national

ಇಂದು ಜಾರ್ಖಂಡ್‌ ನ 14ನೇ ಸಿಎಂ ಆಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕಾರ

(ನ್ಯೂಸ್ ಕಡಬ) newskadaba.com ರಾಂಚಿ, ನ. 28. ರಾಂಚಿಯ ಮೊರಾಬಾಡಿ ಮೈದಾನದಲ್ಲಿ ನಡೆಯುವ ಅದ್ಧೂರಿ ಸಮಾರಂಭದಲ್ಲಿ ಹೇಮಂತ್ ಸೊರೆನ್ ಜಾರ್ಖಂಡ್‌ ನ 14 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಂಜೆ 4 ಗಂಟೆಗೆ ರಾಜ್ಯಪಾಲ ಸಂತೋಷ್ ಕುಮಾರ್ ಗಂಗ್ವಾರ್ ಅವರು ಹೇಮಂತ್ ಸೊರೆನ್ ಅವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಜಾರ್ಖಂಡ್ ಉಸ್ತುವಾರಿ ಗುಲಾಮ್ ಅಹ್ಮದ್ ಮಿರ್, ಹೇಮಂತ್ ಸೊರೆನ್ ಒಬ್ಬರೇ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಮತ್ತು ವಿಧಾನಸಭೆಯಲ್ಲಿ ವಿಶ್ವಾಸ ಮತದ […]

ಇಂದು ಜಾರ್ಖಂಡ್‌ ನ 14ನೇ ಸಿಎಂ ಆಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕಾರ Read More »

ರಾಷ್ಟ್ರೀಯ ನ್ಯೂಸ್

ಇಂದು ಪ್ರಿಯಾಂಕಾ ಗಾಂಧಿ ಸಂಸದರಾಗಿ ಪ್ರಮಾಣ ವಚನ ಸ್ವೀಕಾರ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 28.  ಲೋಕಸಭೆಯ ಉಪ ಚುನಾವಣೆಯಲ್ಲಿ 4 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಅವರಿಂದು ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದರೊಂದಿಗೆ ತಮ್ಮ ತಾಯಿ ಸೋನಿಯಾ ಗಾಂಧಿ ಮತ್ತು ಸಹೋದರ ರಾಹುಲ್ ಗಾಂಧಿ ಅವರೊಂದಿಗೆ ಸಂಸತ್ತಿನಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಹುಲ್‌ ಗಾಂಧಿ  ಅವರ ರಾಜೀನಾಮೆ ಬಳಿಕ ತೆರವಾದ ವಯನಾಡ್‌ ಕ್ಷೇತ್ರಕ್ಕೆ ಪ್ರಿಯಾಂಕಾ ಗಾಂಧಿ ಅವರು ಸ್ಪರ್ಧೆ ಮಾಡಿದ್ದರು. 6.22 ಲಕ್ಷ ಮತಗಳನ್ನು ಪಡೆಯುವ ಮೂಲಕ

ಇಂದು ಪ್ರಿಯಾಂಕಾ ಗಾಂಧಿ ಸಂಸದರಾಗಿ ಪ್ರಮಾಣ ವಚನ ಸ್ವೀಕಾರ Read More »

ರಾಷ್ಟ್ರೀಯ ನ್ಯೂಸ್

ಮಹಾತ್ಮ ಗಾಂಧೀಜಿ, ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರ ಕೊಡುಗೆ ಸ್ಮರಿಸಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 02. ಇಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ (ಮತ್ತು ಭಾರತದ ಎರಡನೇ ಪ್ರಧಾನಿ ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರ ಜನ್ಮ ದಿನಾಚರಣೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈ ಮಹೋನ್ನತ ನಾಯಕರು ದೇಶಕ್ಕಾಗಿ ನೀಡಿದ ಕೊಡುಗೆಗಗಳನ್ನು ಸ್ಮರಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ. ”ಪೂಜ್ಯ ಬಾಪು ಅವರ ಜನ್ಮ ಜಯಂತಿಯಂದು ಎಲ್ಲ ದೇಶವಾಸಿಗಳ ಪರವಾಗಿ ಅವರಿಗೆ ನಮನಗಳು. ಸತ್ಯ, ಸಾಮರಸ್ಯ ಮತ್ತು ಸಮಾನತೆಯನ್ನು ಆಧರಿಸಿದ

ಮಹಾತ್ಮ ಗಾಂಧೀಜಿ, ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರ ಕೊಡುಗೆ ಸ್ಮರಿಸಿದ ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

ಗೋವನ್ನು ‘ರಾಜ್ಯ ಮಾತೆ’ ಎಂದು ಘೋಷಿಸಿದ ಮಹಾರಾಷ್ಟ್ರ ಸರ್ಕಾರ

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ಅ. 01. ಈ ವರ್ಷಾಂತ್ಯದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಮುನ್ನ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಸೋಮವಾರ ಗೋವನ್ನು ‘ರಾಜ್ಯ ಮಾತೆ’ ಎಂದು ಘೋಷಿಸಿ ಆದೇಶ ಹೊರಡಿಸಿದೆ. ಭಾರತದಲ್ಲಿ ಗೋವುಗಳ ಸಾಂಸ್ಕೃತಿಕ ಪ್ರಾಮುಖ್ಯತೆ ಮತ್ತು ಅದರ ಸಂಪ್ರದಾಯಗಳನ್ನು ಉಲ್ಲೇಖಿಸಿ ಮಹಾಯುತಿ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಅಧಿಕೃತ ಆದೇಶದಲ್ಲಿ, ಗೋವುಗಳು ಭಾರತೀಯ ಸಂಪ್ರದಾಯದ ಪ್ರಮುಖ ಭಾಗವಾಗಿದೆ ಮತ್ತು ಅನಾದಿ ಕಾಲದಿಂದಲೂ ಆಧ್ಯಾತ್ಮಿಕ, ವೈಜ್ಞಾನಿಕ ಮತ್ತು ಮಿಲಿಟರಿ ಮಹತ್ವವನ್ನು ಹೊಂದಿದೆ ಎಂದು ಸರ್ಕಾರ

ಗೋವನ್ನು ‘ರಾಜ್ಯ ಮಾತೆ’ ಎಂದು ಘೋಷಿಸಿದ ಮಹಾರಾಷ್ಟ್ರ ಸರ್ಕಾರ Read More »

ರಾಷ್ಟ್ರೀಯ ನ್ಯೂಸ್

150 ವರ್ಷಗಳ ಇತಿಹಾಸವಿರುವ ಟ್ರಾಮ್ ರೈಲು ಸೇವೆ ಸ್ಥಗಿತ

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಸೆ.30. ಎಸ್ ಪ್ಲನೇಡ್ ನಿಂದ ಮೈದಾನದವರೆಗಿನ ಟ್ರಾಮ್ ರೈಲು ಸಂಚಾರವನ್ನು ಹೊರತುಪಡಿಸಿ, ಕೋಲ್ಕತ್ತಾದಲ್ಲಿನ ಎಲ್ಲ ಮಾರ್ಗಗಳ ಟ್ರಾಮ್ ರೈಲು ಸೇವೆಯನ್ನು ಸ್ಥಗಿತಗೊಳಿಸಲು ಪಶ್ಚಿಮ ಬಂಗಾಳ ಸರಕಾರ ನಿರ್ಧರಿಸಿದೆ ಎಂದು ಎನ್ ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಕೋಲ್ಕತ್ತಾದಲ್ಲಿನ ಟ್ರಾಮ್ ರೈಲು ಸೇವೆಗೆ 150 ವರ್ಷಗಳ ಇತಿಹಾಸವಿದೆ. ಸಾರಿಗೆ ಸಚಿವರ ಹೇಳಿಕೆಗೆ ಅಸಮ್ಮತಿ ವ್ಯಕ್ತಪಡಿಸಿರುವ ಹಲವಾರು ಪ್ರಯಾಣಿಕರು, ರಸ್ತೆಗಳಲ್ಲಿನ ವಾಹನ ದಟ್ಟಣೆಗೆ ಟ್ರಾಮ್ ರೈಲುಗಳನ್ನು ದೂಷಿಸಲಾಗದು ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.  

150 ವರ್ಷಗಳ ಇತಿಹಾಸವಿರುವ ಟ್ರಾಮ್ ರೈಲು ಸೇವೆ ಸ್ಥಗಿತ Read More »

ರಾಷ್ಟ್ರೀಯ ನ್ಯೂಸ್

ಬಾಹ್ಯಾಕಾಶ ತಲುಪಿದ ಸುನೀತಾ ವಿಲಿಯಮ್ಸ್, ಬುಚ್ ವಿಲ್ಮೋರ್ ರನ್ನು ಕರೆತರಲಿರುವ ಸ್ಪೇಸ್ಎಕ್ಸ್ ನೌಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.30. ಬಾಹ್ಯಾಕಾಶದಲ್ಲಿ ಸಿಲುಕಿಕೊಂಡಿರುವ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರನ್ನು ವಾಪಾಸ್ಸು ಕರೆತರಲು ಗೊತ್ತುಪಡಿಸಿದ ಸ್ಪೇಸ್ಎಕ್ಸ್ ಬಾಹ್ಯಾಕಾಶ ನೌಕೆ ಯಶಸ್ವಿಯಾಗಿ ಬಾಹ್ಯಾಕಾಶ ಕಕ್ಷೆಯಲ್ಲಿ ಲ್ಯಾಂಡ್ ಆಗಿದೆ ಎಂದು ವರದಿಯಾಗಿದೆ. ಸ್ಪೇಸೆಕ್ಸ್ ಬಾಹ್ಯಾಕಾಶ ನೌಕೆ ರವಿವಾರ 5:30ಕ್ಕೆ ಬಾಹ್ಯಾಕಾಶದಲ್ಲಿ ಉಳಿದುಕೊಂಡಿರುವ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಜೊತೆ ಸಂಪರ್ಕವನ್ನು ಸಾಧಿಸಿದೆ. ಸುನೀತಾ ವಿಲಿಯಮ್ಸ್ ಅವರು ಬಾಹ್ಯಾಕಾಶಕ್ಕೆ ಬಂದ ಹೊಸ ಒಡನಾಡಿಗಳಿಗೆ ಸ್ವಾಗತವನ್ನು ಕೋರಿದ್ದಾರೆ.    

ಬಾಹ್ಯಾಕಾಶ ತಲುಪಿದ ಸುನೀತಾ ವಿಲಿಯಮ್ಸ್, ಬುಚ್ ವಿಲ್ಮೋರ್ ರನ್ನು ಕರೆತರಲಿರುವ ಸ್ಪೇಸ್ಎಕ್ಸ್ ನೌಕೆ Read More »

ರಾಷ್ಟ್ರೀಯ ನ್ಯೂಸ್

ಹಿರಿಯ ನಟ ಮಿಥುನ್ ಚಕ್ರವರ್ತಿಗೆ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಗೌರವ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.30. ಹಿರಿಯ ನಟ ಮಿಥುನ್ ಚಕ್ರವರ್ತಿ ಅವರು ಭಾರತೀಯ ಚಲನಚಿತ್ರೋದ್ಯಮದ ಅತ್ಯುನ್ನತ ಗೌರವ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಭಾರತೀಯ ಚಿತ್ರರಂಗದಲ್ಲಿ ಅವರ ಪ್ರಯಾಣ ಹಾಗೂ ಸಿನಿ ರಂಗಕ್ಕೆ ನೀಡಿದ ಕೊಡುಗೆಗಾಗಿ ಈ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ತಿಳಿಸಿದ್ದಾರೆ. ಮಿಥುನ್ ಚಕ್ರವರ್ತಿ ಅವರು ಕೇವಲ ನಟರಷ್ಟೇ ಅಲ್ಲ, ಟಿವಿ ನಿರೂಪಕ, ನಿರ್ಮಾಪಕ, ರಾಜಕಾರಣಿ ಆಗಿದ್ದಾರೆ. ಹಿಂದಿ ಹಾಗೂ ಬಂಗಾಳಿ ಸಿನಿಮಾಗಳಲ್ಲಿ ಅತ್ಯಂತ

ಹಿರಿಯ ನಟ ಮಿಥುನ್ ಚಕ್ರವರ್ತಿಗೆ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಗೌರವ Read More »

ರಾಷ್ಟ್ರೀಯ ನ್ಯೂಸ್

ಮಾನಹಾನಿಕ ಪ್ರಕರಣ: ಶಿವಸೇನೆ ನಾಯಕ ಸಂಜಯ್ ರಾವತ್ ಗೆ 15 ದಿನ ಜೈಲು ಶಿಕ್ಷೆ, 25,000ಸಾವಿರ ರೂ. ದಂಡ

(ನ್ಯೂಸ್ ಕಡಬ) newskadaba.com  ಮುಂಬೈ, ಸೆ. 26. ಬಿಜೆಪಿ ನಾಯಕ ಕಿರಿತ್ ಸೋಮಯ್ಯ ಪತ್ನಿ ಡಾ. ಮೇಧಾ ಕಿರಿತ್ ಸೋಮಯ್ಯ ದಾಖಲಿಸಿದ್ದ ಮಾನಹಾನಿ ಪ್ರಕರಣದಲ್ಲಿ ಶಿವಸೇನೆ (ಉದ್ಧವ್ ಬಣ) ನಾಯಕ ಮತ್ತು ರಾಜ್ಯಸಭಾ ಸಂಸದ ಸಂಜಯ್ ರಾವತ್ ಅವರನ್ನು ದೋಷಿ ಎಂದು ಘೋಷಿಸಿರುವ ಮುಂಬೈನ ಮಝಗಾಂವ್ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್, ಅವರಿಗೆ 15 ದಿನಗಳ ಸೆರೆವಾಸ ಮತ್ತು ರೂ. 25,000 ದಂಡ ವಿಧಿಸಿದ್ದಾರೆ. ಮೀರಾ ಭಯಾಂಡರ್ ನಲ್ಲಿರುವ ಸಾರ್ವಜನಿಕ ಶೌಚಾಲಯಗಳ ನಿರ್ಮಾಣ ಮತ್ತು ನಿರ್ವಹಣೆಯಲ್ಲಿ ನಡೆದಿರುವ ರೂ. 100

ಮಾನಹಾನಿಕ ಪ್ರಕರಣ: ಶಿವಸೇನೆ ನಾಯಕ ಸಂಜಯ್ ರಾವತ್ ಗೆ 15 ದಿನ ಜೈಲು ಶಿಕ್ಷೆ, 25,000ಸಾವಿರ ರೂ. ದಂಡ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮುಂಬೈನಲ್ಲಿ ವರುಣನ ಆರ್ಭಟಕ್ಕೆ ನಾಲ್ವರು ಬಲಿ: ಪ್ರಧಾನಿ ಮೋದಿ ಪುಣೆ ಭೇಟಿ ರದ್ದು

(ನ್ಯೂಸ್ ಕಡಬ) newskadaba.com  ಮುಂಬೈ, ಸೆ. 26. ಭಾರೀ ಮಳೆಗೆ ಮುಂಬೈನಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಇನ್ನು ಭಾರೀ ಮಳೆಗೆ ನಾಲ್ವರು ಸಾವನ್ನಪ್ಪಿದ್ದು, ಶಾಲಾ ಕಾಲೇಜುಗೆ ರಜೆ ಘೋಷಿಸಲಾಗಿದೆ. ಮುಂಬೈನ ಕೆಲವು ಭಾಗಗಳಲ್ಲಿ ಬುಧವಾರ ಸಂಜೆ ಸುಮಾರು 275 ಮಿಮೀ ಮಳೆ ದಾಖಲಾಗಿದೆ, ಭಾರೀ ಮಳೆಗೆ ರಸ್ತೆ ಸಂಚಾರ ಅಸ್ತವ್ಯಸ್ತವಾಗಿತ್ತು. ಪ್ರಧಾನಿ ನರೇಂದ್ರ ಮೋದಿಯವರ ಪುಣೆ ಭೇಟಿಯನ್ನು ರದ್ದುಗೊಳಿಸಲಾಗಿದೆ. ಪುಣೆ ಮೆಟ್ರೋದ ಹೊಸ ಕಾರಿಡಾರ್ ಅನ್ನು ಉದ್ಘಾಟಿಸಲು ಪ್ರಧಾನಿ ಮೋದಿಯವರ ಆಗಮಿಸಬೇಕಿತ್ತು. ಭಾರತೀಯ ಹವಾಮಾನ ಇಲಾಖೆ (IMD)

ಮುಂಬೈನಲ್ಲಿ ವರುಣನ ಆರ್ಭಟಕ್ಕೆ ನಾಲ್ವರು ಬಲಿ: ಪ್ರಧಾನಿ ಮೋದಿ ಪುಣೆ ಭೇಟಿ ರದ್ದು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲಂಚ ಹಗರಣ ಪ್ರಕರಣ: ತಮಿಳುನಾಡಿನ ಸಚಿವ ವಿ.ಸೆಂಥಿಲ್ ಬಾಲಾಜಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು

(ನ್ಯೂಸ್ ಕಡಬ) newskadaba.com  ನವದೆಹಲಿ, ಸೆ. 26. ಉದ್ಯೋಗಕ್ಕಾಗಿ ಲಂಚ ಹಗರಣದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಮಿಳುನಾಡು ಮಾಜಿ ಸಚಿವ ವಿ.ಸೆಂಥಿಲ್ ಬಾಲಾಜಿಗೆ ಸುಪ್ರೀಂ ಕೋರ್ಟ್  ಇಂದು (ಸೆ.26) ಜಾಮೀನು ಮಂಜೂರು ಮಾಡಿದೆ. ಕಳೆದ ವರ್ಷ ಅಕ್ಟೋಬರ್ 19ರಂದು ಹೈಕೋರ್ಟ್‌ಬಾಲಾಜಿಯ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಅದೇ ರೀತಿ ಸ್ಥಳೀಯ ನ್ಯಾಯಾಲಯ ಕೂಡಾ ಮೂರು ಬಾರಿ ಬಾಲಾಜಿ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಇದೀಗ ಸುಪ್ರೀಂ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ.  

ಲಂಚ ಹಗರಣ ಪ್ರಕರಣ: ತಮಿಳುನಾಡಿನ ಸಚಿವ ವಿ.ಸೆಂಥಿಲ್ ಬಾಲಾಜಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು Read More »

ರಾಷ್ಟ್ರೀಯ ನ್ಯೂಸ್
Scroll to Top