murudeshwara

ಮುರುಡೇಶ್ವರ – ಬೆಂಗಳೂರು ರೈಲು ಸೇವೆ 5 ತಿಂಗಳು ವಿಸ್ತರಣೆ

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.21. ಚಳಿಗಾಲದ ಅವಧಿಗಾಗಿ ಜನವರಿ ಮಾಸಾಂತ್ಯ ತನಕ ಆರಂಭಿಸಲಾದ ಮುರುಡೇಶ್ವರ- ಪಡೀಲ್​ ಬೈಪಾಸ್​- ಯಶವಂತಪುರ ಸಾಪ್ತಾಹಿಕ ಸ್ಪೆಷಲ್​ ಎಕ್ಸ್​ಪ್ರೆಸ್​ (06563/06564) ರೈಲನ್ನು ಕರಾವಳಿಯ ಜನರ ಬೇಡಿಕೆಯಂತೆ ಮೇ ತಿಂಗಳ ಕೊನೆಯವರೆಗೆ ವಿಸ್ತರಿಸಿ ನೈಋತ್ಯ ರೈಲ್ವೆ ಅಧಿಸೂಚನೆ ಹೊರಡಿಸಿದೆ. ವಾರಕ್ಕೊಮ್ಮೆ ಯಶವಂತಪುರದಿಂದ ಹೊರಡುವ ರೈಲು ಮರುದಿನ ಮಧ್ಯಾಹ್ನ 1 ಗಂಟೆಗೆ ಮುರ್ಡೇಶ್ವರ ತಲುಪುತ್ತಿದೆ. ಮುರ್ಡೇಶ್ವರದಿಂದ ಹೊರಟು ಮರುದಿನ ಮುಂಜಾನೆ 4ಕ್ಕೆ ಯಶವಂತಪುರ ತಲುಪುತ್ತಿದೆ. ವಾರಾಂತ್ಯ ಬೆಂಗಳೂರಿನಿಂದ ರಾತ್ರಿ ತಡವಾಗಿ ಹೊರಡುವ ಕಾರಣದಿಂದ ಬೆಂಗಳೂರಿನಲ್ಲಿ ಇರುವ […]

ಮುರುಡೇಶ್ವರ – ಬೆಂಗಳೂರು ರೈಲು ಸೇವೆ 5 ತಿಂಗಳು ವಿಸ್ತರಣೆ Read More »

ಕರಾವಳಿ, ಕರ್ನಾಟಕ

ಸಮುದ್ರದ ಅಲೆಗೆ ಸಿಳುಕಿ ► ಇಬ್ಬರು ಬಾಲಕರು ನೀರುಪಾಲು

(ನ್ಯೂಸ್ ಕಡಬ) newskadaba.com ಕಾರವಾರ,ಅ.03. ಸಮುದ್ರಕ್ಕೆ ಆಟವಾಡಲು ತೆರಳಿದ್ದ ಬಾಲಕರಿಬ್ಬರು ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರದ ಸಣ್ಣಬಾವಿ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ. ಗಣೇಶ ನಾಯ್ಕ(10) ಮತ್ತು ವಿನಾಯಕ ನಾಯ್ಕ(09) ಮೃತ ದುರ್ದೈವಿಗಳು. ಸೋಮವಾರ ಸಂಜೆ ನೀರಲ್ಲಿ ಆಟವಾಡುತ್ತಿದ್ದ ವೇಳೆ ಇಬ್ಬರು ಬಾಲಕರು ಸಮುದ್ರದ ಅಲೆಗಳಿಗೆ ಸಿಳುಕಿ ಕೊಚ್ಚಿ ಹೋಗಿದ್ದರು. ತಡರಾತ್ರಿ ಹುಡುಕಾಟ ನಡೆಸಿದರೂ ಇಬ್ಬರು ಬಾಲಕರ ಸುಳಿವು ಸಿಕ್ಕಿರಲಿಲ್ಲ. ಇಂದು ಬೆಳಿಗ್ಗೆ ಗ್ರಾಮದ ಕಡಲತೀರದಲ್ಲಿ ಬಾಲಕರ ಶವ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು

ಸಮುದ್ರದ ಅಲೆಗೆ ಸಿಳುಕಿ ► ಇಬ್ಬರು ಬಾಲಕರು ನೀರುಪಾಲು Read More »

ಕರಾವಳಿ
Scroll to Top