Nasa

ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ತಲುಪಿದ ಗಗನಯಾತ್ರಿಗಳು

(ನ್ಯೂಸ್ ಕಡಬ) newsmadaba.com ನವದೆಹಲಿ ಜೂ. 27. ಭಾರತದ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಗಗನಯಾತ್ರಿಗಳಿದ್ದ ನಾಸಾದ ಸ್ಪೇಸ್‌ ಎಕ್ಸ್‌ ನ ಫಾಲ್ಕನ್‌ ನೌಕೆಯು ಗುರುವಾರದಂದು ಸಂಜೆ ಬಾಹ್ಯಾಕಾಶ ನಿಲ್ದಾಣವನ್ನು ತಲುಪಿರುವುದಾಗಿ ನಾಸಾ ವರದಿ ಮಾಡಿದೆ. ಬುಧವಾರದಂದು ಮಧ್ಯಾಹ್ನ ಭಾರತೀಯ ಕಾಲಮಾನ 12.01 ಗಂಟೆಗೆ ನೌಕೆಯು ಫ್ಲೋರಿಡಾದಲ್ಲಿರುವ ಕೆನಡಿ ಸ್ಪೇಸ್‌ ಸೆಂಟರ್‌ ನಿಂದ ಆಕಾಶಕ್ಕೆ ಚಿಮ್ಮತ್ತು. 10 ನಿಮಿಷಗಳ ಬಳಿಕ ನೌಕೆಯು ಭೂಮಿಯನ್ನು ಸುತ್ತಲಾರಂಭಿಸಿದ್ದು, ಸುಮಾರು 28 ಗಂಟೆಗಳ ಕಾಲ ಪ್ರಯಾಣ ಮಾಡಿದ ಬಳಿಕ ಗುರುವಾರದಂದು […]

ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ತಲುಪಿದ ಗಗನಯಾತ್ರಿಗಳು Read More »

ಅಂತರ್ರಾಷ್ಟ್ರೀಯ ನ್ಯೂಸ್, ತಂತ್ರಜ್ಞಾನ

ಇನ್ನು ಕೆಲವೇ ಗಂಟೆಗಳಲ್ಲಿ ಸುನೀತಾ ವಿಲಿಯಮ್ಸ್ ಬಾಹ್ಯಕಾಶದಿಂದ ಭೂಮಿಗೆ

(ನ್ಯೂಸ್ ಕಡಬ) newskadaba.com ಮಾ. 18 ವಾಷಿಂಗ್ಟನ್:  ಒಂಭತ್ತು ತಿಂಗಳಿಗೂ ಹೆಚ್ಚು ಕಾಲ ಬಾಹ್ಯಕಾಶದಲ್ಲಿ ಅದ್ಭುತ ಸಾಹಸ ಮುಗಿಸಿ ಗಗನಯಾತ್ರಿ ಸುನೀತಾ ವಿಲಿಯಮ್ಸ್ ನಾಳೆ ಬೆಳಗ್ಗಿನಜಾವ ಭೂಮಿಗೆ ವಾಪಸ್ಸಾಗಲಿದ್ದಾರೆ. ನಾಸಾ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಲೋರ್ ಅವರು ಅಮೆರಿಕದ ಸ್ಥಳೀಯ ಕಾಲಮಾನದ ಪ್ರಕಾರ ಮಂಗಳವಾರ ಸಂಜೆ 5.57ಕ್ಕೆ (ಭಾರತೀಯ ಕಾಲಮಾನ ಬುಧವಾರ ಬೆಳಗ್ಗೆ 3:27) ಭೂಮಿಗೆ ತಲುಪಲಿದ್ದಾರೆ ಎಂದು ನಾಸಾ ತಿಳಿಸಿದೆ. ಸುನಿತಾ ವಿಲಿಯಮ್ಸ್, ಬುಚ್ ವಿಲ್ಲೋರ್ ಮತ್ತು ಮತ್ತೊಬ್ಬ ಅಮೇರಿಕನ್ ಗಗನಯಾತ್ರಿ ನಿಕ್ ಹೇಗ್ ಮತ್ತು ರಷ್ಯಾದ

ಇನ್ನು ಕೆಲವೇ ಗಂಟೆಗಳಲ್ಲಿ ಸುನೀತಾ ವಿಲಿಯಮ್ಸ್ ಬಾಹ್ಯಕಾಶದಿಂದ ಭೂಮಿಗೆ Read More »

ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್

ನಾಸಾದ ಮುಖ್ಯ ತಂತ್ರಜ್ಞರಾಗಿ ಭಾರತ ಮೂಲದ ‘ಎಸಿ ಚರಾನಿಯಾ’ ಆಯ್ಕೆ..!  

(ನ್ಯೂಸ್ ಕಡಬ)newskadaba.com  ಅಮೇರಿಕಾ, ಜ.11. ನಾಸಾದ ಮುಖ್ಯ ತಂತ್ರಜ್ಞರಾಗಿ ಭಾರತೀಯ-ಅಮೆರಿಕನ್ ಏರೋಸ್ಪೇಸ್ ತಜ್ಞ ಎಸಿ ಚರಾನಿಯಾ ಅವರನ್ನ ನೇಮಿಸಲಾಗಿದೆ ಎಂದು ವರದಿಯಾಗಿದೆ. ಎಸಿ ಚರಾನಿಯಾ ಅವರು ತಂತ್ರಜ್ಞಾನ ನೀತಿ ಮತ್ತು ಬಾಹ್ಯಾಕಾಶ ಕಾರ್ಯಕ್ರಮಗಳ ಬಗ್ಗೆ ನಾಸಾ ಮುಖ್ಯಸ್ಥ ಬಿಲ್ ನೆಲ್ಸನ್ ಅವರ ಪ್ರಧಾನ ಸಲಹೆಗಾರರಾಗಿ ಕಾರ್ಯನಿರ್ವಹಿಸಲಿದ್ದಾರೆ. ಇನ್ನು ನಾಸಾದ ಆರು ಮಿಷನ್ಗಳ ಅಗತ್ಯತೆಗಳೊಂದಿಗೆ ಎಸಿ ಚರಾನಿಯಾ ಏಜೆನ್ಸಿಯ ತಂತ್ರಜ್ಞಾನ ಹೂಡಿಕೆಯ ಮೇಲ್ವಿಚಾರಣೆ ನಡೆಸಲಿದ್ದಾರೆ ಎಂದು ನಾಸಾ ಹೇಳಿಕೆಯಲ್ಲಿ ತಿಳಿಸಿದೆ ಎನ್ನಲಾಗಿದೆ.      

ನಾಸಾದ ಮುಖ್ಯ ತಂತ್ರಜ್ಞರಾಗಿ ಭಾರತ ಮೂಲದ ‘ಎಸಿ ಚರಾನಿಯಾ’ ಆಯ್ಕೆ..!   Read More »

ರಾಷ್ಟ್ರೀಯ ನ್ಯೂಸ್

ಐನೂರು ವರ್ಷಗಳು ಕಳೆದರೂ ಮಂಗಳೂರು ಮುಳುಗುವುದಿಲ್ಲ ► ಭಾರತದ ವಿಜ್ಞಾನಿಗಳಿಂದ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ‌ನ.20. ಐನೂರು ವರ್ಷಗಳು ಕಳೆದರೂ ಮಂಗಳೂರು ಮುಳುಗುವುದಿಲ್ಲ. ಮಂಗಳೂರು ಸುರಕ್ಷಿತವಾಗಿದ್ದು, ಮಂಗಳೂರಿಗೆ ನೈಸರ್ಗಿಕವಾಗಿ ಯಾವುದೇ ಅಪಾಯವಿರುವುದಿಲ್ಲ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವಿಜ್ಞಾನಿ ಡಾ. ಸಿ.ಎನ್. ಪ್ರಭು ಹಾಗೂ ಭಾರತೀಯ ಹವಾಮಾನ ಇಲಾಖೆಯ ಮಾಜಿ ನಿರ್ದೇಶಕ, ವಿಜ್ಞಾನಿ ಬಿ.ಪುಟ್ಟಣ್ಣ ಸ್ಪಷ್ಟಪಡಿಸಿದ್ದಾರೆ. ಮಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ಮೋಡ ಕವಿದ ವಾತಾವರಣದೊಂದಿಗೆ ಗುಡುಗು ಸಹಿತ ಮಳೆಯಾದುದರಿಂದ ಮಂಗಳೂರು ಮುಳುಗಡೆಯಾಗುತ್ತದೆ‌ ಎಂಬ ವದಂತಿ ಉಂಟಾದ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ದಿನಪತ್ರಿಕೆ ವಿಜಯ ಕರ್ನಾಟಕ

ಐನೂರು ವರ್ಷಗಳು ಕಳೆದರೂ ಮಂಗಳೂರು ಮುಳುಗುವುದಿಲ್ಲ ► ಭಾರತದ ವಿಜ್ಞಾನಿಗಳಿಂದ ಸ್ಪಷ್ಟನೆ Read More »

ರಾಷ್ಟ್ರೀಯ ನ್ಯೂಸ್
Scroll to Top