narendra modi

ಏಳು ವರ್ಷ ಬಳಿಕ ಚೀನಾಗೆ ಮೋದಿ ಭೇಟಿ

(ನ್ಯೂಸ್‌ ಕಡಬ) newskadaba.com, ಆ.28 ನವದೆಹಲಿ : ಪ್ರಧಾನಿ ನರೇಂದ್ರ ಮೋದಿ  ಚೀನಾದ ಟಿಯಾಂಜಿನ್​ನಲ್ಲಿ ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ. ಮುಂದಿನ ವಾರ ನಡೆಯುವ ಈ ಸಮಿಟ್​ನಲ್ಲಿ 20ಕ್ಕೂ ಹೆಚ್ಚು ದೇಶಗಳ ಮುಖಂಡರು ಪಾಲ್ಗೊಳ್ಳಲಿದ್ದಾರೆ. ನರೇಂದ್ರ ಮೋದಿ ಅವರು ಇದರಲ್ಲಿ ಪಾಲ್ಗೊಳ್ಳಲಿರುವುದು ಗಮನಾರ್ಹ ಸಂಗತಿ.  ಏಳು ವರ್ಷದ ಬಳಿಕ ನರೇಂದ್ರ ಮೋದಿ ಅವರು ಚೀನಾಗೆ ಮೊದಲ ಬಾರಿ ಕಾಲಿಡುತ್ತಿದ್ದಾರೆ. ಹೀಗಾಗಿ, ಸಾಕಷ್ಟು ಕುತೂಹಲಗಳು ಹುಟ್ಟಿಕೊಂಡಿವೆ. ಆಗಸ್ಟ್ 31ರಿಂದ ಸೆಪ್ಟೆಂಬರ್ 1ರವರೆಗೆ ಎರಡು ದಿನಗಳ ಕಾಲ ನಡೆಯುವ […]

ಏಳು ವರ್ಷ ಬಳಿಕ ಚೀನಾಗೆ ಮೋದಿ ಭೇಟಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Swami Vivekananda

ಸ್ವಾಮಿ ವಿವೇಕಾನಂದರ 123ನೇ ಪುಣ್ಯತಿಥಿ; ನಮನ ಸಲ್ಲಿಸಿದ ಪ್ರಧಾನಿ ಮೋದಿ

(ನ್ಯೂಸ್‌ ಕಡಬ) newskadaba.com ಜು.04: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸನ್ಯಾಸಿ ಮತ್ತು ಆಧ್ಯಾತ್ಮಿಕ ನಾಯಕ ಸ್ವಾಮಿ ವಿವೇಕಾನಂದರಿಗೆ ಅವರ 123 ನೇ ಪುಣ್ಯತಿಥಿಯಂದು ಗೌರವ ಸಲ್ಲಿಸಿದರು. ಸ್ವಾಮಿ ವಿವೇಕಾನಂದರ ಪುಣ್ಯ ತಿಥಿಯಂದು ನಾನು ಅವರಿಗೆ ನಮಿಸುತ್ತೇನೆ. ನಮ್ಮ ಸಮಾಜಕ್ಕಾಗಿ ಅವರ ಆಲೋಚನೆಗಳು ಮತ್ತು ದೃಷ್ಟಿಕೋನಗಳು ನಮ್ಮ ಮಾರ್ಗದರ್ಶಕ ಬೆಳಕಾಗಿ ಉಳಿದಿವೆ. ಅವರು ನಮ್ಮ ಇತಿಹಾಸ ಮತ್ತು ಸಾಂಸ್ಕೃತಿಕ ಪರಂಪರೆಯ ಬಗ್ಗೆ ಹೆಮ್ಮೆ ಮತ್ತು ವಿಶ್ವಾಸವನ್ನು ಹುಟ್ಟುಹಾಕಿದರು. ಅವರು ಸೇವೆ ಮತ್ತು ಕರುಣೆಯ ಹಾದಿಯಲ್ಲಿ ನಡೆಯುವುದರ

ಸ್ವಾಮಿ ವಿವೇಕಾನಂದರ 123ನೇ ಪುಣ್ಯತಿಥಿ; ನಮನ ಸಲ್ಲಿಸಿದ ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

ಪ್ರಧಾನಿ ಮೋದಿಗೆ `ಧರ್ಮ ಚಕ್ರವರ್ತಿ’ ಬಿರುದು ಪ್ರದಾನ

(ನ್ಯೂಸ್‌ ಕಡಬ) newskadaba.com ಜೂ.28: ಜೈನ ಸಂತ ಆಚಾರ್ಯ ಶ್ರೀ 108 ವಿದ್ಯಾನಂದ ಜಿ ಮಹಾರಾಜ್ ಅವರ ಶತಮಾನೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ `ಧರ್ಮ ಚಕ್ರವರ್ತಿ’ ಎಂಬ ಬಿರುದನ್ನು ಪ್ರದಾನ ಮಾಡಲಾಯಿತು. ಈ ಗೌರವವನ್ನು ಸ್ವೀಕರಿಸಿದ ಪ್ರಧಾನಿ ಮೋದಿ, ನಾನು ಇದಕ್ಕೆ ಸೂಕ್ತನೆಂದು ಭಾವಿಸುವುದಿಲ್ಲ. ಆದರೆ ನಾವು ಸಂತರಿಂದ ಏನೇ ಸ್ವೀಕರಿಸಿದರೂ ಅದನ್ನು ಪ್ರಸಾದ ಎಂದು ಸ್ವೀಕರಿಸುವುದು ನಮ್ಮ ಸಂಸ್ಕೃತಿ. ಆದ್ದರಿಂದ, ನಾನು ಈ ಪ್ರಸಾದವನ್ನು ವಿನಮ್ರವಾಗಿ ಸ್ವೀಕರಿಸಿ ಭಾರತ ಮಾತೆಗೆ ಅರ್ಪಿಸುತ್ತೇನೆ ಎಂದು

ಪ್ರಧಾನಿ ಮೋದಿಗೆ `ಧರ್ಮ ಚಕ್ರವರ್ತಿ’ ಬಿರುದು ಪ್ರದಾನ Read More »

ರಾಷ್ಟ್ರೀಯ ನ್ಯೂಸ್

ಎಸ್ಎಂ ಕೃಷ್ಣ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

(ನ್ಯೂಸ್ ಕಡಬ) newskadaba.com . 10.ನವದೆಹಲಿ:   ಕರ್ನಾಟಕದ  ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ರವರ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿಯವರು  ಸಂತಾಪ ಸೂಚಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿರುವ ಪ್ರಧಾನಿ ಮೋದಿ ಭಾವಪೂರ್ವ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಎಸ್.ಎಂ.ಕೃಷ್ಣಾಜಿಯವರು ಅಸಾಧಾರಣ ನಾಯಕರಾಗಿದ್ದರು, ಸಮಾಜದ ಎಲ್ಲ ವರ್ಗಗಳ ಜನರಿಂದ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರು ಯಾವಾಗಲೂ ಇತರರ ಜೀವನವನ್ನು ಸುಧಾರಿಸಲು ದಣಿವರಿಯಿಲ್ಲದೆ ಶ್ರಮಿಸಿದರು. ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಅಧಿಕಾರಾವಧಿಯಲ್ಲಿ ವಿಶೇಷವಾಗಿ ಮೂಲಸೌಕರ್ಯ ಅಭಿವೃದ್ಧಿಗೆ ಗಮನಹರಿಸಿದ್ದಾರೆ. ಎಸ್.ಎಂ.ಕೃಷ್ಣ ಜೀ ಅವರು ಸಮೃದ್ಧ ಓದುಗ ಮತ್ತು

ಎಸ್ಎಂ ಕೃಷ್ಣ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ Read More »

ಕರ್ನಾಟಕ

ಗ್ಯಾರಂಟಿಗಳಿಂದ ಕರ್ನಾಟಕ ಆರ್ಥಿಕತೆ ವಿನಾಶ: ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ನ. 05 ರಾಂಚಿ: ‘ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ದಿನದಿಂದಲೂ ಕಾಂಗ್ರೆಸ್ ಸುಳ್ಳುಗಳನ್ನು ಹರಡುತ್ತಲೇ ಬಂದಿದೆ. ಜೊತೆಗೆ, ಕಾಂಗ್ರೆಸ್ ಸುಳ್ಳು ಗ್ಯಾರಂಟಿಗಳನ್ನು ನೀಡುತ್ತದೆ ಎಂಬುದನ್ನು ಸ್ವತಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಒಪ್ಪಿಕೊಂಡಿದ್ದಾರೆ’ ಎಂದರು. “ಕಾಂಗ್ರೆಸ್‌ನ ಕಾರ್ಯಸಾಧುವಲ್ಲದ ಚುನಾವಣಾ ಗ್ಯಾರಂಟಿಗಳು ಹೇಗೆ ರಾಜ್ಯಗಳನ್ನು ದಿವಾಳಿ ಮಾಡಬಲ್ಲದು ಎಂಬ ಸತ್ಯ ವನ್ನು ಖರ್ಗೆ ಹೇಗೆ ಬಹಿರಂಗವಾಗಿ ಹೇಳಿದರು ಎಂದು ನನಗೆ ಅಚ್ಚರಿಯಾಗುತ್ತಿದೆ. ಕಾಂಗ್ರೆಸ್‌ನ ಇಂಥ ಘೋಷಣೆಗಳಿಂದಾ ಗಿಯೇ ಇಂದು ಹಿಮಾಚಲ, ತೆಲಂಗಾಣ ಮತ್ತು ಕರ್ನಾಟಕದಂಥ

ಗ್ಯಾರಂಟಿಗಳಿಂದ ಕರ್ನಾಟಕ ಆರ್ಥಿಕತೆ ವಿನಾಶ: ಪ್ರಧಾನಿ ಮೋದಿ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಯೋಧರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಆಚರಣೆ

(ನ್ಯೂಸ್ ಕಡಬ)newskadaba.com, ಅ. 31 ಗುಜಾರಾತ್: ಪ್ರತಿ ವರ್ಷದಂತೆ ಯೋಧರೊಂದಿಗೆ ದೀಪಾವಳಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಗುಜರಾತ್‌ನ ಕಛ್‌ಗೆ ಆಗಮಿಸಿದ್ದಾರೆ. ಬಿಎಸ್ಎಫ್ ಯೋಧರಿಗೆ ಸಿಹಿ ತಿನ್ನಿಸುವ ಮೂಲಕ ಪ್ರಧಾನಿ ಮೋದಿ ಈ ಬಾರಿಯ ದೀಪಾವಳಿ ಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಬಾರಿ ಅವರು ಭಾರತ-ಪಾಕಿಸ್ತಾನ ಗಡಿಗೆ ಸಮೀಪವಿರುವ ಕಛ್‌ನ ಲಕ್ಕಿ ನಾಲಾ ಪ್ರದೇಶದಲ್ಲಿದ್ದಾರೆ. ಬಿಎಸ್‌ಎಫ್‌ನ ಗಡಿ ಪ್ರದೇಶದಲ್ಲಿ ನಿಯೋಜನೆಗೊಂಡಿದ್ದ ಯೋಧರಿಗೆ ಅವರು ಸಿಹಿ ತಿನ್ನಿಸುತ್ತಿರುವುದು ಕಂಡುಬಂದಿದೆ ಎಂದು ವರದಿಯಾಗಿದೆ.

ಯೋಧರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಆಚರಣೆ Read More »

ರಾಷ್ಟ್ರೀಯ ನ್ಯೂಸ್

ರಾಜ್ಯದ 4 ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ- ಆರೋಗ್ಯ ಕ್ಷೇತ್ರಕ್ಕೆ ಭಾರಿ ಕೊಡುಗೆ

(ನ್ಯೂಸ್ ಕಡಬ) newskadaba.com, ಅ. 30. ಧನ್ವಂತರಿಯ ಜನ್ಮದಿನದಂದು ದೇಶದಲ್ಲಿ 12,850 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕದ 4 ಯೋಜನೆಗಳ ಸಹಿತ ಆರೋಗ್ಯ ಕ್ಷೇತ್ರದ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ. ಆಯುಷ್ಮಾನ್‌ ಭಾರತ್ ಆರೋಗ್ಯ ಮೂಲಸೌಕರ್ಯ ಯೋಜನೆಯಡಿ ಕರ್ನಾಟಕ ಸೇರಿ ದೇಶದ 21 ಕಡೆ ಕ್ರಿಟಿಕಲ್‌ ಕೇರ್‌ ಬ್ಲಾಕ್‌ ಗಳ ನಿರ್ಮಾಣಕ್ಕೆ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದ್ದಾರೆ. ರಾಜ್ಯದ ನಾಲ್ಕು ಯೋಜನೆಗಳಾದ ಬೆಂಗಳೂರಿನ ಬೊಮ್ಮಸಂದ್ರ ಹಾಗೂ ಕೋಲಾರ ತಾಲೂಕಿನ ನರಸಾಪುರದ ಕೈಗಾರಿಕಾ ಪ್ರದೇಶದಲ್ಲಿ

ರಾಜ್ಯದ 4 ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ- ಆರೋಗ್ಯ ಕ್ಷೇತ್ರಕ್ಕೆ ಭಾರಿ ಕೊಡುಗೆ Read More »

ಕರ್ನಾಟಕ
Theft, crime, Robbery

ಕಾಳಿ ದೇವಿಗೆ ಮೋದಿ ನೀಡಿದ್ದ ಕಿರೀಟ ಕದ್ದ ದುಷ್ಕರ್ಮಿಗಳು..!

(ನ್ಯೂಸ್ ಕಡಬ) newskadaba.com ಅ. 11. ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಬಾಂಗ್ಲಾದೇಶದ ಸತ್ಖಿರಾದ ಶ್ಯಾಮನಗರದಲ್ಲಿನ ಜೆಶೋರೇಶ್ವರಿ ದೇವಸ್ಥಾನದ ಕಾಳಿ ದೇವಿಗೆ ಉಡುಗೊರೆಯಾಗಿ ನೀಡಿದ್ದ ಕಿರೀಟವನ್ನು ದುಷ್ಕರ್ಮಿಗಳು ಕಳವು ಮಾಡಿರುವ ಕುರಿತು ವರದಿಯಾಗಿದೆ. ಕಳೆದ 2021ರ ಮಾರ್ಚ್ ನಲ್ಲಿ ಬಾಂಗ್ಲಾದೇಶಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾಗ ಈ ಕಿರೀಟವನ್ನು ಉಡುಗೊರೆಯಾಗಿ ನೀಡಿದ್ದರು. ದೇವಾಲಯದ ಅರ್ಚಕ ದಿಲೀಪ್ ಮುಖರ್ಜಿ ಅವರು ದಿನದ ಪೂಜೆ ಮಾಡಿ ಹೊರಟ ನಂತರ ಕಳ್ಳತನ ನಡೆದಿದೆ ಎನ್ನಲಾಗಿದೆ. ಕಳ್ಳರನ್ನು ಪತ್ತೆಹಚ್ಚಲು ನಾವು

ಕಾಳಿ ದೇವಿಗೆ ಮೋದಿ ನೀಡಿದ್ದ ಕಿರೀಟ ಕದ್ದ ದುಷ್ಕರ್ಮಿಗಳು..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

‘ಒನ್ ನೇಷನ್, ಒನ್ ಎಲೆಕ್ಷನ್’ ವರದಿಗೆ ಕೇಂದ್ರ ಸರಕಾರ ಅನುಮೋದನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 18. ದೆಹಲಿಯಲ್ಲಿ ನಡೆದ ಪ್ರಧಾನಿ ಮೋದಿ ನೇತೃತ್ವದ ಸಂಪುಟ ಸಭೆಯಲ್ಲಿ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿಯು ‘ಒಂದು ದೇಶ ಒಂದು ಚುನಾವಣೆ’ ವರದಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಏಕಕಾಲದಲ್ಲಿ ಚುನಾವಣೆ ನಡೆಸುವ ಕುರಿತಾಗಿ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ 8,626 ಪುಟಗಳ ವರದಿಯನ್ನು ಸಲ್ಲಿಕೆ ಮಾಡಿತ್ತು. ಸಮಿತಿಯು ಸುಮಾರು ಏಳೆಂಟು ತಿಂಗಳುಗಳ

‘ಒನ್ ನೇಷನ್, ಒನ್ ಎಲೆಕ್ಷನ್’ ವರದಿಗೆ ಕೇಂದ್ರ ಸರಕಾರ ಅನುಮೋದನೆ Read More »

ರಾಷ್ಟ್ರೀಯ ನ್ಯೂಸ್

ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣ ಅಭಿವೃದ್ಧಿಗೆ ಶಂಕುಸ್ಥಾಪನೆ; ನರೇಂದ್ರ ಮೋದಿಯಿಂದ ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ- ಭಾಗೀರಥಿ ಮುರುಳ್ಯ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಫೆ. 27. ಪ್ರಧಾನಿ ನರೇಂದ್ರ ಮೋದಿ ಆಡಳಿತವನ್ನು ನೋಡಿ ವಿದೇಶಗಳಲ್ಲೂ ಭಾರತೀಯರನ್ನು ರತ್ನಗಂಬಳಿ ಹಾಸಿ ಸ್ವಾಗತಿಸಲಾಗುತ್ತದೆ. ಕಟ್ಟಡ ಕಡೆಯ ವ್ಯಕ್ತಿಗೂ ನ್ಯಾಯ ಸಿಗಬೇಕು ಎಂಬ ನಿಟ್ಟಿನಲ್ಲಿ ಯೋಚಿಸಿ ನರೇಂದ್ರ ಮೋದಿ ಅಭಿವೃದ್ಧಿ ಯೋಜನೆ ರೂಪಿಸಿ ಆಡಳಿತ ನಡೆಸುತ್ತಿದ್ದಾರೆ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಅವರು ಅಮೃತ ಭಾರತ್ ರೈಲು ನಿಲ್ದಾಣ ಯೋಜನೆಯಡಿ ನೆಟ್ಡಣದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ನಡೆಯುವ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವ ಸಭಾ ಕಾರ್ಯಕ್ರಮದಲ್ಲಿ ಸಭಾ

ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣ ಅಭಿವೃದ್ಧಿಗೆ ಶಂಕುಸ್ಥಾಪನೆ; ನರೇಂದ್ರ ಮೋದಿಯಿಂದ ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ- ಭಾಗೀರಥಿ ಮುರುಳ್ಯ Read More »

ಕರಾವಳಿ
Scroll to Top