Mysuru

ಮೈಸೂರಿನಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ  ➤   ಟೆಸ್ಟ್‌ ಹೆಚ್ಚಳ

(ನ್ಯೂಸ್ ಕಡಬ)newskadaba.com ಮೈಸೂರು, ಫೆ.08.  ವರ್ಷದ ಆರಂಭದಲ್ಲಿಯೇ ಮಲೇರಿಯಾ, ಪ್ರಕರಣಗಳು ಹೆಚ್ಚಾಗಿರುವುದರಿಂದ ರೋಗ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆಯು ಈ ಸಾಲಿನಲ್ಲಿ ಹತ್ತು ಸಾವಿರ ಡೆಂಗ್ಯೂ ಪರೀಕ್ಷೆ ಮಾಡುವ ಗುರಿ ಹಾಕಿಕೊಂಡಿದೆ ಎಂದು ವರದಿಯಾಗಿದೆ. ಸಾಮಾನ್ಯವಾಗಿ ಮಳೆಗಾಲದಲ್ಲಿ ಹೆಚ್ಚು ಡೆಂಗ್ಯೂ ಪ್ರಕರಣ ದಾಖಲಾಗುತ್ತವೆ. ಆದರೆ, ಪ್ರಸಕ್ತ ಸಾಲಿನಲ್ಲಿ ವರ್ಷದ ಆರಂಭದಲ್ಲೇ ಹೆಚ್ಚು ಜನರಲ್ಲಿ ಡೆಂಗ್ಯೂ ಜ್ವರ ಕಾಣಿಸಿಕೊಂಡಿದೆ. ಮೈಸೂರು ಜಿಲ್ಲೆಯಾದ್ಯಂತ ಜನವರಿಯಲ್ಲಿ 427 ಮಂದಿ ಡೆಂಗ್ಯೂ ಪರೀಕ್ಷೆ ಮಾಡಿಸಿಕೊಂಡಿದ್ದು, 43 ಜನರಲ್ಲಿ ದೃಢಪಟ್ಟಿದೆ. ಇದರಿಂದ ಜಿಲ್ಲೆಯಲ್ಲಿ ಡೆಂಗ್ಯೂ ಉಲ್ಬಣಗೊಂಡಿರುವುದು […]

ಮೈಸೂರಿನಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ  ➤   ಟೆಸ್ಟ್‌ ಹೆಚ್ಚಳ Read More »

ಕರ್ನಾಟಕ

ಅಂತಾರಾಷ್ಟ್ರೀಯ ಬುಕ್ ಆಫ್ ರೆಕಾರ್ಡ್ಸ್ ಗೌರವಕ್ಕೆ ಪಾತ್ರವಾದ  ಪುಟಾಣಿ.

(ನ್ಯೂಸ್ ಕಡಬ)newskadaba.com ಮೈಸೂರು,ಫೆ.07.  ಜನವರಿ, ಫೆಬ್ರವರಿ… ಭಾನುವಾರ, ಸೋಮವಾರ… ಇಂಗ್ಲಿಷ್‌, ಕನ್ನಡ ವರ್ಣಮಾಲೆ, ಸಂಖ್ಯೆಗಳು, ಹತ್ತಾರು ವಿಧದ ಹಣ್ಣುಗಳು, ಪ್ರಾಣಿ, ವಸ್ತು, ವಾಹನ, ತರಕಾರಿ ಸೇರಿದಂತೆ ನಾನಾ ಆಕಾರಗಳನ್ನು ಕ್ಷಣ ಮಾತ್ರದಲ್ಲಿ ಗುರುತಿಸಿ ಅಷ್ಟೇ ಸರಾಗವಾಗಿ ಹೇಳಬಲ್ಲಳು ಈ ಪುಟಾಣಿ ! ತನ್ನ ಅಸಾಧಾರಣ ಬುದ್ಧಿವಂತಿಕೆಯಿಂದ ಕೇವಲ ಒಂದೂವರೆ ವರ್ಷ ವಯಸ್ಸಿನಲ್ಲೇ ಇಂಟರ್‌ನ್ಯಾಷನಲ್‌ ಬುಕ್‌ ಆಫ್‌ ರೆಕಾರ್ಡ್ಸ್ ‘ಸೂಪರ್‌ ಟ್ಯಾಲೆಂಟೆಡ್‌ ಕಿಡ್‌’ ನಲ್ಲಿ ಈ ಪುಟಾಣಿ ತನ್ನ ಹೆಸರು ದಾಖಲಿಸಿಕೊಂಡಿದ್ದಾಳೆ ಎಂದು ವರದಿ ತಿಳಿಸಿದೆ.    

ಅಂತಾರಾಷ್ಟ್ರೀಯ ಬುಕ್ ಆಫ್ ರೆಕಾರ್ಡ್ಸ್ ಗೌರವಕ್ಕೆ ಪಾತ್ರವಾದ  ಪುಟಾಣಿ. Read More »

ಕರ್ನಾಟಕ

ಅಂಗಡಿಗಳಿಗೆ ಕನ್ನ ಹಾಕುತ್ತಿದ್ದ ಖತರ್ನಾಕ್ ಕಳ್ಳನ ಬಂಧನ

(ನ್ಯೂಸ್ ಕಡಬ)newskadaba.com ಮೈಸೂರು, ಫೆ.06. ನಗರದ ವಿವಿಧೆಡೆ ಅಂಗಡಿಗಳ ರೋಲಿಂಗ್ ಶೆಟರ್ಸ್ ಮೀಟಿ ಕನ್ನ ಹಾಕುತ್ತಿದ್ದ ಖದೀಮನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನಿಂದ 1.32 ಲಕ್ಷರ ರೂ.ನಗದು, ಒಂದು ದ್ವಿಚಕ್ರ ವಾಹನ ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಿಸಿದಾಗ ಆರೋಪಿ ನಗರದ ವಿವಿಧ ಠಾಣಾ ವ್ಯಾಪ್ತಿಗಳಲ್ಲಿ ಹಾಲಿನ ಬೂತ್, ಮೆಡಿಕಲ್ ಶಾಪ್ ಮತ್ತು ದೇವಸ್ಥಾನಗಳಲ್ಲಿ ಕಳ್ಳತನ ಮಾಡಿರುವ ಬಗ್ಗೆ ತಿಳಿಸಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.  

ಅಂಗಡಿಗಳಿಗೆ ಕನ್ನ ಹಾಕುತ್ತಿದ್ದ ಖತರ್ನಾಕ್ ಕಳ್ಳನ ಬಂಧನ Read More »

ಕರ್ನಾಟಕ

ಜನಪರ ಬಜೆಟ್ ನಿರೀಕ್ಷೆ  ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com ಮೈಸೂರು, ಜ.28. ಕಳೆದ ವರ್ಷದಂತೆ 2023-24ನೇ ಸಾಲಿನ ರಾಜ್ಯ ಬಜೆಟ್ ಜನಪರವಾಗಿದ್ದು, ಇಡೀ ಕರ್ನಾಟಕವು ಬಜೆಟ್ ನಿಂದ ಏನನ್ನಾದರೂ ನಿರೀಕ್ಷಿಸಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಾದ್ಯಂತ ಕಾರ್ಯಪಡೆ ಇದೆ ಮತ್ತು ಅದು ಎಲ್ಲಾ ಸಮಯದಲ್ಲೂ ಕಾರ್ಯನಿರ್ವಹಿಸುತ್ತದೆ. ಜಂಬೂ ಹಾವಳಿ ಹೆಚ್ಚಾದಂತೆ ಅವರು ಸಭೆಯ ಅಧ್ಯಕ್ಷತೆ ವಹಿಸಿ ಟಾಸ್ಕ್ ಫೋರ್ಸ್ ರಚಿಸಲು ಸೂಚನೆ ನೀಡಿದರು ಮತ್ತು ಎಲ್ಲಾ ಸೌಲಭ್ಯಗಳನ್ನು ಒದಗಿಸಿದರು. ಚಿರತೆ ಹಾವಳಿಗೆ ಮಾನವ ಸಂಪನ್ಮೂಲ,

ಜನಪರ ಬಜೆಟ್ ನಿರೀಕ್ಷೆ  ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ಹೊಯ್ಸಳರ ಕಾಲದ 13ನೇ ಶತಮಾನದಲ್ಲಿನ ವೀರಗಲ್ಲು ಮಂಡ್ಯದಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com  ಮೈಸೂರು, ಜ.26. ಇಲ್ಲಿನ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ತಂಡವು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಚಾಕಶೆಟ್ಟಿಹಳ್ಳಿ ಗ್ರಾಮದಲ್ಲಿ ಈಚೆಗೆ ನಡೆಸಿದ ಕ್ಷೇತ್ರ ಕಾರ್ಯದಲ್ಲಿ ‘ಹೊಯ್ಸಳರ ಕಾಲದ ವಿಶೇಷವಾದ ಅಪ್ರಕಟಿತ ವೀರಗಲ್ಲು ಶಾಸನ ಶಿಲ್ಪ’ವನ್ನು ಪತ್ತೆ ಹಚ್ಚಿದೆ. ಪುರಾತತ್ವಜ್ಞ ಪ್ರೊ.ರಂಗರಾಜು ಎನ್.ಎಸ್. ನೀಡಿದ ಮಾಹಿತಿಯ ಮೇರೆಗೆ ಪುರಾತತ್ವ ಸಂಶೋಧಕ ಡಾ.ಶಶಿಧರ ಸಿ.ಎ. ಕ್ಷೇತ್ರ ಕಾರ್ಯಾನ್ವೇಷಣೆ ಕೈಗೊಂಡಿದ್ದಾರೆ. ಬಳಿಕ ಅವರು ಚಾಕಶೆಟ್ಟಿಹಳ್ಳಿ ಗ್ರಾಮದಲ್ಲಿ ಈ ವಿಶೇಷ ವೀರಗಲ್ಲನ್ನು ಪತ್ತೆ ಮಾಡಿದ್ದಾರೆ. ಮೂರು ಹಂತದಲ್ಲಿ ಶಿಲ್ಪಕಲಾ

ಹೊಯ್ಸಳರ ಕಾಲದ 13ನೇ ಶತಮಾನದಲ್ಲಿನ ವೀರಗಲ್ಲು ಮಂಡ್ಯದಲ್ಲಿ ಪತ್ತೆ Read More »

ಕರ್ನಾಟಕ

ಇಬ್ಬರನ್ನು ಬಲಿ ಪಡೆದ ನರಭಕ್ಷಕ ಚಿರತೆ ಸೆರೆ

(ನ್ಯೂಸ್ ಕಡಬ)newskadaba.com  ಮೈಸೂರು, ಜ.26. ತಿ.ನರಸೀಪುರ ತಾಲೂಕು ಸೋಸಲೆ ಹೋಬಳಿಯಲ್ಲಿ ಇತ್ತೀಚೆಗೆ ಬಾಲಕ ಹಾಗೂ ವೃದ್ಧೆಯನ್ನು ಬಲಿ ಪಡೆದ ನರಭಕ್ಷಕ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಬಲಿ ಪಡೆದ ಪ್ರದೇಶಗಳಲ್ಲಿ ಸುಮಾರು 19 ಬೋನ್ ಗಳನ್ನು ಇರಿಸಲಾಗಿತ್ತು. ಜತೆಗೆ ಇಪತ್ತಕ್ಕೂ ಹೆಚ್ಚು ಕ್ಯಾಮೆರಾ ಟ್ರ್ಯಾಪ್ ಅಳವಡಿಸಲಾಗಿತ್ತು. ಥರ್ಮಲ್ ಡ್ರೋನ್ ಕ್ಯಾಮೆರಾ ಬಳಸಿ ಚಿರತೆ ಅಡಗು ತಾಣ ಪತ್ತೆ ಹಚ್ವಿದ್ದ ಇಲಾಖೆ, ಆ ಸ್ಥಳದಲ್ಲಿ ತುಮಕೂರಿನಿಂದ ತರಿಸಿದ್ದ ದೊಡ್ಡ ಬೋನ್ ಅಳವಡಿಸಲಾಗಿತ್ತು. ಚಿರತೆ ಸೆರೆ ಸಿಕ್ಕಿದೆ

ಇಬ್ಬರನ್ನು ಬಲಿ ಪಡೆದ ನರಭಕ್ಷಕ ಚಿರತೆ ಸೆರೆ Read More »

ಕರ್ನಾಟಕ

ಕಾಫಿ ಡೇಗೆ 26 ಕೋಟಿ ರೂ. ದಂಡ ➤  45 ದಿನದಲ್ಲಿ ಪಾವತಿಸಲು ಗಡುವು

(ನ್ಯೂಸ್ ಕಡಬ)newskadaba.com ಮೈಸೂರು, ಜ.25. ಕಾಫಿ ಡೇ ಎಂಟರ್ ಪ್ರೈಸಸ್ ಗೆ ಮಾರುಕಟ್ಟೆ ನಿಗಾ ಸಂಸ್ಥೆ ಸೆಬಿ 26 ಕೋಟಿ ರೂ (3.2 ದಶಲಕ್ಷ ಡಾಲರ್) ದಂಡ ವಿಧಿಸಿದ್ದು, 45 ದಿನದೊಳಗೆ ಪಾವತಿಸುವಂತೆ ಗಡುವು ವಿಧಿಸಿದೆ. ಸೆಕ್ಯೂರೆಟಿಸ್ ಅಂಡ್ ಎಕ್ಸ್ ಚೆಂಜ್ ಬೋರ್ಡ್ ಆಫ್ ಇಂಡಿಯಾ ಸಂಸ್ಥೆ ತನ್ನ ವೆಬ್ ಸೈಟ್ ನಲ್ಲಿ ಈ ವಿಷಯ ಪ್ರಕಟಿಸಿದ್ದು, ತನ್ನ ಸೋದರ ಸಂಸ್ಥೆಗಳಿಂದ 35.35 ಶತಕೋಟಿ ರೂಪಾಯಿ ಹಣ ಬಾಕಿ ಇರಿಸಿಕೊಂಡಿದೆ. ಈ ಮೂಲಕ ಹಣಕಾಸು ವಹಿವಾಟಿನಲ್ಲಿ ಎಡವಿದೆ

ಕಾಫಿ ಡೇಗೆ 26 ಕೋಟಿ ರೂ. ದಂಡ ➤  45 ದಿನದಲ್ಲಿ ಪಾವತಿಸಲು ಗಡುವು Read More »

ಕರ್ನಾಟಕ

ಮೈಸೂರು: ಚಿರತೆ ಸೆರೆಗೆ ಕ್ರಮ ಕೈಗೊಳ್ಳುವಂತೆ ಆದೇಶ ➤  ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com ಮೈಸೂರು, ಜ.23. ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನಲ್ಲಿ ಚಿರತೆ ಸೆರೆಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಜಿಲ್ಲೆಯ ಸುತ್ತೂರಿನಲ್ಲಿ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿದ ವೇಳೆ ಹೆಲಿಪ್ಯಾಡ್‍ನಲ್ಲಿ ಪತ್ರಕರ್ತರೊಂದಿಗೆ ಅವರು ಮಾತನಾಡಿದರು. ಆ ತಾಲ್ಲೂಕಿನಲ್ಲಿ ಚಿರತೆ ದಾಳಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಬಾಲಕನ ಮೇಲೆ ದಾಳಿ ನಡೆಸಿದೆ. ಅತ್ಯಂತ ಕೆಟ್ಟ ಸ್ಥಿತಿಯಲ್ಲಿ ದೇಹ ದೊರೆತಿದೆ. ಚಿರತೆಯು ಈ ಹಿಂದೆಯೂ ಎರಡು ಕಿ.ಮೀ. ವ್ಯಾಪ್ತಿಯಲ್ಲಿ ಮೂರು

ಮೈಸೂರು: ಚಿರತೆ ಸೆರೆಗೆ ಕ್ರಮ ಕೈಗೊಳ್ಳುವಂತೆ ಆದೇಶ ➤  ಸಿಎಂ ಬೊಮ್ಮಾಯಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ದರ್ಶನ್ ಫಾರಂಹೌಸ್ ಗೆ ಅರಣ್ಯಾಧಿಕಾರಿಗಳ ದಾಳಿ

(ನ್ಯೂಸ್ ಕಡಬ)newskadaba.com  ಮೈಸೂರು, ಜ.21.  ತಿ.ನರಸೀಪುರ ತಾಲ್ಲೂಕಿನ ನಟ ದರ್ಶನ ಅವರಿಗೆ ಸೇರಿದ ಫಾರಂ ಹೌಸ್‌ನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿ, ನಾಲ್ಕು ಪಕ್ಷಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ. ಅರಣ್ಯ ಇಲಾಖೆ ಅಧಿಕಾರಿಗಳ ತಂಡ ದಾಳಿ ನಡೆಸಿ ಪರವಾನಿಗಿ ಇಲ್ಲದೇ ಸಾಕಿದ್ದ ಶೆಡ್ಯೂಲ್ ಎರಡರಲ್ಲಿ ಬರುವ ಪಕ್ಷಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.    

ದರ್ಶನ್ ಫಾರಂಹೌಸ್ ಗೆ ಅರಣ್ಯಾಧಿಕಾರಿಗಳ ದಾಳಿ Read More »

ಕರ್ನಾಟಕ

ಮೈಸೂರು: ಮುಂದುವರೆದ ಚಿರತೆ ಅಟ್ಟಹಾಸ ! ➤  ಮೂರನೇ ಬಲಿ ಪಡೆದು ಹೆಚ್ಚಿದ ಆತಂಕ

(ನ್ಯೂಸ್ ಕಡಬ)newskadaba.com ಮೈಸೂರು, ಜ.21.  ಟಿ.ನರಸೀಪುರ ತಾಲೂಕಿನಲ್ಲಿ ಚಿರತೆ ದಾಳಿ ಮುಂದುವರೆದಿದೆ. ಈ ಹಿಂದೆ ಇಬ್ಬರು ಚಿರತೆ ದಾಳಿಗೆ ಬಲಿಯಾಗಿದ್ದು ಇದೀಗ ವೃದ್ಧ ಮಹಿಳೆಯೊಬ್ಬರನ್ನು ಚಿರತೆ ಬಲಿ ಪಡೆದಿದೆ. ಕನ್ನನಾಯಕನಹಳ್ಳಿ ನಿವಾಸಿ 60 ವರ್ಷದ ಸಿದ್ದಮ್ಮ ಮೃತ ಮಹಿಳೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸೌದೆ ತರಲು ಮನೆಯಿಂದ ಹೊರಗೆ ಹೋಗಿದ್ದ ವೇಳೆ ಸಿದ್ದಮ್ಮರ ಮೇಲೆ ದಾಳಿ ಚಿರತೆ ದಾಳಿ ಮಾಡಿದೆ. ನಂತರ ಆಕೆಯನ್ನು ಎಳೆದುಕೊಂಡು ಹೋಗುತ್ತಿದ್ದುದ್ದನ್ನು ಕಂಡ ಗ್ರಾಮಸ್ಥರು ಕಿರುಚಾಡಿದ್ದಾರೆ. ಈ ವೇಳೆ ಸಿದ್ದಮ್ಮರನ್ನು ಅಲ್ಲೇ

ಮೈಸೂರು: ಮುಂದುವರೆದ ಚಿರತೆ ಅಟ್ಟಹಾಸ ! ➤  ಮೂರನೇ ಬಲಿ ಪಡೆದು ಹೆಚ್ಚಿದ ಆತಂಕ Read More »

ಕರ್ನಾಟಕ
Scroll to Top