naleen kumar kateel

ಚುನಾವಣಾ ಬಾಂಡ್ ಅಕ್ರಮ ಪ್ರಕರಣ ನಿರ್ಮಲಾ ಸೀತಾರಾಮನ್, ಕಟೀಲ್ಗೆ ಬಿಗ್ ರಿಲೀಫ್ ;ಹೈಕೋರ್ಟ್

(ನ್ಯೂಸ್ ಕಡಬ) newskadaba.com ಡಿ. 03 ಬೆಂಗಳೂರು : ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಿರುವ ಆರೋಪಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಇದೀಗ ಈ ಎಫ್ಐಆರ್ ರದ್ದುಗೊಳಿಸಿ ಹೈಕೋರ್ಟ್ ಆದೇಶಿಸಿದೆ.

ಚುನಾವಣಾ ಬಾಂಡ್ ಅಕ್ರಮ ಪ್ರಕರಣ ನಿರ್ಮಲಾ ಸೀತಾರಾಮನ್, ಕಟೀಲ್ಗೆ ಬಿಗ್ ರಿಲೀಫ್ ;ಹೈಕೋರ್ಟ್ Read More »

ಕರ್ನಾಟಕ

ಕಡಬ: ಬೂತ್ ಮಟ್ಟದ ಕಾರ್ಯಕರ್ತರ ಸಭೆ ►ಪರಿವರ್ತನಾ ಯಾತ್ರೆ ಯಶಸ್ಸಿಗೆ ಬಿಜೆಪಿ ಕಾರ್ಯಕರ್ತರಿಗೆ ಸೂಚನೆ

(ನ್ಯೂಸ್ ಕಡಬ) newskadaba.com ಕಡಬ, ನ.3. ಸುಳ್ಯದಲ್ಲಿ ನಡೆಯುವ ನವಕರ್ನಾಟದ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆಯನ್ನು ಯಶಸ್ಸುಗೊಳಿಸಲು ಪ್ರತಿ ಬೂತ್ ಮಟ್ಟದ ಕಾರ್ಯಕರ್ತರು ಸನ್ನದ್ದರಾಗಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು. ಕಡಬದ ಅನುಗ್ರಹ ಸಭಾಭವನದಲ್ಲಿ ನಡೆದ ಸುಳ್ಯ ಮಂಡಲದ ನೆಲ್ಯಾಡಿ ಮತ್ತು ಕಡಬ ಶಕ್ತಿ ಕೇಂದ್ರಗಳ ಬೂತ್ ಮಟ್ಟದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಶುದ್ದಾಚಾರದ ಆಡಳಿತ ನೀಡಲು ಬಿಜೆಪಿಯನ್ನು ಗೆಲ್ಲಿಸಬೇಕು, ರಾಜ್ಯದ ಜನತೆ ಅಪೇಕ್ಷೀಸಿದಂತೆ ಕಾರ್ಯಕರ್ತರು ಕಾಂಗ್ರೆಸ್ಸ್‌ ಸರಕಾರದ ದುರಾಡಳಿತವನ್ನು ಹಾಗೂ ಕೇಂದ್ರ ಸರಕಾರದ

ಕಡಬ: ಬೂತ್ ಮಟ್ಟದ ಕಾರ್ಯಕರ್ತರ ಸಭೆ ►ಪರಿವರ್ತನಾ ಯಾತ್ರೆ ಯಶಸ್ಸಿಗೆ ಬಿಜೆಪಿ ಕಾರ್ಯಕರ್ತರಿಗೆ ಸೂಚನೆ Read More »

ಕರಾವಳಿ
Scroll to Top