narendra modi

ನವೆಂಬರ್ 27ರಂದು ತಿರುಪತಿ ತಿಮ್ಮಪ್ಪನ ಸನ್ನಿಧಾನಕ್ಕೆ ಪ್ರಧಾನಿ ಮೋದಿ ಭೇಟಿ- ಭರದ ಸಿದ್ದತೆ

(ನ್ಯೂಸ್ ಕಡಬ) newskadaba.com ತಿರುಪತಿ, ನ. 25. ಪ್ರಧಾನಿ ನರೇಂದ್ರ ಮೋದಿಯವರು ನ. 27 ರಂದು ವಿಶ್ವವಿಖ್ಯಾತ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ಪ್ರಧಾನಿ ಮೋದಿಯವರು ನ. 26ರ ರಾತ್ರಿ ತಿರುಪತಿಯಲ್ಲಿ ವಾಸ್ತವ್ಯ ಹೂಡಲಿದ್ದು, ನ.27 ರಂದು ಬೆಳಗ್ಗೆ 8 ಗಂಟೆಗೆ ತಿರುಪತಿಯ ಭಗವಾನ್‌ ಬಾಲಾಜಿಯ ಮಂದಿರದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಈ ವೇಳೆ ಪ್ರಧಾನಿ ಜೊತೆಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್‌. ಜಗನ್‌ಮೋಹನ್‌ ರೆಡ್ಡಿ ಮತ್ತು ರಾಜ್ಯ ಸಚಿವರು ಹಾಗೂ ಸಂಸದರು ಪೂಜೆಯಲ್ಲಿ ಭಾಗವಹಿಸಲಿದ್ದಾರೆ ಎಂದು […]

ನವೆಂಬರ್ 27ರಂದು ತಿರುಪತಿ ತಿಮ್ಮಪ್ಪನ ಸನ್ನಿಧಾನಕ್ಕೆ ಪ್ರಧಾನಿ ಮೋದಿ ಭೇಟಿ- ಭರದ ಸಿದ್ದತೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಲು ದಾರಿಗೆ ತ್ರಿವರ್ಣದ ಬಣ್ಣ ➤ ನೆಟ್ಟಿಗರಿಂದ ಆಕ್ರೋಶ

(ನ್ಯೂಸ್ ಕಡಬ) newskadaba.com ಇಂದೋರ್, ಜ. 09. 17ನೇ ಪ್ರವಾಸಿ ಭಾರತೀಯ ದಿವಸ್ ನ ಉದ್ಘಾಟನೆಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿಯವರ ಸ್ವಾಗತಕ್ಕೆ ಇಂದೋರ್ ನಗರವು ಮಧುವಣಗಿತ್ತಿಯಂತೆ ಸಜ್ಜಾಗಿದೆ. ಹೂಡಿಕೆದಾರರು ಮತ್ತು ಎನ್ಆರ್.ಐ ಶೃಂಗಸಭೆಯ ಪೂರ್ವ ಸಿದ್ದತೆಗಳನ್ನು ವಿವರಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿದ್ದು, ನೋಡುವವರಿಗೆ ಬಾರೀ ಆಘಾತವನ್ನುಂಟು ಮಾಡಿದೆ. ಇಲ್ಲಿನ ಪಾದಚಾರಿ ಮಾರ್ಗವೊಂದಕ್ಕೆ ತ್ರಿವರ್ಣ ಬಳಿದಿರುವುದು ವಿಡಿಯೋದಲ್ಲಿದ್ದು ಜನರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕಾಲು ದಾರಿಗೆ ತ್ರಿವರ್ಣದ ಬಣ್ಣ ➤ ನೆಟ್ಟಿಗರಿಂದ ಆಕ್ರೋಶ Read More »

ರಾಷ್ಟ್ರೀಯ ನ್ಯೂಸ್

ಪ್ರಧಾನಿ ಮೋದಿ ತಾಯಿ ಆರೋಗ್ಯದಲ್ಲಿ ಏರುಪೇರು ➤ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಅಹಮದಬಾದ್, ಡಿ. 28. ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್‌ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಅಹಮದಬಾದ್‌ ನ ಖಾಸಗಿ ಆಸ್ಪತ್ರೆಯಲ್ಲಿ ಮೋದಿ ಅವರ ತಾಯಿ ಹೀರಾಬೆನ್‌ ಅವರನ್ನು ದಾಖಲಿಸಲಾಗಿದ್ದು, ಅವರ ಆರೋಗ್ಯವನ್ನು ವಿಚಾರಿಸಲು ಮೋದಿ ಅವರು ಆಸ್ಪತ್ರೆಗೆ ತೆರಳಲಿದ್ದಾರೆ ಎಂದು ವರದಿ ತಿಳಿಸಿದೆ. ಹಿರಾಬೆನ್‌ ಅವರಿಗೆ 100 ವರ್ಷ ವಯಸ್ಸಾಗಿದ್ದು, ಇದಕ್ಕೂ ಮೊದಲು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ವರದಿ ತಿಳಿಸಿದೆ.

ಪ್ರಧಾನಿ ಮೋದಿ ತಾಯಿ ಆರೋಗ್ಯದಲ್ಲಿ ಏರುಪೇರು ➤ ಆಸ್ಪತ್ರೆಗೆ ದಾಖಲು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ

➤➤ ವೀಡಿಯೋ | Video ಲಾಕ್ ಡೌನ್ ನಿಂದಾಗಿ ಕಡಬದ ಈಗಿನ ಪರಿಸ್ಥಿತಿ ಹೇಗಿದೆ..? ➤ ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ➤ ನೂಕುನುಗ್ಗಲು ತಡೆಯಲು ವ್ಯಾಪಾರಸ್ಥರು ಮಾಡಿದ್ದೇನು..? ➤ ಪೊಲೀಸರು ಪರಿಸ್ಥಿತಿಯನ್ನು ನಿಭಾಯಿಸಿದ್ದು ಹೇಗೆ..? ಎಲ್ಲದಕ್ಕೂ ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ

ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ Read More »

ಬ್ರೇಕಿಂಗ್ ನ್ಯೂಸ್, ವಿಶೇಷ ಲೇಖನಗಳು

ಫಿಲಿಪೈನ್ಸ್: ಹೊಲದಲ್ಲಿ ಹಾರೆ ಹಿಡಿದುಕೊಂಡು ಕೆಲಕಾಲ ರೈತರಾದ್ರು ಪ್ರಧಾನಿ ಮೋದಿ..!!!

(ನ್ಯೂಸ್ ಕಡಬ) newskadaba.com ಮನಿಲಾ, ನ.13. ಮೂರು ದಿನಗಳ ಕಾಲ ಫಿಲಿಪ್ಪಿನ್ಸ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಬೆಳ್ಳಂಬೆಳಗ್ಗೆ ಹೊಲದಲ್ಲಿ ಹಾರೆ ಹಿಡಿದುಕೊಂಡು ಕೆಲಕಾಲ ರೈತರಾಗಿದ್ದರು. ಮೂರು ದಿನಗಳ ಫಿಲಿಪ್ಪಿನ್ಸ್ ಪ್ರವಾಸದಲ್ಲಿರುವ ಮೋದಿ ಅವರು ಲಾಸ್ ಬನೋಸ್‍ನಲ್ಲಿರುವ ಅಂತರಾಷ್ಟ್ರೀಯ ಅಕ್ಕಿ ಸಂಶೋಧನಾ ಕೇಂದ್ರಕ್ಕೆ ಸೋಮವಾರ ಭೇಟಿ ನೀಡಿದ್ದರು. ಈ ವೇಳೆ ಫಿಲಿಪ್ಪಿನ್ಸ್ ಅಧ್ಯಕ್ಷರ ಜೊತೆಗೂಡಿ ಹಾರೆಯಿಂದ ಹೊಲದ ಮಣ್ಣು ತೆಗೆದು ಒಂದು ಗಿಡವನ್ನು ನೆಟ್ಟಿದ್ದಾರೆ. ನಂತರ ಅಕ್ಕಿ ಪ್ರಯೋಗಾಲಯವನ್ನು ಇಬ್ಬರು ಜೊತೆಯಾಗಿ ಉದ್ಘಾಟಿಸಿದರು. ಐಆರ್‍ಆರ್‍ಐ

ಫಿಲಿಪೈನ್ಸ್: ಹೊಲದಲ್ಲಿ ಹಾರೆ ಹಿಡಿದುಕೊಂಡು ಕೆಲಕಾಲ ರೈತರಾದ್ರು ಪ್ರಧಾನಿ ಮೋದಿ..!!! Read More »

ಅಂತರ್ರಾಷ್ಟ್ರೀಯ ನ್ಯೂಸ್

ಭಾನುವಾರ ಪ್ರಧಾನಿ ಧರ್ಮಸ್ಥಳಕ್ಕೆ ಭೇಟಿ ► ಭಕ್ತರಿಗೆ ದರ್ಶನ ಭಾಗ್ಯ ನಿಷೇಧ..!!!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.26. ಭಾನುವಾರ(ಅ.29 ಕ್ಕೆ) ಧರ್ಮಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿರುವ ಹಿನ್ನಲೆಯಲ್ಲಿ  ಅ. 28 ರ ಮಧ್ಯಾಹ್ನ 2 ರಿಂದ 29 ರ ಮಧ್ಯಾಹ್ನ 2 ರವರೆಗೆ ಭಕ್ತರ ಪ್ರವೇಶವನ್ನು ನಿಷೇಧೀಸಲಾಗಿದೆ. ಧರ್ಮಸ್ಥಳ ಸುತ್ತಮುತ್ತ ಮತ್ತು ಸೂಕ್ಷ್ಮ ಪ್ರದೇಶಗಳಲ್ಲಿ ನಕ್ಸಲ್ ನಿಗ್ರಹ ದಳದಿಂದ ಕಾರ್ಯಚರಣೆ ಆರಂಭವಾಗಿದೆ. SPG ತಂಡ ಭದ್ರತೆ ಪರಿಶೀಲಿಸಿದ ಎಡಿಜಿಪಿ ಮೋದಿ ಭದ್ರತೆಗೆ 2500ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಪ್ರಧಾನಿ ಭೇಟಿ ವೇಳೆ ಭದ್ರತೆ ಒದಗಿಸಲು ಹತ್ತು

ಭಾನುವಾರ ಪ್ರಧಾನಿ ಧರ್ಮಸ್ಥಳಕ್ಕೆ ಭೇಟಿ ► ಭಕ್ತರಿಗೆ ದರ್ಶನ ಭಾಗ್ಯ ನಿಷೇಧ..!!! Read More »

ಕರಾವಳಿ

ಜಿಎಸ್‍ಟಿ ನೀತಿಯಿಂದ ಮತ್ತೊಂದು ಶಾಕ್ ► ಬರುವ ನವೆಂಬರ್ ತಿಂಗಳಿನಿಂದ ಮದುವೆ ಸಮಾರಂಭಗಳು ದುಬಾರಿ..!!!

(ನ್ಯೂಸ್ ಕಡಬ) newskadaba.com ನವದೆಹಲಿ, ಅ.24. ಪ್ರಧಾನಿ ಮೋದಿ ಸರ್ಕಾರ ಶಾಕ್ ಮೇಲೆ ಶಾಕ್ ಕೊಡುತ್ತಾ ಬಂದಿದೆ, ಕಳೆದ ವರ್ಷ ನೋಟು ನಿಷೇಧ ಮಾಡಿ ಪ್ರಧಾನಿ ಮೋದಿ ಸರ್ಕಾರ ಶಾಕ್ ಕೊಟ್ಟರೆ, ಈ ಬಾರಿ ದೇಶದಲ್ಲಿ ಜಿಎಸ್‍ಟಿ ನೀತಿಯಿಂದ ಮತ್ತೊಂದು ಶಾಕ್ ಕೊಟ್ಟಿದೆ. ಜಿಎಸ್‍ಟಿ ಜಾರಿಯಿಂದ ಮುಂದೆ ಮದುವೆ ಸಮಾರಂಭ ಇನ್ನೂ  ದುಬಾರಿಯಾಗಿದೆ. ಜಿಎಸ್‍ಟಿಯಿಂದಾಗಿ ಮುಂದಿನ ನವೆಂಬರ್ ತಿಂಗಳಲ್ಲಿ ನಡೆಯುವ ಮದುವೆ ಸಮಾರಂಭಕ್ಕೆ ಭಾರಿ ಹೊಡೆತ ಬೀಳಲಿದೆ. ಜಿಎಸ್‍ಟಿಯಿಂದಾಗಿ ಬಂಗಾರ, ಮದುವೆ ಹಾಲ್ ಬುಕ್ಕಿಂಗ್, ಬಟ್ಟೆ, ಶಾಪಿಂಗ್, ಶಾಮಿಯಾನ, ಊಟ-ತಿಂಡಿ,

ಜಿಎಸ್‍ಟಿ ನೀತಿಯಿಂದ ಮತ್ತೊಂದು ಶಾಕ್ ► ಬರುವ ನವೆಂಬರ್ ತಿಂಗಳಿನಿಂದ ಮದುವೆ ಸಮಾರಂಭಗಳು ದುಬಾರಿ..!!! Read More »

ಕರ್ನಾಟಕ

ಕಪ್ಪು ಹಣ ವಿರುದ್ಧ ಮೋದಿ ಸರ್ಕಾರದಿಂದ ಮತ್ತೊಂದು ಅಸ್ತ್ರ.! ► ರೂ 50 ಸಾವಿರಗಿಂತ ಹೆಚ್ಚಿನ ವಹಿವಾಟಿಗೆ ಅಸಲಿ ದಾಖಲೆಗಳು ಕಡ್ಡಾಯ..!!!

(ನ್ಯೂಸ್ ಕಡಬ) newskadaba.com ನವದೆಹಲಿ, ಅ.23.  ಕಪ್ಪು ಹಣವನ್ನು ಬಿಳಿ ಮಾಡಿಕೊಳ್ಳುವವರ ವಿರುದ್ಧ ಪ್ರಧಾನಿ ಮೋದಿ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಬ್ಯಾಂಕ್ ವ್ಯವಹಾರದ ವೇಳೆ 50 ಸಾವಿರ ರೂ.ಗಿಂತ ಹೆಚ್ಚಿನ ವಹಿವಾಟು ನಡೆಸುವವರು ಇನ್ನು ಕಡ್ಡಾಯವಾಗಿ ಅಸಲಿ ದಾಖಲೆಗಳನ್ನು ತೋರಿಸುವುದು ಕಡ್ಡಾಯ ಎಂಬ ನಿಯಮವನ್ನು ಅಕ್ರಮ ನಗದು ಚಲಾವಣೆ ತಡೆ ಕಾಯ್ದೆ ನಿಯಮ 9ರ (ಪಿಎಂಎಲ್‍ಎ) ಅಡಿಯಲ್ಲಿ ಜಾರಿಗೆ ತರಲಾಗಿದೆ. ಬ್ಯಾಂಕ್ ಸಿಬ್ಬಂದಿ ದಾಖಲೆಗಳಲ್ಲಿನ ಮಾಹಿತಿಯನ್ನು ನಮೂದಿಸಿಕೊಳ್ಳಬೇಕಿದೆ. ಅಲ್ಲದೇ ಈ ಅಗತ್ಯ ಬಿದ್ದಲ್ಲಿ ಈ ಮಾಹಿತಿಯನ್ನು

ಕಪ್ಪು ಹಣ ವಿರುದ್ಧ ಮೋದಿ ಸರ್ಕಾರದಿಂದ ಮತ್ತೊಂದು ಅಸ್ತ್ರ.! ► ರೂ 50 ಸಾವಿರಗಿಂತ ಹೆಚ್ಚಿನ ವಹಿವಾಟಿಗೆ ಅಸಲಿ ದಾಖಲೆಗಳು ಕಡ್ಡಾಯ..!!! Read More »

ರಾಷ್ಟ್ರೀಯ ನ್ಯೂಸ್

ಕೇಂದ್ರ ಸರಕಾರದಿಂದ ಉಚಿತ ವಿದ್ಯುತ್ ಯೋಜನೆ ► ಸೌಭಾಗ್ಯ ಯೋಜನೆ’ಗೆ ಪ್ರಧಾನಿ ಮೋದಿಯಿಂದ ಚಾಲನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.25. ಬಡವರಿಗೆ ಉಚಿತ ವಿದ್ಯುತ್ ಸಂಪರ್ಕ ನೀಡುವ 16,320 ಕೋಟಿ ರೂ. ಮೊತ್ತದ ‘ಸೌಭಾಗ್ಯ ಯೋಜನೆ’ಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರದಂದು ಚಾಲನೆ ನೀಡಿದ್ದಾರೆ. ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜನ್ಮ ದಿನವಾದ ಇಂದು ಓಎನ್ ಜಿಸಿ ಊರ್ಜಾ ಭವನವನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ, ದೇಶದ ಅಂತಿಮ ವರ್ಗದವರಿಗೂ ಹಳ್ಳಿ ಹಳ್ಳಿಗಳಿಗೂ ಉಚಿತ ವಿದ್ಯುತ್ ಒದಗಿಸುವ ‘ಸೌಭಾಗ್ಯ ಯೋಜನೆ’ಯನ್ನು ಘೋಷಿಸಿದರು. ಈ ಯೋಜನೆಗೆ ಕೇಂದ್ರ ಸರ್ಕಾರ 16 ಸಾವಿರ

ಕೇಂದ್ರ ಸರಕಾರದಿಂದ ಉಚಿತ ವಿದ್ಯುತ್ ಯೋಜನೆ ► ಸೌಭಾಗ್ಯ ಯೋಜನೆ’ಗೆ ಪ್ರಧಾನಿ ಮೋದಿಯಿಂದ ಚಾಲನೆ Read More »

ರಾಷ್ಟ್ರೀಯ ನ್ಯೂಸ್

ಚೀನಾದ ಬ್ರಿಕ್ಸ್ ಸಮಾವೇಶದಲ್ಲಿ ಪ್ರಧಾನಿ ಮೋದಿ..!!!

(ನ್ಯೂಸ್ ಕಡಬ) newskadaba.com ಬೀಜಿಂಗ್,ಸೆ.03, ಬ್ರಿಕ್ಸ್ ಸಮಾವೇಶದಲ್ಲಿ ಭಾಗವಹಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು ಆದಿತ್ಯವಾರ ಚೀನಾ ಪ್ರವಾಸ ಕೈಗೊಳ್ಳಲಿದ್ದಾರೆ. ಡೋಕ್ಲಾಂ ಪ್ರದೇಶದಲ್ಲಿನ 73 ದಿನಗಳ ಸೇನಾ ಬಿಕ್ಕಟ್ಟು ಅಂತ್ಯಗೊಂಡ ಬಳಿಕ, ಪ್ರಧಾನಿ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸೀ ಜಿನ್‌ಪಿಂಗ್ ಬ್ರಿಕ್ಸ್ ಸಮಾವೇಶದಲ್ಲಿ ಇದೇ ಮೊದಲ ಬಾರಿ ಮುಖಾಮುಖಿಯಾಗಲಿದ್ದು, ಚೀನಾದ ಫ್ಯೂಜಿಯಾನ್ ಪ್ರಾಂತ್ಯದ ಕ್ಸಿಯಾಮೆನ್‌’ನಲ್ಲಿ ನಡೆಯಲಿರುವ ಮೂರು ದಿನಗಳ ಸಮಾವೇಶಕ್ಕೆ ಭಾನುವಾರ ಚಾಲನೆ ದೊರೆಯಲಿದೆ. ಮೂರು ದಿನಗಳ ಸಮಾವೇಶದಲ್ಲಿ, ಉಭಯ ರಾಷ್ಟ್ರಗಳ ನಾಯಕರು ಪರಸ್ಪರ ಮಾತುಕತೆ ನಡೆಸುವ

ಚೀನಾದ ಬ್ರಿಕ್ಸ್ ಸಮಾವೇಶದಲ್ಲಿ ಪ್ರಧಾನಿ ಮೋದಿ..!!! Read More »

ರಾಷ್ಟ್ರೀಯ ನ್ಯೂಸ್
Scroll to Top