Mysore

ಕಿಡ್ನಾಪ್​ ಆಗಿದ್ದ ಐಟಿ ಅಧಿಕಾರಿ ಪುತ್ರ ► ಶವವಾಗಿ ಪತ್ತೆ…!!!

(ನ್ಯೂಸ್ ಕಡಬ) newskadaba.com ಬೆಂಗಳೂರು,ಸೆ.22. ವಾರದ ಹಿಂದೆ ಕಿಡ್ನಾಪ್​ ಆಗಿದ್ದ ಐಟಿ ಅಧಿಕಾರಿ ಪುತ್ರ ಶರತ್(19ವರ್ಷ) 8 ದಿನಗಳ ಬಳಿಕ ಶರತ್ ಶವವಾಗಿ ಪತ್ತೆಯಾಗಿದ್ದಾನೆ. ಶರತ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ ಆರೋಪಿಗಳನ್ನು ಬಂಧಿಸಿದ್ದು, ಆರೋಪಿಗಳು ಶರತ್’ಗೆ ಸಂಬಂಧಿಸಿದಂತ ಕೆಲವೊಂದು ಶಾಕಿಂಗ್ ವಿಚಾರವನ್ನು ಬಾಯ್ಬಿಟ್ಟಿದ್ದಾರೆ. ಕೊಲೆಯಾದ ಶರತ್ ನ ಅಕ್ಕನ ಪ್ರಿಯಕರನಾದ ವಿಶಾಲ್ ಎಂಬವನು ಶರತ್ ನ್ನು​ ಕಿಡ್ನಾಪ್​ ಮಾಡಿ ಕೊಲೆ ಮಾಡಿದ್ದಾನೆ. ಇನ್ನು ಶರತ್​ ಸಹ ಆರೋಪಿ ವಿಶಾಲ್’​ನ ತಂಗಿಯನ್ನು ಪ್ರೀತಿಸುತ್ತಿದ್ದ ವಿಷಯ ಪೊಲೀಸರಿಗೆ ವಿಚಾರಣೆ […]

ಕಿಡ್ನಾಪ್​ ಆಗಿದ್ದ ಐಟಿ ಅಧಿಕಾರಿ ಪುತ್ರ ► ಶವವಾಗಿ ಪತ್ತೆ…!!! Read More »

ಕರ್ನಾಟಕ

ಮರದ ರೆಂಬೆ ಮುರಿದು ಬಿದ್ದು ವ್ಯಕ್ತಿ ಮೃತ್ಯು ► ಬಸ್ ಕ್ಲೀನರ್ ಪಾಲಿಗೆ ಮರದ ರೆಂಬೆಯೇ ಯಮರಾಜ..!!

(ನ್ಯೂಸ್ ಕಡಬ) newskadaba.com ಮೈಸೂರು,ಸೆ.15, ಖಾಸಗಿ ಬಸ್ಸನ್ನು ಕ್ಲೀನ್ ಮಾಡುತ್ತಿದ್ದ ವೇಳೆ ತಲೆಯ ಮೇಲೆ ಮರದ ರೆಂಬೆಯೊಂದು ಮುರಿದು ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮೈಸೂರಿನ ಉಡ್ ಲ್ಯಾಂಡ್ ಚಿತ್ರಮಂದಿರದ ಎದುರು ಶುಕ್ರವಾರ ನಡೆದಿದೆ. ಮೃತ ವ್ಯಕ್ತಿಯು ಮೈಸೂರು ತಾಲೂಕಿನ ರಮ್ಮನಹಳ್ಳಿ ಗ್ರಾಮದ ನಿವಾಸಿಯಾಗಿದ್ದು 45 ವರ್ಷದ ಮಂಚಯ್ಯ ಎಂದು ಗುರುತಿಸಲಾಗಿದೆ. ಎಸ್.ಎಸ್.ಟಿ ಖಾಸಗಿ ಬಸ್ಸಿನಲ್ಲಿ ಕ್ಲೀನರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಮಂಚಯ್ಯ ಎಂದಿನಂತೆ ಇಂದು ಬೆಳಗ್ಗೆ ವಾಹನವನ್ನು ಸ್ವಚ್ಛಗೊಳಿಸುತ್ತಾ ನಿಂತಿದ್ದರು. ಅದೇ ವೇಳೆ ಅಲ್ಲಿಯೇ ಇದ್ದ ಹಳೆಯ

ಮರದ ರೆಂಬೆ ಮುರಿದು ಬಿದ್ದು ವ್ಯಕ್ತಿ ಮೃತ್ಯು ► ಬಸ್ ಕ್ಲೀನರ್ ಪಾಲಿಗೆ ಮರದ ರೆಂಬೆಯೇ ಯಮರಾಜ..!! Read More »

ಕರ್ನಾಟಕ

ನಮಗೂ ಕಾಲ ಬಂದೇ ಬರುತ್ತದೆ: ಡಿ.ಕೆ.ಶಿವಕುಮಾರ್ ► ತನ್ನ, ಆಪ್ತರ ನಿವಾಸಕ್ಕೆ ನಡೆದ ಐಟಿ ದಾಳಿಗೆ ಉತ್ತರ

(ನ್ಯೂಸ್ ಕಡಬ) newskadaba.com ಮೈಸೂರು, ಆ.30. ಕಾಲ ಎನ್ನುವುದು ಎಲ್ಲರಿಗೂ ಬರುತ್ತದೆ. ನಮಗೂ ಒಂದು ಕಾಲ ಇದ್ದು, ಕಾಲ ಬಂದಾಗ ನಾವು ಪ್ರತಿಅಸ್ತ್ರವನ್ನು ಉಪಯೋಗುತ್ತೇವೆ ಎಂದು ತನ್ನ ಹಾಗೂ ತನ್ನ ಆಪ್ತರ ಮನೆ ಮೇಲೆ ನಡೆದ ಐಟಿ ದಾಳಿ ಬಗ್ಗೆ ರಾಜ್ಯದ ಇಂಧನ ಸಚಿವ ಡಿ.ಕೆ. ಶಿವಮೊಗ್ಗ ಹೇಳಿದ್ದಾರೆ. ಅವರು ಮೈಸೂರಿನಲ್ಲಿರುವ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಐಟಿ ದಾಳಿ ಸಂಬಂಧ ಮಾತನಾಡಿ, ದುಃಖವಾಗಿರುವುದ ಎಂದರೆ ಕೇವಲ ನನ್ನ ನಿವಾಸಕ್ಕೆ

ನಮಗೂ ಕಾಲ ಬಂದೇ ಬರುತ್ತದೆ: ಡಿ.ಕೆ.ಶಿವಕುಮಾರ್ ► ತನ್ನ, ಆಪ್ತರ ನಿವಾಸಕ್ಕೆ ನಡೆದ ಐಟಿ ದಾಳಿಗೆ ಉತ್ತರ Read More »

ಕರ್ನಾಟಕ

ಮೈಸೂರಿನ ಪ್ರವಾಸಿ ತಾಣಗಳ ವೀಕ್ಷಣೆಗೆ ಇನ್ಮುಂದೆ ಒಂದೇ ಟಿಕೆಟ್ ► ಕೌಂಟರ್‍ಗಳಲ್ಲಿ ಕಾಯುವುದಕ್ಕೆ ತೆರೆ ಎಳೆಯಲು ಚಿಂತನೆ

(ನ್ಯೂಸ್ ಕಡಬ) newskadaba.com ಮೈಸೂರು, ಆ.26. ಸಾಂಸ್ಕೃತಿಕ ನಗರಿ ಮೈಸೂರಿನ ಪ್ರಮುಖ ಐದು ಪ್ರವಾಸಿ ತಾಣಗಳ ವೀಕ್ಷಣೆಗೆ ಇನ್ನು ಅಲ್ಲಲ್ಲಿ ಟಿಕೆಟ್ ಪಡೆದುಕೊಳ್ಳಲು ಕೌಂಟರ್‍ನಲ್ಲಿ ಕಾಯುವುದಕ್ಕೆ ಇನ್ನು ತೆರೆಬೀಳಲಿದೆ. ಪ್ರಮುಖ ತಾಣಗಳ ವೀಕ್ಷಣೆಗೆ ಏಕ ರೂಪ ಟಿಕೆಟ್ ವ್ಯವಸ್ಥೆ ಜಾರಿಗೆ ತರಲು ಮೈಸೂರು ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ನಿರ್ಧರಿಸಿದೆ. ಪ್ರವಾಸಿಗರು ಆನ್‌ಲೈನ್‌ನಲ್ಲಿ ಒಂದು ಟಿಕೆಟ್ ಖರೀದಿಸಿ ವಿಶ್ವವಿಖ್ಯಾತ ಅಂಬಾವಿಲಾಸ ಅರಮನೆ, ಚಾಮರಾಜೇಂದ್ರ ಮೃಗಾಲಯ, ಕಾರಂಜಿ ಕೆರೆ, ಚಾಮುಂಡಿಬೆಟ್ಟ, ಕೆಆರ್ ಎಸ್‌ ಜಲಾಶಯಕ್ಕೆ ಭೇಟಿ ನೀಡಬಹುದಾಗಿದೆ. ಬೇಸಿಗೆ

ಮೈಸೂರಿನ ಪ್ರವಾಸಿ ತಾಣಗಳ ವೀಕ್ಷಣೆಗೆ ಇನ್ಮುಂದೆ ಒಂದೇ ಟಿಕೆಟ್ ► ಕೌಂಟರ್‍ಗಳಲ್ಲಿ ಕಾಯುವುದಕ್ಕೆ ತೆರೆ ಎಳೆಯಲು ಚಿಂತನೆ Read More »

ಕರ್ನಾಟಕ

ಇಸ್ಲಾಂ ಧರ್ಮಕ್ಕೆ ಮತಾಂತರವಾಗಿದ್ದ ತಂದೆ-ಮಗ ►20 ವರ್ಷಗಳ ನಂತರ ಮರಳಿ ಗೂಡಿಗೆ

(ನ್ಯೂಸ್ ಕಡಬ) newskadaba.com ಮೈಸೂರು, ಆ.22, ಕಾರಣಾಂತರಗಳಿಂದ 20 ವರ್ಷಗಳ ಹಿಂದೆ ಇಸ್ಲಾಂ ಧರ್ಮಕ್ಕೆ ಮತಾಂತರವಾಗಿದ್ದ ಮಂಡ್ಯ ಜಿಲ್ಲೆಯ ಸೈಯದ್ ಅಬ್ಬಾಸ್ ಮತ್ತು ಅವರ ಪುತ್ರ ಸೈಯದ್ ಅತಿಕ್ ಅವರು ಮತ್ತೆ ಹಿಂದೂ ಧರ್ಮಕ್ಕೆ ವಾಪಸ್ಸಾಗಿದ್ದಾರೆ. ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ ಮುತಾಲಿಕ್ ನೇತೃತ್ವದಲ್ಲಿ ಮೈಸೂರಿನ ದೇವರಾಜ ಮೊಹಲ್ಲಾದ ಆರ್ಯ ಭವನದಲ್ಲಿ “ಘರ್ ವಾಪಸಿ” ಕಾರ್ಯಕ್ರಮ ನಡೆಯಿತು. ಮೂಲತಃ ಹಿಂದೂ ಧರ್ಮದವರಾಗಿದ್ದ ಸೈಯದ್ ಅಬ್ಬಾಸ್ ಈ ಕಾರ್ಯಕ್ರಮದಲ್ಲಿ ಮುಸ್ಲಿಂ ಧರ್ಮವನ್ನು ತ್ಯಜಿಸಿ ಮತ್ತೆ ಹಿಂದೂ ಧರ್ಮಕ್ಕೆ ವಾಪಸ್ಸಾದರು. ಸಾಂಪ್ರದಾಯಿಕವಾಗಿ ಜನಿವಾರ ಧರಿಸಿ ಹೋಮ, ಹವನ

ಇಸ್ಲಾಂ ಧರ್ಮಕ್ಕೆ ಮತಾಂತರವಾಗಿದ್ದ ತಂದೆ-ಮಗ ►20 ವರ್ಷಗಳ ನಂತರ ಮರಳಿ ಗೂಡಿಗೆ Read More »

ಕರ್ನಾಟಕ

ಮೊಟ್ಟೆ ಒಡೆದು, ನಿಂಬೆಹಣ್ಣು ಕುಯ್ದು ► ಸರ್ಕಾರಿ ಆಸ್ಪತ್ರೆಯಲ್ಲೇ ವಾಮಾಚಾರ

(ನ್ಯೂಸ್ ಕಡಬ) newskadaba.com ಮೈಸೂರು, ಆ .21, ಮೂರು ಕಡೆ ಕೂಡುವ ರಸ್ತೆಯಲ್ಲಿ, ಮನೆ ಹಾಗೂ ಕಚೇರಿ ಮುಂಭಾಗದ ರಸ್ತೆಗಳಲ್ಲಿ ವಾಮಾಚಾರ ಮಾಡುವುದನ್ನು ನೋಡಿದ್ದೇವೆ… ಆದರೆ ಪ್ರಾಥಮಿಕ ಆರೋಗ್ಯ ಕೇಂದ್ರ ಕಚೇರಿಯಲ್ಲಿ ವಾಮಾಚಾರ ನಡೆದಿರುವುದು ವೈದ್ಯರೂ ಸೇರಿದಂತೆ ಎಲ್ಲರಿಗೂ ಶಾಕ್ ನೀಡಿದೆ. ಇಂತಹದೊಂದು ಘಟನೆ ಮೈಸೂರಿನ ಕೆ.ಆರ್. ನಗರದಲ್ಲಿ ಸೋಮವಾರ ನಡೆದಿದೆ‌‌. ಕೆ.ಆರ್.ನಗರ ತಾಲೂಕಿನ ಹೊಸೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೂಯ೯ಗ್ರಹಣ ಹಾಗೂ ಅಮವಾಸ್ಯೆ ಇರುವ ದಿನದಂದು ವಾಮಾಚಾರ ಮಾಡಿರುವುದರಿಂದ ಇಲ್ಲಿನ ಸಿಬ್ಬಂದಿ ಹಾಗೂ ವೈದ್ಯರು ಶಾಕ್ ಆಗಿದ್ದಾರೆ.

ಮೊಟ್ಟೆ ಒಡೆದು, ನಿಂಬೆಹಣ್ಣು ಕುಯ್ದು ► ಸರ್ಕಾರಿ ಆಸ್ಪತ್ರೆಯಲ್ಲೇ ವಾಮಾಚಾರ Read More »

ಕರ್ನಾಟಕ

ಸೆಪ್ಟೆಂಬರ್ 21 ರಿಂದ ಮೈಸೂರು ದಸರಾ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.24. 2017ನೇ ಸಾಲಿನ ಮೈಸೂರು ದಸರಾವನ್ನು ಸೆಪ್ಟೆಂಬರ್ ತಿಂಗಳಿನಲ್ಲಿ ಸಾಂಪ್ರದಾಯಿಕ ಹಾಗೂ ಆಕರ್ಷಣೀಯವಾಗಿ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ಸೋಮವಾರ ವಿಧಾನಸೌಧದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಮೈಸೂರು ದಸರಾ ಆಚರಣೆ 2017 ಉನ್ನತ ಮಟ್ಟದ ಸಮಿತಿ ಸಭೆಯ ಬಳಿಕ  ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಸೆಪ್ಟೆಂಬರ್ 21ರಂದು ಬೆಳಗ್ಗೆ ದಸರಾ ಉದ್ಘಾಟನೆಯಾಗಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ಇನ್ನಿತರ ಕಾರ್ಯಕ್ರಮಗಳಿಗೂ ಅಂದೇ ಚಾಲನೆ ನೀಡಲಾಗುವುದು. ನವರಾತ್ರಿಯು ಸೆ.29ರಂದು ಅಂತ್ಯ ಗೊಳ್ಳುತ್ತದೆ ಎಂದರು. ವಿಜಯ ದಶಮಿ

ಸೆಪ್ಟೆಂಬರ್ 21 ರಿಂದ ಮೈಸೂರು ದಸರಾ Read More »

ಕರ್ನಾಟಕ
Scroll to Top