Narimogaru

ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆ  ಕು.ಕುಶಿತಾ.ಕೆ ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆ

ನರಿಮೊಗರು: ಕರ್ನಾಟಕ ಪೌಢಶಿಕ್ಷಣ ಪರೀಕ್ಷಾ ಮಂಡಳಿ ಬೆಂಗಳೂರು ಇವರು ಕಳೆದ ಮೇ ತಿಂಗಳಿನಲ್ಲಿ ನಡೆಸಿದ ಭರತನಾಟ್ಯ “ಜೂನಿಯರ್ ಗ್ರೇಡ್ ಪರೀಕೆ”ಯಲ್ಲಿ ಶ್ರೀ ಶಾರದಾ ಕಲಾ ಕೇಂದ್ರ ಭಕ್ತಕೋಡಿಯ ನೃತ್ಯ ಗುರು ವಿದ್ವಾನ್ ಗೋಪಾಲಕೃಷ  ವೀರಮಂಗಲ ಇವರ ಶಿಷ್ಯೆ ಕು.ಕುಶಿತಾ.ಕೆ ಶೇ.೯೦ ಅಂಕಗಳೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಗೊಂಡಿರುತ್ತಾರೆ. ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆ ಇಲ್ಲಿ ೮ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಗುರುಕುಲ ಸಂಗೀತ ಕಲಾಕೇಂದ್ರ ಪುರುಷರಕಟ್ಟೆಯಲ್ಲಿ ಸುಗಮ ಸಂಗೀತ ಅಭ್ಯಾಸ ಮಾಡುತ್ತಿರುತ್ತಾರೆ. ಹಾಗೆಯೇ ಜಿಲ್ಲಾ ಪ್ರಶಸ್ತಿ ಪುರಸ್ಕೃತ  ನರಿಮೊಗರು […]

ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆ  ಕು.ಕುಶಿತಾ.ಕೆ ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆ Read More »

ಕರಾವಳಿ

ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆ ಕು.ಸ್ವಾತಿ ನರಿಮೊಗರು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆ

ನರಿಮೊಗರು: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಬೆಂಗಳೂರು ಇವರು ಕಳೆದ ಮೇ ತಿಂಗಳಿನಲ್ಲಿ ನಡೆಸಿದ ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕೆ ಯಲ್ಲಿ ಶ್ರೀ ಶಾರದಾ ಕಲಾ ಕೇಂದ್ರ ಭಕ್ತಕೋಡಿಯ ನೃತ್ಯ ಗುರು ವಿದ್ವಾನ್ ಗೋಪಾಲಕೃಷ  ವೀರಮಂಗಲ ಇವರ ಶಿಷ್ಯೆ ಕು.ಸ್ವಾತಿ ನರಿಮೊಗರು ಶೇ.೮೫ ಅಂಕಗಳೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಗೊಂಡಿರುತ್ತಾರೆ. ಸ.ಪ.ಪೂ. ಕಾಲೇಜು ಕೊಂಬೆಟ್ಟು ಇಲ್ಲಿ ಪ್ರಥಮ ಪಿ,ಯು.ಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಗುರುಕುಲ ಸಂಗೀತ ಕಲಾಕೇಂದ್ರ ಪುರುಷರಕಟ್ಟೆಯಲ್ಲಿ ಸುಗಮ ಸಂಗೀತ ಅಭ್ಯಾಸ ಮಾಡುತ್ತಿರುತ್ತಾರೆ.ಜಿಲ್ಲಾ ಪ್ರಶಸ್ತಿ ಪುರಸ್ಕೃತ  ನರಿಮೊಗರು ಪ್ರಖ್ಯಾತಿ

ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆ ಕು.ಸ್ವಾತಿ ನರಿಮೊಗರು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆ Read More »

ಕರಾವಳಿ

ಪುರುಷರಕಟ್ಟೆ : ಪ್ರಯಾಣಿಕರ ತಂಗುದಾಣ ಉದ್ಘಾಟನೆ

ನರಿಮೊಗರು :ಸಂಘ ಸಂಸ್ಥೆಗಳು ಸಮಾಜಮುಖಿ ಚಟುವಟಿಕೆಯ ಮೂಲಕ ಸಮಾಜದಲ್ಲಿ ಗುರುತಿಸುತ್ತಿದೆ.ಸಂಘ ಸಂಸ್ಥೆಗಳ ಈ ಕಾರ್ಯ ಶ್ಲಾಘನೀಯ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು  ಪುರುಷರಕಟ್ಟೆ ಯಲ್ಲಿ  ಯುವಕ ಮಂಡಲ ನರಿಮೊಗರು ಹಾಗೂ ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ದ ಜಂಟಿ ಆಶ್ರಯದಲ್ಲಿ ಸಾರ್ವಜನಿಕರ ಸಹಕಾರದೊಂದಿಗೆ ಸುಮಾರು ೬೦ ಸಾವಿರ ರೂ.ವೆಚ್ಚದಲ್ಲಿ ನಿರ್ಮಿಸಲಾದ ಪ್ರಯಾಣಿಕರ ತಂಗುದಾಣವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭ ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು,ನಗರ ಠಾಣಾ ವೃತ್ತ ನಿರೀಕ್ಷಕ ಮಹೇಶ್ ಪ್ರಸಾದ್,ನರಿಮೊಗರು

ಪುರುಷರಕಟ್ಟೆ : ಪ್ರಯಾಣಿಕರ ತಂಗುದಾಣ ಉದ್ಘಾಟನೆ Read More »

ಕರಾವಳಿ

ಸರ್ವೆ: ಷಣ್ಮುಖ ಯುವಕ ಮಂಡಲದಿಂದ ಪ್ರಾ. ಆರೋಗ್ಯ ಕೇಂದ್ರಕ್ಕೆ ನೆಬ್ಯುಲೈಸರ್ ಕೊಡುಗೆ

 (ನ್ಯೂಸ್ ಕಡಬ) newskadaba.com ಸವಣೂರು, ಮಾ.29.  ಸರ್ವೆ ಷಣ್ಮುಖ ಯುವಕ ಮಂಡಲ ಇದರ ವತಿಯಿಂದ ಸರ್ವೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಉಸಿರಾಟದ ತೊಂದರೆಯ ರೋಗಿಗಳ ಅನುಕೂಲಕ್ಕಾಗಿ ನೆಬ್ಯುಲೈಸರ್ ಉಪಕರಣವನ್ನು ಕೊಡುಗೆಯಾಗಿ ನೀಡಲಾಯಿತು.ಯುವಕ ಮಂಡಲದ ಗೌರವಾಧ್ಯಕ್ಷ ವಸಂತ್ ಎಸ್.ಡಿ ಹಾಗೂ ಯುವಕ ಮಂಡಲದ ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯ ಕರಂಬಾರು ಅವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸರ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ದೀಪಕ್ ರೈ, ಷಣ್ಮುಖ ಯುವಕ ಮಂಡಲದ ಅಧ್ಯಕ್ಷ ಕಮಲೇಶ್ ಎಸ್.ವಿ ಸರ್ವೆದೋಳಗುತ್ತು, ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್

ಸರ್ವೆ: ಷಣ್ಮುಖ ಯುವಕ ಮಂಡಲದಿಂದ ಪ್ರಾ. ಆರೋಗ್ಯ ಕೇಂದ್ರಕ್ಕೆ ನೆಬ್ಯುಲೈಸರ್ ಕೊಡುಗೆ Read More »

ಕರಾವಳಿ

ಸರ್ವೆ: ಷಣ್ಮುಖ ಯುವಕ ಮಂಡಲದಿಂದ ರಕ್ತದಾನ ಶಿಬಿರ

(ನ್ಯೂಸ್ ಕಡಬ) newskadaba.com ಸವಣೂರು, ಮಾ.29. ಸರ್ವೆ ಷಣ್ಮುಖ ಯುವಕ ಮಂಡಲ ಇದರ ವತಿಯಿಂದ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಸರ್ವೆ, ತಾಲೂಕು ಯುವಜನ ಒಕ್ಕೂಟ ಪುತ್ತೂರು, ನೆಹರು ಯುವ ಕೇಂದ್ರ ಮಂಗಳೂರು ಇದರ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ, ರಕ್ತದಾನ ಮಾಹಿತಿ ಕಾರ್ಯಾಕ್ರಮ ಸರ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಿತು. ರಕ್ತದಾನ ಶಿಬಿರ ಮತ್ತು ರಕ್ತದಾನ ಮಾಹಿತಿ ಕಾರ್ಯಕ್ರಮನ್ನು ಸರ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ  ವೈದ್ಯಾಧಿಕಾರಿ ಡಾ.ದೀಪಕ್ ರೈ

ಸರ್ವೆ: ಷಣ್ಮುಖ ಯುವಕ ಮಂಡಲದಿಂದ ರಕ್ತದಾನ ಶಿಬಿರ Read More »

ಕರಾವಳಿ

ನರಿಮೊಗರು: ವೃತ್ತಿ ತರಬೇತಿ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಸವಣೂರು, ಮಾ.28. ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಜಿಲ್ಲಾ ಪ್ರಶಸ್ತಿ ಪುರಸ್ಕ್ರತ ಪ್ರಖ್ಯಾತಿ ಯುವತಿ ಮಂಡಲ ನರಿಮೊಗರು ಇದರ ಆಶ್ರಯದಲ್ಲಿ ಉಚಿತ ಹೊಲಿಗೆ ತರಬೇತಿ ಕಾರ್ಯಾಗಾರವನ್ನು ತರಬೇತುದಾರೆ ಬೇಬಿ ಕುಮಾರಮಂಗಲ ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ್ದ ಯುವತಿ ಮಂಡಲದ ಗೌರವಾಧ್ಯಕ್ಷೆ ವಿದ್ಯಾ ನಾಯಕ್ ಮಾತನಾಡಿ, ಇಲ್ಲಿನ ಯುವತಿ ಮಂಡಲವು ಆತ್ಯುನ್ನತ ಕಾರ್ಯ ಚಟುವಟಿಕೆಯಿಂದ ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರದಿಂದ ಜಿಲ್ಲಾ ಅಯಗುತ್ತಮ ಸಂಘ ಪ್ರಶಸ್ತಿ ಪಡೆದುಕೊಂಡಿದೆ.

ನರಿಮೊಗರು: ವೃತ್ತಿ ತರಬೇತಿ ಕಾರ್ಯಾಗಾರ Read More »

ಕರಾವಳಿ
Scroll to Top