Mysuru

ಸ್ಯಾಂಟ್ರೋ ರವಿ ವಿರುದ್ಧ ಮತ್ತೊಂದು ಕೇಸ್

(ನ್ಯೂಸ್ ಕಡಬ)newskadaba.com  ಮೈಸೂರು, ಜ.17. ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪ ಎದುರಿಸುತ್ತಿರುವ ಕೆ.ಎಸ್.ಮಂಜುನಾಥ ಅಲಿಯಾಸ್ ಸ್ಯಾಂಟ್ರೋ ರವಿ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಸ್ಯಾಂಟ್ರೊ ರವಿ ಪತ್ನಿ ಎನ್ನಲಾದ ಮಹಿಳೆ ದೇವರಾಜ ಠಾಣೆಯಲ್ಲಿ ತನ್ನ ಚೆಕ್ ಬುಕ್‌ನ್ನು ಸ್ಯಾಂಟ್ರೋ ರವಿ ದುರುಪಯೋಗ ಮಾಡಿಕೊಂಡಿದ್ದಾನೆ ಎಂದು ದೂರು ದಾಖಲಿಸಿದ್ದಾರೆ. ಮಹಿಳೆ ದೇವರಾಜ ಮಾರ್ಕೆಟ್‌ಗೆ ಹೋಗಿದ್ದು, ಮಹಿಳೆ ಸ್ಕೂಟರ್ ಡಿಕ್ಕಿಯಲ್ಲಿ ಸಹಿ ಇರುವ ಎರಡು ಚೆಕ್ ಬುಕ್ ಇಟ್ಟಿದ್ದರು. ಸ್ಯಾಂಟ್ರೊ ರವಿ ಮತ್ತು ಪ್ರಕಾಶ್ ಸ್ಕೂಟರ್ ಡಿಕ್ಕಿ […]

ಸ್ಯಾಂಟ್ರೋ ರವಿ ವಿರುದ್ಧ ಮತ್ತೊಂದು ಕೇಸ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಂಜನಗೂಡಿಗೆ ಜ.29 ರಂದು ಸಿ.ಎಂ ಭೇಟಿ

(ನ್ಯೂಸ್ ಕಡಬ)newskadaba.com  ಮೈಸೂರು, ಜ.17. ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ವತಿಯಿಂದ ಆಯೋಜಿಸಿರುವ ವಿಕಲಚೇತನರಿಗೆ ಸಾಧನ ಸಲಕರಣೆ ವಿತರಣಾ ಸಮಾರಂಭದ ಉದ್ಘಾಟನೆಗೆ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಆಗಮಿಸುತ್ತಿದ್ದಾರೆ ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀನಿವಾಸ್ ಪ್ರಸಾದ್ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕಾರ್ಯಕ್ರಮವನ್ನು ತಾಲ್ಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಾಗಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರದ ನಾಲ್ಕು ವಿಧಾನ ಸಭಾ ಕ್ಷೇತ್ರಗಳಾದ ವರುಣಾ,

ನಂಜನಗೂಡಿಗೆ ಜ.29 ರಂದು ಸಿ.ಎಂ ಭೇಟಿ Read More »

ಕರ್ನಾಟಕ

ದಿನಕ್ಕೊಂದು ರಾಜ್ಯ, ಗಂಟೆಗೊಂದು ಸಿಮ್ ➤ ಸ್ಯಾಂಟ್ರೋ ರವಿ ಬಂಧನ ಮಾಹಿತಿ ಬಿಚ್ಚಿಟ್ಟ ಎಡಿಜಿಪಿ..!

(ನ್ಯೂಸ್ ಕಡಬ) newskadaba.com ಮೈಸೂರು, ಜ.14. ಅನೈತಿಕ ದಂಧೆಗಳ ಆರೋಪಿ ಸ್ಯಾಂಟ್ರೋ ರವಿಯನ್ನು ಮೈಸೂರು ಪೊಲೀಸರು ಗುಜರಾತ್‌ನ ಅಹಮ್ಮದಾಬಾದ್ ಸಮೀಪ ಬಂಧಿಸಲಾಗಿದೆ. ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ರವಿ ಎರಡನೇ ಪತ್ನಿ ನೀಡಿದ್ದ ದೂರಿನ ಆಧಾರದಲ್ಲಿ ಕಾರ್ಯಾಚರಣೆ ನಡೆಸಿದ ಮೈಸೂರು ಪೊಲೀಸರು ಚಾಲಾಕಿಯನ್ನು ಬಂಧಿಸಿದ್ದಾರೆ. ಬಂಧನದ ಬಳಿಕ ಎಡಿಜಿಪಿ ಅಲೋಕ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಸ್ಯಾಂಟ್ರೋ ರವಿಯ ಮಾಹಿತಿ ಬಿಚ್ಚಿಟ್ಟಿದ್ದಾರೆ. ಸ್ಯಾಂಟ್ರೋ ರವಿ ತಲೆಮರೆಸಿಕೊಳ್ಳಲು ವಿಗ್ ಕಳಚಿದ್ದ. ಶೇವ್ ಮಾಡಿಕೊಂಡ ಇಂದು ಬೆಳಗ್ಗೆ ಮಹಾರಾಷ್ಟ್ರದಿಂದ ಗುಜರಾತ್ ಪ್ರವೇಶ

ದಿನಕ್ಕೊಂದು ರಾಜ್ಯ, ಗಂಟೆಗೊಂದು ಸಿಮ್ ➤ ಸ್ಯಾಂಟ್ರೋ ರವಿ ಬಂಧನ ಮಾಹಿತಿ ಬಿಚ್ಚಿಟ್ಟ ಎಡಿಜಿಪಿ..! Read More »

ಕರ್ನಾಟಕ

ಬಿಳಿಗಿರಿ ರಂಗನಾಥ ಸ್ವಾಮಿ ದೇವಾಲಯದ ಬಳಿ 15ನೇ ಶತಮಾನದ 3 ಸ್ಮಶಾನ ಪತ್ತೆ..!       

(ನ್ಯೂಸ್ ಕಡಬ)newskadaba.com  ಮೈಸೂರು, ಜ.11. ಮೈಸೂರು ವಿಶ್ವವಿದ್ಯಾನಿಲಯದ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಶಾಸ್ತ್ರದ ಸಹಾಯಕ ಪ್ರಾಧ್ಯಾಪಕಿ ವಿ.ಶೋಭಾ ನೇತೃತ್ವದ ಸಂಶೋಧನಾ ತಂಡವು ಬಿಳಿಗಿರಿ ರಂಗನಾಥಸ್ವಾಮಿ ದೇವಾಲಯದ ಬೆಟ್ಟಗಳಲ್ಲಿ ಇತಿಹಾಸ ಪೂರ್ವ ಸ್ಮಶಾನಗಳನ್ನು ಪತ್ತೆ ಹಚ್ಚಿದೆ ಎನ್ನಲಾಗಿದೆ. ಬಿಳಿಗಿರಿ ರಂಗನಾಥಸ್ವಾಮಿ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಗೆ ಬರುವ ಚಾಮರಾಜನಗರ ತಾಲೂಕಿನ ಭೂದಿಪಡಗ ಗ್ರಾಮದಲ್ಲಿ ಸಂಶೋಧನಾ ತಂಡವು ಮೂರು ಸ್ಮಶಾನಗಳನ್ನು ಪತ್ತೆ ಮಾಡಿದೆ. ಇವು ಕ್ರಿಸ್ತ ಪೂರ್ವ 15ನೇ ಶತಮಾನದವೆಂದು ನಂಬಲಾಗಿದೆ. ಪುರಾತತ್ವ ತಜ್ಞರು ಗತಕಾಲದ ಹೆಚ್ಚಿನ

ಬಿಳಿಗಿರಿ ರಂಗನಾಥ ಸ್ವಾಮಿ ದೇವಾಲಯದ ಬಳಿ 15ನೇ ಶತಮಾನದ 3 ಸ್ಮಶಾನ ಪತ್ತೆ..!        Read More »

ಕರ್ನಾಟಕ

ಸೈಬರ್ ಕ್ರೈಮ್ ದಂಧೆ ಬೇಧಿಸಿದ ಪೊಲೀಸರು ➤ ಅಸ್ಸಾಂ ಮೂಲದ ಇಬ್ಬರು ಆರೋಪಿಗಳು ಅರೆಸ್ಟ್..!    

(ನ್ಯೂಸ್ ಕಡಬ)newskadaba.com  ಮೈಸೂರು, ಜ.10.  ವ್ಯವಸ್ಥಿತ ಸೈಬರ್ ಕ್ರೈಂ ದಂಧೆಯೊಂದನ್ನು ಮೈಸೂರು ಪೊಲೀಸರು ಭೇದಿಸಿದ್ದು, ಅಸ್ಸಾಂ ಮೂಲದ ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸೀಮಾ ಲಾಟ್ಕರ್ ಅವರು, ಕಳೆದ ವರ್ಷ ನಂಜನಗೂಡಿನ ಬದನವಾಳು ಗ್ರಾಮದ ಹಿಮಾ ಶ್ವೇತಾ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಸೈಬರ್ ಕ್ರೈಮ್ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಅರೋಪಿಗಳು ಇನ್ ಸ್ಟಾಗ್ರಾಂ ಮೂಲಕ, ವಾಟ್ಸಾಪ್ ಚಾಟಿಂಗ್ ಮೂಲಕ ಬೆಳೆ ಬಾಳುವ ಗಿಫ್ಟ್ ಕಳುಹಿಸುವುದಾಗಿ ನಂಬಿಸುತ್ತಿದ್ದರು.

ಸೈಬರ್ ಕ್ರೈಮ್ ದಂಧೆ ಬೇಧಿಸಿದ ಪೊಲೀಸರು ➤ ಅಸ್ಸಾಂ ಮೂಲದ ಇಬ್ಬರು ಆರೋಪಿಗಳು ಅರೆಸ್ಟ್..!     Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಡ ರೈತನ ಗುಡಿಸಲಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು ➤  50 ಸಾವಿರ ರೂ. ಮೌಲನ್ಯ ದಿನಸಿ ಸಾಮಗ್ರಿ ಸುಟ್ಟು ಭಸ್ಮ..!!

(ನ್ಯೂಸ್ ಕಡಬ) newskadaba.com ಮೈಸೂರು, ಜ.08.  ಕಿಡಿಗೇಡಿಗಳು .50 ಸಾವಿರ ಮೌಲ್ಯದ ದಿನಸಿ ಸಾಮಗ್ರಿಗಳಿಗೆ ಬೆಂಕಿ ಹಾಕಿರುವ ಘಟನೆ ಬಾರಸೆ ಕೊಪ್ಪಲು ಗ್ರಾಮದಲ್ಲಿ ಸಂಭವಿಸಿದೆ. ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಪೊಲೀಸ್‌ ಠಾಣೆ ವ್ಯಾಪ್ತಿಗೆ ಸೇರಿದ ಬಾರಸೆ ಕೊಪ್ಪಲು ಗ್ರಾಮದ ರಾಜೆಅರಸ್‌ ಅವರ ಜಮೀನಿನಲ್ಲಿ ಘಟನೆ ನಡೆದಿದ್ದು, ಬೆಳತ್ತೂರು ಗ್ರಾಮದ ರೈತ ಪುರುಷೋತ್ತಮ ಕಳೆದ ಒಂದು ವರ್ಷಗಳ ಹಿಂದೆ ಬಾರಿಸೆ ಕೊಪ್ಪಲು ಗ್ರಾಮದಲ್ಲಿ ರಾಜೆ ಅರಸ್‌ ಎಂಬವರಿಗೆ ಸೇರಿದ ಜಮೀನನ್ನು ಕೃಷಿ ಮಾಡಲು ಗುತ್ತಿಗೆ ಪಡೆದು ಗುಡಿಸಿಲು ಹಾಕಿಕೊಂಡು

ಬಡ ರೈತನ ಗುಡಿಸಲಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು ➤  50 ಸಾವಿರ ರೂ. ಮೌಲನ್ಯ ದಿನಸಿ ಸಾಮಗ್ರಿ ಸುಟ್ಟು ಭಸ್ಮ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸೈಬರ್‌ ಕ್ರೈಂ ಬಗ್ಗೆ ಜಾಗೃತಿ ಅಗತ್ಯ ➤  ಡಿವೈಎಸ್ಪಿ ಎಚ್‌.ಎಸ್‌.ರೇಣುಕಾರಾಧ್ಯ

(ನ್ಯೂಸ್ ಕಡಬ)newskadaba.com  ಮೈಸೂರು, ಜ.07. ಅಪರಾದ ತಡೆಗಟ್ಟುವಲ್ಲಿ ವಿದ್ಯಾರ್ಥಿಗಳ ಪಾತ್ರ ಬಹು ಮುಖ್ಯವಾದದ್ದು. ಕ್ಷಣ ಮಾತ್ರದಲ್ಲಿ ಆಗುವ ಅಹಿತಕರ ಘಟನೆಗಳ ಬಗ್ಗೆ ನಾವು ಎಚ್ಚೆತ್ತುಕೊಳ್ಳದೆ ಹೋದಲ್ಲಿ ನಾವು ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ. ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ದುರ್ಬಳಕೆ, ಸೈಬರ್‌ ಕ್ರೈಂ ಇವುಗಳ ಬಗ್ಗೆ ಜಾಗೃತಿ ಹೊಂದುವುದು ಅತಿ ಅವಶ್ಯಕ ಎಂದು ಕರ್ನಾಟಕ ಪೊಲೀಸ್‌ ಅಕಾಡೆಮಿಯ ಡಿವೈಎಸ್ಪಿ ಎಚ್‌.ಎಸ್‌.ರೇಣುಕಾರಾಧ್ಯ ತಿಳಿಸಿದರು. ಸರಸ್ವತಿಪುರಂನಲ್ಲಿರುವ ಟಿಟಿಎಲ್‌ ಕಾಲೇಜಿನಲ್ಲಿ ಅಖಿಲ ಭಾರತೀಯ ಗ್ರಾಹಕ ಪಂಚಾಯತ್‌ ಮೈಸೂರು ಘಟಕವು ಆಯೋಜಿಸಿದ್ದ ಸೈಬರ್‌ ಅಪರಾಧ

ಸೈಬರ್‌ ಕ್ರೈಂ ಬಗ್ಗೆ ಜಾಗೃತಿ ಅಗತ್ಯ ➤  ಡಿವೈಎಸ್ಪಿ ಎಚ್‌.ಎಸ್‌.ರೇಣುಕಾರಾಧ್ಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಿ.ಎಫ್.ಟಿ.ಆರ್.ಐ ಆವರಣದಲ್ಲಿ ಚಿರತೆ ಪ್ರತ್ಯಕ್ಷ..!!        ➤ ಸ್ಥಳೀಯರಲ್ಲಿ ಹೆಚ್ಚಿದ ಆತಂಕ     

(ನ್ಯೂಸ್ ಕಡಬ) newskadaba.com  ಮೈಸೂರು, ಜ.05. ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ (ಸಿಎಫ್‌ಟಿಆರ್‌ಐ) ಆವರಣದಲ್ಲಿ ಎರಡು ಚಿರತೆಗಳು ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ. ಸಿ.ಎಫ್.ಟಿ.ಆರ್.ಐ ಆವರಣದಲ್ಲಿರುವ ಕಾಡು ಪ್ರದೇಶದಲ್ಲಿ ಎರಡು ಚಿರತೆಗಳು ಕಾಣಿಸಿಕೊಂಡಿದ್ದು, ಕೆ.ಆರ್.ರಸ್ತೆಯಿಂದ ಹುಣಸೂರು ರಸ್ತೆ ವರೆಗೂ ಹರಡಿಕೊಂಡಿರುವ ಸಿ.ಎಫ್.ಟಿ.ಆರ್.ಐ ಆವರಣದಲ್ಲಿ ಸಾಕಷ್ಟು ಹಸಿರು ವಲಯ ಇದೆ. ಇಲ್ಲಿ ಸಿ.ಎಫ.ಟಿ.ಆರ್.ಐ ಶಾಲೆಯೂ ಇದ್ದು ಈ ಶಾಲೆಯ ಬಳಿ ಎರಡು ಚಿರತೆಗಳು ಸಂಚರಿಸುತ್ತಿದ್ದನ್ನು ಕರ್ತವ್ಯದಲ್ಲಿದ್ದ  ಭದ್ರತಾ ಸಿಬ್ಬಂದಿ ನೋಡಿದ್ದಾರೆ ಎನ್ನಲಾಗಿದೆ. ಕೂಡಲೇ ಈ ಕರ್ತವ್ಯ ಸಿಬ್ನಂದಿ ಸಿ.ಎಫ್.ಟಿ.ಆರ್.ಐ

ಸಿ.ಎಫ್.ಟಿ.ಆರ್.ಐ ಆವರಣದಲ್ಲಿ ಚಿರತೆ ಪ್ರತ್ಯಕ್ಷ..!!        ➤ ಸ್ಥಳೀಯರಲ್ಲಿ ಹೆಚ್ಚಿದ ಆತಂಕ      Read More »

ಕರ್ನಾಟಕ

ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆ ► ನಾಳೆಯಿಂದ (ಸೆ.21) ದಸರಾ ರಜೆ ಪ್ರಾರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.20. ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ದಸರಾ ರಜೆಯನ್ನು ಸೆಪ್ಟೆಂಬರ್ 21 ರಿಂದ ಅಕ್ಟೋಬರ್ 5 ರವರೆಗೆ ನಿಗದಿಪಡಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಅ.6 ರಂದು ಶಾಲಾ ಕಾಲೇಜುಗಳು ಪುನರಾರಂಭಗೊಳ್ಳಲಿದ್ದು, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪಿಯುಸಿ ವಿದ್ಯಾಸಂಸ್ಥೆಗಳಿಗೆ ಈ ರಜೆ ಅನ್ವಯಿಸುತ್ತದೆ. ದಸರಾ ರಜೆಯನ್ನು ನವರಾತ್ರಿ ಸಂದರ್ಭದಲ್ಲಿಯೇ ನೀಡುವಂತೆ ಸಾವ೯ಜನಿಕರ, ಶಿಕ್ಷಣ ಸಂಸ್ಥೆಗಳ ಮನವಿಗೆ ಸ್ಪಂದಿಸಿ ರಾಜ್ಯ ಸರಕಾರ ದಸರಾ ರಜೆ ಬದಲಾಯಿಸಿದೆ ಎಂದು ಅರಣ್ಯ

ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆ ► ನಾಳೆಯಿಂದ (ಸೆ.21) ದಸರಾ ರಜೆ ಪ್ರಾರಂಭ Read More »

ಕರ್ನಾಟಕ

ಸ್ಕಾರ್ಪಿಯೋ ಕಾರಿನಲ್ಲಿ ಹಾಡುಹಗಲೇ ವಿದ್ಯಾರ್ಥಿನಿಯ ಅಪಹರಣ ► ಚಾಲಕನ ಕೈಗೆ ಕಚ್ಚಿ ಚಲಿಸುವ ಕಾರಿನಿಂದ ಹೊರಕ್ಕೆ ಜಿಗಿದ ವಿದ್ಯಾರ್ಥಿನಿ

(ನ್ಯೂಸ್ ಕಡಬ) newskadaba.com ಮೈಸೂರು, ಆ.23. ಇಂಜಿನಿಯರಿಂಗ್‌ ವಿದ್ಯಾರ್ಥಿನಿಯನ್ನು ಹಾಡುಹಗಲೇ ಕಾರಿನಲ್ಲಿ ಅಪಹರಣಕ್ಕೆ ವಿಫಲ ಯತ್ನ ನಡೆಸಲಾಗಿದ್ದು, ವಿದ್ಯಾರ್ಥಿನಿ ಕಾರು ಚಾಲಕನ ಕೈಗೆ ಕಚ್ಚಿ ತಪ್ಪಿಸಿಕೊಂಡ ಘಟನೆ ಇಲ್ಲಿನ ನಂಜನಗೂಡಿನಲ್ಲಿ ಬುಧವಾರದಂದು ನಡೆದಿದೆ. ಚಾಮರಾಜನಗರದಲ್ಲಿ ಎಂಜಿನಿಯರಿಂಗ್ ಓದುತ್ತಿರುವ ಮಂಡ್ಯ ಮೂಲದ ರಾಧಾ ಅಪಹರಣಕ್ಕೆ ಒಳಗಾಗಿ ನಂತರ ತಪ್ಪಿಸಿಕೊಂಡು ಬಂದಿರುವ ಯುವತಿ. ರಾಧಾ ತನ್ನ ಪರಿಚಯಸ್ಥರ ಭೇಟಿಗೆಂದು ನಂಜನಗೂಡಿಗೆ ಬಂದಿದ್ದು, ಹಿಂತಿರುಗಲು ನಂಜನಗೂಡಿನ ಬಸ್ ನಿಲ್ದಾಣದಲ್ಲಿ ನಿಂತಿದ್ದಾಗ ಅಲ್ಲೆ ಇದ್ದ ಅಪರಿಚಿತ ಮಹಿಳೆಯು ರಾಧಾ ಜೊತೆ ಮಾತುಕತೆ ಆರಂಭಿಸಿದ್ದಾಳೆ.

ಸ್ಕಾರ್ಪಿಯೋ ಕಾರಿನಲ್ಲಿ ಹಾಡುಹಗಲೇ ವಿದ್ಯಾರ್ಥಿನಿಯ ಅಪಹರಣ ► ಚಾಲಕನ ಕೈಗೆ ಕಚ್ಚಿ ಚಲಿಸುವ ಕಾರಿನಿಂದ ಹೊರಕ್ಕೆ ಜಿಗಿದ ವಿದ್ಯಾರ್ಥಿನಿ Read More »

ಕರ್ನಾಟಕ
Scroll to Top