Mysuru

ಯುವ ದಸರಾ 2024: ಮೈಸೂರಿನಲ್ಲಿ ಸಂಗೀತ ಕ್ಷೇತ್ರದ ದಿಗ್ಗಜ ಕಲಾವಿದರಿಂದ ಸಂಗೀತ ಸುಧೆ

(ನ್ಯೂಸ್ ಕಡಬ) newskadaba.com ಮೈಸೂರು, ಸೆ. 26. ಈ ವರ್ಷ ಮರೆಯಲಾಗದ ಯುವ ದಸರಾಕ್ಕೆ ಮೈಸೂರು ಸಜ್ಜಾಗಿದ್ದು, ಸಂಗೀತ ರಸಸಂಜೆಯಲ್ಲಿ ಸಂಗೀತ ಕ್ಷೇತ್ರದ ದಿಗ್ಗಜ ಕಲಾವಿದರಾದ ಇಳಿಯರಾಜ, ಎ.ಆರ್.ರೆಹಮಾನ್ ಮತ್ತು ಶ್ರೇಯಾ ಘೋಷಾಲ್ ಸೇರಿದಂತೆ ಹಲವರು ಸಂಗೀತ ಸುಧೆ ಹರಿಸಲಿದ್ದಾರೆ. ಯುವ ದಸರಾ ಸಮಿತಿಯಿಂದ ಅ.6ರಿಂದ 10ರವರೆಗೆ ಯುವ ದಸರಾ ಕಾರ್ಯಕ್ರಮ ಆಯೋಜಿಸಲಾಗಿದೆ. ಅ.6ರಂದು ಅಶ್ವಿನಿ ಪುನೀತ್ ರಾಜ್‌ಕುಮರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ನಾಲ್ಕು ದಿನಗಳ ಕಾಲ ಸಂಜೆ 6ರಿಂದ ಸಂಗೀತ ಕಾರ್ಯಕ್ರಮಗಳು ನಡೆಯಲಿವೆ.

ಯುವ ದಸರಾ 2024: ಮೈಸೂರಿನಲ್ಲಿ ಸಂಗೀತ ಕ್ಷೇತ್ರದ ದಿಗ್ಗಜ ಕಲಾವಿದರಿಂದ ಸಂಗೀತ ಸುಧೆ Read More »

ಕರ್ನಾಟಕ

ದಸರಾ ಮಹೋತ್ಸವದ ಮೊದಲ ಕಾರ್ಯಕ್ರಮ ‘ಯುವ ಸಂಭ್ರಮ’ಕ್ಕೆ ಅದ್ದೂರಿ ಚಾಲನೆ

(ನ್ಯೂಸ್ ಕಡಬ) newskadaba.com ಸೆ. 25. ಯುವಕರ ಸಂಭ್ರಮ ಎಂದೇ ಹೇಳಲಾಗುವ ಯುವ ಸಂಭ್ರಮವು ದಸರಾ ಮಹೋತ್ಸವದ ಮೊದಲ ಅದ್ದೂರಿ ಕಾರ್ಯಕ್ರಮವಾಗಿದ್ದು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು. ಅವರು ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಯುವ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿ, ಯುವಸಂಭ್ರಮದಲ್ಲಿ ಭಾಗವಹಿಸಬೇಕೆಂದು ರಾಜ್ಯದ 470 ಕಾಲೇಜುಗಳಿಂದ ಯುವ ಪ್ರತಿಭೆಗಳು ಅರ್ಜಿ ಸಲ್ಲಿಸಿದ್ದು, 150 ಕಾಲೇಜುಗಳು

ದಸರಾ ಮಹೋತ್ಸವದ ಮೊದಲ ಕಾರ್ಯಕ್ರಮ ‘ಯುವ ಸಂಭ್ರಮ’ಕ್ಕೆ ಅದ್ದೂರಿ ಚಾಲನೆ Read More »

ಕರ್ನಾಟಕ

ಮೈಸೂರು ದಸರಾ ಮಹೋತ್ಸವ ಅಂಗವಾಗಿ ನಾಡಕುಸ್ತಿ ಜೋಡಿಕಟ್ಟುವ ಕಾರ್ಯಕ್ರಮಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಮೈಸೂರು, ಸೆ. 23. ದಸರಾಗೆ ಮಾತ್ರ ಕುಸ್ತಿ ಪಂದ್ಯಾವಳಿ ಸೀಮಿತಗೊಳ್ಳದೆ ರಾಷ್ಟ್ರಮಟ್ಟಕ್ಕೂ ಕೊಂಡೊಯ್ಯುವ ಕೆಲಸವನ್ನು ಮಾಡಬೇಕಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು. ನಗರದ ದೊಡ್ಡಕೆರೆ ಮೈದಾನದ ವಸ್ತು ಪ್ರದರ್ಶನದ ಆವರಣದಲ್ಲಿರುವ ಡಿ.ದೇವರಾಜ ಅರಸು ಕ್ರೀಡಾಂಗಣದಲ್ಲಿ ರವಿವಾರ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಆಯೋಜಿಸಿದ್ದ ನಾಡಕುಸ್ತಿ ಪಂದ್ಯಾವಳಿಗೆ ಪೈಲ್ವಾನರ ಜೋಡಿಕಟ್ಟುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಂತರ ಅವರು ಮಾತನಾಡಿದರು. ‘ಕ್ರೀಡೆ ಜನರನ್ನು ಒಟ್ಟಿಗೆ ಕೊಂಡೊಯ್ಯುವಂತೆ

ಮೈಸೂರು ದಸರಾ ಮಹೋತ್ಸವ ಅಂಗವಾಗಿ ನಾಡಕುಸ್ತಿ ಜೋಡಿಕಟ್ಟುವ ಕಾರ್ಯಕ್ರಮಕ್ಕೆ ಚಾಲನೆ Read More »

ಕರ್ನಾಟಕ

ಈ ಬಾರಿ ವಿಜೃಂಭಣೆಯ ಶಿಸ್ತು ಬದ್ಧ  ದಸರಾ ಆಚರಣೆ: 19 ಉಪ ಸಮಿತಿಗಳ ರಚನೆ ಸಚಿವ ಎಚ್.ಸಿ.ಮಹದೇವಪ್ಪ

(ನ್ಯೂಸ್ ಕಡಬ) newskadaba.com  ಮೈಸೂರು, ಸೆ. 5. ವಿಶ್ವವಿಖ್ಯಾತ ಮೈಸೂರು ದಸರಾವನ್ನು ಈ ಬಾರಿ ವಿಜೃಂಭಣೆಯಿಂದ ಆಚರಣೆ ಮಾಡುತ್ತಿದ್ದು, ಯಾವ ಲೋಪವಾಗದಂತೆ ಶಿಸ್ತು ಬದ್ಧವಾಗಿ ದಸರಾ ಆಚರಣೆ ಮಾಡುವಂತೆ ಸೂಚಿಸಲಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದರು. ಅರಮನೆ ಮಂಡಳಿ ಕಚೇರಿಯಲ್ಲಿ ದಸರಾ ಉಪ ಸಮಿತಿ ಅಧಿಕಾರಿಗಳ ಸಭೆ ಜೊತೆ ಸುದೀರ್ಘ ಸಭೆ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ದಸರಾ ಆಚರಣೆ ಸಂಬಂಧ 19 ಉಪ ಸಮಿತಿಗಳನ್ನು ವಿವಿಧ ಜಿಲ್ಲಾ

ಈ ಬಾರಿ ವಿಜೃಂಭಣೆಯ ಶಿಸ್ತು ಬದ್ಧ  ದಸರಾ ಆಚರಣೆ: 19 ಉಪ ಸಮಿತಿಗಳ ರಚನೆ ಸಚಿವ ಎಚ್.ಸಿ.ಮಹದೇವಪ್ಪ Read More »

ಕರ್ನಾಟಕ

’ಚಾಮುಂಡೇಶ್ವರಿ ಕ್ಷೇತ್ರ ಪ್ರಾಧಿಕಾರದ ಸಭೆ ನಿಯಮ ಬಾಹಿರವಾಗಿದೆ’   ಯದುವೀರ್​ ಒಡೆಯರ್ ಆಕ್ಷೇಪ    

(ನ್ಯೂಸ್ ಕಡಬ) newskadaba.com  ಮೈಸೂರು, ಸೆ. 03. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಿದರು. ಈ ಸಭೆಗೆ ಯದುವಂಶದ ಪ್ರಮೋದಾದೇವಿ ಒಡೆಯರ್ ಮತ್ತು ರಾಜ, ಸಂಸದ ಯದುವೀರ್​ ಒಡೆಯರ್ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಭೆ ವಿಚಾರವಾಗಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಚಾಮುಂಡೇಶ್ವರಿ ಕ್ಷೇತ್ರ ಪ್ರಾಧಿಕಾರದ ಸಭೆ ನಿಯಮ ಬಾಹಿರವಾಗಿದೆ. ಪ್ರಾಧಿಕಾರದಿಂದ ನಮ್ಮ ನಂಬಿಕೆ, ಆಚರಣೆ ಪರಂಪರೆಗೆ ಧಕ್ಕೆ ಬರುತ್ತೆ. ನಮ್ಮ ಹಕ್ಕನ್ನು ನಾವು ಯಾವತ್ತೂ ಬಿಟ್ಟು ಕೊಡುವುದಿಲ್ಲ. ಬೆಟ್ಟವನ್ನು ನಿಯಂತ್ರಿಸಲು

’ಚಾಮುಂಡೇಶ್ವರಿ ಕ್ಷೇತ್ರ ಪ್ರಾಧಿಕಾರದ ಸಭೆ ನಿಯಮ ಬಾಹಿರವಾಗಿದೆ’   ಯದುವೀರ್​ ಒಡೆಯರ್ ಆಕ್ಷೇಪ     Read More »

ಕರ್ನಾಟಕ

ನಕಲಿ ಸಹಿ ಆರೋಪ..! ಸಿಎಂ ಪತ್ನಿ ಪಾರ್ವತಿ ವಿರುದ್ಧ ದೂರು ದಾಖಲೆ..!

(ನ್ಯೂಸ್ ಕಡಬ) newskadaba.com ಮೈಸೂರು, ಆ. 28. ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ವಿರುದ್ಧ ಮೈಸೂರಿನಲ್ಲಿ ದೂರು ದಾಖಲಾಗಿದೆ ಎಂದು ವರದಿಯಾಗಿದೆ.   ನಕಲಿ ಸಹಿ ವಿಚಾರವಾಗಿ ಪಾರ್ವತಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ನಕಲಿ ದಾಖಲೆ ಸೃಷ್ಟಿ, ಕಡತ ನಾಶದ ಬಗ್ಗೆ ಸ್ನೇಹಮಯಿ ಕೃಷ್ಣ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. ಪಾರ್ವತಿ ಬರೆದಿದ್ದ ಮೂಲ ಪತ್ರ ನಾಶ ಮಾಡಿ, ಇತ್ತೀಚಿಗೆ ಸೃಷ್ಟಿಸಿರುವ

ನಕಲಿ ಸಹಿ ಆರೋಪ..! ಸಿಎಂ ಪತ್ನಿ ಪಾರ್ವತಿ ವಿರುದ್ಧ ದೂರು ದಾಖಲೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ದಕ್ಷಿಣ ಭಾರತದ ಮೊದಲ ಆದಿವಾಸಿ ಜ್ಞಾನ ಕೇಂದ್ರ ‘ಕಾನು’ ಆ.25 ರಂದು ಉದ್ಘಾಟನೆ

(ನ್ಯೂಸ್ ಕಡಬ) newskadaba.c0m ಮೈಸೂರು, ಆ. 24.  ದಕ್ಷಿಣ ಭಾರತದ ಮೊದಲ ಆದಿವಾಸಿ ಗ್ರಂಥಾಲಯ ‘ಕಾನು’ ಆಗಸ್ಟ್ 25 ರಂದು ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದಲ್ಲಿ ಉದ್ಘಾಟನೆಗೊಳ್ಳಲಿದೆ. ‘ಕಾನು’ ಎಂದರೆ ಸೋಲಿಗ ಭಾಷೆಯಲ್ಲಿ ನಿತ್ಯಹರಿದ್ವರ್ಣ ಕಾಡು ಎಂದರ್ಥ. ಇದು ದಕ್ಷಿಣ ಭಾರತದ ಮೊದಲ ಆದಿವಾಸಿ ಜ್ಞಾನ ಕೇಂದ್ರವಾಗಲಿದೆ ಎನ್ನಲಾಗಿದೆ. ದಕ್ಷಿಣ ಭಾರತದಲ್ಲಿ ಆದಿವಾಸಿಗಳಿಗೆ ಸಂಬಂಧಿಸಿದ ವಿವಿಧ ಅಂಶಗಳ ಸಂಶೋಧನೆಗೆ ಮೀಸಲಾದ ಯಾವುದೇ ಸಂಸ್ಥೆ ಇಲ್ಲ. ಬುಡಕಟ್ಟು ಸಮುದಾಯಗಳ ವಿದ್ವಾಂಸರು ಕಳೆದ ವರ್ಷ ಬಿಆರ್ ಹಿಲ್ಸ್ ನ ವೈದ್ಯಕೀಯ

ದಕ್ಷಿಣ ಭಾರತದ ಮೊದಲ ಆದಿವಾಸಿ ಜ್ಞಾನ ಕೇಂದ್ರ ‘ಕಾನು’ ಆ.25 ರಂದು ಉದ್ಘಾಟನೆ Read More »

ಕರ್ನಾಟಕ

ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರಿಗೆ ಆಗಮನ

(ನ್ಯೂಸ್ ಕಡಬ)newskadaba.com ಮೈಸೂರು, ಆ.05. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಮೈಸೂರಿಗೆ ಆಗಮಿಸಲಿದ್ದು, ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಬಳಿಕ ಮೈಸೂರಿನಿಂದ ಹೆಲಿಕಾಪ್ಟರ್ ಮೂಲಕ ತಮಿಳುನಾಡಿಗೆ ಪ್ರಯಾಣ ಬೆಳೆಸಲಿದ್ದಾರೆ ಎನ್ನಲಾಗಿದೆ. ವಿಮಾನ ನಿಲ್ದಾಣಕ್ಕೆ ಆಗಮಿನಿ ಬಳಿಕ ಹೆಲಿಕಾಪ್ಟರ್​ನಲ್ಲಿ ತಮಿಳುನಾಡಿಗೆ ತೆರಳಲಿದ್ದು, ಮಧುಮಲೈ ಹುಲಿ ಸಂರಕ್ಷಿತ ವ್ಯಾಪ್ತಿಯ ತೆಪ್ಪಕಾಡು ಆನೆ ಶಿಬಿರಕ್ಕೆ ಭೇಟಿ ನೀಡಿ ಆಸ್ಕರ್ ಪ್ರಶಸ್ತಿ ವಿಜೇತ ಕಾವಾಡಿ ದಂಪತಿ, ಮಾವುತರ ಜೊತೆ ರಾಷ್ಟಪತಿ ದ್ರೌಪದಿ ಮುರ್ಮು ಸಂವಾದ

ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರಿಗೆ ಆಗಮನ Read More »

ಕರ್ನಾಟಕ

ಮಹಿಳಾ ಪೊಲೀಸ್ ಪೇದೆ ನೇಣಿಗೆ ಶರಣು !

(ನ್ಯೂಸ್ ಕಡಬ)newskadaba.com ಮೈಸೂರು, ಫೆ.22. ಮಹಿಳಾ ಪೊಲೀಸ್ ಕಾನ್ಸ್ ಟೇಬಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಕೆಎಸ್ಆರ್ಪಿ ವಸತಿಗೃಹದ ಮನೆಯಲ್ಲಿ ನಡೆದಿದೆ. ಗೀತಾ (32) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಗೀತಾ ಅನಾರೋಗ್ಯದ ಕಾರಣ ನೀಡಿ ಕೆಲಸದಿಂದ ಮನೆಗೆ ಬಂದಿದ್ದರು. ಈ ವೇಳೆ ಪತಿ, ಪತ್ನಿ ಗೀತಾಗೆ ಕರೆ ಮಾಡಿದಾಗ ಗೀತಾ ಉತ್ತರಿಸಿಲ್ಲ. ನಂತರ ಮನೆಗೆ ವಾಪಸ್ಸು ಬಂದು ನೋಡಿದಾಗ ಗೀತಾ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಿಳಾ ಪೊಲೀಸ್ ಪೇದೆ ನೇಣಿಗೆ ಶರಣು ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ರಧಾನಿ ಮೋದಿ ಮೆಚ್ಚುಗೆಗೆ ಪಾತ್ರವಾದ ಮೈಸೂರಿನ ಕಲಾವಿದ

(ನ್ಯೂಸ್ ಕಡಬ)newskadaba.com ಮೈಸೂರು,ಫೆ.08. ಕನ್ನಡ ಕಲಿಯುವ ಪುಟಾಣಿಗಳ ಅನುಕೂಲಕ್ಕಾಗಿ ಕಲಾವಿದ ಬಾದಲ್‌ ನಂಜುಂಡಸ್ವಾಮಿ ಅವರು ಕನ್ನಡ ವರ್ಣಮಾಲೆಗಳ ಪ್ರತಿ ಅಕ್ಷರಕ್ಕೆ ಹೊಂದಿಕೆಯಾಗುವ ಚಿತ್ರಗಳನ್ನು ರಚಿಸಿರುವ ವಿಶೇಷ ಕಲೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಪ್ರಧಾನಿ ನರೇಂದ್ರ ಮೋದಿ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ. ಕಿರಣ್‌ ಕುಮಾರ್‌ ಎಂಬುವವರು ಹಂಚಿಕೊಂಡಿದ್ದ ಟ್ವೀಚ್‌ಗೆ ರೀ ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ ಅವರು, ”ಭಾಷೆ ಕಲಿಸಲು ಇದೊಂದು ಸೃಜನಶೀಲ ಮಾರ್ಗ. ಕನ್ನಡ ಸುಂದರವಾದ ಭಾಷೆ” ಎಂದು ಬಣ್ಣಿಸಿದ್ದಾರೆ  ಎಂದು ವರದಿ

ಪ್ರಧಾನಿ ಮೋದಿ ಮೆಚ್ಚುಗೆಗೆ ಪಾತ್ರವಾದ ಮೈಸೂರಿನ ಕಲಾವಿದ Read More »

ಕರ್ನಾಟಕ
Scroll to Top