mysore dasara

ರಾಜ್ಯದಲ್ಲಿ 18 ದಿನ ದಸರಾ ರಜೆ- ಯಾವಾಗ ತಿಳಿಯಬೇಕೇ..??

(ನ್ಯೂಸ್ ಕಡಬ) newskadaba.com ಆ. 28. ನಾಡಹಬ್ಬ ದಸರಾ ಮಹೋತ್ಸವದ ಹಿನ್ನೆಲೆ ರಾಜ್ಯದ ಶಾಲಾ ಮಕ್ಕಳಿಗೆ ಈ ಬಾರಿ ಭರ್ಜರಿ ರಜೆ ಸಿಗಲಿದೆ. ಈಗಾಗಲೇ ರಾಜ್ಯ ಶಿಕ್ಷಣ ಇಲಾಖೆ ದಸರಾ ರಜೆ ಪಟ್ಟಿ ಘೋಷಿಸಿದ್ದು, ಶಾಲಾ ಮಕ್ಕಳಿಗೆ ದಸರಾ ರಜೆ ಭಾರೀ ಖುಷಿ ಕೊಡಲಿದೆ. ರಾಜ್ಯ ಶಿಕ್ಷಣ ಇಲಾಖೆ ಹೊರಡಿಸಿರುವ ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ, 2025ರ ದಸರಾ ರಜೆ ಸೆಪ್ಟೆಂಬರ್ 20 ರಿಂದ ಅಕ್ಟೋಬರ್ 7ರ ವರೆಗೆ ಒಟ್ಟು 18 ದಿನಗಳು ಇರಲಿವೆ. ಸಾಮಾನ್ಯವಾಗಿ ದಸರಾ ಹಬ್ಬದ […]

ರಾಜ್ಯದಲ್ಲಿ 18 ದಿನ ದಸರಾ ರಜೆ- ಯಾವಾಗ ತಿಳಿಯಬೇಕೇ..?? Read More »

ಕರ್ನಾಟಕ

ನಾಡ ಹಬ್ಬ ದಸರಾ ಎಲ್ಲ ಧರ್ಮದವರಿಗೂ ಸೇರಿದ್ದು: ಡಿ.ಕೆ.ಶಿವಕುಮಾರ್‌

(ನ್ಯೂಸ್‌ ಕಡಬ) newskadaba.com, ಆ.27: ಚಾಮುಂಡೇಶ್ವರಿ ತಾಯಿ ನಮ್ಮ ನಾಡಿನ ಅಧಿದೇವತೆ. ಈ ತಾಯಿಯನ್ನು ಆರಾಧಿಸುವವರು, ನಂಬುವವರು, ಗೌರವಿಸುವವರು ಎಲ್ಲ ಜಾತಿ, ಧರ್ಮಗಳಲ್ಲೂ ಇದ್ದಾರೆ. ಆಕೆಯ ದರ್ಶನ ಎಲ್ಲರ ಹಕ್ಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಸೋಶಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು,ತಾಯಿ ಎಲ್ಲ ಭಕ್ತರ, ನಾಡಿನ ಎಲ್ಲ ಮಕ್ಕಳ ಆಸ್ತಿ, ಯಾರೊಬ್ಬರಿಗೂ ಸೀಮಿತ ಅಲ್ಲ. ತಾಯಿಯನ್ನು ಪೂಜಿಸಿದರೆ ಯಾರೂ ಬೇಡ ಅನ್ನಲು ಆಗುವುದಿಲ್ಲ. ಇದೇ ನನ್ನ ಮಾತಿನ ಸತ್ವ. ವಿವಾದ ಮಾಡೋದು

ನಾಡ ಹಬ್ಬ ದಸರಾ ಎಲ್ಲ ಧರ್ಮದವರಿಗೂ ಸೇರಿದ್ದು: ಡಿ.ಕೆ.ಶಿವಕುಮಾರ್‌ Read More »

ಕರ್ನಾಟಕ

ಮೈಸೂರು ದಸರಾದಲ್ಲಿ ಏರ್‌ ಶೋಗೆ ರಕ್ಷಣಾ ಇಲಾಖೆ ಒಪ್ಪಿಗೆ

(ನ್ಯೂಸ್‌ ಕಡಬ) newskadaba.com, ಆ.21: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಏರ್‌ ಶೋ ನಡೆಸಲು ರಕ್ಷಣಾ ಇಲಾಖೆ ಅನುಮತಿ ನೀಡಿದ್ದು, ರಕ್ಷಣಾ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಧನ್ಯವಾದ ತಿಳಿಸಿದ್ದಾರೆ. ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದು, ವಿಶ್ವವಿಖ್ಯಾತ ದಸರಾ ಮಹೋತ್ಸವದ ಭಾಗವಾಗಿ ಏರ್‌ ಶೋ ನಡೆಸಲು ಒಪ್ಪಿಗೆ ನೀಡಿದ್ದಕ್ಕಾಗಿ ರಾಜನಾಥ್‌ಸಿಂಗ್‌ ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದಿದ್ದಾರೆ. ಮೈಸೂರು ದಸರಾಗೆ ತನ್ನದೇ ಆದ ಇತಿಹಾಸ ಇದೆ. ನಾಡಹಬ್ಬ ದಸರಾ ನೋಡಲು ಲಕ್ಷಾಂತರ ಮಂದಿ

ಮೈಸೂರು ದಸರಾದಲ್ಲಿ ಏರ್‌ ಶೋಗೆ ರಕ್ಷಣಾ ಇಲಾಖೆ ಒಪ್ಪಿಗೆ Read More »

ಕರ್ನಾಟಕ

ಮೈಸೂರು ದಸರಾ- 11 ಸಾವಿರ ಆಸನಗಳ ಕಡಿತಕ್ಕೆ ಮುಂದಾದ ಜಿಲ್ಲಾಡಳಿತ

(ನ್ಯೂಸ್ ಕಡಬ) newskadaba.com ಮೈಸೂರು, ಆ. 19. ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ವೇಳೆ ಅರಮನೆ ಆವರಣದಲ್ಲಿ ಗೊಂದಲವನ್ನು ತಡೆಗಟ್ಟಲು ಮುಂದಾಗಿರುವ ಜಿಲ್ಲಾಡಳಿತ, ಈ ಬಾರಿ 11,600 ಆಸನಗಳ ಕಡಿತಕ್ಕೆ ಮುಂದಾಗಿದೆ.   ಹೌದು, ಕಳೆದ ಬಾರಿ 59 ಸಾವಿರ ಆಸನಗಳ ವ್ಯವಸ್ಥೆ ಕಲ್ಪಿಸಲಾಗಿತ್ತು. ಆದರೆ ಈ ಬಾರಿ ಆಸನಗಳ ಸಂಖ್ಯೆ 48 ಸಾವಿರದ ಆಸುಪಾಸಿನಲ್ಲಿ ಇರಲಿದೆ ಎನ್ನಲಾಗಿದೆ. ಕಳೆದ ಎರಡು ತಿಂಗಳ ಹಿಂದೆಯಷ್ಟೇ ಆರ್‌ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಅವಘಡದಿಂದ ಎಚ್ಚೆತ್ತಿರುವ ಸರಕಾರ

ಮೈಸೂರು ದಸರಾ- 11 ಸಾವಿರ ಆಸನಗಳ ಕಡಿತಕ್ಕೆ ಮುಂದಾದ ಜಿಲ್ಲಾಡಳಿತ Read More »

ಕರ್ನಾಟಕ

ಅರಮನೆಯಲ್ಲಿ ದಸರಾ ಗಜಪಡೆಗೆ ರಾಜಾತಿಥ್ಯ

(ನ್ಯೂಸ್‌ ಕಡಬ) newskadaba.com, ಆ.17:‌ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಗೆ ಭರದಿಂದ ಸಿದ್ದತೆಗಳು ನಡೆಯುತ್ತಿವೆ. ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 14 ಆನೆಗಳಿಗೆ ಅರಮನೆಯಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ. ಆನೆಗಳ ಶಕ್ತಿ ವೃದ್ದಿ, ತೂಕ ಹೆಚ್ಚಳಕ್ಕೆ ದಿನಕ್ಕೆ 2 ಬಾರಿ ವಿಶೇಷ ಪೌಷ್ಟಿಕ ಆಹಾರಗಳನ್ನು ನೀಡಲಾಗುತ್ತಿದ್ದು, ಪ್ರತ್ಯೇಕ ವಿಶೇಷ ಅಡುಗೆ ಕೋಣೆ ನಿರ್ಮಾಣ ಮಾಡಲಾಗಿದೆ. ಆನೆಗಳ ಆಹಾರದ ಒಟ್ಟು ವೆಚ್ಚ 55 ರಿ 60 ಲಕ್ಷ ರೂ. ಆನೆಗಳ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಲಾಗುತ್ತಿದೆ. ಇದಕ್ಕಾಗಿ

ಅರಮನೆಯಲ್ಲಿ ದಸರಾ ಗಜಪಡೆಗೆ ರಾಜಾತಿಥ್ಯ Read More »

ಕರ್ನಾಟಕ

ಮೈಸೂರು ದಸರಾ: ಗಜಪಯಣಕ್ಕೆ ಚಾಲನೆ

(ನ್ಯೂಸ್‌ ಕಡಬ) newskadaba.com, ಆ.05: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಮೊದಲ ಕಾರ್ಯಕ್ರಮಕ್ಕೆ ವಿಧ್ಯುಕ್ತ ಚಾಲನೆ ಸಿಕ್ಕಿದೆ. ನಾಗರಹೊಳೆ ಹೆಬ್ಬಾಗಿಲು ವೀರನ ಹೊಸಹಳ್ಳಿಯಲ್ಲಿ ದಸರಾ ಗಜಪಯಣಕ್ಕೆ ಚಾಲನೆ ದೊರೆತಿದೆ. ಗಜಪಡೆಯ ಮೊದಲ ಹಂತದ 9 ಆನೆಗಳಿಗೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಪೂಜೆ ಸಲ್ಲಿಸಿದ್ದಾರೆ. ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ಮೊದಲ ತಂಡದ ಆನೆಗಳಿಗೆ ಪೂಜೆ ಸಲ್ಲಿಸಿ ಮೈಸೂರಿಗೆ ಬೀಳ್ಕೊಡಲಾಗಿದೆ. ಈ ಮೂಲಕ ಸಾಂಸ್ಕೃತಿಕ ನಗರಿಯಲ್ಲಿ ದಸರಾ ವೈಭವ ಆರಂಭವಾಗಿದೆ. ಈ ಬಾರಿಯ ದಸರೆಯಲ್ಲಿ ಒಟ್ಟು 14 ಆನೆಗಳು

ಮೈಸೂರು ದಸರಾ: ಗಜಪಯಣಕ್ಕೆ ಚಾಲನೆ Read More »

ಕರ್ನಾಟಕ

ಮರಳಿ ಕ್ಯಾಂಪ್ ನತ್ತ ತೆರಳಿದ ದಸರಾ ಆನೆಗಳು..!

(ನ್ಯೂಸ್ ಕಡಬ) newskadaba.com ಅ. 15. ನಾಡಹಬ್ಬ ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಗೆ ನವರಾತ್ರಿ ಆರಂಭಕ್ಕೂ ತಿಂಗಳುಗಳಿಗೂ ಮುನ್ನ ಶಿಬಿರದಿಂದ ಆನೆಗಳು ತಂಡೋಪತಂಡವಾಗಿ ಆಗಮಿಸುತ್ತವೆ. ಅದರೊಂದಿಗೆ ಅದರ ಮಾವುತರೂ ಹಾಜರಿರುತ್ತಾರೆ. ದಸರಾ ಮುಗಿಯುವವರೆಗೆ ಆನೆಗಳಿಗೆ ವಿಶೇಷ ಆಹಾರ ಹಾಗೂ ಕಾಳಜಿ ವಹಿಸಲಾಗುತ್ತದೆ. ಇದೀಗ ಅಂಬಾರಿ ಹೊತ್ತ ಅಭಿಮನ್ಯು ಸೇರಿದಂತೆ ಇತರ ಆನೆಗಳು ದಸರಾವನ್ನು ಯಶಸ್ವಿಯಾಗಿ ನಡೆಸಿ ಮತ್ತೆ ತಮ್ಮ‌ ತವರಿಗೆ ಮರಳಿವೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನವನಕ್ಕೆ ಒಳಪಡುವ ಹುಣಸೂರು ಅರಣ್ಯ ವಿಭಾಗದ ಕೊಡಗಿನ ಮತ್ತಿಗೋಡು

ಮರಳಿ ಕ್ಯಾಂಪ್ ನತ್ತ ತೆರಳಿದ ದಸರಾ ಆನೆಗಳು..! Read More »

ಕರ್ನಾಟಕ

ಮೈಸೂರು ದಸರಾ: ‘ಪ್ರಥಮ ಪ್ರಜೆ’ ಇಲ್ಲದೇ ನಡೆಯಲಿದೆ ಜಂಬೂ ಸವಾರಿ

(ನ್ಯೂಸ್ ಕಡಬ) newskadaba.com ಅ. 12. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಹಬ್ಬದ ಸಂಭ್ರಮ ಕಳೆಗಟ್ಟುತ್ತಿದ್ದು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಈಗಾಗಲೇ ಜನರ ಮನಸ್ಸನ್ನು ಸೆಳೆದಿದೆ. ಇಂದು ದಸರಾ ಹಬ್ಬದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಇದೇ ಮೊದಲ ಬಾರಿಗೆ ಮೈಸೂರಿನ ‘ಪ್ರಥಮ ಪ್ರಜೆ’ ಮೇಯರ್ ಇಲ್ಲದೇ ಜಂಬೂ ಸವಾರಿ ನಡೆಯಲಿದೆ. ಶನಿವಾರದಂದು (ಇಂದು) ಅರಮನೆ ಆವರಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಸಾಹಿತಿ ಡಾ. ಹಂಪನಾ ಅವರು ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ

ಮೈಸೂರು ದಸರಾ: ‘ಪ್ರಥಮ ಪ್ರಜೆ’ ಇಲ್ಲದೇ ನಡೆಯಲಿದೆ ಜಂಬೂ ಸವಾರಿ Read More »

ಕರ್ನಾಟಕ

ದಸರಾ: ಮೈಸೂರು-ಮಂಗಳೂರು ವಾಹನ ಸಂಚಾರದಲ್ಲಿ ಬದಲಾವಣೆ

(ನ್ಯೂಸ್ ಕಡಬ) newskadaba.com ಅ. 12. ನಾಡಹಬ್ಬ ಮೈಸೂರು ದಸರಾದ ಹಿನ್ನೆಲೆಯಲ್ಲಿ ಇಂದು (ಅ. 12) ಮಧ್ಯಾಹ್ನದಿಂದ ಭಾನುವಾರ ಬೆಳಗ್ಗಿನವರೆಗೆ ಮೈಸೂರು ಕಡೆಯಿಂದ  ಮಂಗಳೂರು ಕಡೆಗೆ ತೆರಳುವ ವಾಹನಗಳ ಮಾರ್ಗ ಬದಲಾಯಿಸಿ ಮಡಿಕೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಮೈಸೂರಿನಿಂದ ಮಂಗಳೂರು, ಸುಳ್ಯ, ಪುತ್ತೂರು ಕಡೆಗೆ ತೆರಳುವ ವಾಹನ ಸವಾರರು ಬಿಳಿಕೆರೆ ಜಂಕ್ಷನ್ ನಿಂದ ಬಲಕ್ಕೆ ತಿರುಗಿ ಕೆ.ಆರ್.ನಗರ ಮಾರ್ಗವಾಗಿ ಹಾಸನ ಕಡೆಯಿಂದ ತೆರಳಬೇಕು. ಹಾಗೂ ಹುಣಸೂರಿನಿಂದ ಮಂಗಳೂರಿಗೆ ತೆರಳುವ ವಾಹನಗಳು ಕಟ್ಟೆಮಳಲವಾಡಿ, ಕೆ.ಆರ್.ನಗರ ಮಾರ್ಗವಾಗಿ ಹಾಸನ ಕಡೆಯಿಂದ

ದಸರಾ: ಮೈಸೂರು-ಮಂಗಳೂರು ವಾಹನ ಸಂಚಾರದಲ್ಲಿ ಬದಲಾವಣೆ Read More »

ಕರಾವಳಿ, ಕರ್ನಾಟಕ

ನಾಳೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ಜಂಬೂಸವಾರಿ

(ನ್ಯೂಸ್ ಕಡಬ) newskadaba.com ಅ. 11. ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಆಕರ್ಷಣೀಯ ಜಂಬೂಸವಾರಿ ಮೆರವಣಿಗೆಗೆ ನಾಳೆ ವಿದ್ಯುಕ್ತ ಚಾಲನೆ ದೊರೆಯಲಿದ್ದು, ಅಕ್ಟೋಬರ್ 12ರ ಶನಿವಾರ ಸಂಜೆ 4 ರಿಂದ 4:30ರೊಳಗೆ ಸಲ್ಲುವ ಶುಭ ಕುಂಭ ಲಗ್ನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಜೊತೆಗೆ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಗೆ ಮೈಸೂರು ಅರಮನೆ ಬಲರಾಮ ದ್ವಾರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಮಧ್ಯಾಹ್ನ 1.41ರಿಂದ 2.10ರೊಳಗೆ ಸಲ್ಲುವ ಶುಭ ಮಕರ

ನಾಳೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ಜಂಬೂಸವಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top