Mysore

ದಸರಾ ದೀಪಾಲಂಕಾರಕ್ಕೆ ಡಿಕೆಶಿ ಚಾಲನೆ

(ನ್ಯೂಸ್ ಕಡಬ)newskadaba.com,ಉತ್ತರ ಪ್ರದೇಶ (ಅ.04):  ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿರುವ ವಿದ್ಯುತ್ ದೀಪಾಲಂಕಾರಕ್ಕೆ ರಾಜ್ಯ ಉಪಮುಖ್ಯಮಂತ್ರಿ  ಡಿ.ಕೆ. ಶಿವಕುಮಾರ್ ಗುರುವಾರದಂದು ಚಾಲನೆ ನೀಡಿದರು. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿನ ಹಸಿರು ಚಪ್ಪರದ ಆವರಣದಲ್ಲಿ ಗುರುವಾರ ಸಂಜೆ ನಡೆದ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ವಿದ್ಯುಕ್ತ ಚಾಲನೆ ನೀಡಿ ಮಾತನಾಡಿದರು. “ಪವರ್ ಮ್ಯಾನ್”ಗಳ ಕರ್ತವ್ಯದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಈ ಬಾರಿ ರೂಪಿಸಲಾಗಿರುವ ವಿದ್ಯುತ್ ರಥ ಕ್ಕೂ ಚಾಲನೆ ನೀಡಲಾಯಿತು.ಪ್ರತಿ […]

ದಸರಾ ದೀಪಾಲಂಕಾರಕ್ಕೆ ಡಿಕೆಶಿ ಚಾಲನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಂದಕಕ್ಕೆ ಬಿದ್ದು ಕಾಡಾನೆ ಮೃತ್ಯು

(ನ್ಯೂಸ್ ಕಡಬ)newskadaba.com, ಮೈಸೂರು(ಅ.04): ಕಂದಕಕ್ಕೆ ಬಿದ್ದು ಕಾಡಾನೆ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕಿನ ಕೆಲ್ಲುಪುರ ಗ್ರಾಮದ ಮಲ್ಲಹಳ್ಳಿ ಎಂಬಲ್ಲಿ ನಡೆದಿದೆ. ದುರಂತದಲ್ಲಿ ಸುಮಾರು 40 ವರ್ಷದ ಗಂಡು ಆನೆ ಕಂದಕಕ್ಕೆ ಬಿದ್ದು ಮೃತಪಟ್ಟಿದೆ. ಮಲ್ಲಹಳ್ಳಿ ಗ್ರಾಮದ ಬಳಿ ಆನೆಗಳ ಹಾವಳಿ ತಪ್ಪಿಸುವ ಉದ್ದೇಶದಿಂದ ಆನೆ ಕಂದಕಗಳನ್ನು ನಿರ್ಮಾಣ ಮಾಡಲಾಗಿತ್ತು. ಆಹಾರ ಅರಸಿ ಬರುತ್ತಿದ್ದ ವೇಳೆ ಕಂದಕಕ್ಕೆ ಬಿದ್ದಿದೆ.

ಕಂದಕಕ್ಕೆ ಬಿದ್ದು ಕಾಡಾನೆ ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಚುನಾಯಿತ ಸರಕಾರಗಳನ್ನು ವಾಮ ಮಾರ್ಗಗಳಲ್ಲಿ ಕಿತ್ತು ಹಾಕುವುದು ಪ್ರಜಾಪ್ರಭುತ್ವ ವಿರೋಧಿ’ – ಸಿಎಂ

(ನ್ಯೂಸ್ ಕಡಬ)newskadaba.com, ಮೈಸೂರು(ಅ.03): ಸಿ.ಎಂ ಸಿದ್ದರಾಮಯ್ಯ ಚುನಾವಣಾ ಸಂದರ್ಭದಲ್ಲಿ ತಾಯಿ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ನಾನು ಮತ್ತು ಡಿ.ಕೆ.ಶಿವಕುಮಾರ್‌ ಅವರು ಚುನಾವಣೆಯಲ್ಲಿ ಜಯ ಗಳಿಸಿದರೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಭರವಸೆ ನೀಡಿದ್ದೆವು. ಅದರಂತೆ ಚುನಾವಣೆಯಲ್ಲಿ ಜಯ ಗಳಿಸಿದ ಎಂಟೇ ತಿಂಗಳಲ್ಲಿ ಎಲ್ಲಾ ಐದು ಯೋಜನೆಗಳನ್ನು ಜಾರಿಗೊಳಿಸಿದ್ದೇವೆ ಎಂದು ಹೇಳಿದರು. ರಂಗು ರಂಗಿನ ಮಾತಿನ ಮೂಲಕ ಜನರ ಹೊಟ್ಟೆ ತುಂಬಿಸಲು ಸಾಧ್ಯವಿಲ್ಲ. ಆದ್ದರಿಂದಲೇ ಚುನಾವಣೆ ಸಂದರ್ಭದಲ್ಲಿ ಕೊಟ್ಟ ಭರವಸೆಯಂತೆ ಜನಪರ ಕಾರ್ಯಕ್ರಮಗಳ ಮೂಲಕ ಜನರಲ್ಲಿ ಸಾಮಾಜಿಕ ಮತ್ತು ಆರ್ಥಿಕ ಶಕ್ತಿಯನ್ನು

‘ಚುನಾಯಿತ ಸರಕಾರಗಳನ್ನು ವಾಮ ಮಾರ್ಗಗಳಲ್ಲಿ ಕಿತ್ತು ಹಾಕುವುದು ಪ್ರಜಾಪ್ರಭುತ್ವ ವಿರೋಧಿ’ – ಸಿಎಂ Read More »

ಕರ್ನಾಟಕ

ಮೈಸೂರು ದಸರಾಕ್ಕೆ ಹಿರಿಯ ಸಾಹಿತಿಹಂಪಾ ನಾಗರಾಜಯ್ಯರವರಿಂದ ಅಧಿಕೃತ ಚಾಲನೆ

(ನ್ಯೂಸ್ ಕಡಬ)newskadaba.com, ಮೈಸೂರು(ಅ.02): ಇಂದು ಬೆಳಗ್ಗೆ ಶುಭ ವೃಶ್ಚಿಕ ಲಗ್ನದಲ್ಲಿ ಹಿರಿಯ ಸಾಹಿತಿ ಹಂಪಾ ನಾಗರಾಜಯ್ಯ ಅವರು ನಾಡದೇವಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮೂಲಕ ವಿಶ್ವ ವಿಖ್ಯಾತ ಮೈಸೂರು ದಸರಾಗೆ ಅಧಿಕೃತ ಚಾಲನೆ ನೀಡಿ, ದೇವಿ ದರ್ಶನ ಪಡೆದು ಬಳಿಕ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ದಸರಾ ಉದ್ಘಾಟನೆ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಮಹದೇವಪ್ಪ ಗಣ್ಯರು ಭಾಗಿಯಾಗಿದ್ದರು. ಸ್ಥಳೀಯ ಶಾಸಕ ಜಿ.ಟಿ.ದೇವೇಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.  

ಮೈಸೂರು ದಸರಾಕ್ಕೆ ಹಿರಿಯ ಸಾಹಿತಿಹಂಪಾ ನಾಗರಾಜಯ್ಯರವರಿಂದ ಅಧಿಕೃತ ಚಾಲನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಾಳೆ ವಿಶ್ವಪ್ರಖ್ಯಾತ ದಸರಾ ಉತ್ಸವಕ್ಕೆ ವಿದ್ಯುಕ್ತ ಚಾಲನೆ

(ನ್ಯೂಸ್ ಕಡಬ)newskadaba.com,ಮೈಸೂರು (ಅ.02) : ಮೈಸೂರು ಸಮೀಪದ ಚಾಮುಂಡಿ ಬೆಟ್ಟದಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ನಾಳೆ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುವುದು. ಚಾಮುಂಡೇಶ್ವರಿ ದೇವಿಗೆ ನಾಳೆ ಬೆಳಗ್ಗೆ 9.15 ರಿಂದ 9.45 ರ ಒಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಪೂಜೆ ಸಲ್ಲಿಸುವ ಮೂಲಕ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಲಾಗುವುದು. ನಾಡೋಜ, ಖ್ಯಾತ ಸಾಹಿತಿ ಡಾ.ಹಂಪ ನಾಗರಾಜಯ್ಯ ಅವರು ಈ ಬಾರಿಯ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸೇರಿದಂತೆ

ನಾಳೆ ವಿಶ್ವಪ್ರಖ್ಯಾತ ದಸರಾ ಉತ್ಸವಕ್ಕೆ ವಿದ್ಯುಕ್ತ ಚಾಲನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮುಡಾ ಹಗರಣ- ಎಫ್ಐಆರ್ ದಾಖಲು; ಸಿದ್ದರಾಮಯ್ಯ ಎ1 ಆರೋಪಿ..!?

(ನ್ಯೂಸ್ ಕಡಬ) newskadaba.com ಸೆ. 27. ಲೋಕಾಯುಕ್ತ ಬಳಿಕ ಮುಡಾ ಹಗರಣದಲ್ಲಿ ಸಿಎಂ ವಿರುದ್ದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಕೂಡಾ ಸಿಎಂ ಸಿದ್ಧರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆದೇಶಿಸಿದ್ದು, ಈ ಬೆನ್ನಲ್ಲೇ ಕೋರ್ಟ್ ಆದೇಶದಂತೆ ಸಿಎಂ ಸಿದ್ಧರಾಮಯ್ಯ ವಿರುದ್ಧ ಎ1 ಆರೋಪಿಯಾಗಿ ಮುಡಾ ಹಗರಣದಲ್ಲಿ ಎಫ್‌ಐಆರ್ ದಾಖಲಾಗಿರುವ ಕುರಿತು ವರದಿಯಾಗಿದೆ. ವರದಿಯ ಪ್ರಕಾರ ಸಿಎಂ ಎ1 ಆರೋಪಿಯಾದರೆ ಅವರ ಪತ್ನಿ ಪಾರ್ವತಿ ಎ2 ಆರೋಪಿಯಾಗಿದ್ದಾರೆ. ಸಿದ್ಧರಾಮಯ್ಯರವರ ಭಾಮೈದ ಮಲ್ಲಿಕಾರ್ಜನ ಸ್ವಾಮಿ ಎ3 ಆರೋಪಿಯಾದರೆ, ಎ4

ಮುಡಾ ಹಗರಣ- ಎಫ್ಐಆರ್ ದಾಖಲು; ಸಿದ್ದರಾಮಯ್ಯ ಎ1 ಆರೋಪಿ..!? Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೈಸೂರು: ಮಹಿಷಾ ದಸರಾದಿಂದ ಮೈಸೂರು ದಸದ ಎಂಬ ಹೆಸರೇ ಬದಲಾವಣೆ

 (ನ್ಯೂಸ್ ಕಡಬ) newskadaba.com ಮೈಸೂರು(ಸೆ.27) : ಮೈಸೂರು ದಸರಾದಿಂದ ಮಹಿಷಾ ದಸರಾ ಎಂದು ಹೆಸರು ಬದಾಲಾಯಿಸಲಾಗಿದ್ದು, ಮಹಿಷಾ ದಸರಾದಿಂದ  ಮೈಸೂರು  ಹೆಸರೇ ಬದಲಾಗಿದೆ. ಮಹಿಷ ದಸರಾ ಆಚರಣಾ ಸಮಿತಿ ಬಿಡುಗಡೆಗೊಳಿಸಿರುವ ಆಹ್ವಾನ ಪತ್ರಿಕೆಯಲ್ಲಿ ಮೈಸೂರು ಬದಲಿಗೆ ಮಹಿಷೂರು, ಚಾಮುಂಡಿಬೆಟ್ಟ  ಬದಲಿಗೆ ಮಹಿಷಾ ಬೆಟ್ಟ ಎಂದು ಹೆಸರು ಮುದ್ರಿಸಿರುವುದು ಈಗ ತೀವ್ರ ವಿವಾದಕ್ಕೆ ಕಾರಣವಾಗಿದೆ. ಇದೇ ತಿಂಗಳು 29 ರಂದು ಮಹಿಷಾ ದಸರಾ ನಡೆಸಲು ಸಮಿತಿ ಉದ್ದೇಶಿಸಿದೆ. ಚಾಮುಂಡಿ ಬೆಟ್ಟದಲ್ಲಿ ಮಹಿಷಾಸುರನಿಗೆ ಪುಷ್ಪಾರ್ಚನೆ ಮಾಡಿ ನಂತರ ಪುರಭವನದಲ್ಲಿ ವೇದಿಕೆ

ಮೈಸೂರು: ಮಹಿಷಾ ದಸರಾದಿಂದ ಮೈಸೂರು ದಸದ ಎಂಬ ಹೆಸರೇ ಬದಲಾವಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನು ಸಿಎಂ ಆಗುತ್ತೇನೆ’- ದೇಶಪಾಂಡೆ

 (ನ್ಯೂಸ್ ಕಡಬ) newskadaba.com ಮೈಸೂರು(ಸೆ.25) : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮತಿ ಕೊಟ್ಟರೆ ನಾನು ಸಿಎಂ ಆಗುತ್ತೇನೆ ಅಂತ ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಆರ್.ವಿ ದೇಶಪಾಂಡೆ ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದಾರೆ. ಈ ಮೂಲಕ ಪರೋಕ್ಷವಾಗಿ ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ನಾನು ಸಚಿವ ಆಗಿ ದಣಿದಿದ್ದೇನೆ. ಇನ್ನೇನಿದ್ದರೂ ಮುಖ್ಯಮಂತ್ರಿ ಆಗಬೇಕು ಅಷ್ಟೇ. ಆದ್ರೆ ಈಗ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ನಾನು ಸಿದ್ದರಾಮಯ್ಯಗಿಂತ 2 ವರ್ಷ ವಯಸ್ಸಿನಲ್ಲಿ ದೊಡ್ಡವನು.

‘ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನು ಸಿಎಂ ಆಗುತ್ತೇನೆ’- ದೇಶಪಾಂಡೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೆಎಸ್ಸಾರ್ಟಿಸಿ- ದಸರಾ ವಿಶೇಷ ಪ್ರವಾಸ ಪ್ಯಾಕೇಜ್

(ನ್ಯೂಸ್ ಕಡಬ) newskadaba.com ಸೆ. 25. ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದ ವತಿಯಿಂದ  ದಸರಾ ಪ್ರಯುಕ್ತ ಮಂಗಳೂರಿನ ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನಕ್ಕೆ ಹಾಗೂ ಮಂಗಳೂರು-ಮಡಿಕೇರಿ, ಮಂಗಳೂರು-ಕೊಲ್ಲೂರು, ಮಂಗಳೂರು-ಮುರುಡೇಶ್ವರ ವಿಶೇಷ ಪ್ಯಾಕೇಜ್ ಪ್ರವಾಸವನ್ನು ಅಕ್ಟೋಬರ್ 3ರಿಂದ 12ರ ವರೆಗೆ ಆಯೋಜಿಸಲಾಗಿದೆ. ಪ್ಯಾಕೇಜ್ ಪ್ರವಾಸದ ಮಾರ್ಗ, ವೇಳೆ ಮತ್ತು ಪ್ರಯಾಣದರದ ವಿವರ ಮಂಗಳೂರು ದಸರಾ ನವದುರ್ಗ ದರ್ಶನ ಪ್ಯಾಕೇಜ್ ಮಂಗಳೂರು ಬಸ್ಸು ನಿಲ್ದಾಣದಿಂದ ಬೆಳಿಗ್ಗೆ 8ಗಂಟೆಗೆ ಹೊರಟು, ಶ್ರೀ ಮಂಗಳಾದೇವಿ ದೇವಸ್ಥಾನ -ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ – ಶ್ರೀ

ಕೆಎಸ್ಸಾರ್ಟಿಸಿ- ದಸರಾ ವಿಶೇಷ ಪ್ರವಾಸ ಪ್ಯಾಕೇಜ್ Read More »

ಕರಾವಳಿ, ಕರ್ನಾಟಕ

1.5 ಸಾವಿರ ವಿದ್ಯಾರ್ಥಿಗಳಿಗೆ ಸಂತೂರ್ ವಿದ್ಯಾರ್ಥಿವೇತನ 2024-25

(ನ್ಯೂಸ್ ಕಡಬ) newskadaba.com  ಮೈಸೂರು, ಸೆ. 20. ಸಂತೂರ್ ಸ್ಕಾಲರ್‌ಶಿಪ್ ಕಾರ್ಯಕ್ರಮದಡಿಯಲ್ಲಿ ಕರ್ನಾಟಕದ 380 ವಿದ್ಯಾರ್ಥಿಗಳು ಸೇರಿದಂತೆ 1,500 ವಿದ್ಯಾರ್ಥಿಗಳಿಗೆ ಧನಸಹಾಯ ನೀಡಲು ಕಂಪನಿ ಮುಂದಾಗಿದ್ದು, ಒಟ್ಟು 1500 ವಿದ್ಯಾರ್ಥಿಗಳಿಗೆ 10 ಕೋಟಿ ರೂ. ನೀಡಲು ಮುಂದಾಗಿರುವುದಾಗಿ ವರದಿಯಾಗಿದೆ. ಉನ್ನತ ಶಿಕ್ಷಣ ಪಡೆಯಲು ಸಾಧ್ಯವಾಗದ ಅನೇಕ ಹೆಣ್ಣುಮಕ್ಕಳಿಗೆ ಮತ್ತು ಅವರ ಕುಟುಂಬಗಳಿಗೆ ಈ ಕಾರ್ಯಕ್ರಮ ಸಹಾಯ ಮಾಡಿದೆ. ಸರ್ಕಾರಿ ಶಾಲೆ ಮತ್ತು ಕಾಲೇಜುಗಳಿಂದ ಬರುವ ಬಡ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಬೇಕಾದ ದಾಖಲೆಗಳು ಪಾಸ್ಪೋರ್ಟ್ ಗಾತ್ರದ

1.5 ಸಾವಿರ ವಿದ್ಯಾರ್ಥಿಗಳಿಗೆ ಸಂತೂರ್ ವಿದ್ಯಾರ್ಥಿವೇತನ 2024-25 Read More »

ಕರ್ನಾಟಕ
Scroll to Top