ಪುತ್ತೂರು :ಬೃಹತ್ ಕಾಂಪೌಂಡ್ ಗೋಡೆ ಕುಸಿತ➤ ಜಿಲ್ಲೆಯ ಅತೀ ದೊಡ್ಡ ಗೋಶಾಲೆಗೆ ಹಾನಿ…!!!
(ನ್ಯೂಸ್ ಕಡಬ) newskadaba.com ಪುತ್ತೂರು: ಆ.09,. ನಿರಂತರವಾಗಿ ಸುರಿಯುತ್ತಿರುವ ಭೀಕರ ಮಳೆಯಿಂದಾಗಿ ಅಲ್ಲಲ್ಲಿ ಪ್ರಾಕೃತಿಕ ವಿಕೋಪಗಳು ಸಂಭವಿಸುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸುರಿದ ಭಾರೀ ಮಳೆಗೆ ಬೃಹತ್ ತಡೆಗೊಡೆಯೊಂದು ಕುಸಿದು ಬಿದ್ದಿದೆ. ಪುತ್ತೂರಿನ ನರಿಮೊಗರುವಿನಲ್ಲಿರುವ ಪ್ರತಿಷ್ಠಿತ ಸಾಂದಿಪನಿ ವಿದ್ಯಾಸಂಸ್ಥೆಯ ಸಂಚಾಲಕರಾದ, ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ನಿವಾಸಿ ಹಿಂದಾರ್ ಭಾಸ್ಕರ ಆಚಾರ್ ಮನೆಯ ಹಿಂಬದಿಯ ಬೃಹತ್ ಕಾಂಕ್ರೀಟ್ ಕಾಂಪೌಂಡ್ ಗೋಡೆ ಶನಿವಾರ ಸಂಜೆ ಕುಸಿದು ಬಿದ್ದಿದೆ. ಕಾಂಪೌಂಡ್ ಕುಸಿತದಿಂದ ಭಾಸ್ಕರ್ ಆಚಾರ್ಯರವರ ವಾಸದ ಮನೆ ಹಾಗೂ […]
ಪುತ್ತೂರು :ಬೃಹತ್ ಕಾಂಪೌಂಡ್ ಗೋಡೆ ಕುಸಿತ➤ ಜಿಲ್ಲೆಯ ಅತೀ ದೊಡ್ಡ ಗೋಶಾಲೆಗೆ ಹಾನಿ…!!! Read More »
ಕರಾವಳಿ
