುಗೇಶ್ ಪಾಳ್ಯ ಎಂಬಲ್ಲಿ ನಡೆದಿದೆ. ಮುರುಗೇಶ್ ಪಾಳ್ಯದಲ್ಲಿನ ಹೋಟೆಲೊಂದಕ್ಕೆ ನುಗ್ಗಿದ ಅದೇ ಹೋಟೆಲ್ ನಲ್ಲಿ ಹೌಸ್ ಕೀಪರ್ ಆಗಿ ಕೆಲಸಕ್ಕಿದ್ದ ಅಭಿಷೇಕ್ ಎಂಬಾತ ಕ್ಯಾಶಿಯರ್ ನನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಹಾಡಹಗಲೇ ಕ್ಯಾಷಿಯರ್ ನ ಬರ್ಬರ ಹತ್ಯೆ Read More »

ಕರ್ನಾಟಕ

ಜಾಗದ ವಿವಾದ- ಅಣ್ಣನನ್ನೇ ಕೊಲೆಗೈದ ತಮ್ಮ

(ನ್ಯೂಸ್ ಕಡಬ) newskadaba.com ಸಂಪಾಜೆ, ಜು. 14. ಆಸ್ತಿಗಾಗಿ ಸಹೋದರರ ನಡುವೆ ಗಲಾಟೆ ಉಂಟಾಗಿ ತಮ್ಮನೋರ್ವ ಅಣ್ಣನನ್ನೇ ಕೊಲೆಗೈದ ಭೀಕರ ಘಟನೆ ಕೊಡಗು ಜಿಲ್ಲೆಯ ಚೆಂಬು ಗ್ರಾಮದಲ್ಲಿ ನಡೆದಿದೆ. ಕೊಲೆಯಾದವರನ್ನು ಉಸ್ಮಾನ್ ಎಂದು ಗುರುತಿಸಲಾಗಿದೆ. ಇವರು ಶುಕ್ರವಾರದಂದು ಚೆಂಬು ಗ್ರಾಮದ ಕುದ್ರೆಪಾಯದ ಸಮೀಪ ಇರುವ ಜಾಗಕ್ಕೆ ಹೋಗಿದ್ದ ವೇಳೆ ಆಸ್ತಿ ವಿಚಾರದಲ್ಲಿ ಸಹೋದರರ ನಡುವೆ ಮಾತಿಗೆ ಮಾತು ಬೆಳೆದು, ಸಿಟ್ಟಿಗೆದ್ದ ತಮ್ಮ ಅಣ್ಣ ಉಸ್ಮಾನ್ ಅವರಿಗೆ ಚೂರಿಯಿಂದ ಚುಚ್ಚಿದ್ದು, ಈ ವೇಳೆ ಗಂಭೀರ ಗಾಯಗೊಂಡ ಅವರು ಮೃತಪಟ್ಟಿದ್ದಾರೆ

ಜಾಗದ ವಿವಾದ- ಅಣ್ಣನನ್ನೇ ಕೊಲೆಗೈದ ತಮ್ಮ Read More »

ಕರಾವಳಿ, ಕ್ರೈಮ್ ನ್ಯೂಸ್

ಫ್ಲೈಓವರ್ ಬಳಿ ಮಹಿಳೆಯ ತುಂಡು ತುಂಡಾದ ದೇಹದ ಭಾಗಗಳು ಪತ್ತೆ- ತನಿಖೆ ಚುರುಕು

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 12. ದೇಶವನ್ನೇ ಬೆಚ್ಚಿ ಬೀಳಿಸಿದ್ದ ಶ್ರದ್ಧಾ ವಾಕರ್ ಭೀಕರ ಹತ್ಯೆ ಪ್ರಕರಣ ಮಾಸುವ ಮುನ್ನವೇ ದೆಹಲಿಯಲ್ಲಿ ಇದಕ್ಕೆ ಹೋಲುವಂತೆಯೇ ಮತ್ತೊಂದು ಘಟನೆ ನಡೆದಿದ್ದು, ಮಹಿಳೆಯೊಬ್ಬರ ತುಂಡು-ತುಂಡಾದ ದೇಹವು ಗೀತಾ ಫ್ಲೈಓವರ್ ಬಳಿ ದೆಹಲಿ ಪೊಲೀಸರು ಪತ್ತೆಹಚ್ಚಿದ್ದಾರೆ. ಸದ್ಯ ದೇಹದ ತುಂಡುಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಕಳೆದ ವರ್ಷ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಶ್ರದ್ಧಾ ವಾಕರ್ ಳನ್ನು ಲಿವ್

ಫ್ಲೈಓವರ್ ಬಳಿ ಮಹಿಳೆಯ ತುಂಡು ತುಂಡಾದ ದೇಹದ ಭಾಗಗಳು ಪತ್ತೆ- ತನಿಖೆ ಚುರುಕು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಯುವಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣ- ಬಿಜೆಪಿ ಕಾರ್ಪೊರೇಟರ್ ಸಹೋದರನ ಬಂಧನ

(ನ್ಯೂಸ್ ಕಡಬ) newskadaba.com ಮೈಸೂರು, ಜು. 11. ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ರವಿವಾರ ನಡೆದಿದ್ದ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ನಾಯಕ್ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ, ಮೈಸೂರಿನ ಬಿಜೆಪಿ ಕಾರ್ಪೋರೇಟರ್ ಸಹೋದರ ಶಂಕರ ಅಲಿಯಾಸ್ ತುಪ್ಪ ಎಂಬಾತನನ್ನು ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಹನುಮಜಯಂತಿ ಆಚರಣೆ ವೇಳೆ ನಾಯಕ ನಟ ದಿವಂಗತ ಪುನೀತ್ ರಾಜ್ ಕುಮಾರ್ ರವರ ಭಾವಚಿತ್ರ ಹಾಕುವ ವಿಚಾರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿತ್ತು, ಈ ಹಿನ್ನೆಲೆ ರಾಜಿ ಮಾಡಿಕೊಳ್ಳಲು

ಯುವಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣ- ಬಿಜೆಪಿ ಕಾರ್ಪೊರೇಟರ್ ಸಹೋದರನ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top