mysooru

’ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ’- ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಮೈಸೂರು, ಅ. 12. ಇಂದು ಮೈಸೂರಿನ ಸುತ್ತೂರು ಮಠದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರು, “ವಿಜಯದಶಮಿ, ದಸರಾ ಉತ್ಸವದ ಕೊನೆಯ ದಿನವಾಗಿದ್ದು, ಜಂಬೂಸವಾರಿ ನಡೆಯಲಿದೆ. ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ನಡೆಯಲಿದೆ. ಈ ಶುಭ ಸಂದರ್ಭದಲ್ಲಿ ನಾಡಿನ ಹಾಗೂ ದೇಶದ ಜನರಿಗೆ ದಸರಾ ಉತ್ಸವದ ಶುಭಾಶಯಗಳನ್ನು ಕೋರುತ್ತೇನೆ. ಈ ಬಾರಿನಲ್ಲಿ ಉತ್ತಮ ಮಳೆ-ಬೆಳೆಯಾಗಿದ್ದು, ನಾಡಿನ ರೈತರಲ್ಲಿ ಸಂತಸ ಮನೆಮಾಡಿದೆ” ಎಂದರು. ʼರಾಜ್ಯದ ಎಲ್ಲಾ ಜಲಾಶಯಗಳು ತುಂಬಿರುವುದು ಸಂತಸದ ವಿಚಾರ. ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ […]

’ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ’- ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ಗಂಡು ಮಗುವಿಗೆ ಜನ್ಮ ನೀಡಿದ ರಾಣಿ ತ್ರಿಷಿಕಾ ಕುಮಾರಿ

(ನ್ಯೂಸ್ ಕಡಬ)newskadaba.com ಮೈಸೂರು, ಅ. 11.  ದಸರಾ ಅರಮನೆ ನಗರಿಯಲ್ಲಿ ಸಂಭ್ರಮ ಮನೆ ಮಾಡಿದ್ದು, ಇತ್ತ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಪತ್ನಿ ತ್ರಿಷಿಕಾ ದಂಪತಿಗೆ ಎರಡನೇ ಗಂಡು ಮಗು ಜನಿಸಿದೆ. ನವರಾತ್ರಿ ಸಂಭ್ರಮದಲ್ಲಿ ರಾಜರ ಕುಟುಂಬದಲ್ಲಿ ಸಂತಸ ಮತ್ತಷ್ಟು ಹೆಚ್ಚಾಗಿದೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ತ್ರಿಷಿಕಾ ಕುಮಾರಿ ದೇವಿ ಅವರು 2ನೇ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಆಸ್ಪತ್ರೆಯಲ್ಲಿ ತಾಯಿ, ಮಗು ಇಬ್ಬರು ಆರೋಗ್ಯವಾಗಿದ್ದಾರೆ. ವಿಜಯದಶಮಿ ಸಡಗರದಲ್ಲಿರುವ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ

ಗಂಡು ಮಗುವಿಗೆ ಜನ್ಮ ನೀಡಿದ ರಾಣಿ ತ್ರಿಷಿಕಾ ಕುಮಾರಿ Read More »

ಕರ್ನಾಟಕ

ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯರಿಂದ ಈ ಬಾರಿ ದಸರಾ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಮೈಸೂರು, ಸೆ. 20. ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯರನ್ನು ಆಹ್ವಾನಿಸಲಾಗಿದ್ದು, ಅವರು ದಸರಾ ಉದ್ಘಾಟಿಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ. ವಿಶ್ವ ವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಮೈಸೂರಿನಲ್ಲಿ ತಯಾರಿ ಆರಂಭವಾಗಿದೆ. ಅಕ್ಟೋಬರ್ 3 ರಂದು ಮೈಸೂರು ದಸರಾಕ್ಕೆ ಚಾಲನೆ ದೊರೆಯಲಿದ್ದು, ಈಗಾಗಲೆ ಗಜಪಡೆ ತಾಲೀಮು ಆರಂಭವಾಗಿದೆ. ಇನ್ನು ಕನ್ನಡದ ಪ್ರಮುಖ ಭಾಷಾ ವಿಜ್ಞಾನಿ, ಸಂಶೋಧಕ. ‘ಹಂಪನಾ’ ಕಾವ್ಯನಾಮದಿಂದ ಬರೆಯುವ ನಾಗರಾಜಯ್ಯ ಅವರು, ಕನ್ನಡ

ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯರಿಂದ ಈ ಬಾರಿ ದಸರಾ ಉದ್ಘಾಟನೆ Read More »

ಕರ್ನಾಟಕ

ಕಲುಷಿತ ನೀರು ಸೇವನೆ: ಓರ್ವ ಮೃತ್ಯು..! 12 ಮಂದಿ ಅಸ್ವಸ್ಥ..!     

(ನ್ಯೂಸ್ ಕಡಬ) newskadaba.com ಮೈಸೂರು, ಸೆ. 11.  ಕಲುಷಿತ ನೀರು ಸೇವನೆಯಿಂದ ಓರ್ವ ಸಾವನ್ನಪ್ಪಿದ್ದು, 12 ಜನ ವಾಂತಿಭೇದಿಯಿಂದ ಅಸ್ವಸ್ಥಗೊಂಡಿರುವ ಘಟನೆ ಸಾಲಿಗ್ರಾಮ ತಾಲೂಕಿನ ಗಡಿ ಗ್ರಾಮ ಬೆಟ್ಟಹಳ್ಳಿಯಲ್ಲಿ ನಡೆದಿದೆ. ಗೋವಿಂದೇಗೌಡ (65) ಮೃತಪಟ್ಟ ವ್ಯಕ್ತಿ. ಗ್ರಾಮದ ಟ್ಯಾಂಕ್‌ನಿಂದ ಸರಬರಾಜಾಗಿದ್ದ ನೀರನ್ನು ಸೇವಿಸಿ ಕೆಲವರಿಗೆ ವಾಂತಿ ಭೇದಿ ಆಗಿದೆ ಎಂದು ಶಂಕಿಸಲಾಗಿದೆ. ಅಸ್ವಸ್ಥರನ್ನು ತಕ್ಷಣವೇ ಸಾಲಿಗ್ರಾಮ ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಗೋವಿಂದೇಗೌಡ ಎಂಬುವವರು ತೀವ್ರ ಅಸ್ವಸ್ಥಗೊಂಡ ಹಿನ್ನೆಲೆ ಹಾಸನ ಜಿಲ್ಲೆಯ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ

ಕಲುಷಿತ ನೀರು ಸೇವನೆ: ಓರ್ವ ಮೃತ್ಯು..! 12 ಮಂದಿ ಅಸ್ವಸ್ಥ..!      Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top