nalin kumar

ಬಿಜೆಪಿ ರಾಜ್ಯ ಪದಾಧಿಕಾರಿಗಳ ಆಯ್ಕೆ  ➤ ಸಂಸದೆ ಶೋಭಾ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು: ಆ.01 ರಾಜ್ಯ ಬಿಜೆಪಿಯ ನೂತನ ಪದಾಧಿಕಾರಿಗಳ ನೇಮಕ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶುಕ್ರವಾರ ಆದೇಶ ಹೊರಡಿಸಿದ್ದಾರೆ. ರಾಜ್ಯ ಪ್ರಧಾನ  ಕಾರ್ಯದರ್ಶಿ, ರಾಜ್ಯ ಕಾರ್ಯದರ್ಶಿಗಳು, ಖಜಾಂಚಿಗಳು, ಕಾರ್ಯಾಯಲದ ಕಾರ್ಯದರ್ಶಿಗಳು, ರಾಜ್ಯ ವಕ್ತಾರಾರು, ರಾಜ್ಯ ಉಪಾಧ್ಯಕ್ಷಕರು ಸೇರಿದಂತೆ ರಾಜ್ಯ ಬಿಜೆಪಿ ಘಟನದ ವಿವಿಧ ವಿಭಾಗಳಿಗೆ ನೂತನದ ಪದಾಧಿಕಾರಿಗಳನ್ನ ನೇಮಕ ಮಾಡಲಾಗಿದೆ. ರಾಜ್ಯ ಉಪಾಧ್ಯಕ್ಷರಾಗಿ ಅರವಿಂದ ಲಿಂಬಾವಳಿ, ಸಂಸದೆ ಶೋಭಾ ಕರಂದ್ಲಾಜೆ, ಸಿಎಂ ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ, ನಿರ್ಮಲ್​ಕುಮಾರ್​ ಸುರಾನಾ, ಮಾಲೀಕಯ್ಯ ಗುತ್ತೇದಾರ್​, […]

ಬಿಜೆಪಿ ರಾಜ್ಯ ಪದಾಧಿಕಾರಿಗಳ ಆಯ್ಕೆ  ➤ ಸಂಸದೆ ಶೋಭಾ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ನೇಮಕ Read More »

ಕರಾವಳಿ, ಕರ್ನಾಟಕ

ಹ್ಯಾಟ್ರಿಕ್ ಗೆಲುವಿನ ನಗೆ ಬೀರಿದ ಸೋಲಿಲ್ಲದ ಸರದಾರ ನಳಿನ್ ಕುಮಾರ್ ➤ ಮಿಥುನ್ ರೈ ಸೇರಿದಂತೆ ಕಾಂಗ್ರೆಸ್ ಮುಖಂಡರಿಗೆ ತೀವ್ರ ಮುಖಭಂಗ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.23. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಮೂರನೇ ಬಾರಿಗೆ ಭರ್ಜರಿ ಗೆಲುವು ಸಾಧಿಸಿದ್ದಾರೆ. ಮೊದಲ ಸುತ್ತಿನಲ್ಲೇ ಭಾರೀ ಮುನ್ನಡೆ ಕಾಯ್ದುಕೊಂಡು ಬಂದಿದ್ದ ನಳಿನ್ ಬಳಿಕ ಗೆಲುವಿನ ಅಂತರ ಹೆಚ್ಚಿಸಿಕೊಳ್ಳುವ ಮೂಲಕ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದ್ದರೆ, ತನ್ನ ಎದುರಾಳಿ ಪ್ರತಿಸ್ಪರ್ಧಿ ಮಿಥುನ್ ರೈ ಸೇರಿದಂತೆ ಕಾಂಗ್ರೆಸ್ ಮುಖಂಡರಿಗೆ ತೀವ್ರ ಮುಖಭಂಗ ಉಂಟಾಗಿದೆ. 28 ವರ್ಷಗಳ ಬಿಜೆಪಿಯ ಭದ್ರಕೋಟೆಯನ್ನು

ಹ್ಯಾಟ್ರಿಕ್ ಗೆಲುವಿನ ನಗೆ ಬೀರಿದ ಸೋಲಿಲ್ಲದ ಸರದಾರ ನಳಿನ್ ಕುಮಾರ್ ➤ ಮಿಥುನ್ ರೈ ಸೇರಿದಂತೆ ಕಾಂಗ್ರೆಸ್ ಮುಖಂಡರಿಗೆ ತೀವ್ರ ಮುಖಭಂಗ Read More »

ರಾಷ್ಟ್ರೀಯ ನ್ಯೂಸ್
Scroll to Top