Nagara panchami

ಇಂದು ಕರಾವಳಿಯಾದ್ಯಂತ ಶ್ರದ್ಧಾ ಭಕ್ತಿಯ ನಾಗರಪಂಚಮಿ ಆಚರಣೆ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.09. ದಕ್ಷಿಣ ಕನ್ನಡ, ಉಡುಪಿ, ಕೇರಳದ ಕಾಸರಗೋಡು ಜಿಲ್ಲೆ ಸೇರಿದಂತೆ ಕರಾವಳಿಯಾದ್ಯಂತ ಇಂದು ನಾಗರಪಂಚಮಿ ಹಬ್ಬವನ್ನು ಭಕ್ತಿ ಶ್ರದ್ಧೆಯಿಂದ ಆಚರಿಸಲಾಗುತ್ತಿದ್ದು, ಪವಿತ್ರ ನಾಗಾರಾಧನಾ ಕ್ಷೇತ್ರಗಳಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರ, ಕುಡುಪು ಶ್ರೀ ಅನಂತಪದ್ಮನಾಭ ದೇವಸ್ಥಾನ, ಉಡುಪಿಯ ಶ್ರೀಕೃಷ್ಣಮಠ, ನಾಲ್ಕು ಸ್ಕಂದಾಲಯಗಳು (ಮುಚ್ಚಲಕೋಡು, ಮಾಂಗೋಡು, ತಾಂಗೋಡು, ಅರಿತೋಡು), ಶ್ರೀವೆಂಕಟರಮಣ ದೇವಸ್ಥಾನ, ನೀಲಾವರ ಪಂಚಮಿಕಾನ, ಸಗ್ರಿ ವಾಸುಕೀ ಅನಂತಪದ್ಮನಾಭ ದೇವಸ್ಥಾನ, ಬಡಗುಪೇಟೆ ಅನಂತಪದ್ಮನಾಭ ದೇವಸ್ಥಾನ ಸಹಿತ ಕರಾವಳಿ ಭಾಗದ ವಿವಿಧ ನಾಗ ಸಾನಿಧ್ಯದ ಕ್ಷೇತ್ರಗಳಲ್ಲಿ […]

ಇಂದು ಕರಾವಳಿಯಾದ್ಯಂತ ಶ್ರದ್ಧಾ ಭಕ್ತಿಯ ನಾಗರಪಂಚಮಿ ಆಚರಣೆ Read More »

ಕರಾವಳಿ

ಬ್ಯಾಂಕ್ ಆಫ್ ಬರೋಡಾದಿಂದ ಕುಕ್ಕೇ ಶ್ರೀ ದೇವಳಕ್ಕೆ ಕಂಪ್ಯೂಟರ್ ಕೊಡುಗೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 22. ನಾಗಾರಾಧನೆಯ ಪುಣ್ಯ ಕ್ಷೇತ್ರವಾದ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬ್ಯಾಂಕ್ ಆಫ್ ಬರೋಡಾದಿಂದ 5 ಕಂಪ್ಯೂಟರ್ ಗಳನ್ನು ಕೊಡುಗೆಯಾಗಿ ನೀಡಲಾಯಿತು. ಮಂಗಳೂರು ವಿಭಾಗದ ಜನರಲ್ ಮ್ಯಾನೇಜರ್ ಹಾಗೂ ಝೋನಲ್ ಹೆಡ್ ಶ್ರೀಮತಿ ಗಾಯತ್ರಿ ಆರ್ ಅವರು ಕುಕ್ಕೇ ಶ್ರೀ ದೇವಳಕ್ಕೆ ಸುಮಾರು 1 ಲಕ್ಷದ 25 ಸಾವಿರ ರೂ. ಮೌಲ್ಯದ 5 ಕಂಪ್ಯೂಟರ್‌ಗಳನ್ನು ಮಂಜೂರಾತಿಗೊಳಿಸಿದ್ದರು. ಅದರಂತೆ ಸೋಮವಾರದಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ

ಬ್ಯಾಂಕ್ ಆಫ್ ಬರೋಡಾದಿಂದ ಕುಕ್ಕೇ ಶ್ರೀ ದೇವಳಕ್ಕೆ ಕಂಪ್ಯೂಟರ್ ಕೊಡುಗೆ Read More »

ಕರಾವಳಿ

ನಾಗರ ಪಂಚಮಿ ಹಬ್ಬದ ಮಹತ್ವ

(ನ್ಯೂಸ್ ಕಡಬ) newskadaba.com ಧಾರ್ಮಿಕ, ಜು.27. ಶ್ರಾವಣದಲ್ಲಿ ಬರುವ ಹಬ್ಬಗಳಿಗೆ ಮುನ್ನುಡಿ ಬರೆಯುವಂತಹ ವಿಶೇಷ ಹಬ್ಬ ನಾಗರ ಪಂಚಮಿ. ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ದಿನ ನಾಗರ ಪಂಚಮಿ ಹಬ್ಬವನ್ನು ಆಚರಿಸಲಾಗುತ್ತದೆ. ನಾಗರಪಂಚಮಿ ಎಂದರೆ ಒಡ ಹುಟ್ಟಿದವರ ಹಬ್ಬ. ಹೆಣ್ಣು ಮಕ್ಕಳ ಹಬ್ಬ. ನಾಗಪ್ಪನಿಗೆ ಹಾಲು ಎರೆದು ಆಚರಿಸುವ ಹಬ್ಬವಾಗಿದೆ. ಈ ಹಬ್ಬಕ್ಕೆ ಗರುಡ ಪಂಚಮಿ ಎಂಬ ಹೆಸರು ಕೂಡ ಇದೆ. ನಾಗರ ಪಂಚಮಿಯಂದು ಶ್ರದ್ಧಾ ಭಕ್ತಿಯಿಂದ ನಾಗರಕಲ್ಲಿಗೆ ಅಥವಾ ಹುತ್ತಗಳಿಗೆ ಹಾಲೆರೆದು ಪೂಜೆ ಸಲ್ಲಿಸಲಾಗುತ್ತದೆ.

ನಾಗರ ಪಂಚಮಿ ಹಬ್ಬದ ಮಹತ್ವ Read More »

ಕರಾವಳಿ
Scroll to Top