Nandini ghee

ಲಡ್ಡು ವಿವಾದ- ತಿರುಪತಿ ಸನ್ನಿಧಿಗೆ 2 ಟ್ರಕ್ ಕೆಎಂಎಫ್ ನಂದಿನಿ ತುಪ್ಪ ಸರಬರಾಜು

(ನ್ಯೂಸ್ ಕಡಬ) newskadaba.com ಸೆ. 25. ಪ್ರಸಾದ ರೂಪದಲ್ಲಿ ಕೊಡಲಾಗುವ ತಿರುಪತಿಯ ಲಡ್ಡಿನಲ್ಲಿ ಕಲಬೆರಕೆ ವಿವಾದ ಸೃಷ್ಟಿಯಾದ ಬೆನ್ನಲ್ಲೇ ನಂದಿನಿ ತುಪ್ಪಕ್ಕೆ ಬೇಡಿಕೆ ಹೆಚ್ಚಾಗಿದ್ದು, ತಿಮ್ಮಪ್ಪನ ಸನ್ನಿಧಿಗೆ ಎರಡು ಟ್ರಕ್‌ಗಳಲ್ಲಿ ಕೆಎಂಎಫ್ ಶುದ್ಧ ನಂದಿನಿ ತುಪ್ಪ ಸರಬರಾಜಾಗಿದೆ. ಒಂದು ಟ್ರಕ್ ಯಲಹಂಕ ಮದರ್ ಡೈರಿಯಿಂದ ಮತ್ತು ಮತ್ತೊಂದು ಟ್ರಕ್ ಚನ್ನರಾಯಪಟ್ಟಣದಿಂದ ತುಪ್ಪ ಸರಬರಾಜಾಗಿರುವುದಾಗಿ ತಿಳಿದುಬಂದಿದೆ. ಸುಮಾರು 26 ಟನ್ ತುಪ್ಪ 2 ಟ್ರಕ್‌ಗಳಲ್ಲಿ ಆಗಮಿಸಿದ್ದು, ಲಡ್ಡು ವಿವಾದದ ಮಧ್ಯೆ ಕೆಎಂಎಫ್ ನಂದಿನಿ ತುಪ್ಪ ಸರಬರಾಜಾಗಿದೆ. ಸದ್ಯ ತಿರುಪತಿಗೆ […]

ಲಡ್ಡು ವಿವಾದ- ತಿರುಪತಿ ಸನ್ನಿಧಿಗೆ 2 ಟ್ರಕ್ ಕೆಎಂಎಫ್ ನಂದಿನಿ ತುಪ್ಪ ಸರಬರಾಜು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಂದಿನಿಯೇತರ ಎಲ್ಲಾ ಬ್ರ್ಯಾಂಡ್ ಗಳ ತುಪ್ಪದ ತಪಾಸಣೆಗೆ ಆದೇಶ..!

(ನ್ಯೂಸ್ ಕಡಬ) newskadaba.com ಸೆ. 25. ಇತ್ತೀಚೆಗೆ ತಿರುಪತಿ ಲಡ್ಡು ವಿಚಾರವಾಗಿ ವಿವಾದ ಎದ್ದ ಹಿನ್ನೆಲೆ ನಂದಿನಿ ಬ್ರ್ಯಾಂಡ್‌ ಹೊರತುಪಡಿಸಿ ಎಲ್ಲಾ ಸಂಸ್ಥೆಗಳ ತುಪ್ಪದ ಮಾದರಿಗಳನ್ನು ಸಂಗ್ರಹಿಸಿ ತಪಾಸಣೆಗೆ ಒಳಪಡಿಸುವಂತೆ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಅವರು ತಿಳಿಸಿದ್ದಾರೆ. ರಾಜ್ಯದಲ್ಲಿ ಮಾರಾಟ ಆಗುತ್ತಿರುವ ನಂದಿನಿ ತುಪ್ಪವನ್ನು ಬಿಟ್ಟು, ಇತರ ಎಲ್ಲ ತುಪ್ಪಗಳ ಮಾದರಿ ಸಂಗ್ರಹಿಸಿ, ಪರಿಶೀಲಿಸಿ ಗುಣಮಟ್ಟ ಕಾಪಾಡಲು ಸೂಚಿಸಲಾಗಿದೆ. ದೇವಸ್ಥಾನಗಳಲ್ಲಿ ಕೊಡುವ ಪ್ರಸಾದಗಳ ಮಾದರಿ

ನಂದಿನಿಯೇತರ ಎಲ್ಲಾ ಬ್ರ್ಯಾಂಡ್ ಗಳ ತುಪ್ಪದ ತಪಾಸಣೆಗೆ ಆದೇಶ..! Read More »

ಕರ್ನಾಟಕ

ರಾಜ್ಯದ ದೇಗುಲದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಸಿ – ಧಾರ್ಮಿಕ ದತ್ತಿ ಇಲಾಖೆ ಆದೇಶ

(ನ್ಯೂಸ್ ಕಡಬ) newskadaba.com ತಿರುಪತಿ, ಸೆ. 21. ತಿರುಪತಿ ಪ್ರಸಾದ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಮಾಡಲಾಗುತ್ತಿರುವ ಕುರಿತು ಸ್ಫೋಟಕ ವಿಷಯ ಬಹಿರಂಗವಾಗುತ್ತಿದ್ದಂತೆಯೇ ಕರ್ನಾಟಕದ ದತ್ತಿ ಇಲಾಖೆ ಕೂಡಾ ಇದೀಗ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ ಮಾಡುವಂತೆ ಆದೇಶ ಹೊರಡಿಸಿದೆ. ಈ ಕುರಿತು ಮುಜರಾಯಿ ಮತ್ತು ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಸುತ್ತೋಲೆ ಹೊರಡಿಸಿದ್ದು, ಧಾರ್ಮಿಕ ದತ್ತಿ ಇಲಾಖೆ, ದೇವಸ್ಥಾನದ ಸೇವೆಗಳಿಗೆ, ದೀಪಗಳಿಗೆ, ಪ್ರಸಾದ ತಯಾರಿಕೆ ಮತ್ತು ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ

ರಾಜ್ಯದ ದೇಗುಲದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಸಿ – ಧಾರ್ಮಿಕ ದತ್ತಿ ಇಲಾಖೆ ಆದೇಶ Read More »

ಕರ್ನಾಟಕ
Scroll to Top