national

ಹೊಸ ದಾಖಲೆ ನಿರ್ಮಿಸಿದ ಯುಪಿಐ ಪಾವತಿ- ದೇಶದಲ್ಲಿ 200 ಲಕ್ಷ ಕೋಟಿ ರೂಗೆ ಏರಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.21. ದೇಶದಲ್ಲಿ ಹೊಸ ಆರ್ಥಿಕ ಕ್ರಾಂತಿಯನ್ನೇ ಬರೆದಿರುವ ಯುಪಿಐ ಪಾವತಿ ಇದೀಗ ಹೊಸದೊಂದು ದಾಖಲೆ ನಿರ್ಮಿಸಿದ್ದು, ವಿತ್ತೀಯ ವರ್ಷ 2023-24ನೇ ಸಾಲಿನಲ್ಲಿ ದೇಶದಲ್ಲಿ ಯುಪಿಐ ಪಾವತಿಗಳ ಪ್ರಮಾಣ ಬರೊಬ್ಬರಿ ಶೇ.138ರಷ್ಟು ಏರಿಕೆಯಾಗಿದೆ. ಹೆಚ್ಚುವರಿಯಾಗಿ, ಕಳೆದ 5 ತಿಂಗಳುಗಳಲ್ಲಿ (ಏಪ್ರಿಲ್-ಆಗಸ್ಟ್ FY2024-25), ಒಟ್ಟು ವಹಿವಾಟಿನ ಮೌಲ್ಯವು ಪ್ರಭಾವಶಾಲಿ ರೂ 101 ಲಕ್ಷ ಕೋಟಿಗೆ ಏರಿದೆ. ಭಾರತದಲ್ಲಿ ಡಿಜಿಟಲ್ ಪಾವತಿಗಳು ಗಮನಾರ್ಹ ಬೆಳವಣಿಗೆಯನ್ನು ಕಂಡಿವೆ. ಒಟ್ಟು ಡಿಜಿಟಲ್ ಪಾವತಿ ವಹಿವಾಟುಗಳ ಸಂಖ್ಯೆ 2017-18ರ FY […]

ಹೊಸ ದಾಖಲೆ ನಿರ್ಮಿಸಿದ ಯುಪಿಐ ಪಾವತಿ- ದೇಶದಲ್ಲಿ 200 ಲಕ್ಷ ಕೋಟಿ ರೂಗೆ ಏರಿಕೆ Read More »

ರಾಷ್ಟ್ರೀಯ ನ್ಯೂಸ್

UPSC CSE 2022- ಪರೀಕ್ಷೆಯಲ್ಲಿ ತೇರ್ಗಡೆಯಾದ ತಸ್ಕೀನ್ ಖಾನ್ ರವರ ಯಶಸ್ಸಿನ ಕಥೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 21. ಅನೇಕರು ಇಂಜಿನಿಯರ್‌ಗಳು, ವೈದ್ಯರು ಮತ್ತು ಐಎಎಸ್ ಆಗಲು ಬಯಸುತ್ತಾರೆ, ಆದರೆ ತಸ್ಕೀನ್ ನಟಿಯಾಗಲು ಬಯಸಿದ್ದರು. ಆದರೆ, ನಟಿಯಾಗುವ ಕನಸು ಕಣ್ಣೆದುರೇ ಭಗ್ನವಾದುದನ್ನು ಕಂಡ ಆಕೆ ಯುಪಿಎಸ್‌ಸಿ ಓದಲು ನಿರ್ಧರಿಸಿದ್ದರು. ಇದು UPSC CSE 2022 ರಲ್ಲಿ 736 ನೇ ಶ್ರೇಯಾಂಕವನ್ನು ಪಡೆದ ತಸ್ಕೀನ್ ಖಾನ್ ಅವರ ಕಥೆಯಾಗಿದೆ. ತಸ್ಕಿನ್ ಖಾನ್ ಮೂಲತಃ ಉತ್ತರಾಖಂಡದ ಡೆಹ್ರಾಡೂನ್‌ನವರು. ಅವರ ಕುಟುಂಬದ ಆರ್ಥಿಕ ಸ್ಥಿತಿ ತೀರಾ ಹದಗೆಟ್ಟಿತ್ತು. ಆದರೆ ಕಠಿಣ ಪರಿಶ್ರಮದಿಂದ 10

UPSC CSE 2022- ಪರೀಕ್ಷೆಯಲ್ಲಿ ತೇರ್ಗಡೆಯಾದ ತಸ್ಕೀನ್ ಖಾನ್ ರವರ ಯಶಸ್ಸಿನ ಕಥೆ Read More »

ರಾಷ್ಟ್ರೀಯ ನ್ಯೂಸ್

2040ಕ್ಕೆ ಮಾನವ ಸಹಿತ ಚಂದ್ರಯಾನ-4 ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 19. ಚಂದ್ರನ ಮೇಲೆ ಲ್ಯಾಂಡರ್ ಇಳಿಸುವ ಮೂಲಕ ಮಹತ್ವದ ಮೈಲುಗಲ್ಲು ಸಾಧಿಸಿದ್ದು ಭಾರತ ಇದೀಗ ಚಂದ್ರನ ಮೇಲೆ ಮಾನವನ್ನು ಕಳಿಸುವ ಸಾಹಸಕ್ಕೆ ಹೊರಡಿದೆ. ಚಂದ್ರನ ಮೇಲೆ ಮಾನವರನ್ನು ಇಳಿಸಿ, ಅಧ್ಯಯನ ನಡೆಸಿದ ಬಳಿಕ ಅವರನ್ನು ಸುರಕ್ಷಿತವಾಗಿ ಭೂಮಿಗೆ ಕರೆತರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ಯ ಚಂದ್ರಯಾನ-4 ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. 2040ರಲ್ಲಿ ಈ ಸಾಹಸ ನಡೆಸಲು, 2104 ಕೋಟಿ ರೂ. ನೀಡಲು ನಿರ್ಧರಿಸಲಾಗಿದೆ. ತಂತ್ರಜ್ಞಾನ

2040ಕ್ಕೆ ಮಾನವ ಸಹಿತ ಚಂದ್ರಯಾನ-4 ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ Read More »

ರಾಷ್ಟ್ರೀಯ ನ್ಯೂಸ್

ತೇಜಸ್ ಯುದ್ಧ ವಿಮಾನಕ್ಕೆ ಪೈಲಟ್ ಸ್ಕ್ವಾ ಡ್ರನ್ ಲೀಡರ್ ಮೋಹನಾ ಸಿಂಗ್ ನೇಮಕ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 19. ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಸ್ಕ್ವಾ ಡ್ರನ್ ಲೀಡರ್ ಮೋಹನಾ ಸಿಂಗ್ ಬುಧವಾರ ನಿಯೋಜನೆಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುಜರಾತ್ ನಂ 18- ಫ್ಲೈ ಯಿಂಗ್ ಬುಲೆಟ್ಸ್ ಸ್ಕ್ವಾ ಡ್ರನ್ ಗೆ ಮೋಹನಾ ನಿಯೋಜನೆಗೊಂಡಿದ್ದಾರೆ. ರಾಜಸ್ಥಾನದಲ್ಲಿದ್ದ ನಂ3 ಫೈಟರ್ ಸ್ಕ್ವಾಡ್ರನ್ನಲ್ಲಿ ನಿಯೋಜನೆಗೊಂಡಿದ್ದ ಅವರು ಮಿಗ್-21 ಬೈಸಾನ್ ಯುದ್ಧ ವಿಮಾನದ ಹಾರಾಟ ನಡೆಸುತ್ತಿದ್ದರು. 2016ರಲ್ಲಿ ವಾಯುಪಡೆಗೆ ಮೊದಲ ಬಾರಿಗೆ ಯುದ್ಧವಿಮಾನಗಳ ಪೈಲಟ್ಗಳಾಗಿ ಮೂವರು ಮಹಿಳೆಯರು ಸೇರ್ಪಡೆಗೊಂಡರು

ತೇಜಸ್ ಯುದ್ಧ ವಿಮಾನಕ್ಕೆ ಪೈಲಟ್ ಸ್ಕ್ವಾ ಡ್ರನ್ ಲೀಡರ್ ಮೋಹನಾ ಸಿಂಗ್ ನೇಮಕ Read More »

ರಾಷ್ಟ್ರೀಯ ನ್ಯೂಸ್

ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ NPS ವಾತ್ಸಲ್ಯ ಯೋಜನೆ ಇಂದಿನಿಂದ ಆರಂಭ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 18.  ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಯ NPS ವಾತ್ಸಲ್ಯ ಯೋಜನೆ ಇಂದಿನಿಂದ ಆರಂಭವಾಗುತ್ತಿದೆ. 18 ವರ್ಷದೊಳಗಿನ ವಯಸ್ಸಿನ ಮಕ್ಕಳ ಹೆಸರಿನಲ್ಲಿ ಪೋಷಕರು ಈ ಯೋಜನೆಯಡಿ ಅಕೌಂಟ್ ತೆರೆಯಬಹುದು. ವರ್ಷಕ್ಕೆ ಕನಿಷ್ಠ 1,000 ರೂ. ಹೂಡಿಕೆ ಅಗತ್ಯವಾಗಿದೆ. ಇತ್ತೀಚಿನ ಬಜೆಟ್​ನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು NPS ವಾತ್ಸಲ್ಯ ಯೋಜನೆ ಆರಂಭಿಸುವುದಾಗಿ ಘೋಷಿಸಿದ್ದರು. ಅದು ಇವತ್ತಿನಿಂದ ಜಾರಿಗೆ ಬರುತ್ತಿದೆ. ಮಕ್ಕಳ ಹೆಸರಿನಲ್ಲಿ ತೆರೆಯಬಹುದಾದ ಈ ಯೋಜನೆಯಿಂದ ನಾನಾ ರೀತಿಯ ಪ್ರಯೋಜನಗಳನ್ನು

ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ NPS ವಾತ್ಸಲ್ಯ ಯೋಜನೆ ಇಂದಿನಿಂದ ಆರಂಭ Read More »

ರಾಷ್ಟ್ರೀಯ ನ್ಯೂಸ್

ಜಮ್ಮು-ಕಾಶ್ಮೀರದಲ್ಲಿ ಇಂದು ಮೊದಲ ಹಂತದ ಚುನಾವಣೆ- ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರಧಾನಿ ಮೋದಿ ಮನವಿ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 18. ಜಮ್ಮು-ಕಾಶ್ಮೀರದಲ್ಲಿ ದಶಕ ನಂತರ ಇಂದು ಮೊದಲ ಹಂತದ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಅಲ್ಲಿನ ನಾಗರಿಕರಿಗೆ ಮನವಿ ಮಾಡಿದ್ದಾರೆ. ವಿಶೇಷವಾಗಿ ಮೊದಲ ಬಾರಿಗೆ ಮತದಾನ ಮಾಡುತ್ತಿರುವವರಿಗೆ ವಿಶೇಷವಾಗಿ ಮನವಿ ಮಾಡಿದ್ದಾರೆ. ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ಮೊದಲ ಹಂತವು ಪ್ರಾರಂಭವಾಗುತ್ತಿದ್ದಂತೆ, ಇಂದು ಮತದಾನಕ್ಕೆ ಹೋಗುವ ಎಲ್ಲಾ ಕ್ಷೇತ್ರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಲು

ಜಮ್ಮು-ಕಾಶ್ಮೀರದಲ್ಲಿ ಇಂದು ಮೊದಲ ಹಂತದ ಚುನಾವಣೆ- ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರಧಾನಿ ಮೋದಿ ಮನವಿ Read More »

ರಾಷ್ಟ್ರೀಯ ನ್ಯೂಸ್

’ಅನುಮತಿಯಿಲ್ಲದೆ ಬುಲ್ಡೋಝರ್ ಕಾರ್ಯಾಚರಣೆ ಮಾಡುವಂತಿಲ್ಲ’- ಸುಪ್ರೀಂ ಕೋರ್ಟ್ ಆದೇಶ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 17. ಸುಪ್ರೀಂಕೋರ್ಟ್ ಅನುಮತಿಯಿಲ್ಲದೆ ಬುಲ್ಡೋಝರ್ ಕಾರ್ಯಾಚರಣೆ ಮಾಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ಮಧ್ಯಂತರ ಆದೇಶವನ್ನು ನೀಡಿದೆ. ‘ಬುಲ್ಡೋಜರ್ ಕ್ರಮಗಳ” ವಿರುದ್ಧದ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ, ಸುಪ್ರೀಂ ಕೋರ್ಟ್ ತನ್ನ ಅನುಮತಿಯಿಲ್ಲದೆ ದೇಶದಲ್ಲಿ ಯಾವುದೇ ಬುಲ್ಡೋಝರ್ ಕಾರ್ಯಾಚರಣೆ ನಡೆಸಬಾರದು ಎಂದು ಆದೇಶವನ್ನು ನೀಡಿದೆ. ನ್ಯಾಯಾಧೀಶರಾದ ಬಿಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರ ಪೀಠವು, ವಿವಿಧ ರಾಜ್ಯ ಸರ್ಕಾರಗಳು ವಿವಿಧ ರಾಜ್ಯ ಸರ್ಕಾರಗಳು ವಿವಿಧ ಪ್ರಕರಣಗಳಲ್ಲಿ ಆರೋಪಿಗಳ ಕಟ್ಟಡಗಳನ್ನು ಶಿಕ್ಷಾರ್ಹ ಕ್ರಮವಾಗಿ ನೆಲಸಮಗೊಳಿಸುತ್ತಿರುವ

’ಅನುಮತಿಯಿಲ್ಲದೆ ಬುಲ್ಡೋಝರ್ ಕಾರ್ಯಾಚರಣೆ ಮಾಡುವಂತಿಲ್ಲ’- ಸುಪ್ರೀಂ ಕೋರ್ಟ್ ಆದೇಶ Read More »

ರಾಷ್ಟ್ರೀಯ ನ್ಯೂಸ್

ಶೀಘ್ರದಲ್ಲೇ ಜನಗಣತಿ ಕಾರ್ಯ ಆರಂಭ- ಕೇಂದ್ರ ಗೃಹ ಸಚಿವ ಅಮಿತ್ ಶಾ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 17. ಹತ್ತು ವರ್ಷಗಳಿಗೊಮ್ಮೆ ನಡೆಸಲಾಗುವ ಜನಗಣತಿಯನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ  ಹೇಳಿದರು. ಎನ್‌ಡಿಎ ಸರ್ಕಾರವು 100 ದಿನಗಳನ್ನು ಪೂರೈಸಿದ ಅಂಗವಾಗಿ ಅಮಿತ್ ಶಾ, ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಜನಗಣತಿ ಕಾರ್ಯ ಶೀಘ್ರದಲ್ಲಿಯೇ ಆರಂಭವಾಗಲಿದೆ ಎಂದರು. ನಾವು ಜನಗಣತಿಯನ್ನು ಘೋಷಣೆ ಮಾಡಿದಾಗ ಎಲ್ಲಾ ವಿವರಗಳು ಅದರಲ್ಲಿ ಸಿಗಲಿವೆ. 1881ರಿಂದಲೂ ಭಾರತದಲ್ಲಿ ಪ್ರತಿ 10 ವರ್ಷಕ್ಕೊಮ್ಮೆ ಜನಗಣತಿ

ಶೀಘ್ರದಲ್ಲೇ ಜನಗಣತಿ ಕಾರ್ಯ ಆರಂಭ- ಕೇಂದ್ರ ಗೃಹ ಸಚಿವ ಅಮಿತ್ ಶಾ Read More »

ರಾಷ್ಟ್ರೀಯ ನ್ಯೂಸ್

ಮೂವರನ್ನು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್ ನಾಪತ್ತೆ

(ನ್ಯೂಸ್ ಕಡಬ) newskadaba.com ಮಾಸ್ಕೊ, ಸೆ. 17.  ಮೂವರನ್ನು ಕರೆದೊಯ್ಯುತ್ತಿದ್ದ ರಶ್ಯ ಚಿನ್ನದ ಗಣಿಗಾರಿಕೆ ಕಂಪನಿಯೊಂದರ ಹೆಲಿಕಾಪ್ಟರ್ ಸೋಮವಾರ ಅಮುರ್ ಪ್ರಾಂತ್ಯದಲ್ಲಿ ನಾಪತ್ತೆಯಾಗಿದ್ದು, ಶೋಧ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ವರದಿಯಾಗಿದೆ. ಖೇರ್ಗು ಚಿನ್ನದ ಗಣಿಗಾರಿಕೆ ಕಂಪನಿಗೆ ಸೇರಿದ ರಾಬಿನ್ಸನ್ ಆರ್66 ಹೆಲಿಕಾಪ್ಟರ್, ಪೂರ್ವ ರಶ್ಯದ ಅಮುರ್ ಪ್ರಾಂತ್ಯದಲ್ಲಿ ಅನಧಿಕೃತ ಹಾರಾಟ ನಡೆಸುತ್ತಿತ್ತು. ನಾಪತ್ತೆಯಾಗಿರುವ ಹೆಲಿಕಾಪ್ಟರ್ ಶೋಧನೆಗೆ 20ಕ್ಕೂ ಹೆಚ್ಚು ರಕ್ಷಣಾ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ವರದಿ ಮಾಡಿದೆ. ಹೆಲಿಕಾಪ್ಟರ್ ಜೌಗು ಪ್ರದೇಶದಲ್ಲಿ ನಾಪತ್ತೆಯಾಗಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ

ಮೂವರನ್ನು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್ ನಾಪತ್ತೆ Read More »

ರಾಷ್ಟ್ರೀಯ ನ್ಯೂಸ್

ಪಟಾಕಿ ಕಾರ್ಖಾನೆ ಸ್ಫೋಟ: ನಾಲ್ವರು ಮೃತ್ಯು..!

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಸೆ. 17.  ಫಿರೋಝಾಬಾದ್ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ 3 ವರ್ಷದ ಬಾಲಕಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರನ್ನು ಮೀರಾದೇವಿ (45), ಅಮನ್ (20), ಗೌತಮ್ ಕುಶ್ವಾಹ (18) ಮತ್ತು ಕುಮಾರಿ ಇಚ್ಚಾ (3) ಎಂದು ಗುರುತಿಸಲಾಗಿದೆ. ಶಿಕೋಹಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ನೌಶೇರಾ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಘಟನೆ ನಡೆದಿದ್ದು, ನಾಲ್ವರು ಮೃತಪಟ್ಟು, ಆರು ಮಂದಿ ಗಾಯಗೊಂಡಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹಿರಿಯ

ಪಟಾಕಿ ಕಾರ್ಖಾನೆ ಸ್ಫೋಟ: ನಾಲ್ವರು ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top