Murder

ಕಾಸರಗೋಡು: ಶೆಡ್ ನಲ್ಲಿ ಮಹಿಳೆಯ ಮೃತದೇಹ ಪತ್ತೆ

(ನ್ಯೂಸ್ ಕಡಬ)newskadaba.com ಕಾಸರಗೋಡು, ಫೆ.02. ಪೆರ್ಲ ಸಮೀಪದ ಏಳ್ಕಾನ ಶೇಣಿ ಎಂಬಲ್ಲಿ ರಬ್ಬರ್ ಎಸ್ಟೇಟ್ ನ ಶೆಡ್ ನೊಳಗೆ ಮಹಿಳೆಯೋರ್ವರ ಮೃತದೇಹ ಪತ್ತೆಯಾಗಿದೆ. ಕೊಲ್ಲಂ ಮೂಲದ ನೀತು ಕೃಷ್ಣ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮಹಿಳೆಯ ಪತಿ ವಯನಾಡ್ ಮೂಲದ ಆಂಟೋ ಸೆಬಾಸ್ಟಿಯನ್ ಎಂಬಾತ ನಾಪತ್ತೆಯಾಗಿದ್ದು ಸಂಶಯಕ್ಕೆ ಕಾರಣವಾಗಿದೆ. ಒಂದೂವರೆ ತಿಂಗಳ ಹಿಂದೆ ಈ ದಂಪತಿ ರಬ್ಬರ್ ಟ್ಯಾಪಿಂಗ್ ವೃತ್ತಿಗಾಗಿ ಆಗಮಿಸಿದ್ದರು. ಇವರು ವಾಸಿಸುತ್ತಿದ್ದ ಮನೆ ಸಮೀಪದ ಶೆಡ್ ನಲ್ಲಿ ಇತರ ಕಾರ್ಮಿಕರಾದ ವೆಳ್ಳರಿಕುಂಡುವಿನ ರಿಜೋ ಹಾಗೂ ಪಶ್ಚಿಮ […]

ಕಾಸರಗೋಡು: ಶೆಡ್ ನಲ್ಲಿ ಮಹಿಳೆಯ ಮೃತದೇಹ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಂಗಳೂರಿನಲ್ಲಿ ಕೊಲೆಯಾದ ಯುವಕ..! ➤ ಮೃತದೇಹ ಚಾರ್ಮಾಡಿ ಘಾಟ್ ನ ಪ್ರಪಾತದಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಚಿಕ್ಕಮಗಳೂರು, ಫೆ.01. ಯುವತಿಯೊಬ್ಬಳಿಗೆ ಮೆಸೇಜ್ ಮಾಡಿದನೆಂಬ ಕಾರಣಕ್ಕೆ ಬೆಂಗಳೂರಿನಲ್ಲಿ ಯುವಕನೋರ್ವನನ್ನು ಅಪಹರಿಸಿ ಕೊಲೆಗೈದು ಚಾರ್ಮಾಡಿ ಘಾಟ್ ನಲ್ಲಿ ಎಸೆದಿರುವ ಪ್ರಕರಣವನ್ನು ಭೇದಿಸಿರುವ ಯಶವಂತಪುರ ಠಾಣೆ ಪೊಲೀಸರು ಮೃತದೇಹವನ್ನು ಪ್ರಪಾತದಲ್ಲಿ ಪತ್ತೆ ಹಚ್ಚಿದ್ದಾರೆ. ಬೆಂಗಳೂರಿನ ಆಂಧ್ರಹಳ್ಳಿ ನಿವಾಸಿ ಗೋವಿಂದರಾಜು(19) ಕೊಲೆಯಾದ ಯುವಕ. ಗೋವಿಂದರಾಜು ತನ್ನದೇ ಕುಟುಂಬದ ಮತ್ತಿಕೆರೆಯ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದನೆನ್ನಲಾಗಿದೆ. ಪ್ರೀತಿಗೆ ಯುವತಿಯ ಪೋಷಕರು, ಸಂಬಂಧಿಕರಿಂದ ವಿರೋಧವಿತ್ತೆನ್ನಲಾಗಿದೆ. ಇತ್ತೀಚೆಗೆ ಗೋವಿಂದರಾಜು ಯುವತಿಯ ಮೊಬೈಲ್ ಫೋನ್ ಗೆ ಮೆಸೇಜೊಂದನನ್ನು ಕಳುಹಿಸಿದ್ದರೆನ್ನಲಾಗಿದೆ. ಇದನ್ನು ಗಮನಿಸಿದ ಯುವತಿಯ ಸಂಬಂಧಿಕ ಅನಿಲ್

ಬೆಂಗಳೂರಿನಲ್ಲಿ ಕೊಲೆಯಾದ ಯುವಕ..! ➤ ಮೃತದೇಹ ಚಾರ್ಮಾಡಿ ಘಾಟ್ ನ ಪ್ರಪಾತದಲ್ಲಿ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ತನ್ನಂತೆಯೇ ಕಾಣುತ್ತಿದ್ದ ಮಹಿಳೆಯನ್ನ ಹತ್ಯೆ ಮಾಡಿದ ಲೇಡಿ

(ನ್ಯೂಸ್ ಕಡಬ)newskadaba.com ಜರ್ಮನ್, ಫೆ.01. 23 ವರ್ಷದ ಜರ್ಮನ್-ಇರಾಕಿ ಮಹಿಳೆಯೊಬ್ಬರು ತನ್ನ ಮರಣವೆಂದು ಬಿಂಬಿಸಲು ತನ್ನನ್ನೇ ಹೋಲುವ ಮಹಿಳೆಯನ್ನ ಹತ್ಯೆ ಮಾಡಿದ್ದಾಳೆ. ಶರಬನ್ ಕೆ ಎಂಬಾಕೆ ತನ್ನಂತೆಯೇ ಕಾಣುವ ಮಹಿಳೆಯನ್ನು ಕೊಂದ ಆರೋಪವನ್ನು ಎದುರಿಸುತ್ತಿದ್ದಾರೆ. ಕೌಟುಂಬಿಕ ವಿವಾದದ ಕಾರಣದಿಂದ ಶರಬನ್ ತನ್ನ ಸ್ವಂತ ಮರಣವನ್ನು ನಕಲಿ ಮಾಡಲು ಬಯಸಿದ್ದಳು. ಅದಕ್ಕಾಗಿ ಆಕೆ ತನ್ನನ್ನೇ ಹೋಲುವ ಅಲ್ಜೀರಿಯಾದ ಮಹಿಳೆ ಖಾದಿಡ್ಜಾ ನನ್ನು ಕೊಂದು ಇದೀಗ ಬಂಧನಕ್ಕೊಳಗಾಗಿದ್ದಾಳೆ. ಕೊಲೆಗೆ ಬಳಸಿದ ಆಯುಧ ಇನ್ನೂ ಪತ್ತೆಯಾಗಿಲ್ಲ. ಆದರೆ ಖದೀಜಾ ಖಾದಿಡ್ಜಾ ನನ್ನು

ತನ್ನಂತೆಯೇ ಕಾಣುತ್ತಿದ್ದ ಮಹಿಳೆಯನ್ನ ಹತ್ಯೆ ಮಾಡಿದ ಲೇಡಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Death, deadbody, Waterfall

ಕಾರ್ಕಳ: ಕ್ಯಾಶ್ಯೂ ಫ್ಯಾಕ್ಟರಿ ಬಳಿ ಲಾರಿ ಚಾಲಕನ ಕೊಲೆ

(ನ್ಯೂಸ್ ಕಡಬ)newskadaba.com  ಕಾರ್ಕಳ, ಜ.31. ಲಾರಿ ಚಾಲಕನನ್ನು ಕೊಲೆಗೈದ ಘಟನೆ ಕಾರ್ಕಳ ತಾಲೂಕು ಮುಡಾರು ಗ್ರಾಮದ ಮುಡ್ರಾಲು ಎಂಬಲ್ಲಿ ಇರುವ ಕ್ಯಾಶ್ಯೂ ಫ್ಯಾಕ್ಟರಿ ಬಳಿ ಸಂಭವಿಸಿದೆ. ಹತ್ಯೆಯಾದ ವ್ಯಕ್ತಿಯನ್ನು ಮಣಿ ತಮಿಳುನಾಡು (36) ಎಂದು ಗುರುತಿಸಲಾಗಿದೆ. ಮುಡ್ರಾಲುನಲ್ಲಿ ಇರುವ ಕ್ಯಾಶ್ಯೂ ಫ್ಯಾಕ್ಟರಿಗೆ ಪ್ರತಿವರ್ಷ ತಮಿಳುನಾಡಿನಿಂದ ಗೇರು ಬೀಜ ಲೋಡ್ ಬರುತ್ತಿದ್ದು ಅವರುಗಳು ಲಾರಿಯಲ್ಲಿ ಅನ್‌ಲೋಡ್ ಮಾಡಿ ಹೋಗುತ್ತಿದ್ದರು. ಗೇರುಬೀಜದ ಲೋಡ್ ಇರುವ ಲಾರಿಗಳು ಬಂದಿದ್ದು ಅವರುಗಳು ಅನ್ ಲೋಡ್ ಮಾಡಿ ಹೋಗಿದ್ದು ಇನ್ನೆರಡು ಲಾರಿಗಳು ಬಂದಿದ್ದು ತಡವಾದ್ದರಿಂದ

ಕಾರ್ಕಳ: ಕ್ಯಾಶ್ಯೂ ಫ್ಯಾಕ್ಟರಿ ಬಳಿ ಲಾರಿ ಚಾಲಕನ ಕೊಲೆ Read More »

ಕರಾವಳಿ, ಕ್ರೈಮ್ ನ್ಯೂಸ್

ಗರ್ಭಿಣಿ ಪತ್ನಿಯನ್ನು ಕತ್ತು ಹಿಸುಕಿ ಕೊಂದ ಪಾಪಿ ಪತಿ ➤ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.23. ಪತ್ನಿಯ ನಡತೆಯನ್ನು ಶಂಕಿಯ ಗರ್ಭಿಣಿಯಾಗಿದ್ದ ಆಕೆಯನ್ನು ಕೊಲೆ ಮಾಡಿ ದೆಹಲಿಗೆ ಪರಾರಿಯಾಗಿದ್ದ 30 ವರ್ಷದ ವ್ಯಕ್ತಿಯನ್ನು ಸುದ್ದಗುಂಟೆಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ನಾಸೀರ್ ಹುಸೇನ್ ಎಂದು ಗುರುತಿಸಲಾಗಿದ್ದು, ಮೆಕ್ಯಾನಿಕ್ ಆಗಿ ಕೆಲಸ ಮಾಡಿಕೊಂಡಿದ್ದ. ತಮ್ಮ ನಿವಾಸದಲ್ಲಿ ಪತ್ನಿ ನಾಜ್ ಖಾನುಮ್ (22) ಅವರನ್ನು ಕೊಲೆ ಮಾಡಿ ಪರಾರಿಯಾಗಿದ್ದ. ಖಾನುಮ್ ಅವರನ್ನು ಕತ್ತು ಹಿಸುಕಿ ಕೊಂದ ನಂತರ, ಹುಸೇನ್ ತನ್ನ ಸಹೋದರ ಅಯೂಬ್ ಖಾನ್‌ಗೆ ಸಂದೇಶ ಕಳುಹಿಸಿದ್ದು, ತಾನು ಖಾನುಮ್‌ನನ್ನು ಕೊಲೆ ಮಾಡಿರುವುದಾಗಿ

ಗರ್ಭಿಣಿ ಪತ್ನಿಯನ್ನು ಕತ್ತು ಹಿಸುಕಿ ಕೊಂದ ಪಾಪಿ ಪತಿ ➤ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ! ➤  NIA ಯಿಂದ 1,500 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ. 21. ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದಾರೆ. ಎನ್‌ಐಎ ಪರ ವಕೀಲರಾದ ಪಿ.ಪ್ರಸನ್ನ ಕುಮಾರ್ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. 1,500 ಪುಟಗಳ ಚಾರ್ಜ್‌ಶೀಟ್‌ನಲ್ಲಿ 240 ಸಾಕ್ಷಿಗಳ ಹೇಳಿಕೆಗಳು ಒಳಗೊಂಡಿದ್ದು, ಒಟ್ಟು 20 ಆರೋಪಿಗಳ ಹೆಸರು ಉಲ್ಲೇಖಿಸಲಾಗಿದೆ. ಪ್ರಕರಣದಲ್ಲಿ ಇದುವರೆಗೆ 14 ಆರೋಪಿಗಳನ್ನು ಬಂಧಿಸಲಾಗಿದ್ದು, 6 ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.  

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ! ➤  NIA ಯಿಂದ 1,500 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಾಪತ್ತೆಯಾಗಿದ್ದ ಸ್ನೇಹಿತರಿಬ್ಬರು ಶವವಾಗಿ ಪತ್ತೆ…!!!           

(ನ್ಯೂಸ್ ಕಡಬ) newskadaba.com ಗಜಿಯಾಬಾದ್, ಜ. 05. ನಾಪತ್ತೆಯಾಗಿದ್ದ ಇಬ್ಬರು ಬಾಲ್ಯ ಸ್ನೇಹಿತರು 800 ಮೀಟರ್ ಅಂತರದ ಎರಡು ಜಮೀನಿನಲ್ಲಿ ಶವವಾಗಿ ಪತ್ತೆಯಾದ ಘಟನೆ ತಿಲಾ ಮೋರ್ ಎಂಬಲ್ಲಿ ವರದಿಯಾಗಿದೆ. ಮೃತರನದನು ಗೌರವ್ ಮತ್ತು ದುರ್ಗೇಶ್ ಎಂದು ಗುರುತಿಸಲಾಗಿದೆ. ಎರಡೂ ಮೃತದೇಹದ ಮುಖಗಳು ಆ್ಯಸಿಡ್‌ನಿಂದ ಭಾಗಶಃ ಸುಟ್ಟುಹೋಗಿದ್ದವು ಎನ್ನಲಾಗಿದೆ. ಗೌರವ್ ಮತ್ತು ದುರ್ಗೇಶ್ ತಮ್ಮ ಮನೆಯಿಂದ ಭೋಪುರಕ್ಕೆ ಹೋಗಲು ನೆರೆಹೊರೆಯವರ ಬೈಕನ್ನು ಪಡೆದಿದ್ದು, ಬೈಕ್‌ನಲ್ಲಿ ತೆರಳಿದ್ದ ಇಬ್ಬರ ಪೋನ್ ಆ ಬಳಿಕ ಸ್ವಿಚ್ಢ್ ಆಫ್ ಆಗಿತ್ತು. ಬಳಿಕ

ನಾಪತ್ತೆಯಾಗಿದ್ದ ಸ್ನೇಹಿತರಿಬ್ಬರು ಶವವಾಗಿ ಪತ್ತೆ…!!!            Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಳೆ ವೈಷಮ್ಯ- ಯುವಕನ ಕೊಲೆಯಲ್ಲಿ ಅಂತ್ಯ…!

(ನ್ಯೂಸ್ ಕಡಬ) newskadaba.com ಕಲಬುರಗಿ, ಜ. 05. ಹಳೆ ವೈಷಮ್ಯದ ಹಿನ್ನೆಲೆ ಯುವಕನೋರ್ವನನ್ನು ಕೊಲೆ ಮಾಡಿರುವ ಘಟನೆ ಕಲಬುರಗಿಯ ಭವಾನಿ ನಗರದಲ್ಲಿ ವರದಿಯಾಗಿದೆ. ಕೊಲೆಯಾಗಿರುವ ಯುವಕನನ್ನು ಪ್ರಶಾಂತ್ ಕುಂಬಾರ (30) ಎಂದು ಗುರುತಿಸಲಾಗಿದೆ. ಹಲ್ಲೆ ಆರೋಪಿಯನ್ನು  ಮಂಜುನಾಥ ಸ್ವಾಮಿ ಎಂದು ಗುರುತಿಸಲಾಗಿದೆ. ಆರೋಪಿ ಪರಾರಿಯಾಗಿದ್ದು, ಪತ್ತೆಗಾಗಿ ಶೋಧಕಾರ್ಯ ಮುಂದುವರಿದಿದ್ದು, ಈ ಬಗ್ಗೆ ಚೌಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಳೆ ವೈಷಮ್ಯ- ಯುವಕನ ಕೊಲೆಯಲ್ಲಿ ಅಂತ್ಯ…! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಲೇಜಿನಲ್ಲೇ ಯುವತಿಗೆ ಚಾಕು ಇರಿದು ಕೊಂದ ‘ಭಗ್ನಪ್ರೇಮಿ’…!!                            

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 02. ಪ್ರೀತಿ ವಿಚಾರಕ್ಕೆ ಪ್ರೇಮಿಯೋರ್ವ ಕಾಲೇಜಿನಲ್ಲೇ ಯುವತಿಗೆ ಚಾಕು ಇರಿದು ಕೊಂದು ಹಾಕಿರುವ ಘಟನೆ ಬೆಂಗಳೂರಿನ ರಾಜಾನುಕುಂಟೆಯಲ್ಲಿರುವ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಸಂಭವಿಸಿದೆ. ಚಾಕುವಿನೊಂದಿಗೆ ಕಾಲೇಜು ಪ್ರವೇಶಿಸಿದ್ದ ಕೋಲಾರ ಮೂಲದ ಯುವಕ ಕಾಲೇಜು ಅವರಣದಲ್ಲೇ ಯುವತಿಗೆ ಇರಿದು, ಬಳಿಕ ತಾನೂ ಕೂಡ ಚಾಕುವಿನಿಂದ ಇರಿದುಕೊಂಡಿದ್ದಾನೆ ಎನ್ನಲಾಗಿದೆ. ಕೂಡಲೇ ಇತರ ವಿದ್ಯಾರ್ಥಿಗಳು ಮತ್ತು ಭದ್ರತಾ ಸಿಬ್ಬಂದಿ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲು ಮುಂದಾಗಿದ್ದು, ಈ ವೇಳೆ ಮಾರ್ಗ ಮಧ್ಯೆ ಯುವತಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕಾಲೇಜಿನಲ್ಲೇ ಯುವತಿಗೆ ಚಾಕು ಇರಿದು ಕೊಂದ ‘ಭಗ್ನಪ್ರೇಮಿ’…!!                             Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ರಿಯಕರನೊಂದಿಗೆ ಸೇರಿ ಹೆತ್ತ ತಾಯಿಯನ್ನೇ ಇರಿದು ಕೊಂದ ಪಾಪಿ ಮಗಳು…!! 

(ನ್ಯೂಸ್ ಕಡಬ) newskadaba.com ಮಧ್ಯಪ್ರದೇಶ, ಜ. 02. ಪ್ರೇಮ ವಿವಾಹ ನಿರಾಕರಿಸಿದ್ದಕ್ಕೆ ಪ್ರಿಯಕರನೊಂದಿಗೆ ಸೇರಿ ಹೆತ್ತ ತಾಯಿಯನ್ನೇ ಅಪ್ರಾಪ್ತ ಮಗಳೊಬ್ಬಳು ಹತ್ಯೆ ಮಾಡಿರುವ ಘಟನೆ ಮಧ್ಯ ಪ್ರದೇಶದ ಗ್ವಾಲಿಯರ್ ನಲ್ಲಿ ವರದಿಯಾಗಿದೆ. ಮೃತ ಮಹಿಳೆಯನ್ನು ಮಮತಾ ಕುಶ್ವಾಹಾ ಎಂದು ಗುರುತಿಸಲಾಗಿದೆ. ಮಮತಾ ಅವರ ಮಗಳು ಕಳೆದ ಕೆಲ ಸಮಯದಿಂದ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದು, ಈ ಸಂಬಂಧಕ್ಕೆ ತಾಯಿ ವಿರೋಧ ವ್ಯಕ್ತಪಡಿಸಿದ್ದರಿಂದ ಆಕೆ ಈ ಕೃತ್ಯವನ್ನು ಎಸಗಿದ್ದಾಳೆ ಎನ್ನಲಾಗಿದೆ. ಅಲ್ಲದೇ ಮಮತಾಳ ಮಗಳನ್ನು ಆಕೆಯ ಪ್ರಿಯಕರ ಕೆಲ ಸಮಯದ ಹಿಂದೆ

ಪ್ರಿಯಕರನೊಂದಿಗೆ ಸೇರಿ ಹೆತ್ತ ತಾಯಿಯನ್ನೇ ಇರಿದು ಕೊಂದ ಪಾಪಿ ಮಗಳು…!!  Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top