namma

ಚಿಗುರು ಮೀಸೆಯ ಯುವಕನ ದುರಾಸೆಗೆ ಬಲಿಯಾಯಿತು ಬಡಜೀವ ► ಬಯಲಾಯಿತು ಪಂಬೆತ್ತಾಡಿ ಕೃಷಿಕನ ಕೊಲೆ‌ ಆರೋಪಿ ಬಿಚ್ಚಿಟ್ಟ ರಹಸ್ಯ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ.11. ನಾಲ್ಕು ದಿನಗಳ ಹಿಂದೆ ತನ್ನ ಮನೆಯಲ್ಲೇ ಕೊಲೆಗೈಯಲ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಪಂಬೆತ್ತಾಡಿ ಗ್ರಾಮದ ಕಲ್ಚಾರು ಸುಬ್ರಹ್ಮಣ್ಯ ಭಟ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಿರುವ ಪೊಲೀಸರು ಪ್ರಕರಣಕ್ಕೆ ತೆರೆ ಎಳೆದಿದ್ದಾರೆ. ಸೆಪ್ಟೆಂಬರ್ 08 ರಂದು ಸುಬ್ರಹ್ಮಣ್ಯ ಭಟ್ ರವರ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಅವರ ಮನೆಯಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ತನಿಖೆ ಕೈಗೆತ್ತಿಕೊಂಡ ಪೊಲೀಸರು ಪ್ರಕರಣದ ಆರೋಪಿ ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಪಡ ನಿವಾಸಿ ಶೀನಪ್ಪ ಗೌಡ ಎಂಬವರ […]

ಚಿಗುರು ಮೀಸೆಯ ಯುವಕನ ದುರಾಸೆಗೆ ಬಲಿಯಾಯಿತು ಬಡಜೀವ ► ಬಯಲಾಯಿತು ಪಂಬೆತ್ತಾಡಿ ಕೃಷಿಕನ ಕೊಲೆ‌ ಆರೋಪಿ ಬಿಚ್ಚಿಟ್ಟ ರಹಸ್ಯ Read More »

ಕರಾವಳಿ

ಅಡ್ಯಾರ್: ಭೀಕರ ಸರಣಿ ಅಪಘಾತ ► ಓರ್ವ ಮೃತ್ಯು, ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.27. ಎರಡು ಕಾರುಗಳು, ಬೈಕ್ ಹಾಗೂ ಆಟೋ ರಿಕ್ಷಾ ನಡುವೆ ನಡೆದ ಸರಣಿ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ನಗರದ ಹೊರವಲಯದ ಅಡ್ಯಾರಿನಲ್ಲಿ ಬುಧವಾರ ಮುಂಜಾನೆ ಸಂಭವಿಸಿದೆ. ಮೃತ ಯುವಕನನ್ನು ಇಲೆಕ್ಟ್ರೀಷಿಯನ್ ವೃತ್ತಿಯಲ್ಲಿದ್ದ ಫಾರೂಕ್(26) ಎಂದು ಗುರುತಿಸಲಾಗಿದೆ. ಬಿ.ಸಿ.ರೋಡ್ ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ವಾಹನಗಳು ಏಕಮುಖ ರಸ್ತೆಯಲ್ಲಿ ಸಂಚರಿಸುತ್ತಿದ್ದಾಗ ಕಣ್ಣೂರು ಮಸೀದಿ ಬಳಿ ತಲುಪಿದಾಗ ಹನೀಫ್ ಎಂಬವರು ಚಲಾಯಿಸುತ್ತಿದ್ದ ಕಾರು ಉಳಿದ ವಾಹನಗಳಿಗೆ ಢಿಕ್ಕಿ ಹೊಡೆದು ಮಗುಚಿ ಬಿದ್ದಿದೆ.

ಅಡ್ಯಾರ್: ಭೀಕರ ಸರಣಿ ಅಪಘಾತ ► ಓರ್ವ ಮೃತ್ಯು, ಮೂವರಿಗೆ ಗಾಯ Read More »

ಕರಾವಳಿ

ಹದಗೆಟ್ಟ ಕಲ್ಲಾಜೆ – ಅಂತಿಬೆಟ್ಟು ರಸ್ತೆಗೆ ಊರವರಿಂದಲೇ ಕಾಯಕಲ್ಪ ► ಸಡಕ್ ರಸ್ತೆಗೆ ಕಾದು ಸುಸ್ತಾಗಿ ಕೊನೆಗೆ ಶ್ರಮದಾನದ ಮೊರೆ ಹೋದ ಗ್ರಾಮಸ್ಥರು

(ನ್ಯೂಸ್ ಕಡಬ) newskadaba.com ಕಡಬ, ಜೂ.17. ಮರ್ದಾಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಲ್ಲಾಜೆ ಅಂತಿಬೆಟ್ಟು ಮಾರ್ಗವಾಗಿ ಕೋರಿಯಾರ್ ಮೂಲಕ ಕೋಡಿಂಬಾಳ ಸೇರಬೇಕಾದ ಗ್ರಾಮ ಸಡಕ್ ರಸ್ತೆಯು ಮಂಜೂರಾಗಿ ವರ್ಷಗಳೇ ಕಳೆದರೂ ರಸ್ತೆ ಅಭಿವೃದ್ಧಿಯಾಗದ ಹಿನ್ನೆಲೆಯಲ್ಲಿ ಈ ಭಾಗದ ಗ್ರಾಮಸ್ಥರೆಲ್ಲ ಸೇರಿಕೊಂಡು ಕೆಸರುಮಯ, ಹೊಂಡ, ಗುಂಡಿಗಳಿಂದ ಕೂಡಿದ ರಸ್ತೆಯನ್ನು ಶ್ರಮದಾನದ ಮೂಲಕ ದುರಸ್ತಿಗೊಳಿಸಿದ ಘಟನೆ ಭಾನುವಾರದಂದು ‌ನಡೆದಿದೆ. ಕಲ್ಲಾಜೆಯಿಂದ ಅಂತಿಬೆಟ್ಟುವರೆಗಿನ ಸುಮಾರು ೫೦ಕ್ಕೂ ಮೆಲ್ಪಟ್ಟ ಗ್ರಾಮಸ್ಥರು ಒಟ್ಟಾಗಿ ಬೆಳಿಗ್ಗೆಯಿಂದ ಸಂಜೆಯ ತನಕ ಶ್ರಮದಾನದ ಮೂಲಕ ರಸ್ತೆಯನ್ನು ದುರಸ್ಥಿಗೊಳಿಸಿದ್ದಾರೆ.

ಹದಗೆಟ್ಟ ಕಲ್ಲಾಜೆ – ಅಂತಿಬೆಟ್ಟು ರಸ್ತೆಗೆ ಊರವರಿಂದಲೇ ಕಾಯಕಲ್ಪ ► ಸಡಕ್ ರಸ್ತೆಗೆ ಕಾದು ಸುಸ್ತಾಗಿ ಕೊನೆಗೆ ಶ್ರಮದಾನದ ಮೊರೆ ಹೋದ ಗ್ರಾಮಸ್ಥರು Read More »

ಕರಾವಳಿ
Scroll to Top