mysore dasara

‘ಯುವದಸರಾ’ ವೀಕ್ಷಣೆಗೆ ಇಂದಿನಿಂದ (ಸೆ.27) ಆನ್‌ಲೈನ್ ನಲ್ಲಿ ಟಿಕೆಟ್ ಲಭ್ಯ

(ನ್ಯೂಸ್ ಕಡಬ) newskadaba.com ಸೆ. 26. ಇತಿಹಾಸ ಪ್ರಸಿದ್ದ ದಸರಾದಲ್ಲಿ ಈ ಬಾರಿ ಮೈಸೂರು ಹೊರವಲಯದ ಉತ್ತನಹಳ್ಳಿ ಸಮೀಪ ಆಯೋಜಿಸಿರುವ ‘ಯುವ ದಸರಾ’ ಕಾರ್ಯಕ್ರಮ ವೀಕ್ಷಣೆಗೆ ಇದೇ ಮೊದಲ ಬಾರಿಗೆ ಟಿಕೆಟ್‌ ಮಾರಾಟಕ್ಕೆ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಎಂದಿನಂತೆ ಈ ವರ್ಷವೂ ಕೂಡಾ ನಾಡಹಬ್ಬ ಮೈಸೂರು ದಸರಾವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ಅ.06ರಿಂದ ಅ.10ರ ವರೆಗೆ ನಿತ್ಯ ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಯುವದಸರಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಅ.06ರಂದು ಕನ್ನಡ ಚಲನಚಿತ್ರ ನಿರ್ಮಾಪಕಿ ಅಶ್ವಿನಿ ಪುನೀತ್‌ […]

‘ಯುವದಸರಾ’ ವೀಕ್ಷಣೆಗೆ ಇಂದಿನಿಂದ (ಸೆ.27) ಆನ್‌ಲೈನ್ ನಲ್ಲಿ ಟಿಕೆಟ್ ಲಭ್ಯ Read More »

ಕರ್ನಾಟಕ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ ಆಹ್ವಾನ

(ನ್ಯೂಸ್ ಕಡಬ) newskadaba.com ಸೆ. 26. ಇತಿಹಾಸ ಪ್ರಸಿದ್ದ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಹೆಸರಾಂತ ಸಂಶೋಧಕ, ಸಾಹಿತಿ ಪ್ರೊ.ಹಂ.ಪ. ನಾಗರಾಜಯ್ಯ ಅವರನ್ನು ಮೈಸೂರು ಜಿಲ್ಲಾಡಳಿತದ ವತಿಯಿಂದ ಬೆಂಗಳೂರಿನ ಕ್ರಸೆಂಟ್ ರಸ್ತೆಯಲ್ಲಿರುವ ಅಮೆರಿಕನ್ ಕಾಲನಿಯಲ್ಲಿರುವ ಅವರ ನಿವಾಸಕ್ಕೆ ತೆರಳಿ ಮೈಸೂರು ಪೇಟ ತೋಡಿಸಿ, ಫಲಪುಷ್ಪ ನೀಡಿ ಆಮಂತ್ರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಪಂ ಸಿಇಒ ಕೆ.ಎಂ.ಗಾಯತ್ರಿ, ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜ್, ಚಾಮುಂಡಿ ಬೆಟ್ಟದ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ ಆಹ್ವಾನ Read More »

ಕರ್ನಾಟಕ

ಕೆಎಸ್ಸಾರ್ಟಿಸಿ- ದಸರಾ ವಿಶೇಷ ಪ್ರವಾಸ ಪ್ಯಾಕೇಜ್

(ನ್ಯೂಸ್ ಕಡಬ) newskadaba.com ಸೆ. 25. ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದ ವತಿಯಿಂದ  ದಸರಾ ಪ್ರಯುಕ್ತ ಮಂಗಳೂರಿನ ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನಕ್ಕೆ ಹಾಗೂ ಮಂಗಳೂರು-ಮಡಿಕೇರಿ, ಮಂಗಳೂರು-ಕೊಲ್ಲೂರು, ಮಂಗಳೂರು-ಮುರುಡೇಶ್ವರ ವಿಶೇಷ ಪ್ಯಾಕೇಜ್ ಪ್ರವಾಸವನ್ನು ಅಕ್ಟೋಬರ್ 3ರಿಂದ 12ರ ವರೆಗೆ ಆಯೋಜಿಸಲಾಗಿದೆ. ಪ್ಯಾಕೇಜ್ ಪ್ರವಾಸದ ಮಾರ್ಗ, ವೇಳೆ ಮತ್ತು ಪ್ರಯಾಣದರದ ವಿವರ ಮಂಗಳೂರು ದಸರಾ ನವದುರ್ಗ ದರ್ಶನ ಪ್ಯಾಕೇಜ್ ಮಂಗಳೂರು ಬಸ್ಸು ನಿಲ್ದಾಣದಿಂದ ಬೆಳಿಗ್ಗೆ 8ಗಂಟೆಗೆ ಹೊರಟು, ಶ್ರೀ ಮಂಗಳಾದೇವಿ ದೇವಸ್ಥಾನ -ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ – ಶ್ರೀ

ಕೆಎಸ್ಸಾರ್ಟಿಸಿ- ದಸರಾ ವಿಶೇಷ ಪ್ರವಾಸ ಪ್ಯಾಕೇಜ್ Read More »

ಕರಾವಳಿ, ಕರ್ನಾಟಕ

ಮೈಸೂರು ದಸರಾ- ಅರಮನೆಯತ್ತ ದಾಪುಗಾಲಿಟ್ಟ ಗಜಪಡೆ

(ನ್ಯೂಸ್ ಕಡಬ) newskadaba.com ಹುಣಸೂರು, ಆ. 21. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಹಬ್ಬಕ್ಕೆ ಮುನ್ನುಡಿ ಬರೆಯುವ ಗಜಪಡೆಗೆ ತಾಲ್ಲೂಕಿನ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವೀರನಹೊಸಹಳ್ಳಿಯಲ್ಲಿ ಇಂದು ಬೆಳಿಗ್ಗೆ 10.30ಕ್ಕೆ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಮೊದಲ ತಂಡಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಮಹದೇವಪ್ಪ ಅವರು ಪೂಜೆ ಸಲ್ಲಿಸಿ, ಕಾಡಿನಿಂದ ಬೀಳ್ಕೊಟ್ಟಿದ್ದಾರೆ. ಗಜಪಡೆಯಲ್ಲಿ ಕ್ಯಾಪ್ಟನ್ ಅಭಿಮನ್ಯು, ವರಲಕ್ಷ್ಮಿ, ಧನಂಜಯ, ಗೋಪಿ, ಭೀಮ, ಲಕ್ಷ್ಮಿ, ಕಂಜನ್, ರೋಹಿತ್ ಹಾಗೂ ಏಕಲವ್ಯ ಆನೆಗಳು ಇಂದು ಸಾಂಸ್ಕೃತಿಕ ನಗರಿಯತ್ತ ತೆರಳಿದ್ದು, ವಿವಿಧ

ಮೈಸೂರು ದಸರಾ- ಅರಮನೆಯತ್ತ ದಾಪುಗಾಲಿಟ್ಟ ಗಜಪಡೆ Read More »

ಕರ್ನಾಟಕ

ಮೈಸೂರು ದಸರಾ- ವಾಟ್ಸಾಪ್ ನಲ್ಲೂ ಟಿಕೆಟ್ ಲಭ್ಯ

(ನ್ಯೂಸ್ ಕಡಬ) newskadaba.com ಮೈಸೂರು, ಆ. 14. ಈ ವರ್ಷದ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವು ಅಕ್ಟೋಬರ್ 3 ರಿಂದ ಅ.12 ರ ವರೆಗೆ ಜರುಗಲಿದ್ದು, ಪ್ರವಾಸಿಗರ ಅನುಕೂಲಕ್ಕಾಗಿ ಆನ್ ಲೈನ್ ನಲ್ಲಿ ಟಿಕೆಟ್ ಖರೀದಿಸುವ ಅವಕಾಶವನ್ನು ಕಲ್ಪಿಸುವ ಮೂಲಕ ಸರಕಾರವು ಗುಡ್ ನ್ಯೂಸ್ ನೀಡಿದೆ.   ಹೀಗಾಗಿ ಇನ್ನುಮುಂದೆ ಅರಮನೆ ವೀಕ್ಷಣೆಗೆ ಬರುವ ಪ್ರವಾಸಿಗರು ಟಿಕೆಟ್ ಗಾಗಿ ಕ್ಯೂ ನಿಲ್ಲುವ ಅವಶ್ಯಕತೆ ಇಲ್ಲ. EDCS ಮೊಬೈಲ್ ಒನ್ ಯೋಜನೆಯ ಮೂಲಕ ಟಿಕೆಟ್ ಖರೀದಿಗೆ ಅವಕಾಶ

ಮೈಸೂರು ದಸರಾ- ವಾಟ್ಸಾಪ್ ನಲ್ಲೂ ಟಿಕೆಟ್ ಲಭ್ಯ Read More »

ಕರ್ನಾಟಕ

ದಸರಾ ಹಬ್ಬ – ಅ. 08ರಿಂದ ಅ. 24ರ ವರೆಗೆ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ

(ನ್ಯೂಸ್ ಕಡಬ) newskadaba.com ಪುತ್ತೂರು, ಅ. 05. ದಸರಾ ಹಬ್ಬದ ಪ್ರಯುಕ್ತ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ನೀಡಲಾಗುತ್ತಿದ್ದು, ಅದರಂತೆ ಅ. 08ರಿಂದ ಅ. 24ರ‌ವರೆಗೆ ರಜೆ ನೀಡಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಿಸಿದೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಅಕ್ಟೋಬರ್‌ ತಿಂಗಳಲ್ಲಿ 17 ದಿನಗಳ ಕಾಲ ದಸರಾ ರಜೆ ನೀಡಲಾಗಿದೆ. ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ವಾರ್ಷಿಕ ರಜೆ ಕ್ಯಾಲೆಂಡರ್ ಪ್ರಕಾರ, ಅಕ್ಟೋಬರ್ 8 ರಿಂದ 24 ರವರೆಗೆ ದಸರಾ ರಜೆ ಇರುತ್ತದೆ.

ದಸರಾ ಹಬ್ಬ – ಅ. 08ರಿಂದ ಅ. 24ರ ವರೆಗೆ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ Read More »

ಕರ್ನಾಟಕ

ರಾಜ್ಯದಲ್ಲಿ ಬರದ ಪರಿಸ್ಥಿತಿ- ಈ ಬಾರಿ ಸರಳ ದಸರಾ ಆಚರಣೆಗೆ ನಿರ್ಧರಿಸಿದ ಸರಕಾರ

(ನ್ಯೂಸ್ ಕಡಬ) newskadaba.com ಮೈಸೂರು, ಸೆ. 22. ರಾಜ್ಯದಲ್ಲಿ ಬರದ ಪರಿಸ್ಥಿತಿ ತಲೆದೋರುವ ಹಿನ್ನೆಲೆ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಸರಳವಾಗಿ ಆಚರಿಸಲು ರಾಜ್ಯ ಸರಕಾರ ಗುರುವಾರದಂದು ತೀರ್ಮಾನಿಸಿದೆ. ಈ ಕುರಿತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಮಾಹಿತಿ ಹಂಚಿಕೊಂಡಿದ್ದು, ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ರೈತಾಪಿ ವರ್ಗವು ಸಂಕಷ್ಟದಲ್ಲಿದೆ. ಈ ಬಾರಿ ಸರಳ ಮತ್ತು ಅರ್ಥಪೂರ್ಣ ದಸರಾ ಆಚರಿಸಿಲು ಸರ್ಕಾರ ನಿರ್ಧರಿಸಿದೆ. ರೈತರ ಸಂಕಷ್ಟದ ಸಂದರ್ಭಕ್ಕೆ ಪೂರಕವಾಗಿ ಸರ್ಕಾರವು

ರಾಜ್ಯದಲ್ಲಿ ಬರದ ಪರಿಸ್ಥಿತಿ- ಈ ಬಾರಿ ಸರಳ ದಸರಾ ಆಚರಣೆಗೆ ನಿರ್ಧರಿಸಿದ ಸರಕಾರ Read More »

ಕರ್ನಾಟಕ

ಸಂಗೀತ ನಿರ್ದೇಶಕ ಹಂಸಲೇಖರಿಂದ ದಸರಾ ಉದ್ಘಾಟನೆ – ಸಿಎಂ ಘೋಷಣೆ

(ನ್ಯೂಸ್ ಕಡಬ) newskadaba.com ಮೈಸೂರು, ಆ. 29. ಈ ಬಾರಿಯ ಮೈಸೂರು ದಸರಾವನ್ನು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ನಾಳೆ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡುವ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಭಾರೀ ಸಿದ್ಧತೆ ನಡೆಯುತ್ತಿದ್ದು, ಇದರ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಅವರು ನಾಡಿನ ಅಧಿದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ಹರಕೆ ತೀರಿಸಿದ್ದಾರೆ. ಇದೇ ಸಂದರ್ಭದಲ್ಲಿ ಮುಂದಿನ ದಸರಾವನ್ನು ಹಂಸಲೇಖ ಉದ್ಘಾಟಿಸುತ್ತಾರೆ ಎಂದು

ಸಂಗೀತ ನಿರ್ದೇಶಕ ಹಂಸಲೇಖರಿಂದ ದಸರಾ ಉದ್ಘಾಟನೆ – ಸಿಎಂ ಘೋಷಣೆ Read More »

ಕರ್ನಾಟಕ

ಮೈಸೂರು ದಸರಾ’ದಲ್ಲಿ ಏರ್ ಶೋ ಆಯೋಜನೆಗೆ ಸಿಎಂ ಮನವಿ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 03. ಮೈಸೂರು ದಸರಾ ಉತ್ಸವದಲ್ಲಿ ಏರ್ ಶೋ ಆಯೋಜಿಸಬೇಕೆಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗೆ ಸಿಎಂ ಸಿದ್ದರಾಮಯ್ಯ ಮನವಿ ಸಲ್ಲಿಸಿದ್ದಾರೆ. ಇಂದು ದೆಹಲಿಗೆ ತೆರಳಿದ ಸಿಎಂ ಸಿದ್ದರಾಮಯ್ಯ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ರನ್ನು ಭೇಟಿಯಾಗಿ ಮಾತುಕತೆ ನಡೆಸಿ ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ಆಯೋಜಿಸಲು ಮನವಿ ಸಲ್ಲಿಸಿದ್ದಾರೆ. ಈ ಬಾರಿಯ ಮೈಸೂರು ದಸರಾ ವೇಳೆ ಏರ್ ಶೋ ನಡೆಸುವ ಚಿಂತನೆಯಿದ್ದು, ಕೇಂದ್ರ ರಕ್ಷಣಾ ಸಚಿವ

ಮೈಸೂರು ದಸರಾ’ದಲ್ಲಿ ಏರ್ ಶೋ ಆಯೋಜನೆಗೆ ಸಿಎಂ ಮನವಿ Read More »

ಕರ್ನಾಟಕ
Scroll to Top