ಮುರುಡೇಶ್ವರ – ಬೆಂಗಳೂರು ರೈಲು ಸೇವೆ 5 ತಿಂಗಳು ವಿಸ್ತರಣೆ
(ನ್ಯೂಸ್ ಕಡಬ)newskadaba.com ಮಂಗಳೂರು, ಜ.21. ಚಳಿಗಾಲದ ಅವಧಿಗಾಗಿ ಜನವರಿ ಮಾಸಾಂತ್ಯ ತನಕ ಆರಂಭಿಸಲಾದ ಮುರುಡೇಶ್ವರ- ಪಡೀಲ್ ಬೈಪಾಸ್- ಯಶವಂತಪುರ ಸಾಪ್ತಾಹಿಕ ಸ್ಪೆಷಲ್ ಎಕ್ಸ್ಪ್ರೆಸ್ (06563/06564) ರೈಲನ್ನು ಕರಾವಳಿಯ ಜನರ ಬೇಡಿಕೆಯಂತೆ ಮೇ ತಿಂಗಳ ಕೊನೆಯವರೆಗೆ ವಿಸ್ತರಿಸಿ ನೈಋತ್ಯ ರೈಲ್ವೆ ಅಧಿಸೂಚನೆ ಹೊರಡಿಸಿದೆ. ವಾರಕ್ಕೊಮ್ಮೆ ಯಶವಂತಪುರದಿಂದ ಹೊರಡುವ ರೈಲು ಮರುದಿನ ಮಧ್ಯಾಹ್ನ 1 ಗಂಟೆಗೆ ಮುರ್ಡೇಶ್ವರ ತಲುಪುತ್ತಿದೆ. ಮುರ್ಡೇಶ್ವರದಿಂದ ಹೊರಟು ಮರುದಿನ ಮುಂಜಾನೆ 4ಕ್ಕೆ ಯಶವಂತಪುರ ತಲುಪುತ್ತಿದೆ. ವಾರಾಂತ್ಯ ಬೆಂಗಳೂರಿನಿಂದ ರಾತ್ರಿ ತಡವಾಗಿ ಹೊರಡುವ ಕಾರಣದಿಂದ ಬೆಂಗಳೂರಿನಲ್ಲಿ ಇರುವ […]
ಮುರುಡೇಶ್ವರ – ಬೆಂಗಳೂರು ರೈಲು ಸೇವೆ 5 ತಿಂಗಳು ವಿಸ್ತರಣೆ Read More »
ಕರಾವಳಿ, ಕರ್ನಾಟಕ
