Mysore

ತಾಯಿ ಚಾಮುಂಡಿ ದರ್ಶನ ಪಡೆದ ನಟ ದರ್ಶನ್

(ನ್ಯೂಸ್‌ ಕಡಬ) newskadaba.com ಜು.04: ನಟ ದರ್ಶನ್ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದಿದರು. ಈ ವೇಳೆ ದರ್ಶನ್‌ಗೆ ಪತ್ನಿ ವಿಜಯಲಕ್ಷ್ಮಿ ಹಾಗೂ ಸಹೋದರ ದಿನಕರ್ ಸಾಥ್‌ ನೀಡಿದ್ದಾರೆ. ಆಷಾಢ ಮಾಸದ ಎರಡನೇ ಶುಕ್ರವಾರದ ಹಿನ್ನೆಲೆಯಲ್ಲಿ ಇಂದು ಚಾಮುಂಡಿ ಬೆಟ್ಟಕ್ಕೆ ದರ್ಶನ್‌ ಭೆಟಿ ನೀಡಿದ್ದರು. ದೇವಸ್ಥಾನಕ್ಕೆ ತೋತಾಪುರಿ ಮೇಕೆಜೋಳ ಹಾಗೂ ಕಮಲದ ಹೂವಿನ ಅಲಂಕಾರ ಮಾಡಲಾಗಿದೆ. ದೇವಾಲಯಕ್ಕೆ ಅಪಾರ ಸಂಖ್ಯೆಯ ಭಕ್ತರು ಬಂದಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ ಜಾಮೀನಿನ ಮೇಲಿರುವ ದರ್ಶನ್‌ಗೆ, ಇತ್ತೀಚೆಗೆ […]

ತಾಯಿ ಚಾಮುಂಡಿ ದರ್ಶನ ಪಡೆದ ನಟ ದರ್ಶನ್ Read More »

ಕರಾವಳಿ

ಮೈಸೂರು ದಸರಾ- 2025 ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 28. ಮುಂದಿನ ಅಕ್ಟೋಬರ್ ತಿಂಗಳಲ್ಲಿ ನಾಡಹಬ್ಬ ಮೈಸೂರು ದಸರಾ-2025 ಆಚರಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಿದರು.   ಈ ಸಂದರ್ಭದಲ್ಲಿ ಸಚಿವರಾದ ಎಚ್.ಸಿ. ಮಹದೇವಪ್ಪ, ಕೆ.ಜೆ.ಜಾರ್ಜ್‌, ಶಿವರಾಜ ತಂಗಡಗಿ, ಕೆ. ವೆಂಕಟೇಶ್, ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಜಿ.ಟಿ. ದೇವೇಗೌಡ, ರಮೇಶ್‌ ಬಂಡಿಸಿದ್ದೇಗೌಡ, ಪುಟ್ಟರಂಗಶೆಟ್ಟಿ, ತನ್ವೀರ್‌ ಸೇಠ್, ಡಾ.ಯತೀಂದ್ರ ಎಸ್‌,

ಮೈಸೂರು ದಸರಾ- 2025 ಪೂರ್ವಭಾವಿ ಸಭೆ Read More »

ಕರ್ನಾಟಕ

ಮೈಸೂರು: ಹೃದಯಾಘಾತದಿಂದ SSLC ವಿದ್ಯಾರ್ಥಿನಿ ಸಾವು

(ನ್ಯೂಸ್ ಕಡಬ) newskadaba.com ಜ.27  ಮೈಸೂರು: ಹೃದಯಾಘಾತದಿಂದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ಸೋಮವಾರ ಸಂಭವಿಸಿದೆ. ನಾಗರಾಜ್, ವಸಂತ ದಂಪತಿ ಪುತ್ರಿ ದೀಪಿಕಾ (15) ಮೃತ ವಿದ್ಯಾರ್ಥಿನಿ. ರಾವಂದೂರು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಎಸ್‌ಎಸ್ ಎಲ್‌ಸಿ ವ್ಯಾಸಂಗ ಮಾಡುತ್ತಿದ್ದ ದೀಪಿಕಾ ಭಾನುವಾರ ಇದ್ದಕ್ಕಿದ್ದಂತೆ ಅಸ್ವಸ್ಥಳಾಗಿದ್ದಳು. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅಷ್ಟರಲ್ಲಾಗಲೇ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

ಮೈಸೂರು: ಹೃದಯಾಘಾತದಿಂದ SSLC ವಿದ್ಯಾರ್ಥಿನಿ ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೈಸೂರು: ಕೇರಳ ಉದ್ಯಮಿ ಮೇಲೆ ಹಲ್ಲೆ; ಕಾರು, ನಗದು ದೋಚಿ ಪರಾರಿ

(ನ್ಯೂಸ್ ಕಡಬ) newskadaba.com ಜ.20  ಮೈಸೂರು: ಮೈಸೂರು ಜಿಲ್ಲೆಯಲ್ಲಿ ಕೇರಳ ಉದ್ಯಮಿಯ ಮೇಲೆ ನಾಲ್ವರು ದರೋಡೆಕೋರರ ತಂಡವೊಂದು ಹಲ್ಲೆ ನಡೆಸಿ, ಅವರ ಕಾರು ಮತ್ತು ನಗದು ದೋಚಿ ಪರಾರಿಯಾಗಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಹಗಲು ಹೊತ್ತಿನಲ್ಲಿ ಜನನಿಬಿಡ ರಸ್ತೆಯಲ್ಲಿ ಈ ಕೃತ್ಯ ನಡೆದಿದ್ದು, ಕೆಲವು ದಾರಿಹೋಕರು ತೆಗೆದ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ ಮತ್ತು ರಾಜ್ಯದಲ್ಲಿ ತೀವ್ರ ಕಳವಳ ಮೂಡಿಸಿದೆ. ಪೊಲೀಸರ ಪ್ರಕಾರ, ಸೋಮವಾರ ಮೈಸೂರು ಜಿಲ್ಲೆಯ ಜಯಪುರ ಹೋಬಳಿಯ ಹಾರೋಹಳ್ಳಿ ಗ್ರಾಮದಲ್ಲಿ ನಾಲ್ವರು

ಮೈಸೂರು: ಕೇರಳ ಉದ್ಯಮಿ ಮೇಲೆ ಹಲ್ಲೆ; ಕಾರು, ನಗದು ದೋಚಿ ಪರಾರಿ Read More »

ಕರ್ನಾಟಕ

ಕಾಂಗ್ರೆಸ್ ಸರಕಾರ ಮೈಸೂರು ರಾಜಮನೆತನಕ್ಕೆ ಕಿರುಕುಳ ನೀಡುತ್ತಿದೆ: ಹೆಚ್.ಡಿ.ಕುಮಾರಸ್ವಾಮಿ

(ನ್ಯೂಸ್ ಕಡಬ)newskadaba.com, ಅ. 29 ಮೈಸೂರು: ಕಾಂಗ್ರೆಸ್ ಸರಕಾರ ಮೈಸೂರು ರಾಜಮನೆತನದೊಂದಿಗೆ ಹಗೆತನ ಸಾಧಿಸುತ್ತಿದ್ದು ರಾಜ್ಯದ ಅಭಿವೃದ್ಧಿಗೆ ಅತ್ಯಂತ ಕೊಡುಗೆ ನೀಡಿದ  ರಾಜಮನೆತನಕ್ಕೆ ಕಿರುಕುಳ ನೀಡುತ್ತಿದೆ ಎಂದು ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಮೈಸೂರಿನ ಶ್ರೀ ಚಾಮುಂಡೇಶ್ವರಿ ತಾಯಿ ಒಡೆಯರ್ ಮನೆತನದ ಆರಾಧ್ಯದೈವ. ಅವರ ಮನೆತನದಿಂದ ದೇವರನ್ನು ದೂರ ಮಾಡುವ ದುಷ್ಕೃತ್ಯವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದರು. ಚಾಮುಂಡೇಶ್ವರಿ ಕ್ಷೇತ್ರದ ಉಸ್ತುವಾರಿಯನ್ನು ರಾಜಮನೆತನ ಬಹಳ ಉತ್ತಮವಾಗಿ ನಿರ್ವಹಣೆ ಮಾಡುತ್ತಿತ್ತು. ಕ್ಷೇತ್ರದ ಅಭಿವೃದ್ಧಿಗೆ ಒಡೆಯರ್ ಕುಟುಂಬ ಸಾಕಷ್ಟು ಕೆಲಸ ಮಾಡಿದೆ. ಅಂತಹ

ಕಾಂಗ್ರೆಸ್ ಸರಕಾರ ಮೈಸೂರು ರಾಜಮನೆತನಕ್ಕೆ ಕಿರುಕುಳ ನೀಡುತ್ತಿದೆ: ಹೆಚ್.ಡಿ.ಕುಮಾರಸ್ವಾಮಿ Read More »

ಕರಾವಳಿ

ಲೋಕಾಯುಕ್ತ: ಇನ್ನು ಯಾವುದೇ ಕ್ಷಣದಲ್ಲಿ ಸಿದ್ಧರಾಮಯ್ಯರಿಗೆ ಲೋಕಾಯುಕ್ತ ನೋಟಿಸ್ ರವಾನಿಸಬಹುದು

(ನ್ಯೂಸ್ ಕಡಬ) newskadaba.com ಅ.26,ಬೆಂಗಳೂರು: ಮೂಡಾದಲ್ಲಿ ಆಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾರ್ವತಮ್ಮ ಅವರನ್ನು ವಿಚಾರಣೆ ನಡೆಸಿದ ಬೆನ್ನಲ್ಲೇ, ಇದೀಗ ಲೋಕಾಯುಕ್ತ ಪೊಲೀಸರು ಸಿದ್ದರಾಮಯ್ಯ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಯಾವುದೇ ಕ್ಷಣದಲ್ಲಾದರೂ ನೋಟೀಸ್ ನೀಡುವ ಸಾಧ್ಯತೆ ಇದೆ. ಈ ಪ್ರಕರಣದಲ್ಲಿ ಸ್ವತಃ ಸಿದ್ದರಾಮಯ್ಯ ಅವರೇ ಮೊದಲ ಆರೋಪಿಯಾಗಿರುವ ಹಿನ್ನಲೆಯಲ್ಲಿ ಪೊಲೀಸರು ಮುಂದಿನ ವಾರ ವಿಚಾರಣೆಗೆ ಬರುವಂತೆ ನೋಟೀಸ್ ನೀಡಲು ಸಜ್ಜಾಗಿದ್ದಾರೆ. ಮುಡಾ ಕೇಸ್ನಲ್ಲಿ ಈಗಾಗಲೇ ಎ2, ಎ3 ಮತ್ತು ಎ4 ವಿಚಾರಣೆ ನಡೆಸಲಾಗಿದೆ. ಈಗ ಬಾಕಿ

ಲೋಕಾಯುಕ್ತ: ಇನ್ನು ಯಾವುದೇ ಕ್ಷಣದಲ್ಲಿ ಸಿದ್ಧರಾಮಯ್ಯರಿಗೆ ಲೋಕಾಯುಕ್ತ ನೋಟಿಸ್ ರವಾನಿಸಬಹುದು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಸಿದ್ದರಾಮಯ್ಯಅವರು ಈಗಾಲಾದರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು’- ಯದುವೀರ್

(ನ್ಯೂಸ್ ಕಡಬ) newskadaba.com ಅ.19,ಮೈಸೂರು:  ಸಿಎಂ ಸಿದ್ದರಾಮಯ್ಯ ಈಗಾಲಾದರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು. ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಒತ್ತಾಯಿಸಿದರು. ಸುದ್ದಿಗೋಷ್ಟೀಯಲ್ಲಿ ಮಾತನಾಡಿದ ಅವರು, ಮುಡಾದಲ್ಲಿ 5 ಸಾವಿರ ಕೋಟಿ ಮೊತ್ತದ ಹಗರಣ ನಡೆದಿದೆ. ಮುಖ್ಯಮಂತ್ರಿ ಕುಟುಂಬವೇ ನಿವೇಶನಗಳ ಫಲಾನುಭವಿ ಆಗಿರುವ ಕಾರಣ ಸ್ವತಂತ್ರ ತನಿಖೆ ನಡೆಸಬೇಕು ಎಂದು ಬಿಜೆಪಿ ಈ ಹಿಂದಿನಿಂದಲೂ ಒತ್ತಾಯಿಸುತ್ತ ಬಂದಿದೆ. ರಾಜ್ಯಪಾಲರು ಸಹ ತನಿಖೆಗೆ ಸೂಚಿಸಿದ್ದಾರೆ. ಈಗಾಲಾದರೂ ಪ್ರಕರಣವನ್ನು

‘ಸಿದ್ದರಾಮಯ್ಯಅವರು ಈಗಾಲಾದರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು’- ಯದುವೀರ್ Read More »

ಕರಾವಳಿ

ಜಗತ್ ಪ್ರಸಿದ್ಧ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ

(ನ್ಯೂಸ್ ಕಡಬ)newskadaba.com, ಅ. 12 ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಅರಮನೆ ಕೋಟೆ ಆಂಜನೇಯಸ್ವಾಮಿ ದೇವಾಲಯ ಎದುರು ನಂದಿಧ್ವಜಕ್ಕೆ ಪೂಜೆ ನೆರವೇರಿದ ನಂತರ ವಿಜಯದಶಮಿ ಮೆರವಣಿಗೆ ಪ್ರಾರಂಭವಾಗಲಿದೆ. 750 ಕೆಜಿ ತೂಕದ ಅಂಬಾರಿ ಒಳಗೆ ಪ್ರತಿಷ್ಠಾಪಿಸಲಾಗಿರುವ ತಾಯಿ ಚಾಮುಂಡೇಶ್ವರಿ ದೇವಿಯನ್ನು ಹೊತ್ತು ಅಭಿಮನ್ಯು ಆನೆ ರಾಜಬೀದಿಗಳಲ್ಲಿ ಸಾಗಲಿದ್ದಾನೆ. ಬೆಳಗ್ಗೆ 8ಕ್ಕೆ ಚಾಮುಂಡಿ ಬೆಟ್ಟದಿಂದ ಉತ್ಸವ ಮೂರ್ತಿ ಮೆರವಣಿಗೆ ಮೂಲಕ ಅರಮನೆಗೆ ಆಗಮಿಸಲಿದ್ದು, ಬಳಿಕ 10.15ಕ್ಕೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು

ಜಗತ್ ಪ್ರಸಿದ್ಧ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಾಳೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ಜಂಬೂಸವಾರಿ

(ನ್ಯೂಸ್ ಕಡಬ) newskadaba.com ಅ. 11. ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಆಕರ್ಷಣೀಯ ಜಂಬೂಸವಾರಿ ಮೆರವಣಿಗೆಗೆ ನಾಳೆ ವಿದ್ಯುಕ್ತ ಚಾಲನೆ ದೊರೆಯಲಿದ್ದು, ಅಕ್ಟೋಬರ್ 12ರ ಶನಿವಾರ ಸಂಜೆ 4 ರಿಂದ 4:30ರೊಳಗೆ ಸಲ್ಲುವ ಶುಭ ಕುಂಭ ಲಗ್ನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಜೊತೆಗೆ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಗೆ ಮೈಸೂರು ಅರಮನೆ ಬಲರಾಮ ದ್ವಾರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಮಧ್ಯಾಹ್ನ 1.41ರಿಂದ 2.10ರೊಳಗೆ ಸಲ್ಲುವ ಶುಭ ಮಕರ

ನಾಳೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ಜಂಬೂಸವಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಂದಿನಿ ಉತ್ಪನ್ನದಲ್ಲಿ ಶೇ.10ರಷ್ಟು ರಿಯಾಯಿತಿ

(ನ್ಯೂಸ್ ಕಡಬ)newskadaba.com,ಮೈಸೊರು ಅ. 07. ಈ ಬಾರಿ ನಾಡಹಬ್ಬ ದಸರೆಗೆ ಮೈಮುಲ್ ನಿಂದ ಶೇ.10 ರಷ್ಟು ರಿಯಾಯಿತಿ ದರದಲ್ಲಿ ಉತ್ಪನ್ನಗಳ ಮಾರಾಟ ಮಾಡುವುದಾಗಿ ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ಅಧ್ಯಕ್ಷ ಆರ್. ಚೆಲುವರಾಜು ಹೇಳಿದರು. ನಗರದ ದಸರ ವಸ್ತು ಪ್ರದರ್ಶನ ಆವರಣದಲ್ಲಿ ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದ ಮಳಿಗೆ ಉದ್ಘಾಟಿಸಿ ಅವರು ಮಾತನಾಡಿದರು. ಒಕ್ಕೂಟ ಜನರಿಗೆ ಹೊಸ ಆಫರ್ ನೀಡುವ ಉದ್ದೇಶದಿಂದ ದಸರೆಯಲ್ಲಿ ಶೇ.10 ರಷ್ಟು

ನಂದಿನಿ ಉತ್ಪನ್ನದಲ್ಲಿ ಶೇ.10ರಷ್ಟು ರಿಯಾಯಿತಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top